
ಹೆಲ್ತ್ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ವೈದ್ಯರ ದಿನದ ಅಂಗವಾಗಿ 'ಹೆಲ್ತ್ಕೇರ್ ಎಕ್ಸಲೆನ್ಸ್ ಅವಾರ್ಡ್' ಪ್ರದಾನ ಸಮಾರಂಭವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. 40 ಮಂದಿ ಸಾಧಕ ವೈದ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು, ಮೂವರು ಹಿರಿಯ ವೈದ್ಯರಿಗೆ ಜೀವಮಾನ ಸಾಧನೆ ಪುರಸ್ಕಾರ ನೀಡಲಾಯಿತು.
ವೈದ್ಯರ ದಿನ ನಿಮಿತ್ತ ಸಾಧಕ 40 ವೈದ್ಯರಿಗೆ ಪ್ರಶಸ್ತಿ ಪ್ರದಾನ ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕೀಯ ನಿರ್ದೇಶಕ ರವಿ ಹೆಗಡೆ ನೇತೃತ್ವ. ಬೆಂಗಳೂರಿನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಪ್ರದಾನ ಮೂವರು ಸಾಧಕ ವೈದ್ಯರಿಗೆ ಜೀವಮಾನ ಸಾಧನೆ ಪುರಸ್ಕಾರ.