ರಾಜ್ಯದೆಲ್ಲೆಡೆ ವರ್ಷ ವೈಭವ, ತುಂಬಿದ ಜಲಾಶಯಗಳು
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯದ್ದೇ ಕಾರುಬಾರು. ಇತ್ತ ಕಾವೇರ, ಅತ್ತ ತುಂಗೆ, ಶರವಾತಿ ನದಿಗಳು ತುಂಬಿ ಹರಿಯುತ್ತಿವೆ. ಕೆಆರ್ಎಸ್, ಲಿಂಗನಮಕ್ಕಿ ಜಲಾಶಯಗಳು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತಿದೆ. ರಾಜ್ಯದ ಮಳೆಯ ಸಂಭ್ರಮದ ಕೆಲವು ಫೋಟೋಗಳು ಇಲ್ಲಿವೆ.
18

ಶಿರಾಡಿ ಘಾಟಿಯಲ್ಲಿ ಕುಸಿದ ಗುಡ್ಡ, ವಾಹನ ಸಂಚಾರಕ್ಕೆ ಅಡ್ಡಿ.
ಶಿರಾಡಿ ಘಾಟಿಯಲ್ಲಿ ಕುಸಿದ ಗುಡ್ಡ, ವಾಹನ ಸಂಚಾರಕ್ಕೆ ಅಡ್ಡಿ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
28
ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಎಲ್ಲಿ ನೋಡಿದರೂ ನೀರು.
ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಎಲ್ಲಿ ನೋಡಿದರೂ ನೀರು.
38
ಮಲೆನಾಡಿನಲ್ಲಿ ವರ್ಷ ವೈಭವ.
ಮಲೆನಾಡಿನಲ್ಲಿ ವರ್ಷ ವೈಭವ.
48
ಶಿರಾಡಿ ಘಾಟಿಯಲ್ಲಿ ನಿಂತ ವಾಹನಗಳು.
ಶಿರಾಡಿ ಘಾಟಿಯಲ್ಲಿ ನಿಂತ ವಾಹನಗಳು.
58
ಮೈದುಂಬಿ ಹರಿಯುತ್ತಿದ್ದಾಳೆ ತುಂಗೆ. ತೀರ್ಥಹಳ್ಳಿಯ ರಾಮ ಸೇತು ಕಾಣಿಸುತ್ತಿರುವುದು ಹೀಗೆ.
ಮೈದುಂಬಿ ಹರಿಯುತ್ತಿದ್ದಾಳೆ ತುಂಗೆ. ತೀರ್ಥಹಳ್ಳಿಯ ರಾಮ ಸೇತು ಕಾಣಿಸುತ್ತಿರುವುದು ಹೀಗೆ.
68
ಕುಕ್ಕೆಯಲ್ಲೂ ಎಲ್ಲಿ ನೋಡಿದರಲ್ಲಿ ನೀರು.
ಕುಕ್ಕೆಯಲ್ಲೂ ಎಲ್ಲಿ ನೋಡಿದರಲ್ಲಿ ನೀರು.
78
ಅಲ್ಲಲ್ಲಿ ಕುಸಿದ ಗುಡ್ಡ.
ಅಲ್ಲಲ್ಲಿ ಕುಸಿದ ಗುಡ್ಡ.
88
ಅಲ್ಲಲ್ಲಿ ಕುಸಿದ ಗುಡ್ಡ.
ಅಲ್ಲಲ್ಲಿ ಕುಸಿದ ಗುಡ್ಡ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ
Latest Videos