Asianet Suvarna News Asianet Suvarna News

ರಾಜಕೀಯಕ್ಕೆ ಬರುತ್ತಾರಾ ಯದುವೀರ್ ಒಡೆಯರ್ .?

ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ರಾಜಕಾರಣದ ಬಗ್ಗೆ ಮಾತನಾಡಿದ್ದು, ತಮಗೆ ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.

im not interested in Politics Says Yaduveer wadiyar
Author
Bengaluru, First Published Feb 7, 2019, 10:26 AM IST

ಕಲಬುರಗಿ: ರಾಜಕೀಯಕ್ಕೆ ಬರುವ ಯಾವುದೇ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ರಾಜಕೀಯದ ಹೊರತಾಗಿಯೂ ಸಮಾಜ ಸೇವೆ ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. 

ಕಲಬುರಗಿ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಅರಮನೆ ಮೂಲಕ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಲಾಗುತ್ತಿದೆ. 

ನನ್ನನ್ನು ಪ್ರವಾಸೋದ್ಯಮ ರಾಯಭಾರಿಯಾಗಿ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿವೆ ಎಂದರು.

Follow Us:
Download App:
  • android
  • ios