11:29 PM (IST) Jan 01

Karnataka News Live 1 January 2026 ಬರೀ ನೀರಲ್ಲಿ ಕುದಿಸಿದರೆ ಸಾಲದು, ಮೊಟ್ಟೆ ಬೇಯಿಸುವ ಹೊಸ ವೈಜ್ಞಾನಿಕ ವಿಧಾನ ತಿಳ್ಕೊಳ್ಳಿ!

scientific method for boiling eggs :ಸಾಂಪ್ರದಾಯಿಕವಾಗಿ ಮೊಟ್ಟೆ ಬೇಯಿಸುವುದರಿಂದ ಹಳದಿ ಲೋಳೆ ಗಟ್ಟಿಯಾಗಿ ಪೋಷಕಾಂಶಗಳು ಕಡಿಮೆಯಾಗುತ್ತವೆ. ಇಟಲಿಯ ವಿಜ್ಞಾನಿಗಳು 'ಆವರ್ತಕ ಅಡುಗೆ' ಎಂಬ ಹೊಸ ವಿಧಾನವನ್ನು ಕಂಡುಹಿಡಿದಿದೆ. ಅದೇನು ಎಂಬುದು ಇಲ್ಲಿ ತಿಳಿಯೋಣ.

Read Full Story
10:22 PM (IST) Jan 01

Karnataka News Live 1 January 2026 ಈ ದೇಶಗಳಲ್ಲಿ ಜನೆವರಿ 1ರಂದು ಹೊಸವರ್ಷ ಆಚರಿಸಿದರೆ ಜೈಲು, ಕಠಿಣ ಶಿಕ್ಷೆ!

ಕೆಲವು ದೇಶಗಳಲ್ಲಿ ಜನವರಿ 1ರ ಹೊಸ ವರ್ಷಾಚರಣೆ ಶಿಕ್ಷಾರ್ಹ ಅಪರಾಧವಾಗಿದೆ. ಉತ್ತರ ಕೊರಿಯಾ, ಸೌದಿ ಅರೇಬಿಯಾ, ಮತ್ತು ಬ್ರೂನಿಯಂತಹ ರಾಷ್ಟ್ರಗಳು ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವವನ್ನು ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ್ದು, ನಿಯಮ ಉಲ್ಲಂಘಿಸಿದವರಿಗೆ ಜೈಲು ಶಿಕ್ಷೆ ವಿಧಿಸುತ್ತವೆ.
Read Full Story
09:32 PM (IST) Jan 01

Karnataka News Live 1 January 2026 ಗಲಾಟೆ ಪ್ರಕರಣದಲ್ಲಿ ಗುಂಡಿನ ದಾಳಿ, ತನ್ನ ಹತ್ಯೆಗೆ ಸಂಚು ನಡೆದಿದೆ ಎಂದು ಆರೋಪಿಸಿದ ಜನಾರ್ಧನ ರೆಡ್ಡಿ

ಗಲಾಟೆ ಪ್ರಕರಣದಲ್ಲಿ ಗುಂಡಿನ ದಾಳಿ? ತನ್ನ ಹತ್ಯೆಗೆ ಸಂಚು ನಡೆದಿದೆ ಎಂದು ಆರೋಪಿಸಿದ ಜನಾರ್ಧನ ರೆಡ್ಡಿ, ಬ್ಯಾನರ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಇದೀಗ ಗುಂಡಿನ ದಾಳಿ ಆರೋಪ ಕೇಳಿಬಂದಿದೆ. ಜನಾರ್ಧನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.

Read Full Story
09:05 PM (IST) Jan 01

Karnataka News Live 1 January 2026 ಸತ್ತಿದ್ದಾನೆಂದು ಕುಟುಂಬ ಭಾವಿಸಿತ್ತು, 29 ವರ್ಷಗಳ ನಂತರ SIR ದಾಖಲೆಗಾಗಿ ಮನೆಗೆ ಬಂದ!

ಸತ್ತಿದ್ದಾನೆಂದು ಕುಟುಂಬ ಭಾವಿಸಿದ್ದ 79 ವರ್ಷದ ವ್ಯಕ್ತಿ 29 ವರ್ಷಗಳ ನಂತರ ಪಶ್ಚಿಮ ಬಂಗಾಳದಿಂದ ತನ್ನ ಹುಟ್ಟೂರಾದ ಮುಜಫರ್‌ನಗರಕ್ಕೆ ಮರಳಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಗಾಗಿ ದಾಖಲೆಗಳನ್ನು ಸಂಗ್ರಹಿಸಲು ಷರೀಫ್ ಅಹ್ಮದ್ ಬಂದಿದ್ದರು. 

