Asianet Suvarna News Asianet Suvarna News

ಗೌಡರ ಆಯುಷ್ಯ ಪ್ರಶ್ನಿಸಿದ್ದ ಪ್ರೀತಂಗೌಡ ಮನೆಗೆ ಚಪ್ಪಲಿ!

ಆಪರೇಷನ್ ಆಡಿಯೋದಲ್ಲಿ ಹಾಸನ ಶಾಸಕ ಪ್ರೀತಂಗೌಡ ಮಾತನಾಡಿರುವ ಹಿನ್ನೆಲೆಯಲ್ಲಿ, ಜೆಡಿಎಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ. ಹಾಸನದ ಪ್ರೀತಂಗೌಡ ನಿವಾಸ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. 

ಹಾಸನ(ಫೆ.13): ಆಪರೇಷನ್ ಆಡಿಯೋದಲ್ಲಿ ಹಾಸನ ಶಾಸಕ ಪ್ರೀತಂಗೌಡ ಮಾತನಾಡಿರುವ ಹಿನ್ನೆಲೆಯಲ್ಲಿ, ಜೆಡಿಎಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ. ಹಾಸನದ ಪ್ರೀತಂಗೌಡ ನಿವಾಸ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹಾಸನದ ವಿದ್ಯಾನಗರದಲ್ಲಿರುವ ಪ್ರೀತಂಗೌಡ ನಿವಾಸದ ಎದುರು ಜಮಾಯಿಸಿದ ಸಾವಿರಾರು ಕಾರ್ಯಕರ್ತರು ಕಲ್ಲು ತೂರಿದ್ದಾರೆ. ಚಪ್ಪಲಿಗಳನ್ನು ಎಸೆದಿದ್ದಾರೆ. ಈ ವೇಳೆ ಒಬ್ಬ ಬಿಜೆಪಿ ಕಾರ್ಯಕರ್ತನಿಗೆ ಗಾಯವಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..
 

Video Top Stories