Asianet Suvarna News Asianet Suvarna News

ಆತಂಕಪಡಬೇಕಿಲ್ಲ: ಸಿದ್ಧಗಂಗಾ ಶ್ರೀ ದರ್ಶನ ಪಡೆದ ಎಂ.ಬಿ. ಪಾಟೀಲ್

ರಾಜ್ಯ ಗೃಹಮಂತ್ರಿ ಎಂ.ಬಿ. ಪಾಟೀಲ್ ಚಿಕಿತ್ಸೆ ಪಡೆಯುತ್ತಿರುವ ಸಿದ್ಧಗಂಗಾ ಶ್ರೀ ಭೇಟಿಯಾಗಿದ್ದಾರೆ.  ಬಳಿಕ ವರದಿಗಾರರೊಂದಿಗೆ ಮಾತನಾಡಿದ ಪಾಟೀಲ್,  ಶ್ರೀಗಳ ಆರೋಗ್ಯ ಯಥಾಸ್ಥಿತಿಯಲ್ಲಿದೆ. ಚಿಕಿತ್ಸೆ ಮುಂದುವರಿಯುತ್ತಿದೆ, ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.  

ರಾಜ್ಯ ಗೃಹಮಂತ್ರಿ ಎಂ.ಬಿ. ಪಾಟೀಲ್ ಚಿಕಿತ್ಸೆ ಪಡೆಯುತ್ತಿರುವ ಸಿದ್ಧಗಂಗಾ ಶ್ರೀ ಭೇಟಿಯಾಗಿದ್ದಾರೆ.  ಬಳಿಕ ವರದಿಗಾರರೊಂದಿಗೆ ಮಾತನಾಡಿದ ಪಾಟೀಲ್,  ಶ್ರೀಗಳ ಆರೋಗ್ಯ ಯಥಾಸ್ಥಿತಿಯಲ್ಲಿದೆ. ಚಿಕಿತ್ಸೆ ಮುಂದುವರಿಯುತ್ತಿದೆ, ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.  

Video Top Stories