ಕೇಂದ್ರ, ರಾಜ್ಯ ಸರ್ಕಾರಗಳ ರೈತವಿರೋಧಿ ನೀತಿಗಳ ವಿರುದ್ಧ ಕರ್ನಾಟಕ ಬಂದ್ ಯಶಸ್ವಿ ರೈತ, ಕಾರ್ಮಿಕ, ಕನ್ನಡ, ದಲಿತ ಮತ್ತಿತರ ಸಂಘಟನೆಗಳು ಕೊಟ್ಟಿದ ಬಂದ್‌ಗೆ ಸ್ಪಂದಿಸಿದ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ, ರೈತ ವಿರೋಧಿ ಧೋರಣೆ ಕೈಬಿಡಲು ಒಕ್ಕೊರಲ ಆಗ್ರಹ

ಬೆಂಗಳೂರು (ಸೆ.28): ರೈತ ವಿರೋಧಿ ನೀತಿಗಳ ವಿರುದ್ಧ ರಾಜ್ಯದಲ್ಲಿಂದು ಹಸಿರುಕ್ರಾಂತಿ ನಡೆಯಿತು. ರೈತ, ಕಾರ್ಮಿಕ, ಕನ್ನಡ, ದಲಿತ ಮತ್ತಿತರ ಸಂಘಟನೆಗಳು ಕೊಟ್ಟಿದ ಬಂದ್‌ ಕರೆಗೆ ರಾಜ್ಯದ ಜನತೆ ಪೂರಕವಾಗಿ ಸ್ಪಂದಿಸಿದ್ದು,ಬಂದ್ ಯಶಸ್ವಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇಂದ್ರ, ರಾಜ್ಯ ಸರ್ಕಾರಗಳ ರೈತವಿರೋಧಿ ನೀತಿಗಳ ವಿರುದ್ಧ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆದಿವೆ, ರೈತ ವಿರೋಧಿ ಧೋರಣೆ ಕೈಬಿಡಲು ರೈತ ಸಮುದಾಯ ಒಕ್ಕೊರಲಿನಿಂದ ಆಗ್ರಹಿಸಿದೆ. ಎಲ್ಲೆಲ್ಲಿ ಪ್ರತಿಭಟನೆಯ ಕಾವು ಹೇಗೇಗಿತ್ತು? ಇಲ್ಲಿದೆ ಚಿತ್ರಣ...

ಬೆಂಗಳೂರು

"

ಮೈಸೂರು

"

ಕೊಪ್ಪಳ

"

ದಾವಣಗೆರೆ

"

ಮಂಡ್ಯ

"

ಚಾಮರಾಜನಗರ

"

ಕೋಲಾರ

"

ಚಿಕ್ಕಬಳ್ಳಾಪುರ

"

ಉತ್ತರ ಕನ್ನಡ ಮತ್ತು ಉಡುಪಿ

"

ಹಾಸನ

"

ವಿಜಯಪುರ

"

ಕೊಪ್ಪಳ

"

ಹುಬ್ಬಳ್ಳಿ

"

ಬೆಳಗಾವಿ

"

ಚಿತ್ರದುರ್ಗ

"

ಬಳ್ಳಾರಿ

"

ಚಿಕ್ಕಮಗಳೂರು

"

ಚಾಮರಾಜನಗರ

"

ಕೆ.ಆರ್. ಮಾರ್ಕೆಟ್ ಖಾಲಿ ಖಾಲಿ

"

ಟೌನ್‌ಹಾಲ್‌ ಬೆಂಗಳೂರು

"

ಫ್ರೀಡಂ ಪಾರ್ಕ್ ಬೆಂಗಳೂರು

"

ವಾಟಾಳ್ ನಾಗರಾಜ್ ವಿಶಿಷ್ಟ ಪ್ರತಿಭಟನೆ

"