- Home
- News
- State
- Karnataka News Live: ಮೊದಲ ನೀತಿ ಆಯೋಗದ ಸಭೆಯಲ್ಲೇ ಮೋದಿ ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್; ಸಿದ್ದುಗಿಂತ ವಿಭಿನ್ನ ಹೆಜ್ಜೆ!
Karnataka News Live: ಮೊದಲ ನೀತಿ ಆಯೋಗದ ಸಭೆಯಲ್ಲೇ ಮೋದಿ ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್; ಸಿದ್ದುಗಿಂತ ವಿಭಿನ್ನ ಹೆಜ್ಜೆ!

ಬೆಂಗಳೂರು: ಮಳೆ ಅಭಾವದಿಂದಾಗಿ ರಾಜ್ಯದಲ್ಲಿ ಪೂರ್ವ ಮುಂಗಾರಿನ ಬಿತ್ತನೆ ಪ್ರಮಾಣದಲ್ಲಿ ಭಾರೀ ಕುಂಠಿತವಾಗಿದೆ. ಒಟ್ಟಾರೆ 2.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಇಲಾಖೆ ಬಿತ್ತನೆ ಗುರಿ ಹೊಂದಿದ್ದು, ಆದರೆ 1.62 ಲಕ್ಷ ಹೆಕ್ಟೇರ್ನಲ್ಲಿ(ಶೇ.58) ಮಾತ್ರ ಬಿತ್ತನೆಯಾಗಿದೆ.
51 ಸಾವಿರ ಹೆಕ್ಟೇರ್ನಲ್ಲಿ ಮೆಕ್ಕೆಜೋಳ ಬಿತ್ತುವ ಗುರಿ ಇತ್ತಾದರೂ 38 ಸಾವಿರ ಹೆಕ್ಟೇರ್ನಲ್ಲಿ (ಶೇ.74) ಮಾತ್ರ ಬಿತ್ತನೆಯಾಗಿದೆ. ಒಟ್ಟಾರೆ 1.51 ಲಕ್ಷ ಹೆಕ್ಟೇರ್ನಲ್ಲಿ ಆಹಾರ ಧಾನ್ಯ ಬಿತ್ತನೆ ಅಂದಾಜಿದ್ದು. ಇದಕ್ಕೆ ಬದಲಾಗಿ 77 ಸಾವಿರ ಹೆಕ್ಟೇರ್(ಶೇ.51)ನಲ್ಲಿ ಬಿತ್ತನೆಯಾಗಿದೆ. ಸೂರ್ಯಕಾಂತಿ, ಶೇಂಗಾ ಸೇರಿ 26 ಸಾವಿರ ಹೆಕ್ಟೇರ್ನಲ್ಲಿ ಎಣ್ಣೆಕಾಳುಗಳ ಬೆಳೆ ಬೆಳೆಯುವ ಅಂದಾಜಿತ್ತು. ಆದರೆ, 16 ಸಾವಿರ ಹೆಕ್ಟೇರ್ನಲ್ಲಿ ಮಾತ್ರ ಬಿತ್ತನೆಯಾಗಿ ಶೇ.42 ರಷ್ಟು ಸಾಧನೆಯಾಗಿದೆ.
ಪೂರ್ವ ಮುಂಗಾರಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ 16 ಸಾವಿರ ಹೆಕ್ಟೇರ್ ಬಿತ್ತನೆ ಗುರಿ ಇದ್ದು, 28 ಸಾವಿರ ಹೆಕ್ಟೇರ್ನಲ್ಲಿ ಬಿತ್ತನೆಯಾಗಿ ಶೇ.175 ರಷ್ಟು ಸಾಧನೆಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 6 ಸಾವಿರ ಹೆಕ್ಟೇರ್(ಶೇ.71), ಚಾಮರಾಜನಗರ 28 ಸಾವಿರ ಹೆಕ್ಟೇರ್(ಶೇ.55), ಮೈಸೂರಿನ 1.63 ಲಕ್ಷ ಹೆಕ್ಟೇರ್ ಗುರಿ ಪೈಕಿ ಶೇ.54 ರಷ್ಟು ಬಿತ್ತನೆಯಾಗಿದೆ. ಆದರೆ ಇನ್ನುಳಿದ ಜಿಲ್ಲೆಗಳಲ್ಲಿ ಬಿತ್ತನೆ ಬಹಳಷ್ಟು ಕಡಿಮೆಯಾಗಿದೆ.
Karnataka News Live 11 June 2026ಮೊದಲ ನೀತಿ ಆಯೋಗದ ಸಭೆಯಲ್ಲೇ ಮೋದಿ ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್; ಸಿದ್ದುಗಿಂತ ವಿಭಿನ್ನ ಹೆಜ್ಜೆ!
Karnataka News Live 11 June 2026ಸೊಸೆ ಮಧು ಗೌಡ ಪ್ರಗ್ನೆಂಟ್; ಮಗನ ಅಫೇರ್; ಕನ್ನಡ ಯುಟ್ಯೂಬರ್ ನಿಖಿಲ್ ರವೀಂದ್ರಗೆ ಗೂಸ ಕೊಟ್ಟ ತಾಯಿ! ಸತ್ಯ ಬೇರೆ ಇದೆ
Youtuber Madhu Gowda: ಕನ್ನಡದ ಯುಟ್ಯೂಬರ್ ನಿಖಿಲ್, ನಿಶಾ, ಮಧು ಈ ಬಾರಿ ಜಗಳ ಆಡಿಕೊಂಡಿರೋ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹೌದು, ಈಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಇದರ ಹಿಂದಿನ ಸತ್ಯ ಬೇರೆಯೇ ಇದೆ.
Karnataka News Live 11 June 2026ಮುಂಬೈ-ಹೈದರಾಬಾದ್ ಬುಲೆಟ್ ರೈಲು ಯೋಜನೆ - ಡಿಪಿಆರ್ ವರದಿ ಸಿದ್ಧ, ಕಲಬುರಗಿಗೆ ಸಿಗಲಿದೆ ಹೈ-ಸ್ಪೀಡ್ ನಿಲ್ದಾಣ!
Karnataka News Live 11 June 2026ಕಲಬುರಗಿಯಿಂದ ಮಂಗಳೂರಿಗೆ ವಿಮಾನ ಸೇವೆ ಆರಂಭಿಸಲು ಒತ್ತಾಯ, 16 ಗಂಟೆಗಳ ರಸ್ತೆ ಪ್ರಯಾಣಕ್ಕೆ ಮುಕ್ತಿ ಸಿಗುವುದೇ?
Karnataka News Live 11 June 2026Shocking Secret - ಚಂದನ್ ಶೆಟ್ಟಿ ಶಾಕಿಂಗ್ ಸೀಕ್ರೆಟ್ ಬಹಿರಂಗ.. ಈ ಆಲ್ರೌಂಡರ್ ಮುಂಗೈನಲ್ಲಿ ಏನಿದೆ ಗೊತ್ತಾ?!
ಅವರ ಎರಡು ಕೈಗಳ ಮೇಲೆ ಇಬ್ಬರು ಜಾಗತಿಕ ಮಟ್ಟದ ದಿಗ್ಗಜರ ಟ್ಯಾಟೂಗಳಿವೆ. ಈ ಟ್ಯಾಟೂಗಳು ಕೇವಲ ಸ್ಟೈಲ್ಗಾಗಿ ಹಾಕಿಸಿಕೊಂಡದ್ದಲ್ಲ, ಅದರ ಹಿಂದೆ ಒಂದು ಅದ್ಭುತವಾದ ಕಾರಣ ಇದೆ. ಇಷ್ಟೂ ದಿನ ಕಾಪಾಡಿಕೊಂಡಿದ್ದ ಆ ಸೀಕ್ರೆಟ್ ಏನು ನೋಡಿ..!
Karnataka News Live 11 June 20263.5 ಲಕ್ಷ ರೂಪಾಯಿ Fridge ತಗೊಂಡ ಮಂಗಳೂರಿನ 'ಮಧ್ಯಮ ಕುಟುಂಬ'; ಅದ್ರ ವಿಶೇಷತೆ ನೋಡಿದ್ರೆ ದಂಗಾಗ್ತೀರಾ!
Madhyama Kutumba Youtube Channel: ಮಂಗಳೂರು ಮೂಲದ ಮಧ್ಯಮ ಕುಟುಂಬ ಎಂಬ ಯುಟ್ಯೂಬ್ ಚಾನೆಲ್ನವರು ಹೊಸ ಮನೆಗೆ ಕಾಲಿಟ್ಟು, ಕೆಲ ತಿಂಗಳುಗಳು ಕಳೆದಿವೆ. ಈಗ ಅವರು ಹೊಸ ಫ್ರಿಡ್ಜ್ ತಗೊಂಡಿದ್ದು, ಇದರ ಬೆಲೆ ಹಾಗೂ ಫೀಚರ್ ನೋಡಿ ವೀಕ್ಷಕರು ಕಂಗಾಲಾಗಿದ್ದಾರೆ.
Karnataka News Live 11 June 2026ಗದಗ - ಈ ಊರಿನಲ್ಲಿ ಯಾರೇ ಮೃತಪಟ್ಟರು ಮನೆ ಮುಂದೆ ಹಾಜರಾಗೋ ನಾಯಿ, ಸ್ಮಶಾನದವರೆಗೂ ಬಂದು ವಿಧಿವಿಧಾನದಲ್ಲಿ ಭಾಗಿ!
Karnataka News Live 11 June 2026Photos - ಮನೆಯಲ್ಲಿ ಪವರ್ಫುಲ್ ರುದ್ರ ಪಾರಾಯಣ, ಮೃಜ್ಯುಂಜಯ ಯಾಗ ಮಾಡಿದ ಜೊತೆ ಜೊತೆಯಲಿ ನಟ ಅನಿರುದ್ಧ ಜತ್ಕರ್
Jothe Jotheyali Serial Actor Aniruddha: ಜೊತೆ ಜೊತೆಯಲಿ ಧಾರಾವಾಹಿ ನಟ ಅನಿರುದ್ಧ್ ಜತ್ಕರ್ ಮನೆಯಲ್ಲಿ ವಿಶೇಷ ಪೂಜೆ ನಡೆದಿದೆ. ಈ ಸುಂದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Karnataka News Live 11 June 2026ಧರ್ಮಸ್ಥಳ - 26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ - ಸತೀಶ್ ಆಗಿ ಹೋದವನು ಸಲೀಂ ಆಗಿ ಬಂದ ಕಥೆ!
ಧರ್ಮಸ್ಥಳದಲ್ಲಿ 26 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಸತೀಶ್, ಸಲೀಂ ಅಬ್ದುಲ್ ಅನ್ಸಾರಿ ಹೆಸರಿನಲ್ಲಿ ಮಹಾರಾಷ್ಟ್ರದಲ್ಲಿ ಬದುಕು ಕಟ್ಟಿಕೊಂಡ ಬಳಿಕ ಮತ್ತೆ ಹುಟ್ಟೂರಿಗೆ ಮರಳಿದ್ದಾರೆ. ತಾಯಿ-ಮಗನ ಭಾವುಕ ಮಿಲನದ ಸಂಪೂರ್ಣ ಕಥೆ ಇಲ್ಲಿದೆ.
Karnataka News Live 11 June 2026ಕಾಡುಗೋಡಿ ಮಗು ವೆನ್ನೆಲಾ ಹತ್ಯೆ ಪ್ರಕರಣ - ತಾಯಿ ಪ್ರಿಯಾಂಕ ಕೊನೆಗೂ ಸಕಲೇಶಪುರದಲ್ಲಿ ಬಂಧನ
Karnataka News Live 11 June 2026ಅಭಿಮಾನಿಗಳು ಶ್ರುತಿ ಎಂದು ಕರೆಯುವ ನಟಿಯ ನಿಜವಾದ ಹೆಸರು ಬೇರೆ - ಬದಲಿಸಿದ್ದು ಕರ್ನಾಟಕದ ಕುಳ್ಳ!
ಕನ್ನಡದ ಜನಪ್ರಿಯ ನಟಿ ಶ್ರುತಿ ಅವರ ನಿಜವಾದ ಹೆಸರು ಗಿರಿಜಾ ಎಂಬುದು ನಿಮಗೆ ಗೊತ್ತಿತ್ತಾ? ಗಿರಿಜಾ ಹೇಗೆ ಶ್ರುತಿ ಆದರು, ಅವರ 175ನೇ ಸಿನಿಮಾ 'ಮದರ್'ವರೆಗೆ ನಡೆದ ಸಿನಿ ಪಯಣದ ಸಂಪೂರ್ಣ ಮಾಹಿತಿ ಇಲ್ಲಿದೆ.
Karnataka News Live 11 June 2026ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್? ಷಡ್ಯಂತ್ರಕ್ಕೆ ಕೇರಳದಿಂದ 200 ಕೋಟಿ ಬಜೆಟ್!
Karnataka News Live 11 June 2026ದರ್ಶನ್ ಬಂಧನಕ್ಕೆ 2 ವರ್ಷ - ಸೆಂಟ್ರಲ್ ಜೈಲಿನ ಬಿಗ್ ಬ್ರೇಕಿಂಗ್! ಪವಿತ್ರಾ ಗೌಡ ಆತ್ಮಚರಿತ್ರೆ ಆರಂಭ-ಮುಂದೇನು
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಆರೋಪಿ-1 ಪವಿತ್ರಾ ಗೌಡ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಚರಿತ್ರೆ ಬರೆಯುತ್ತಿದ್ದಾರೆ ಎನ್ನಲಾಗಿದೆ. ಈ ಆತ್ಮಕಥೆಯಲ್ಲಿ ಅವರು ದರ್ಶನ್ ಜೊತೆಗಿನ ಸಂಬಂಧ ಮತ್ತು ಪ್ರಕರಣದ ಹಿಂದಿನ ಸತ್ಯವನ್ನು ಬಹಿರಂಗಪಡಿಸುತ್ತಾರೆಯೇ ಎಂಬ ಕುತೂಹಲ ಕಾಡುತ್ತಿದೆ.
