11:58 PM (IST) May 11

Karnataka News Live 11 May 2026ವಿಜಯಪುರ - ತಿಕೋಟಾದಲ್ಲಿ ಕ್ಯಾಲಿಫೋರ್ನಿಯಾದ ಪ್ರಸಿದ್ಧ ದ್ರಾಕ್ಷಿ ತಳಿ ಔರಾ-36 ಯಶಸ್ವಿ ಕೃಷಿ!

ವರದಿ: ಶಶಿಕಾಂತ ಮೆಂಡೆಗಾರ

ವಿಜಯಪುರದ ತಿಕೋಟಾದಲ್ಲಿ ರೈತರು, ಕ್ಯಾಲಿಫೋರ್ನಿಯಾದ ಪ್ರಸಿದ್ಧ ಔರಾ-36 ದ್ರಾಕ್ಷಿ ತಳಿಯನ್ನು ಯಶಸ್ವಿಯಾಗಿ ಬೆಳೆಯುತ್ತಿದ್ದಾರೆ. ಕಡಿಮೆ ರಾಸಾಯನಿಕ ಬಳಸಿ ಅಧಿಕ ಇಳುವರಿ ಹಾಗೂ ಲಾಭ ನೀಡುವ ಈ ತಳಿಯು, ಸಿದ್ದೇಶ್ವರ ಶ್ರೀಗಳ ಆಶಯ ಮತ್ತು ಸಚಿವ ಎಂ.ಬಿ. ಪಾಟೀಲರ ಬೆಂಬಲದ ಫಲವಾಗಿದೆ.

Read Full Story
11:15 PM (IST) May 11

Karnataka News Live 11 May 2026ಮತ್ತೆ ಗರಿಗೆದರಿದ ಕಲಬುರಗಿ-ಬೆಂಗಳೂರು ವಿಮಾನಯಾನ ಕನಸು, ಕೆಕೆಆರ್‌ಡಿಬಿಯಿಂದ 80% ಸರ್ಕಾರದಿಂದ 20% ನೆರವು

ವಾಣಿಜ್ಯ ಕಾರಣಗಳಿಂದ ಸ್ಥಗಿತಗೊಂಡಿದ್ದ ಕಲಬುರಗಿ-ಬೆಂಗಳೂರು ವಿಮಾನಯಾನ ಸೇವೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರವು 'ವೈಯಬಿಲಿಟಿ ಗ್ಯಾಪ್ ಫಂಡಿಂಗ್' ಯೋಜನೆಯಡಿ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ. ಈ ಯೋಜನೆಯಲ್ಲಿ ಕೆಕೆಆರ್‌ಡಿಬಿ ಶೇ. 80 ರಷ್ಟು ಮತ್ತು ರಾಜ್ಯ ಸರ್ಕಾರ ಶೇ. 20 ರಷ್ಟು ವೆಚ್ಚವನ್ನು ಭರಿಸಲಿದ್ದು, ಶೀಘ್ರದಲ್ಲೇ ಸೇವೆ ಪುನಾರಂಭಗೊಳ್ಳುವ ನಿರೀಕ್ಷೆಯಿದೆ.
Read Full Story
10:25 PM (IST) May 11

Karnataka News Live 11 May 2026ಬೆಂಗಳೂರಿನಲ್ಲಿ ಆರಾಮವಾಗಿ ಹೇಗೆ ವಾಸಿಸಬೇಕು? ಅಮೆಜಾನ್ ಉದ್ಯೋಗಿಯ ತಿಂಗಳ ವೆಚ್ಚ ₹51000, ವೈರಲ್ ಆಯ್ತು ವಿಡಿಯೋ!