Read Full Story
08:55 PM (IST) Jan 01

Karnataka News Live 1 January 2026 ಬ್ಯಾನರ್ ವಿಚಾರದಲ್ಲಿ ಕಲ್ಲುತೂರಾಟ, ಜನಾರ್ಧನ ರೆಡ್ಡಿ ಮನೆ ಮುಂದೆ ಬಿಗುವಿನ ವಾತಾವರಣ

ಬ್ಯಾನರ್ ವಿಚಾರದಲ್ಲಿ ಕಲ್ಲುತೂರಾಟ, ಜನಾರ್ಧನ ರೆಡ್ಡಿ ಮನೆ ಮುಂದೆ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಇತ್ತ ಘಟನಾ ಸ್ಥಳಕ್ಕೆ ಶ್ರೀರಾಮಲು ಭೇಟಿ ನೀಡಿದ್ದಾರೆ.

Read Full Story
07:41 PM (IST) Jan 01

Karnataka News Live 1 January 2026 ತಾರಾ ದಂಪತಿ ಡಿವೋರ್ಸ್ - 2026ರ ಮೊದಲ ವಿಚ್ಛೇದನಕ್ಕೆ ನಾಂದಿ ಹಾಡಿದ ಪ್ರೀತಿಸಿ ಮದುವೆಯಾದ ಕಿರುತೆರೆ ಜೋಡಿ!

ನಟ ಮನು ವರ್ಮಾ ಅವರು ತಾವೇ ಪ್ರೀತಿಸಿ ಮದುವೆಯಾದ ಪತ್ನಿ, ನಟಿ ಸಿಂಧು ಅವರಿಂದ ಬೇರೆಯಾಗುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ. ಪರಸ್ಪರ ಹೊಂದಾಣಿಕೆ ಇಲ್ಲದ ಕಾರಣ ಬೇರೆಯಾಗುತ್ತಿದ್ದು, ಮತ್ತೆ ಒಂದಾಗುವ ಸಾಧ್ಯತೆ ಕಡಿಮೆ ಎಂದಿರುವ ಅವರು, ವಿಚ್ಛೇದನ ಈಗ ಫ್ಯಾಷನ್ ಆಗಿದೆ ಎಂದು ಹೇಳಿದ್ದಾರೆ.

Read Full Story
07:22 PM (IST) Jan 01

Karnataka News Live 1 January 2026 ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ - ಈ ಬಾರಿ 'ತೇಜಸ್ವಿ' ಲೋಕದ ಅನಾವರಣ, ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

2026ರ ಲಾಲ್‌ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದ ಸಂಪೂರ್ಣ ಮಾಹಿತಿ. ಪೂರ್ಣಚಂದ್ರ ತೇಜಸ್ವಿ ಕುರಿತ ವಿಶೇಷ ಪ್ರದರ್ಶನದ ದಿನಾಂಕ, ಸ್ಪರ್ಧೆಯ ವಿವರಗಳನ್ನು ತಿಳಿಯಲು ಕ್ಲಿಕ್ ಮಾಡಿ.

Read Full Story
06:58 PM (IST) Jan 01

Karnataka News Live 1 January 2026 ವಿಂಜೋ ಕಚೇರಿಗಳಲ್ಲಿ ಇಡಿ ಶೋಧ, ₹190 ಕೋಟಿ ಮೌಲ್ಯದ ಬ್ಯಾಂಕ್ ಬ್ಯಾಲೆನ್ಸ್, ಎಫ್‌ಡಿಆರ್‌, ಮ್ಯೂಚುವಲ್ ಫಂಡ್‌ ಫ್ರೀಜ್!