Karnataka News Live 11 June 2026ಅಬ್ಬಬ್ಬಾ.. ಸಿನಿಮಾ ನನ್ನ ಮೊದಲ ಪ್ರೀತಿ ಎನ್ನುವ ಕಿಚ್ಚ ಸುದೀಪ್ ಒಪ್ಪಿಕೊಂಡಿರುವ ಸಿನಿಮಾಗಳ ಸಂಖ್ಯೆ ಎಷ್ಟು?
ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಜೂನ್ 26ರಿಂದ ‘ಬಿಲ್ಲಾ ರಂಗ ಬಾಷಾ’ ಶೂಟಿಂಗ್ ಆರಂಭವಾಗಲಿದ್ದು, ಒಟ್ಟಿಗೆ 4 ಹೊಸ ಸಿನಿಮಾಗಳಿಗೆ ಒಪ್ಪಿಗೆ ನೀಡಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.
Karnataka News Live 11 June 2026ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ನಮ್ಮ ಮೆಟ್ರೋಗೆ ವಿಸ್ತರಿಸಲು BMCA ಒತ್ತಾಯ
Karnataka News Live 11 June 2026ಪವನ್ ಕಲ್ಯಾಣ್ ಅವರ ಮೊದಲ ಹೆಸರು ಏನಿತ್ತು, ಬದಲಾಗಿದ್ದು ಹೇಗೆ? ಇದರ ಹಿಂದಿದೆ ಭಾರೀ ಸೀಕ್ರೆಟ್!
ಕಲ್ಯಾಣ್ ಅವರ ಮೂಲ ಹೆಸರಿನ ನಾಮಕರಣ ನಡೆದಿದ್ದು ಪವಿತ್ರ ತಿರುಮಲದ ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ. ಅಂದು ಅವರಿಗೆ ಇಟ್ಟ ಹೆಸರು 'ಶ್ರೀ ಕಲ್ಯಾಣ್ ಕುಮಾರ್'. ಎಷ್ಟೋ ಜನರಿಗೆ ಗೊತ್ತಿಲ್ಲದ ವಿಷಯವೆಂದರೆ, ಅವರ ಮನೆಯವರು ಮತ್ತು ಆಪ್ತರು ಇಂದಿಗೂ ಅವರನ್ನು ಪ್ರೀತಿಯಿಂದ 'ಕಲ್ಯಾಣ್' ಎಂದೇ ಕರೆಯುತ್ತಾರೆ.
Karnataka News Live 11 June 2026ಶಿಕ್ಷಣ ಏನೇ ಇರಲಿ, ನಮ್ಮ ಮೆಟ್ರೋದಲ್ಲಿ 500ಕ್ಕೂ ಅಧಿಕ ಉದ್ಯೋಗ - 2.06 ಲಕ್ಷ ಮಾಸಿಕ ವೇತನ
Karnataka News Live 11 June 2026ಗೃಹಲಕ್ಷ್ಮಿ ಹಣ ಸ್ಥಗಿತ - 4.30 ಲಕ್ಷ ಫಲಾನುಭವಿಗಳು ಪಟ್ಟಿಯಿಂದ ಔಟ್! IT, GST ಪೈಲ್ ಮಾಡಿದ ಕುಟುಂಬಕ್ಕೆ ಶಾಕ್!
Karnataka News Live 11 June 2026ಬೆಂಗಳೂರಿಗೆ ಬಂತು BMTC 'ಚಕ್ರ' - ಲಕ್ಷಾಂತರ ಮಂದಿ ವರ್ಷಗಳ ಕನಸು ನನಸಾಯ್ತು- ರೂಟ್ ಹೀಗಿದೆ
Karnataka News Live 11 June 2026ಮಾಳವ್ವ ಹೋಟೆಲ್ನಲ್ಲಿ ಊಟಕ್ಕಿಲ್ಲ ಲೆಕ್ಕ; ಇವರೇ ಇಲ್ಲಿ ಜನರಿಗೆ ಅನ್ನಪೂರ್ಣೇಶ್ವರಿ
Viral Video: ಸುಮಾರು 40 ವರ್ಷಗಳಿಂದ ಮಾಳವ್ವ ಎಂಬುವವರು ಹೋಟೆಲ್ ನಡೆಸುತ್ತಿದ್ದಾರೆ. ರುಚಿಕರವಾದ ತಿಂಡಿಗಳಿಗೆ ಮಾತ್ರವಲ್ಲದೆ, ಹಸಿದು ಬಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಆಹಾರ ನೀಡಿ, ಜನರ ಪ್ರೀತಿಗೆ ಪಾತ್ರರಾಗಿ 'ಅನ್ನಪೂರ್ಣೇಶ್ವರಿ' ಎನಿಸಿಕೊಂಡಿದ್ದಾರೆ.