ಬೆಂಗಳೂರಿನಲ್ಲಿ ವಾಸಿಸುವ 26 ವರ್ಷದ ಅಮೆಜಾನ್ ಉದ್ಯೋಗಿಯೊಬ್ಬರು ತಮ್ಮ ₹51,000 ಮಾಸಿಕ ಖರ್ಚಿನ ವಿವರಗಳನ್ನು ಹಂಚಿಕೊಂಡಿದ್ದಾರೆ. ಅವರ ವಸತಿ, ಆಹಾರ, ಮತ್ತು ಜೀವನಶೈಲಿಯ ವೆಚ್ಚಗಳು ನಗರದಲ್ಲಿ ಯೋಗ್ಯ ಜೀವನ ನಡೆಸಲು ಬೇಕಾದ ಹಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿವೆ.
Read Full Story
09:15 PM (IST) May 11

Karnataka News Live 11 May 2026ಬೀದರ್‌ನಲ್ಲೊಂದು ಮನುಕುಲವೇ ತಲೆತಗ್ಗಿಸುವ ಘಟನೆ ಚರಂಡಿಯಲ್ಲಿ ಆಗಷ್ಟೇ ಹುಟ್ಟಿದ ಶಿಶುವಿನ ಶವ ಪತ್ತೆ!

ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗಡಿಗೌಡಗಾಂವ್ ಗ್ರಾಮದಲ್ಲಿ, ಕಿರಾಣಿ ಅಂಗಡಿಯ ಪಕ್ಕದ ಚರಂಡಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಆಗಷ್ಟೇ ಹುಟ್ಟಿದ ಮಗುವನ್ನು ರಾತ್ರೋರಾತ್ರಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಅಮಾನವೀಯ ಕೃತ್ಯದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read Full Story
08:44 PM (IST) May 11

Karnataka News Live 11 May 2026ಕಾಶ್ಮೀರ ವಿವಾದ, ಬೆಂಗಳೂರಿನ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ 2 ವರ್ಷಗಳ ಕಾಲ ವಿದ್ಯಾರ್ಥಿ ಅಮಾನತು

ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ಓರ್ವ ವಿದ್ಯಾರ್ಥಿಯನ್ನು ಎರಡು ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ. ಈ ಕ್ರಮವನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ವಿಶ್ವವಿದ್ಯಾಲಯದ ನಿರ್ಧಾರವನ್ನು ಏಕಪಕ್ಷೀಯ ಮತ್ತು ಅನ್ಯಾಯ ಎಂದು ಟೀಕಿಸಿದ್ದಾರೆ.

Read Full Story
08:20 PM (IST) May 11

Karnataka News Live 11 May 2026Bathing Products - ದಿನವಿಡೀ ನೀವು ಘಮಘಮ ಅಂತ ಇರಬೇಕಾ? ಈ 6 ಬಾತಿಂಗ್ ಪ್ರಾಡಕ್ಟ್‌ ಬಳಸಿ ನೋಡಿ!

ಸ್ನಾನ ಮಾಡಿದ ಮೇಲೂ ನಿಮ್ಮ ದೇಹದಿಂದ ಒಳ್ಳೆ ಸುವಾಸನೆ ಬರಬೇಕು ಅಂತ ಆಸೆ ಇದ್ಯಾ? ಬೆವರಿನ ವಾಸನೆ ದೂರ ಮಾಡಿ, ಚರ್ಮಕ್ಕೆ ಹೊಳಪು ಮತ್ತು ಫ್ರೆಶ್‌ನೆಸ್ ನೀಡುವ ಬೆಸ್ಟ್ ಬಾತಿಂಗ್ ಪ್ರಾಡಕ್ಟ್‌ಗಳ ಬಗ್ಗೆ ಇಲ್ಲಿ ತಿಳಿಯಿರಿ.

Read Full Story
08:00 PM (IST) May 11

Karnataka News Live 11 May 2026ಮಂಗಳೂರು-ಸುಬ್ರಹ್ಮಣ್ಯ ರೈಲು ಮಾರ್ಗ - ಪ್ರಯಾಣಿಕರಿಗೆ ಮಹತ್ವದ ಸುದ್ದಿ, ರೈಲು ಸೇವೆಗಳ ಪರಿಷ್ಕರಣೆ

