ಮೈಸೂರಿನ ಜೆಎಸ್ಎಸ್ ಸಂಸ್ಥೆ ಕಟ್ಟಡ ಉದ್ಘಾಟನೆಗೆ ಬಂದಿದ್ದ ಅಟಲ್ಜೀ
ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಾವಿಗೆ ದೇಶವೇ ಕಂಬನಿ ಮಿಡಿದಿದೆ. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಜಪೇಯಿ ಅವರು ಆಗಸ್ಟ್ 16ರ ಸಂಜೆ ಅಸುನೀಗಿದ್ದಾರೆ. ಅವರು ಮೈಸೂರಿನ ಜೆಎಸ್ಎಸ್ ಕಟ್ಟಡ ಉದ್ಘಾಟನೆಗೆ ಬಂದಿದ್ದಾಗಿನ ನೆನಪುಗಳಿವು...
18

ಮೈಸೂರಿನ ಜೆಎಸ್ಎಸ್ ಸಂಸ್ಥೆಯ ಹೊಸ ಉದ್ಘಾಟನೆ ಸಮಾರಂಭದಲ್ಲಿ ಅಟಲ್ಜೀ.
ಮೈಸೂರಿನ ಜೆಎಸ್ಎಸ್ ಸಂಸ್ಥೆಯ ಹೊಸ ಉದ್ಘಾಟನೆ ಸಮಾರಂಭದಲ್ಲಿ ಅಟಲ್ಜೀ.
28
ಅಂದಿನ ರಾಜ್ಯಪಾಲರಾದ ಖುರ್ಷಿದ್ ಅಲಂ ಖಾನ್ ಜತೆ.
ಅಂದಿನ ರಾಜ್ಯಪಾಲರಾದ ಖುರ್ಷಿದ್ ಅಲಂ ಖಾನ್ ಜತೆ.
38
ಮೈಸೂರಿಗೆ ಆಗಮಿಸಿದ ಕ್ಷಣ ಸುತ್ತೂರು ಶ್ರೀಗಳೊಂದಿಗೆ.
ಮೈಸೂರಿಗೆ ಆಗಮಿಸಿದ ಕ್ಷಣ ಸುತ್ತೂರು ಶ್ರೀಗಳೊಂದಿಗೆ.
48
ಕಟ್ಟಡ ಉದ್ಘಾಟಿಸಿದಾಗ...
ಕಟ್ಟಡ ಉದ್ಘಾಟಿಸಿದಾಗ...
58
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಅನಂತ್ಕುಮಾರ್ ಮುಂತಾದವರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಅನಂತ್ಕುಮಾರ್ ಮುಂತಾದವರು.
68
ಮಾಜಿ ಮುಖ್ಯಮಂತ್ರಿ ದಿ.ಜೆ.ಎಚ್.ಪಟೇಲ್ ಅವರೊಂದಿಗೆ.
ಮಾಜಿ ಮುಖ್ಯಮಂತ್ರಿ ದಿ.ಜೆ.ಎಚ್.ಪಟೇಲ್ ಅವರೊಂದಿಗೆ.
78
ರಾಜ್ಯದ ಗಣ್ಯರೊಂದಿಗೆ ಅಟಲ್ಜೀ.
ರಾಜ್ಯದ ಗಣ್ಯರೊಂದಿಗೆ ಅಟಲ್ಜೀ.
88
ಮೈಸೂರಲ್ಲಿ ಅಜಾತ ಶತ್ರು.
ಮೈಸೂರಲ್ಲಿ ಅಜಾತ ಶತ್ರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ
Latest Videos