ಧರ್ಮ ದಂಗಲ್ಗೆ ಬ್ರೇಕ್: ಮಸೀದಿಗಳಲ್ಲಿ ಬೆಳಗ್ಗೆ ಆಜಾನ್ ಕೂಗದಿರಲು ನಿರ್ಧಾರ
ಆಜಾನ್ ವರ್ಸಸ್ ಸುಪ್ರಭಾತ ಸಂಘರ್ಷಕ್ಕೆ ಬ್ರೇಕ್ ಬಿದ್ದಿದೆ. ಹಿಂದೂ ಸಂಘಟನೆಗಳ ಒತ್ತಡಕ್ಕೆ ಮುಸ್ಲಿಮರು ಮಣಿದಿದ್ದು, ಮಸೀದಿಗಳಲ್ಲಿ ಬೆಳಗ್ಗೆ ಆಜಾನ್ ಕೂಗದಿರಲು ತೀರ್ಮಾನಿಸಿದ್ದಾರೆ.
ಬೆಂಗಳೂರು, (ಮೇ.14): ಆಜಾನ್ ವರ್ಸಸ್ ಸುಪ್ರಭಾತ ಸಂಘರ್ಷಕ್ಕೆ ಬ್ರೇಕ್ ಬಿದ್ದಿದೆ. ಹಿಂದೂ ಸಂಘಟನೆಗಳ ಒತ್ತಡಕ್ಕೆ ಮುಸ್ಲಿಮರು ಮಣಿದಿದ್ದು, ಮಸೀದಿಗಳಲ್ಲಿ ಬೆಳಗ್ಗೆ ಆಜಾನ್ ಕೂಗದಿರಲು ತೀರ್ಮಾನಿಸಿದ್ದಾರೆ.
ಮತ್ತೆ ಸ್ಪೀಕರ್ ಸದ್ದು, ಸರ್ಕಾರದ ಆದೇಶ ಆಜಾನ್ಗೆ ಅನ್ವಯ ಆಗಲ್ಲ ಎಂದ ವಕ್ಫ್ ಮಂಡಳಿ ಅಧ್ಯಕ್ಷ
ಹೌದು...ಶರಿಯತ್ ಎ ಹಿಂದ್ ಸಂಘಟನೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಮುಸ್ಲಿಮರು ನಿರ್ಧರಿಸಿದ್ದಾರೆ. ಇದರೊಂದಿಗೆ ಧರ್ಮ ದಂಗಲ್ಗೆ ಬ್ರೇಕ್ ಬಿದ್ದಿದೆ.
"