06:11 AM (IST) Aug 19

Karnataka Latest News Live 19 August 2026Mahadayi protest farmer case - 28 ಮಹದಾಯಿ ರೈತ ಹೋರಾಟಗಾರರ ಮೇಲೆ ಕೇಸ್‌! ಏನಿದು ಪ್ರಕರಣ?

ಮಹದಾಯಿ ಯೋಜನೆಗಾಗಿ ಬೆಂಗಳೂರಿನ ಅರಣ್ಯ ಭವನದ ಎದುರು ಧರಣಿ ನಡೆಸಿದ್ದ ರೈತ ಹೋರಾಟಗಾರರ ಮೇಲೆ ಸರ್ಕಾರ ಹೊಸದಾಗಿ ಕೇಸ್ ದಾಖಲಿಸಿದೆ. ಗಲಭೆಕೋರರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಸರ್ಕಾರ, ನೀರಿಗಾಗಿ ಹೋರಾಡಿದ 28 ರೈತರ ಮೇಲೆ ಕೇಸ್ ದಾಖಲಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
Read Full Story
05:49 AM (IST) Aug 19

Karnataka Latest News Live 19 August 2026Tailoring - ಖಾಸಗಿ ಶಾಲೆಗಳೇ ಸಮವಸ್ತ್ರ ಪೂರೈಕೆ - ಟೈಲರ್‌ಗಳ ಬದುಕು ಅಯೋಮಯ! ಆದಾಯ ಕುಸಿತ

ಖಾಸಗಿ ಶಾಲೆಗಳು ನೇರವಾಗಿ ಸಮವಸ್ತ್ರಗಳನ್ನು ಮಾರಾಟ ಮಾಡುತ್ತಿರುವುದರಿಂದ, ಸಾಂಪ್ರದಾಯಿಕ ಟೈಲರ್‌ಗಳ ಆದಾಯಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಕಳೆದ ಐದು ವರ್ಷಗಳಿಂದ ಈ ಪದ್ಧತಿಯು ಜಾರಿಯಲ್ಲಿದ್ದು, ಶಾಲಾ ಸಮವಸ್ತ್ರ ಹೊಲಿಗೆಯನ್ನೇ ನಂಬಿದ್ದ ನೂರಾರು ಟೈಲರ್‌ಗಳ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕೃಷಿ ಹಿನ್ನಡೆ ಮತ್ತು ಸಿದ್ಧ ಉಡುಪುಗಳ ಹೆಚ್ಚಳವು ಅವರ ಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸಿದೆ.

Read Full Story