ಆನ್‌ಲೈನ್ ಗೇಮಿಂಗ್ ಸಂಸ್ಥೆ ವಿಂಜೋ ಪ್ರೈವೇಟ್ ಲಿಮಿಟೆಡ್ ವಿರುದ್ಧ ಜಾರಿ ನಿರ್ದೇಶನಾಲಯ (ED) ₹190 ಕೋಟಿ ಮೌಲ್ಯದ ಆಸ್ತಿಯನ್ನು ಫ್ರೀಜ್ ಮಾಡಿದೆ. ಕೃತಕ ಬುದ್ಧಿಮತ್ತೆ ಬಳಸಿ 'ರೇಕ್ ಕಮಿಷನ್' ಮೂಲಕ ₹802 ಕೋಟಿ ಅಕ್ರಮ ಆದಾಯ ಗಳಿಸಿ, ವಿದೇಶಗಳಿಗೆ ಹಣ ವರ್ಗಾಯಿಸಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
Read Full Story
06:55 PM (IST) Jan 01

Karnataka News Live 1 January 2026 ರೇಡಿಯೋ ಹಿಡಿದು ರೆಟ್ರೋಸ್ಟೈಲ್​ನಲ್ಲಿ Bigg Boss ಜಾಹ್ನವಿ ಭರ್ಜರಿ ಫೋಟೋಶೂಟ್​

ಬಿಗ್​ಬಾಸ್​ ಖ್ಯಾತಿಯ ಜಾಹ್ನವಿ ಇದೀಗ ರೆಟ್ರೋ ಶೈಲಿಯಲ್ಲಿ ರೇಡಿಯೋ ಜೊತೆ ಫೋಟೋಶೂಟ್​ ಮಾಡಿಸಿಕೊಂಡು ಗಮನ ಸೆಳೆದಿದ್ದಾರೆ. ಬಿಗ್​ಬಾಸ್​ ಮನೆಯೊಳಗಿನ ಜಗಳ ಹಾಗೂ ವೈಯಕ್ತಿಕ ಜೀವನದ ಚರ್ಚೆಗಳ ನಂತರ, ಇದೀಗ ತಮ್ಮ ಡ್ರೆಸ್​ ಸೆನ್ಸ್​ ಹಾಗೂ ಹೊಸ ಫೋಟೋಶೂಟ್​ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

Read Full Story
06:49 PM (IST) Jan 01

Karnataka News Live 1 January 2026 ಹೊಸ ವರ್ಷದ ದುರಂತ - ಕಲಕೇರಿ ವೀವ್ ಪಾಯಿಂಟ್‌ನಲ್ಲಿ ಫೋಟೋ ಶೂಟ್‌ಗೆ ಹೋದ ಯುವಕ ಜಾರಿಬಿದ್ದು ದುರ್ಮರಣ!

ಹೊಸ ವರ್ಷದ ದಿನದಂದು ಧಾರವಾಡದ ಯುವಕನೊಬ್ಬ ಸ್ನೇಹಿತರೊಂದಿಗೆ ಕಲಕೇರಿ ವೀವ್ ಪಾಯಿಂಟ್‌ಗೆ ಫೋಟೋಶೂಟ್‌ಗೆ ತೆರಳಿದ್ದ. ಹಿಂತಿರುಗುವಾಗ ಬೈಕ್ ಸ್ಕಿಡ್ ಆಗಿ ಸಂಭವಿಸಿದ ಅಪಘಾತದಲ್ಲಿ ಆತ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದಾನೆ.
Read Full Story
06:32 PM (IST) Jan 01

Karnataka News Live 1 January 2026 ಪದವಿ ಪರೀಕ್ಷೆ ಹಾಲ್ ಟಿಕೆಟ್‌ ಕೊಡಲು ಹಣ ವಸೂಲಿ; ಕಾಲೇಜು ಅಕ್ರಮ ಬಯಲು ಮಾಡಿದ ವಿದ್ಯಾರ್ಥಿಗಳು!

ಹಾವೇರಿಯ ಜಾಬಿನ್ ಕಾಲೇಜಿನಲ್ಲಿ ಹಾಲ್ ಟಿಕೆಟ್‌ಗೆ ₹1000 ಲಂಚ? ಹಾಜರಾತಿ ಕೊರತೆಯ ನೆಪದಲ್ಲಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿರುವ ವಿಡಿಯೋ ವೈರಲ್. ಪೂರ್ಣ ಸತ್ಯ ತಿಳಿಯಲು ಇಲ್ಲಿ ಓದಿ.

