07:43 AM (IST) Jan 12

Karnataka News Live 12 January 2026 Bengaluru - ಪ್ರೀತಿ ನಿರಾಕರಿಸಿದ್ದಕ್ಕೆ ಗನ್ ಹಿಡಿದು ಬಂದ; ಕರೆ ಮಾಡಿ ಪ್ರಾಣ ಉಳಿಸಿಕೊಂಡ ಯುವತಿ

ಇನ್ಸ್ಟಾಗ್ರಾಂ ಪ್ರೀತಿಗೆ ಮನನೊಂದು, ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲ್ಲಲು ಬಿಹಾರ ಮೂಲದ ಯುವಕ ಗನ್‍ನೊಂದಿಗೆ ನೆಲಮಂಗಲಕ್ಕೆ ಬಂದಿದ್ದ. ಯುವತಿಯ ಸಮಯಪ್ರಜ್ಞೆಯಿಂದ ಪೊಲೀಸರಿಗೆ ಮಾಹಿತಿ ತಲುಪಿ, ಆರೋಪಿಯನ್ನು ಬಂಧಿಸುವ ಮೂಲಕ ದೊಡ್ಡ ಅನಾಹುತ ತಪ್ಪಿದೆ.
Read Full Story
07:27 AM (IST) Jan 12

Karnataka News Live 12 January 2026 BBK 12 ಮನೆಯಿಂದ ಹೊರಬರುತ್ತಿದ್ದಂತೆ ಸುಂದರಿ Rashika Shetty ಫಸ್ಟ್‌ ರಿಯಾಕ್ಷನ್‌ ಏನು?

Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಿಂದ ರಾಶಿಕಾ ಶೆಟ್ಟಿ ಅವರು ಎಲಿಮಿನೇಟ್‌ ಆಗಿದ್ದಾರೆ. ಕನ್ನಡ, ತೆಲುಗು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದರು. ದೊಡ್ಮನೆಗೆ ಬಂದಿದ್ದ ರಾಶಿಕಾ ಶೆಟ್ಟಿ ಅವರು ಎಲಿಮಿನೇಟ್‌ ಆಗಿದ್ದು, ಅವರ ಪ್ರತಿಕ್ರಿಯೆ ಏನು?

Read Full Story
07:10 AM (IST) Jan 12

Karnataka News Live 12 January 2026 Bigg Boss ಮನೆಗೆ ಬಂದ ಮಲ್ಲಮ್ಮ ಮೇಲೆ ಧ್ರುವಂತ್‌ಗೆ ಅಸಮಾಧಾನ; ತಲೆ ಮೇಲೆ ನೀರು ಸುರಿದ್ರು!

Bigg Boss Kannada Season 12 Mallamma: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋ ಗ್ರ್ಯಾಂಡ್‌ ಫಿನಾಲೆಗೆ ಒಂದು ವಾರ ಇದೆ. ಹೀಗಿರುವಾಗ ಈ ಸೀಸನ್‌ನಲ್ಲಿ ಎಲಿಮಿನೇಟ್‌ ಆದ ಸ್ಪರ್ಧಿಗಳು ದೊಡ್ಮನೆಗೆ ಬರುತ್ತಿದ್ದಾರೆ. ಮಲ್ಲಮ್ಮ ಕೂಡ ಬಂದಿದ್ದಾರೆ. ಪ್ರೋಮೋ ರಿಲೀಸ್‌ ಆಗಿದೆ.

