ನಟ ಹಾಗೂ ಮಾಜಿ ಸಚಿವ ಅಂಬರೀಶ್ ಆರೋಗ್ಯದಲ್ಲಿ ಏರುಪೇರು ಆಗಿದ್ದು,ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಬೆಂಗಳೂರು, [ನ.24]: ನಟ ಹಾಗೂ ಮಾಜಿ ಸಚಿವ ಅಂಬರೀಶ್ ಆರೋಗ್ಯದಲ್ಲಿ ದಿಢೀರ್ ಏರುಪೇರು ಆಗಿದ್ದು, ಇಂದು [ರಾತ್ರಿ] ರಾತ್ರಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಿಡ್ನಿ, ಶ್ವಾಸಕೋಶದ ಸಮಸ್ಯೆಯಿಂದ ತೀವ್ರ ಉಸಿರಾಟದ ತೊಂದರೆಯಿಂದಾಗಿ ಅಂಬರೀಶ್ ಅವರನ್ನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೂಡಲೇ ಅವರನ್ನ ಐಸಿಯುಗೆ ಶಿಪ್ಟ್ ಮಾಡಲಾಗಿದ್ದು, ಡಾ ಸತೀಶ್ ಅಂಡ್ ಟೀಮ್ ನಿಂದ ಅಂಬರೀಶ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.
