ತಿಪ್ಪನಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ಕನಕರೆಡ್ಡಿ ಮಾದಿನಾಳ ಅವರು ಸತತ 33 ವರ್ಷಗಳ ಕಾಲ ಸೇವೆ ಸಲ್ಲಿಸಿ, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ತಮ್ಮ ಅವಧಿಯಲ್ಲಿ ಸ್ಮಾರ್ಟ್ಕ್ಲಾಸ್, ಕಂಪ್ಯೂಟರ್ ಶಿಕ್ಷಣದಂತಹ ಸೌಲಭ್ಯಗಳನ್ನು ಒದಗಿಸಿ, ಇದೀಗ ಸೇವೆಯಿಂದ ನಿವೃತ್ತರಾಗಿದ್ದಾರೆ.
- Home
- News
- State
- Karnataka News Live: 1993 To 2026 - ಒಂದೇ ಶಾಲೆಯಲ್ಲಿ 33 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ ಶಿಕ್ಷಕ!
Karnataka News Live: 1993 To 2026 - ಒಂದೇ ಶಾಲೆಯಲ್ಲಿ 33 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ ಶಿಕ್ಷಕ!

ಬೆಳಗಾವಿ: ಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿ ಎಂಬ ನಕಲಿ ಫೇಸ್ಬುಕ್ ಖಾತೆಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಕುರಿತು ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಎಂಬುವರು ಬೆಳಗಾವಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ವಿರುದ್ಧ 37 ಶಾಸಕರಿಂದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಲಾಗಿದೆ ಎಂಬ ಗಂಭೀರ ಆರೋಪ ಮಾಡಲಾಗಿದೆ. ಆದರೆ, ಈ ಆರೋಪವನ್ನು ಸ್ವತಃ ಮಾಜಿ ಸಚಿವ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಅವರ ಹೆಸರು ಹಾಳು ಮಾಡಲು ನಕಲಿ ಫೇಸ್ ಬುಕ್ ಖಾತೆಯಲ್ಲಿ ಸಂಚು ರೂಪಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Karnataka News Live 1 June 20261993 To 2026 - ಒಂದೇ ಶಾಲೆಯಲ್ಲಿ 33 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ ಶಿಕ್ಷಕ!
Karnataka News Live 1 June 2026Chamarajanagar - ದಾಳಿ ಮಾಡಿದರೂ ಜಗ್ಗದೆ ಕಿರುಚಿ ಹುಲಿ ಓಡಿಸಿದ ಕುರಿಗಾಹಿ ನೂರಾಳು
Karnataka News Live 1 June 2026ಡಿಕೆ ಸಂಪುಟ ರಚನೆ ಹೇಗೆ ಅಗುತ್ತೆ? ಯಾರಿಗೆಲ್ಲಾ ಸಿಗುತ್ತೆ ಸ್ಥಾನ? ಖರ್ಗೆ ಹೇಳಿದ ರಹಸ್ಯಗಳು
Karnataka News Live 1 June 2026ಖಾಕಿ ಹೈ ಅಲರ್ಟ್ನಲ್ಲೂ ಆರ್ಸಿಬಿ ಸಂಭ್ರಮಾಚರಣೆ; ಪಟಾಕಿ ಸಿಡಿಸಿ ಕುಣಿದ ಅಭಿಮಾನಿಗಳು
ಆರ್ಸಿಬಿ-ಜಿ.ಟಿ ಐಪಿಎಲ್ ಫೈನಲ್ ಪಂದ್ಯದ ವೇಳೆ, ಕಳೆದ ವರ್ಷದ ದುರಂತದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ನಗರದಾದ್ಯಂತ ಹೈ ಅಲರ್ಟ್ ಘೋಷಿಸಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದರು. ಈ ನಿಯಮಗಳ ನಡುವೆಯೂ ಆರ್ಸಿಬಿ ಗೆಲ್ಲುತ್ತಿದ್ದಂತೆ ರಾಜ್ಯಾದ್ಯಂತ ಅಭಿಮಾನಿಗಳು ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.