ಮಂಗಳೂರು–ಸುಬ್ರಹ್ಮಣ್ಯ ರಸ್ತೆ ರೈಲು ಮಾರ್ಗದಲ್ಲಿ ಹಳಿ ನಿರ್ವಹಣಾ ಕಾಮಗಾರಿಯಿಂದಾಗಿ ಈ ಹಿಂದೆ ಘೋಷಿಸಲಾಗಿದ್ದ ರೈಲು ಸೇವೆಗಳ ವಿಳಂಬವನ್ನು ಪರಿಷ್ಕರಿಸಲಾಗಿದೆ. ರೈಲು ಸಂಖ್ಯೆ 56629 ಮತ್ತು 56630 ಈಗ ನಿಗದಿತ ದಿನಾಂಕಗಳಿಂದ ತಮ್ಮ ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ, ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಿದೆ.
Read Full Story
07:39 PM (IST) May 11

Karnataka News Live 11 May 2026ವಿಪತ್ತಿನಿಂದ ಪಾರಾಗಲು ಪ್ರಧಾನಿ ಮೋದಿ ಕರೆ ನೀಡಿದ್ದು, ಒಂದು ವರ್ಷ ಪಾಲಿಸಿ - ಸಿ.ಟಿ.ರವಿ

ಮತ್ತೊಮ್ಮೆ ಮನೆಯಿಂದಲೇ ಕೆಲಸ ಮಾಡಿ ಎಂದು ಪ್ರಧಾನಿ ಮೋದಿ ಹೇಳಿರುವುದು ನಮ್ಮ ದೇಶವನ್ನು ವಿಪತ್ತಿನಿಂದ ಪಾರಾಗಲು ಪ್ರಧಾನಿ ಮೋದಿಯವರು ಈ ಕರೆ ನೀಡಿದ್ದಾರೆ ಎಂದು ಸಿ.ಟಿ.ರವಿ ಹೇಳಿದ್ದಾರೆ.

Read Full Story
06:41 PM (IST) May 11

Karnataka News Live 11 May 2026ಪ್ರೈವೇಟ್‌ ಜೆಟ್‌ನಲ್ಲಿ ಓಡಾಟ, ಕೋಟಿ ಕೋಟಿ ಆಸ್ತಿ.. ಶ್ರೀಮಂತ ನಟಿ ರಚಿತಾ ರಾಮ್‌ ಸಂಪಾದನೆ ಸೀಕ್ರೆಟ್ ಇದು!

'ಅದೃಷ್ಟದ ದೇವತೆ' ಎಂದೇ ಕರೆಯಿಸಿಕೊಳ್ಳುವ ನಟಿ ರಚಿತಾ ರಾಮ್, ಇಂದು ಸ್ಯಾಂಡಲ್‌ವುಡ್‌ನ ಅತ್ಯಂತ ಯಶಸ್ವಿ ಮತ್ತು ಶ್ರೀಮಂತ ನಟಿ. 2013ರಲ್ಲಿ 'ಬುಲ್ ಬುಲ್' ಚಿತ್ರದ ಮೂಲಕ ಬಂದ ಈ ಗುಳಿ ಕೆನ್ನೆಯ ಚೆಲುವೆ, ಇಂದು ಕೋಟ್ಯಾಂತರ ರೂ.ಗಳ ಆಸ್ತಿಗೆ ಒಡತಿ. ಈ ನಟಿಯ ಸಂಪಾದನೆಯ ಸೀಕ್ರೆಟ್ ಇಲ್ಲಿದೆ ನೋಡಿ!

Read Full Story
05:46 PM (IST) May 11

Karnataka News Live 11 May 2026ಕುಕ್ಕೆ ಸುಬ್ರಹ್ಮಣ್ಯ ದೇಗುಲದ ದಾಖಲೆ, ವಾರ್ಷಿಕ ಆದಾಯ ₹167 ಕೋಟಿ ಮುಜರಾಯಿಯಲ್ಲೇ ನಂ.1 ಸ್ಥಾನ!

