ಪುಲ್ವಾಮ ದಾಳಿ: ಫೆ. 19ಕ್ಕೆ ಕರ್ನಾಟಕ ಬಂದ್?
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದನಾ ಕೃತ್ಯಕ್ಕೆ CRPFನ 44 ಯೋಧರು ಹುತಾತ್ಮರಾಗಿದ್ದಾರೆ. ವೀರಯೋಧರ ಮಾರಣಹೋಮವನ್ನು ಖಂಡಿಸಿ ಕನ್ನಡಪರ ಸಂಘಟನೆ ಮತ್ತು ವಾಟಾಳ್ ನಾಗರಾಜ್ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದನಾ ಕೃತ್ಯಕ್ಕೆ CRPFನ 44 ಯೋಧರು ಹುತಾತ್ಮರಾಗಿದ್ದಾರೆ. ವೀರಯೋಧರ ಮಾರಣಹೋಮವನ್ನು ಖಂಡಿಸಿ ಕನ್ನಡಪರ ಸಂಘಟನೆ ಮತ್ತು ವಾಟಾಳ್ ನಾಗರಾಜ್ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ.