05:37 AM (IST) Sep 01

Karnataka News Live 1 September 2026Bengaluru ಕರ್ನಾಟಕ ಗೃಹ ಮಂಡಳಿಯ ಸೂರ್ಯ ನಗರ ಲೇಔಟ್‌ ಭೂಸ್ವಾಧೀನ ರದ್ದು - ಹೈಕೋರ್ಟ್

ಪರಿಸರ ಸೂಕ್ಷ್ಮ ವಲಯದ ನಿಯಮ ಉಲ್ಲಂಘಿಸಿ ಕರ್ನಾಟಕ ಗೃಹ ಮಂಡಳಿಯು ಸೂರ್ಯ ನಗರ ಲೇಔಟ್‌ ಅಭಿವೃದ್ಧಿಪಡಿಸಿದ್ದರಿಂದ, ಹೈಕೋರ್ಟ್ ಭೂಸ್ವಾಧೀನವನ್ನು ರದ್ದುಪಡಿಸಿದೆ. ಈ ಆದೇಶದಿಂದ ಸಾವಿರಾರು ನಿವೇಶನ ಹಂಚಿಕೆದಾರರಲ್ಲಿ ಆತಂಕ ಸೃಷ್ಟಿಯಾಗಿದ್ದು, ಕೆಎಚ್‌ಬಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ.
Read Full Story