Asianet Suvarna News Asianet Suvarna News

10 ಡಿವೈಎಸ್ಪಿ, ಎಸಿಪಿಗಳ ವರ್ಗಾವಣೆ

ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 10 ಡಿವೈಎಸ್ಪಿ ಹಾಗೂ ಎಸಿಪಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Karnataka Govt Transferred 10 DYSP ACP
Author
Bengaluru, First Published Feb 20, 2019, 9:15 AM IST

ಬೆಂಗಳೂರು : ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 10 ಡಿವೈಎಸ್ಪಿ ಹಾಗೂ ಎಸಿಪಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಮಂಜುನಾಥ್‌ ಕೌರಿ ಬಿ.- ಎಸಿಬಿ, ಎನ್‌.ಎಚ್‌.ರಾಮಚಂದ್ರಯ್ಯ- ಸಿಸಿಬಿ (ಬೆಂಗಳೂರು), ಟಿ.ಮಂಜುನಾಥ್‌- ಹಲಸೂರು ಉಪ ವಿಭಾಗ, ಎನ್‌.ನವೀನ್‌ ಕುಮಾರ್‌- ಕೊಳ್ಳೇಗಾಲ ಉಪ ವಿಭಾಗ (ಚಾಮರಾಜನಗರ), ಬಸಪ್ಪ ಎಸ್‌.ಅಂಗಡಿ- ರಾಯಚೂರು ಉಪ ವಿಭಾಗ, ಆರ್‌.ವಿ.ಚೌಡಪ್ಪ- ಕೋಲಾರ ಉಪ ವಿಭಾಗ, ಮಲ್ಲೇಶಪ್ಪ ಮಲ್ಲಾಪುರ- ಕೂಡ್ಲಗಿ ಉಪ ವಿಭಾಗ (ಬಳ್ಳಾರಿ), ಎನ್‌.ಪ್ರತಾಪ್‌ ರೆಡ್ಡಿ- ಕಬ್ಬನ್‌ಪಾರ್ಕ್ ಉಪ ವಿಭಾಗ, ಹೆಚ್‌.ವೆಂಕಟೇಶ್‌ ಪ್ರಸನ್ನ- ರಾಜ್ಯ ಗುಪ್ತವಾರ್ತೆ ಇಲಾಖೆಗೆ ವರ್ಗಾವಣೆಯಾಗಿದ್ದಾರೆ. 

Follow Us:
Download App:
  • android
  • ios