Read Full Story
07:07 AM (IST) Jan 12

Karnataka News Live 12 January 2026 ವೆನಿಜುವೆಲಾ ಆಯ್ತ ಈಗ ಪರ್ಷಿಯಾ ಮೇಲೆ ಕಣ್ಣು - ಡೊನಾಲ್ಡ್ ಟ್ರಂಪ್ ರಹಸ್ಯ ಯೋಜನೆ

ಇರಾನ್‌ನಲ್ಲಿನ ಆಂತರಿಕ ದಂಗೆಯನ್ನು ಮುಂದಿಟ್ಟುಕೊಂಡು ಅಮೆರಿಕವು ದಾಳಿಯ ಸಿದ್ಧತೆ ನಡೆಸುತ್ತಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಮೇಲೆ ದಾಳಿ ನಡೆಸುವುದಾಗಿ ಇರಾನ್ ಎಚ್ಚರಿಸಿದ್ದು, ಈ ಬೆಳವಣಿಗೆಯು ಪಶ್ಚಿಮ ಏಷ್ಯಾದಲ್ಲಿ ಯುದ್ಧದ ವಾತಾವರಣ ಸೃಷ್ಟಿಸಿದೆ.

Read Full Story
06:58 AM (IST) Jan 12

Karnataka News Live 12 January 2026 ಬ್ಯಾನರ್ ಗಲಾಟೆ - ಶ್ರೀರಾಮುಲು ಹತ್ಯೆ ಸಂಚು? ಶಾಸಕ ಜನಾರ್ಧನ ರೆಡ್ಡಿ ಬಿಚ್ಚಿಟ್ಟ ಆಡಿಯೋ ರಹಸ್ಯ!

ಬ್ಯಾನರ್ ಗಲಾಟೆ ವೇಳೆ ಮಾಜಿ ಸಚಿವ ಶ್ರೀರಾಮುಲು ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂದು ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಅವರು, ಸ

Read Full Story
06:22 AM (IST) Jan 12

Karnataka News Live 12 January 2026 Bengaluru - ಲೈಂ*ಗಿಕತೆಗೆ ಸಹಕರಿಸದ 34 ವರ್ಷದ ಮಹಿಳಾ ಟೆಕ್ಕಿಯನ್ನು ಕೊಂದ ನೆರೆಮನೆಯ 18ರ ಯುವಕ

ರಾಮಮೂರ್ತಿ ನಗರದಲ್ಲಿ ನಡೆದ ಮಹಿಳಾ ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣವು ಕೊಲೆಯೆಂದು ತನಿಖೆಯಿಂದ ದೃಢಪಟ್ಟಿದೆ. ಲೈಂ*ಗಿಕ ದೌರ್ಜನ್ಯಕ್ಕೆ ಯತ್ನಿಸಿ ವಿಫಲನಾದ ನೆರೆಮನೆಯ ಪಿಯುಸಿ ವಿದ್ಯಾರ್ಥಿ, ಆಕೆಯನ್ನು ಕೊಂದು ಸಾಕ್ಷ್ಯ ನಾಶಪಡಿಸಲು ಮನೆಗೆ ಬೆಂಕಿ ಹಚ್ಚಿರುವುದು ಬೆಳಕಿಗೆ ಬಂದಿದೆ.

Read Full Story
06:14 AM (IST) Jan 12

Karnataka News Live 12 January 2026 ದಿನಕ್ಕೆರಡು ಬಾರಿ ಚಿಕನ್‌ ರೈಸ್‌ - ಬೆಂಗಳೂರು ಬೀದಿನಾಯಿಗಳ ಶೆಲ್ಟರ್‌ಗಾಗಿ ವಾರ್ಷಿಕ ₹18 ಕೋಟಿ ವೆಚ್ಚ!

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲಿನ ಬೀದಿ ನಾಯಿಗಳನ್ನು ಶೆಲ್ಟರ್‌ಗಳಿಗೆ ಸ್ಥಳಾಂತರಿಸಲು ಸಿದ್ಧತೆ ನಡೆದಿದೆ. ಈ ನಾಯಿಗಳಿಗೆ ದಿನಕ್ಕೆರಡು ಬಾರಿ ಚಿಕನ್‌ ರೈಸ್‌ ಸೇರಿದಂತೆ ಅವುಗಳ ನಿರ್ವಹಣೆಗೆ ವಾರ್ಷಿಕ 16-18 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.
Read Full Story