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಹಣಕಾಸು ವರ್ಷದಲ್ಲಿ ₹167.89 ಕೋಟಿ ದಾಖಲೆಯ ಆದಾಯ ಗಳಿಸಿದೆ. ಈ ಮೂಲಕ ಸತತ 15ನೇ ವರ್ಷವೂ ರಾಜ್ಯದ ನಂ.1 ಮುಜರಾಯಿ ದೇವಾಲಯವಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಹರಕೆ, ಕಾಣಿಕೆ ಹುಂಡಿ, ಹೂಡಿಕೆಗಳಿಂದ ಬರುವ ಬಡ್ಡಿ ಆದಾಯದ ಪ್ರಮುಖ ಮೂಲಗಳಾಗಿವೆ.

Read Full Story
05:39 PM (IST) May 11

Karnataka News Live 11 May 2026ಮೈ ಮೇಲೆ ಕತ್ತಿಯಿಂದ ಹೊಡೆದುಕೊಂಡು ರಕ್ತತರ್ಪಣೆ - ಅಷ್ಟಕ್ಕೂ ಅದು ಯಾವ ಹಬ್ಬ? ಎಲ್ಲಿ ನಡೀತು?

ಅದೊಂದು ವಿಶಿಷ್ಟ ಹಬ್ಬ. ಮೈ ಮೇಲೆ ಹರಿತವಾದ ಕತ್ತಿಗಳಿಂದ ಹೊಡೆದುಕೊಂಡು ರಕ್ತತರ್ಪಣೆ ಮಾಡುವ ಆ ಹಬ್ಬದಲ್ಲಿನ ಆಚರಣೆ ನೋಡಿದರೆ ಮೈ ಜುಂ ಎನ್ನುತ್ತದೆ. ಅಷ್ಟಕ್ಕೂ ಅದು ಯಾವ ಹಬ್ಬ? ಎಲ್ಲಿ ನಡೀತು?

Read Full Story
05:34 PM (IST) May 11

Karnataka News Live 11 May 2026'ಡಿಂಪಲ್' ಜಾದೂ ಅಂತಿಂಥದ್ದಲ್ಲ! ರಚಿತಾ ರಾಮ್‌ ಬಿಟ್ರೆ ಬೇರೆ ಯಾರಿಗಾದ್ರೂ ಇಂಥಾ ಭಾಗ್ಯ ಸಿಕ್ಕಿದ್ಯಾ?

ರಚಿತಾ ರಾಮ್ ಕೇವಲ ಪರದೆಯ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಸರಳ, ಸೊಗಸಾದ ಜೀವನಶೈಲಿಯಿಂದ ಗಮನ ಸೆಳೆದಿದ್ದಾರೆ. ಅವರು ಧರಿಸುವ ಸಾಂಪ್ರದಾಯಿಕ ಸೀರೆಗಳಿರಲಿ ಅಥವಾ ಮಾಡರ್ನ್ ಉಡುಪುಗಳಿರಲಿ, ಪ್ರತಿಯೊಂದರಲ್ಲೂ ಅವರದೇ ಆದ ವಿಶಿಷ್ಟ ಶೈಲಿ ಇರುತ್ತದೆ. ಯುವತಿಯರಿಗೆ ಅವರ ಫ್ಯಾಷನ್ ಸೆನ್ಸ್ ಸದಾ ಸ್ಫೂರ್ತಿ.

Read Full Story
04:55 PM (IST) May 11

Karnataka News Live 11 May 2026ಅರೆರೆ ನಟ ವಿಜಯ್ ರಾಘವೇಂದ್ರಗೆ ಇದೇನಾಯ್ತು.. ಈ ಪಾತ್ರ ಮಾಡೋದು ಸವಾಲು ಎಂದಿದ್ಯಾಕೆ?

ವೀರಗಾಸೆ ಇತಿಹಾಸದ ಹಿನ್ನೆಲೆಯುಳ್ಳ 'ರುದ್ರಾಭಿಷೇಕಂ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ವಿಜಯ್ ರಾಘವೇಂದ್ರ ಈ ಚಿತ್ರದಲ್ಲಿ ಮೊದಲ ಬಾರಿಗೆ ತಂದೆ-ಮಗನ ದ್ವಿಪಾತ್ರದಲ್ಲಿ ನಟಿಸಿದ್ದು, ವೀರಗಾಸೆ ಕಲಾವಿದನ ಸವಾಲಿನ ಪಾತ್ರ ನಿರ್ವಹಿಸಿದ್ದಾರೆ.

