07:35 AM (IST) Aug 09

Karnataka Latest News Live 9 August 2026B Nagendra - ಕೋರ್ಟ್‌ ಷರತ್ತು ಮೀರಿ ನಾಗೇಂದ್ರ ದಿಲ್ಲಿ ಭೇಟಿ - ಇಡಿ ತನಿಖೆ, ಸಾಕ್ಷ್ಯ ಸಿಕ್ಕರೆ ಏನಾಗುತ್ತೆ?

ವಾಲ್ಮೀಕಿ ನಿಗಮ ಹಗರಣದಲ್ಲಿ ಜಾಮೀನು ಪಡೆದಿರುವ ಸಚಿವ ನಾಗೇಂದ್ರ, ಕೋರ್ಟ್ ಅನುಮತಿ ಇಲ್ಲದೆ ದೆಹಲಿಗೆ ಪ್ರವಾಸ ಕೈಗೊಂಡ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ನಡೆಸುತ್ತಿದ್ದು, ಷರತ್ತು ಉಲ್ಲಂಘನೆ ಸಾಬೀತಾದರೆ ಅವರ ಜಾಮೀನು ರದ್ದಾಗುವ, ಸಚಿವ ಸ್ಥಾನಕ್ಕೆ ಕುತ್ತು?

Read Full Story
07:33 AM (IST) Aug 09

Karnataka Latest News Live 9 August 2026ಒತ್ತುವರಿದಾರರಿಗೆ ಬಿಗ್ ಶಾಕ್ - 165 ಎಕರೆ ಭೂಮಿಯನ್ನು ವಶಕ್ಕೆ ಪಡೆದುಕೊಂಡ ಬಿಎಂಟಿಸಿ

ಕಳೆದ ಎರಡು ವರ್ಷಗಳಲ್ಲಿ, ಬಿಎಂಟಿಸಿ ವಿಶೇಷ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ 165 ಎಕರೆ ಭೂಮಿಯನ್ನು ಮರುವಶಕ್ಕೆ ಪಡೆದಿದೆ. ಪೊಲೀಸ್ ಮತ್ತು ಕಂದಾಯ ಇಲಾಖೆಗಳ ಸಹಕಾರದೊಂದಿಗೆ ನಡೆದ ಈ ಕಾರ್ಯಾಚರಣೆಯಲ್ಲಿ ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಮುಂದೆಯೂ ಈ ಕ್ರಮ ಮುಂದುವರಿಯಲಿದೆ.
Read Full Story
07:06 AM (IST) Aug 09

Karnataka Latest News Live 9 August 2026ಬೆಂಗಳೂರು - ಹಿಂದಿ ಬರಲ್ಲವೆಂದ ಕನ್ನಡಿಗನ ಮೇಲೆ ಹಿಂದಿವಾಲಾಗಳಿಂದಲೇ ಹಲ್ಲೆ!

ಬೆಂಗಳೂರಿನ ಯಲಹಂಕದಲ್ಲಿ ಹಿಂದಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಡೆಲಿವರಿ ಬಾಯ್ ಬಸವರಾಜ್ ಮೇಲೆ ಪರಭಾಷಿಕರು ಹಲ್ಲೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ಬರು ಯುವತಿಯರು ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Read Full Story