ಮೂವರು 'IPS' ಅಧಿಕಾರಿಗಳನ್ನ ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶ
ಮೂವರು ಐಪಿಎಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಗಾದ್ರೆ ಆ ಮೂವರು ಅಧಿಕಾರಿಗಳು ಯಾರು..?
ಬೆಂಗಳೂರು, (ಅ.20) : ರಾಜ್ಯ ಸರ್ಕಾರ ಇಂದು (ಮಂಗಳವಾರ) ಮೂವರು 'IPS' ಅಧಿಕಾರಿಗಳನ್ನು ಎತ್ತಂಗಡಿ ಮಾಡಿ ಆದೇಶ ಹೊರಡಿಸಿದೆ.
1) ಲಾಬರಾಮ್, ಪೊಲೀಸ್ ಆಯುಕ್ತ ಹುಬ್ಬಳ್ಳಿ, ಧಾರವಾಡ
2) ಆರ್ ದಿಲೀಪ್ , ಡಿಐಜಿ. ಸಿಐಡಿ ಆರ್ಥಿಕ ಅಪರಾಧ ವಿಭಾಗ
3) ಪಿ ಕೃಷ್ಣಕಾಂತ್, ಪೊಲೀಸ್ ವರಿಷ್ಟಾಧಿಕಾರಿ ಧಾರವಾಡ
ಈ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.