Read Full Story
04:33 PM (IST) May 11

Karnataka News Live 11 May 2026ಆ ಬಹಳಷ್ಟು ಸಿಡಿಗಳು ಇನ್ನೂ ನನ್ನ ಬಳಿ ಇವೆ - ಗೋಲ್ಡನ್‌ ಸ್ಟಾರ್‌ ಗಣೇಶ್‌ ಪತ್ನಿ ಮಾತಿನ ಮರ್ಮವೇನು?

ನನಗೆ ಚಿಕ್ಕಂದಿನಿಂದಲೂ ಗಾಯನ ಅಂದ್ರೆ ಬಹಳ ಇಷ್ಟ. ಶಾಸ್ತ್ರೀಯವಾಗಿ ಕಲಿತಿಲ್ಲವಾದರೂ ಬಾಲ್ಯದಿಂದಲೇ ನನಗಿಷ್ಟ ಬಂದ ಹಾಡುಗಳನ್ನು ಪ್ರಾಕ್ಟೀಸ್ ಮಾಡುತ್ತಲೇ ಇದ್ದೆ ಎನ್ನುತ್ತಾರೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ಪತ್ನಿ.

Read Full Story
04:28 PM (IST) May 11

Karnataka News Live 11 May 2026Thalapathy Vijay - ‌ ತಪ್ಪಾದ ಮುಹೂರ್ತದಲ್ಲಿ ದಳಪತಿ ವಿಜಯ್‌ ಸಿಎಂ; ಜ್ಯೋತಿಷಿ ಪ್ರಕಾಶ್‌ ಅಮ್ಮಣ್ಣಾಯ ಭವಿಷ್ಯ

Thalapathy Vijay News: ಚೆನ್ನೈನ ನೆಹರು ಸ್ಟೇಡಿಯಂನಲ್ಲಿ ದಳಪತಿ ವಿಜಯ್‌ ಅವರು ಮೇ 10ರಂದು ಬೆಳಿಗ್ಗೆ 10 ಗಂಟೆಗೆ ತಮಿಳುನಾಡಿನ ಹೊಸ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ನಿಜಕ್ಕೂ ಈ ಸಮಯ ಹೇಗಿದೆ? ಐದು ವರ್ಷಗಳ ಕಾಲ ಇವರು ಅಧಿಕಾರ ನಡೆಸುತ್ತಾರಾ? ಎಂಬ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. 

Read Full Story
02:52 PM (IST) May 11

Karnataka News Live 11 May 2026Thalapathy Vijay ಸಿಎಂ; ಫಸ್ಟ್‌ಟೈಮ್‌ ರಿಯಾಕ್ಷನ್‌ ಕೊಟ್ಟ ತ್ರಿಶಾ ಕೃಷ್ಣನ್;‌ ಈ ಧೈರ್ಯಕ್ಕೆ ಮೆಚ್ಚಬೇಕು!

Actress Trisha Krishnan: ನಟ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ನಟಿ ತ್ರಿಶಾ ಭಾಗವಹಿಸಿದ್ದರು. ಇದೀಗ ಅವರು ಇನ್‌ಸ್ಟಾಗ್ರಾಂನಲ್ಲಿ ಹಾಕಿರುವ ಒಂದು ಪೋಸ್ಟ್ ಸಖತ್ ವೈರಲ್ ಆಗಿದ್ದು, ಅದರ ಹಿಂದಿನ ಅರ್ಥವೇನು ಎಂದು ನೆಟ್ಟಿಗರು ಚರ್ಚಿಸುತ್ತಿದ್ದಾರೆ.

