ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ 'ನಿವಾರ್' ಚಂಡಮಾರುತ ರಾಜ್ಯದ ಮೇಲೆಯೂ ಪ್ರಭಾವ ಬೀರುವ ಲಕ್ಷಣಗಳು ಕಾಣಿಸುತ್ತಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಭಾರೀ ಮಳೆಯ ನಿರೀಕ್ಷೆಯೂ ಇದೆ.
ಬೆಂಗಳೂರು (ನ. 26): ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ 'ನಿವಾರ್' ಚಂಡಮಾರುತ ರಾಜ್ಯದ ಮೇಲೆಯೂ ಪ್ರಭಾವ ಬೀರುವ ಲಕ್ಷಣಗಳು ಕಾಣಿಸುತ್ತಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಭಾರೀ ಮಳೆಯ ನಿರೀಕ್ಷೆಯೂ ಇದೆ.
ಇಂದಿನಿಂದ 2 ದಿನ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕೆಲ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ.
"
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Nov 26, 2020, 12:43 PM IST