Read Full Story
06:26 PM (IST) Jan 01

Karnataka News Live 1 January 2026 ಮರ್ಯಾದಾ ಹತ್ಯೆ ಪ್ರಕರಣಕ್ಕೆ ತ್ವರಿತ ನ್ಯಾಯಾಲಯ ರಚನೆಗೆ ಚಿಂತನೆ, ಕಾನೂನು ಲೋಪ-ದೋಷಗಳಿದ್ದರೆ ತಿದ್ದುಪಡಿ

ಹುಬ್ಬಳ್ಳಿಯ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಸಂತ್ರಸ್ತ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ, ಸರ್ಕಾರಿ ಉದ್ಯೋಗ, ಮನೆ ಹಾಗೂ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು.

Read Full Story
06:21 PM (IST) Jan 01

Karnataka News Live 1 January 2026 ಬೆಂಗಳೂರು ನಗರ ವಿವಿಯಲ್ಲಿ ಬಿಕಾಂ ಪ್ರಶ್ನೆಪತ್ರಿಕೆ ಲೀಕ್; ಪರೀಕ್ಷೆಗೂ ಮೊದಲೇ ವಾಟ್ಸಾಪ್‌ನಲ್ಲಿ ಹರಿದಾಡಿತು ಉತ್ತರ!

ಹೊಸ ವರ್ಷದಂದೇ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (BCU) ಬಿಕಾಂ 5ನೇ ಸೆಮಿಸ್ಟರ್‌ನ 'ಅಡ್ವಾನ್ಸ್ ಅಕೌಂಟಿಂಗ್' ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನ ಸೋರಿಕೆಯಾಗಿದೆ. ಈ ಅಕ್ರಮದ ಹಿಂದೆ ಖಾಸಗಿ ಕಾಲೇಜುಗಳ ಕೈವಾಡವಿದೆ ಎಂದು NSUI ಆರೋಪಿಸಿದ್ದು, ವಿವಿ ಪರೀಕ್ಷಾ ವಿಭಾಗದ ಮೌನವು ಅನುಮಾನಕ್ಕೆ ಕಾರಣ.

Read Full Story
06:04 PM (IST) Jan 01

Karnataka News Live 1 January 2026 ಸ್ವಿಟ್ಜರ್‌ಲ್ಯಾಂಡ್‌ ನಲ್ಲಿ ದುರಂತ - ನ್ಯೂ ಈಯರ್ ಸಂಭ್ರಮದ ವೇಳೆ ಅವಘಡ ಕನಿಷ್ಟ 40 ಮಂದಿ ಬಲಿ, 100ಕ್ಕೂ ಹೆಚ್ಚು ಗಾಯ!

ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್-ಮೊಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಹೊಸ ವರ್ಷದ ಸಂಭ್ರಮದ ವೇಳೆ 'ಲೆ ಕಾನ್ಸ್ಟೆಲೇಷನ್' ಬಾರ್‌ನಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Read Full Story
05:57 PM (IST) Jan 01

Karnataka News Live 1 January 2026 BBK 12 - ಕೊನೆಗೂ ಸತ್ಯ ಒಪ್ಪಿಕೊಂಡ್ರಾ ಸ್ಪಂದನಾ ಸೋಮಣ್ಣ? ಜಾಲತಾಣದಲ್ಲಿ ಏನಿದು ಬಿಸಿಬಿಸಿ ಚರ್ಚೆ?

ಬಿಗ್‌ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳು ಸ್ಪಂದನಾ ಸೋಮಣ್ಣ ಇನ್ನೂ ಮನೆಯಲ್ಲಿರುವುದರ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಈ ನಡುವೆ, 'ಬಿಗ್‌ಬಾಸ್ ಮನೆ ನನ್ನದೇ' ಎಂದು ಸ್ಪಂದನಾ ತಮಾಷೆಯಾಗಿ ಹೇಳಿದ್ದು, ಇದು ವೀಕ್ಷಕರಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

Read Full Story
05:48 PM (IST) Jan 01

Karnataka News Live 1 January 2026 ಹೆತ್ತವರ ಪ್ರೀತಿಗಾಗಿ ಹಪಹಪಿಸಿ ಕೊನೆಯುಸಿರೆಳೆದ ಮಗಳು - ತಂದೆ-ತಾಯಿ ಜಗಳ ಕೂಸು ಬಡವಾಯ್ತು!