Read Full Story
12:14 PM (IST) May 11

Karnataka News Live 11 May 2026ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ ಕೇಸ್, ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮದುವೆಯಾದ ಕೆಲ ವರ್ಷಗಳಲ್ಲೇ ಪತ್ನಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಇದಕ್ಕೆ ಅಡ್ಡಿಯಾದ ಪತಿಯನ್ನು ಪ್ರಿಯಕರ ಜೊತೆ ಸೇರಿದ ಹತ್ಯೆ ಮಾಡಿದ್ದಳು. ಈ ಪ್ರಕರಣದ ತೀರ್ಪು ಇದೀಗ ಹೊರಬಿದ್ದಿದೆ.ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಲಾಗಿದೆ.

Read Full Story
10:54 AM (IST) May 11

Karnataka News Live 11 May 2026ಚಿರತೆ ದಾಳಿಗೆ ಬಲಿಯಾದ ಬಾಲಕನ ಕುಟುಂಬಕ್ಕೆ 20 ಲಕ್ಷ ರೂ ಪರಿಹಾರ ಘೋಷಿಸಿ ಅರಣ್ಯ ಇಲಾಖೆ

ಮಲೆ ಮಹದೇಶ್ವರ ಬೆಟ್ಟದಲ್ಲಿ ದರ್ಶನಕ್ಕೆ ತೆರಳಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆದ ಘಟನೆ ಭಕ್ತರನ್ನು ಬೆಚ್ಚಿ ಬೀಳಿಸಿದೆ. ಮೃತ ಬಾಲಕನ ಅಂತ್ಯಸಂಸ್ಕಾರ ಇಂದು ನಡದಿದೆ. ಇತ್ತ ಅರಣ್ಯ ಇಲಾಖೆ ಪರಿಹಾರ ಘೋಷಿಸಿದೆ.

Read Full Story
10:28 AM (IST) May 11

Karnataka News Live 11 May 2026ಮೋದಿ ಕರೆ ಕೊಟ್ಟ ಬೆನ್ನಲ್ಲೇ ಇಂಧನ ಕೊರತೆ ಆತಂಕ, ಲಗ್ಗೆರೆ ಬಂಕ್‌ನಲ್ಲಿ ಪೆಟ್ರೋಲ್, ಡೀಸೆಲ್ ಖಾಲಿ

ಪ್ರಧಾನಿ ಮೋದಿ ಪೆಟ್ರೋಲ್ ಡೀಸೆಲ್ ಮಿತ ಬಳಕೆಗೆ ಕರೆ ನೀಡಿದ್ದಾರೆ. ಅನಗತ್ಯ ಪ್ರಯಾಣ ತಪ್ಪಿಸಲು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಕೆಲ ಪೆಟ್ರೋಲ್ ಬಂಕ್‌ಗಳಿಗೆ ಇಂಧನ ಸರಬರಾಜು ಕೊರತೆ ಎದುರಾಗಿದೆ.

Read Full Story
09:37 AM (IST) May 11

Karnataka News Live 11 May 2026Ex Interview - ಇದೇನು ಪೋಸ್‌ ಅಲ್ಲ, ರಿಯಲ್‌ ಆಗಿ ರೈತನನ್ನು ಮದುವೆ ಆಗ್ತಿರೋ Amruthadhaare Serial ದಿಯಾ!

Amruthadhaare Serial Diya Real Name: ಅಮೃತಧಾರೆ ಧಾರಾವಾಹಿ ದಿಯಾ ಪಾತ್ರಧಾರಿ ಶ್ವೇತಾ ಗೌಡ ಅವರಿಗೆ ಈಗ 26 ವರ್ಷ ವಯಸ್ಸು. ಕೆಲವೇ ದಿನಗಳಲ್ಲಿ ಇವರು ಮದುವೆ ಆಗಲಿದ್ದಾರೆ. ಹಾಗಾದರೆ ಹುಡುಗ ಯಾರು? ಎಲ್ಲಿಯವರು? ಯಾವಾಗ ಮದುವೆ ಆಗಲಿದೆ? ಇದು ಅರೇಂಜ್?‌ ಲವ್?‌ 

Read Full Story