ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ವರದಿ ಸ್ವೀಕಾರ ಮಾಡಲಿಲ್ಲ. ಈಗ ಸಲ್ಲಿಕೆಯಾಗಿರುವ ವರದಿಯಲ್ಲಿ ಕೆಲವು ಜಾತಿಗಳ ಉಪಜಾತಿಗಳನ್ನು ಬೇರ್ಪಡಿಸಿದ್ದು, ಕೆಲವು ಜಾತಿಗಳ ಉಪ ಜಾತಿಗಳನ್ನು ಬೇರ್ಪಡಿಸಿಲ್ಲ ಎಂಬ ಮಾಹಿತಿ ಇದೆ. ಈ ವರದಿ ಬಗ್ಗೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದಿ ಅವರು ಹೇಳಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ 

ಬೆಂಗಳೂರು(ಮಾ.01): ರಾಜ್ಯ ಸರ್ಕಾರ ಸ್ವೀಕರಿಸಿರುವುದು ಕಾಂತರಾಜು ವರದಿನಾ ಅಥವಾ ಜಯ ಪ್ರಕಾಶ ಹೆಗ್ಡೆ ವರದಿನಾ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. 

Add Asianetnews Kannada as a Preferred SourcegooglePreferred

ಗುರುವಾರ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರಿಗೆ ನೀಡಿದ ಆದೇಶ ದಲ್ಲಿ ಜಾತಿ ಗಣತಿ ಮಾಡಲು ಆದೇಶ ಇರಲಿಲ್ಲ ಎಂದು ತಿಳಿಸಿದ್ದಾರೆ. 

ಜಾತಿಗಣತಿ ವರದಿ ಓದದೇ ಅವೈಜ್ಞಾನಿಕ ಎನ್ನದಿರಿ: ಜಯಪ್ರಕಾಶ ಹೆಗ್ಡೆ

ಆಗ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ವರದಿ ಸ್ವೀಕಾರ ಮಾಡಲಿಲ್ಲ. ಈಗ ಸಲ್ಲಿಕೆಯಾಗಿರುವ ವರದಿಯಲ್ಲಿ ಕೆಲವು ಜಾತಿಗಳ ಉಪಜಾತಿಗಳನ್ನು ಬೇರ್ಪಡಿಸಿದ್ದು, ಕೆಲವು ಜಾತಿಗಳ ಉಪ ಜಾತಿಗಳನ್ನು ಬೇರ್ಪಡಿಸಿಲ್ಲ ಎಂಬ ಮಾಹಿತಿ ಇದೆ. ಈ ವರದಿ ಬಗ್ಗೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದಿ ಅವರು ಹೇಳಿದರು.