ಬೆಂಗಳೂರಿನಲ್ಲಿ 17 ವರ್ಷದ ಲೇಖನಾ ಎಂಬ ಯುವತಿ, ಪೋಷಕರ ನಿರಂತರ ಜಗಳ ಮತ್ತು ಬೇರ್ಪಡುವಿಕೆಯಿಂದ ಉಂಟಾದ ಮಾನಸಿಕ ಯಾತನೆಯಿಂದ ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೂ ಮುನ್ನ ಬರೆದ ಡೆತ್ ನೋಟ್‌ನಲ್ಲಿ, ತನಗೆ ತಂದೆ-ತಾಯಿಯ ಪ್ರೀತಿ ಸಿಗುತ್ತಿಲ್ಲ ಎಂಬ ಬೇಸರ ಹೊರಹಾಕಿದ್ದಾಳೆ.

Read Full Story
05:03 PM (IST) Jan 01

Karnataka News Live 1 January 2026 ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ Su From So ಭಾನು - ಬೇಬಿ ಬಂಪ್​ ಕ್ಯೂಟ್​ ಫೋಟೋಶೂಟ್​

'ಸು ಫ್ರಂ ಸೋ' ಸಿನಿಮಾದ ಭಾನು ಪಾತ್ರದ ಮೂಲಕ ಖ್ಯಾತಿ ಗಳಿಸಿದ ನಟಿ ಸಂಧ್ಯಾ ಅರಕೆರೆ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ತಮ್ಮ ಬೇಬಿ ಬಂಪ್ ಫೋಟೋಶೂಟ್ ಚಿತ್ರಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

Read Full Story
04:38 PM (IST) Jan 01

Karnataka News Live 1 January 2026 ಕೊಡಗಿನಲ್ಲಿ ಹೊಸ ವರ್ಷದಂದೇ ಯುವಕನ ಕೊಲೆ, ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಭೇಟಿಗೆ ಬರುತ್ತಿದ್ದಾಗ ಹೊಂಚು ಹಾಕಿ ಕೃತ್ಯ!

ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಹೊಸ ವರ್ಷದ ದಿನದಂದು ನವಾಜ್ ಎಂಬ 28 ವರ್ಷದ ಯುವಕನನ್ನು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಗೋಣಿಕೊಪ್ಪ ಪೊಲೀಸರು ಮೂವರು ಆರೋಪಿಗಳಿಗಾಗಿ ತನಿಖೆ ನಡೆಸುತ್ತಿದ್ದಾರೆ.
Read Full Story
04:35 PM (IST) Jan 01

Karnataka News Live 1 January 2026 ವ್ಯವಹಾರಕ್ಕೆ ಕ್ಯಾಲೆಂಡರ್, ಬದುಕಿಗೆ ಸಂಸ್ಕೃತಿ ಮುಖ್ಯ - ಸಿದ್ಧಗಂಗಾ ಶ್ರೀಗಳಿಂದ ಹೊಸ ವರ್ಷದ ಸಂದೇಶವೇನು?

ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು 2026ರ ಹೊಸ ವರ್ಷಕ್ಕೆ ನಾಡಿನ ಜನತೆಗೆ ಶುಭ ಕೋರಿದ್ದಾರೆ. ಹಳೆಯ ಕಹಿ ಮರೆತು, ಪ್ರಕೃತಿ ಹಾಗೂ ಮಾನವೀಯತೆಯನ್ನು ಬೆಸೆಯುವ ಸಮಾಜ ನಿರ್ಮಿಸಲು ಕರೆ ನೀಡಿದರು.

Read Full Story
03:49 PM (IST) Jan 01

Karnataka News Live 1 January 2026 ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭ ದಿನಾಂಕ, ಮಾರ್ಗ ವಿವರ ಘೋಷಿಸಿದ ಸಚಿವ

ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭ ದಿನಾಂಕ, ಮಾರ್ಗ ವಿವರ ಘೋಷಿಸಿದ ಸಚಿವ ಅಶ್ವಿನಿ ವೈಷ್ಣವ್. ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಯಾವ ಮಾರ್ಗದಲ್ಲಿ ಸ್ಲೀಪರ್ ವಂದೇ ಭಾರತ್ ಸೇವೆ ನೀಡಲಿದೆ?

Read Full Story