’ಪಿಯೂಷ್ ಗೋಯಲ್ ಬಜೆಟ್ ಭಾಷಣದಲ್ಲಿ ಸತ್ಯಕ್ಕೆ ದೂರವಾದ ಅಂಶಗಳು’
ಕೇಂದ್ರ ಮುಂಗಡಪತ್ರ 2019 ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಾ. ಜಿ. ಪರಮೇಶ್ವರ್, ಇದೊಂದು ಬಜೆಟ್ಟೇ ಅಲ್ಲ, ಲೆಕ್ಕಾನುದಾನ ಮಾತ್ರ ಎಂದು ಟೀಕಿಸಿದ್ದಾರೆ. ಪಿಯೂಷ್ ಗೋಯಲ್ ಬಜೆಟ್ ಭಾಷಣದಲ್ಲಿ ಸತ್ಯಕ್ಕೆ ದೂರವಾದ ಹಲವಾರು ಅಂಶಗಳನ್ನು ಪ್ರಸ್ತಾಪಿಸಿದ್ದಾರೆಂದು ಪರಮೇಶ್ವರ್ ಆರೋಪಿಸಿದ್ದಾರೆ.
ಕೇಂದ್ರ ಮುಂಗಡಪತ್ರ 2019 ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಾ. ಜಿ. ಪರಮೇಶ್ವರ್, ಇದೊಂದು ಬಜೆಟ್ಟೇ ಅಲ್ಲ, ಲೆಕ್ಕಾನುದಾನ ಮಾತ್ರ ಎಂದು ಟೀಕಿಸಿದ್ದಾರೆ. ಪಿಯೂಷ್ ಗೋಯಲ್ ಬಜೆಟ್ ಭಾಷಣದಲ್ಲಿ ಸತ್ಯಕ್ಕೆ ದೂರವಾದ ಹಲವಾರು ಅಂಶಗಳನ್ನು ಪ್ರಸ್ತಾಪಿಸಿದ್ದಾರೆಂದು ಪರಮೇಶ್ವರ್ ಆರೋಪಿಸಿದ್ದಾರೆ.