06:33 AM (IST) Aug 27

Karnataka Latest News Live 27 August 2026ಬಿಡಿಎ ನಿರ್ಧಾರದ ವಿರುದ್ಧ ಶಿವರಾಮ ಕಾರಂತ್ ಬಡಾವಣೆ ರೈತರ ಬೇಸರ; ಅಡಿಗೆ 50 ರೂ.ಆಡಳಿತಾತ್ಮಕ ವೆಚ್ಚ

ಡಾ.ಶಿವರಾಮ ಕಾರಂತ ಬಡಾವಣೆ ಯೋಜನೆಯಲ್ಲಿ, ಸುಪ್ರೀಂ ಕೋರ್ಟ್‌ ಆದೇಶವನ್ನು ಕಡೆಗಣಿಸಿ ಬಿಡಿಎ ರೈತರನ್ನು ಶೇ.40ರ ಪಾಲುದಾರರಂತೆ ಪರಿಗಣಿಸದೆ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ತಮಗಿಷ್ಟದಂತೆ ನಿವೇಶನ ಹಂಚಿಕೆ ಹಾಗೂ ಆಡಳಿತಾತ್ಮಕ ವೆಚ್ಚ ವಿಧಿಸುತ್ತಿರುವುದನ್ನು ವಿರೋಧಿಸಿರುವ ಸಂತ್ರಸ್ತರ ಸಂಘ, ಈ ವೆಚ್ಚವನ್ನು ರದ್ದುಗೊಳಿಸಿ ವಾಣಿಜ್ಯ ನಿವೇಶನಗಳಲ್ಲಿ ಶೇ.50:50ರ ಅನುಪಾತದಲ್ಲಿ ಪಾಲು ನೀಡಬೇಕೆಂದು ಆಗ್ರಹಿಸಿದೆ.
Read Full Story
06:20 AM (IST) Aug 27

Karnataka Latest News Live 27 August 2026Exclusive - CJ ರಾಯ್ ಸಾವಿಗೆ ಎರಡು ಕಾರಣ; ಮ್ಯಾಜಿಸ್ಟ್ರೇಟ್‌ಗೆ ಅಂತಿಮ ವರದಿ ಸಲ್ಲಿಸಲು ಸಿದ್ಧತೆ

ಖ್ಯಾತ ಉದ್ಯಮಿ ಸಿ.ಜೆ. ರಾಯ್ ಅವರ ಆತ್ಮ*ಹತ್ಯೆಗೆ ಪ್ರಮುಖ ಕಾರಣ ಏನೆಂದು ಎಸ್‌ಐಟಿ ತನಿಖೆಯಲ್ಲಿ ತಿಳಿದುಬಂದಿದೆ. ಈ ಕುರಿತು ತನಿಖಾ ತಂಡವು ಶೀಘ್ರದಲ್ಲೇ ಮ್ಯಾಜಿಸ್ಟ್ರೇಟ್‌ಗೆ ಅಂತಿಮ ವರದಿ ಸಲ್ಲಿಸಲಿದೆ. ಇನ್ನೆರಡು ದಿನದಲ್ಲಿ ಮ್ಯಾಜಿಸ್ಟ್ರೇಟ್‌ಗೆ ವರದಿ ಸಲ್ಲಿಕೆಯಾಗಲಿದೆ ಎಂದು ತಿಳಿದು ಬಂದಿದೆ.

Read Full Story