Kodagu ಜಿಲ್ಲೆಯ ಮೂರ್ನಾಡಿನಲ್ಲಿ 5 ವರ್ಷದ ಮಗುವನ್ನು ತಂದೆಯೇ ಅಪಹರಿಸಿರುವ ಆರೋಪ ಕೇಳಿಬಂದಿದೆ. ಗಂಡನ ವಿರುದ್ಧ ದೂರು ನೀಡಿರುವ ತಾಯಿ, ಮಗುವನ್ನು ಹುಡುಕಿಕೊಡುವಂತೆ ಪೊಲೀಸ್ ಇಲಾಖೆ ಹಾಗೂ ಎಸ್ಪಿ ಅವರನ್ನು ಮನವಿ ಮಾಡಿದ್ದಾರೆ.
- Home
- News
- State
- Karnataka News Live: Kodagu Kidnap Case - ಶಾಲೆ ಮುಂದೆ 5 ವರ್ಷದ ಮಗುವನ್ನು ಕರೆದೊಯ್ದ ತಂದೆ? ತಾಯಿಯ ಕಣ್ಣೀರು!
Karnataka News Live: Kodagu Kidnap Case - ಶಾಲೆ ಮುಂದೆ 5 ವರ್ಷದ ಮಗುವನ್ನು ಕರೆದೊಯ್ದ ತಂದೆ? ತಾಯಿಯ ಕಣ್ಣೀರು!

ಪೆಟ್ರೋಲ್, ಡೀಸೆಲ್ ಹಾಗೂ ತರಕಾರಿ ಬೆಲೆ ಏರಿಕೆ ನಡುವೆಯೇ ರಾಜ್ಯದಲ್ಲಿ ಇದೀಗ ವಿವಿಧ ತಳಿಯ ಅಕ್ಕಿ ಬೆಲೆಯೂ ಹೆಚ್ಚಳವಾಗಿದೆ. ಪ್ರತಿ ಕೆಜಿ ಅಕ್ಕಿಗೆ 6 ರಿಂದ 10 ರು.ನಷ್ಟು ಹಾಗೂ 25-26 ಕೆ.ಜಿ. ಚೀಲಕ್ಕೆ 150 ರು.ನಷ್ಟು ದರ ಏರಿಕೆಯಾಗುವ ಮೂಲಕ ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ ಬಿದ್ದಿದೆ.
ಮಾರುಕಟ್ಟೆಯಲ್ಲಿ ಅಕ್ಕಿ ಬೇಡಿಕೆ ಹೆಚ್ಚಾಗಿದ್ದು, ಪೂರೈಕೆ ಕಡಿಮೆಯಾಗಿದೆ. ಕೇಂದ್ರ ಸರ್ಕಾರ ವಿವಿಧ ದೇಶಗಳಿಗೆ ಅಕ್ಕಿ ರಫ್ತು ಮಾಡಲು ಅವಕಾಶ ನೀಡಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿ ಲಭ್ಯತೆ ಕಡಿಮೆಯಾಗಿದೆ. ಇದೇ ಕಾರಣದಿಂದ ಬೆಲೆ ಏರಿಕೆಯಾಗುತ್ತಿದೆ. ಮುಂದಿನ ನವೆಂಬರ್ ವರೆಗೂ ಅಕ್ಕಿ ಕೊರತೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಮಾಹಿತಿ ನೀಡಿದ್ದಾರೆ.
ಸೋನಾ ಮಸೂರಿ, ಸ್ಟೀಮ್ ಅಕ್ಕಿ, ಕೋಲಂ ಮತ್ತು ರಾ ರೈಸ್ ಸೇರಿ ಎಲ್ಲ ಮಾದರಿಯ ಅಕ್ಕಿ ಬೆಲೆ ಕೆಜಿಗೆ 6ರಿಂದ 10 ರು.ಹೆಚ್ಚಳವಾಗಿದೆ. ಹತ್ತು ದಿನಗಳ ಹಿಂದೆಯೇ ಅಕ್ಕಿ ದರ ಏರಿಕೆಯಾಗಿದೆ. ಪ್ರತಿ 26 ಕೆಜಿ ಅಕ್ಕಿ ಮೂಟೆ ಬೆಲೆ ಕನಿಷ್ಠ 150 ರು.ಹೆಚ್ಚಳವಾಗಿದೆ. ಸೋನಾ ಸ್ಟೀಮ್ ರೈಸ್ 43 ರು.ನಿಂದ 49 ರು.ಗೆ ಹಾಗೂ ಸೋನಾ ರಾ ರೈಸ್ 52 ರೂ.ನಿಂದ 59 ರು.ಗೆ ಏರಿಕೆಯಾಗಿದೆ. ಅಕ್ಟೋಬರ್, ನವೆಂಬರ್ನಲ್ಲಿ ಹೊಸ ಅಕ್ಕಿ ಮಾರುಕಟ್ಟೆಗೆ ಬರುವವರೆಗೂ ಕಾಯಬೇಕಾಗಿರುವುದು ಅನಿವಾರ್ಯ ಎನ್ನುತ್ತಾರೆ ವ್ಯಾಪಾರಸ್ಥರು.
Karnataka News LiveKodagu Kidnap Case - ಶಾಲೆ ಮುಂದೆ 5 ವರ್ಷದ ಮಗುವನ್ನು ಕರೆದೊಯ್ದ ತಂದೆ? ತಾಯಿಯ ಕಣ್ಣೀರು!
Karnataka News Liveರೂಪಸಿಯಾದ ನಿವೇದಿತಾ ಗೌಡ, ಕಾಮೆಂಟ್ ಬಾಕ್ಸ್ ಕವಿಗಳಾದ ನೆಟ್ಟಿಗರು
Karnataka News Liveಮೂಕಾಂಬಿಕೆಗೆ ದರ್ಶನ ಬಳಿಕ ಎಐಎಡಿಎಂಕೆ ಪಕ್ಷ ಸ್ಥಾಪಿಸಿದ್ದ ಎಂಜಿಆರ್, ಪಾರ್ಟಿ ಚಿಹ್ನೆಗೂ ಇದೆ ಕೊಲ್ಲೂರು ನಂಟು
ಸಿಎಂ ವಿಜಯ್ ಮೂಕಾಂಬಿಕೆ ದರ್ಶನ ಇದೀಗ ತಮಿಳುನಾಡು ಹಾಗೂ ಕೊಲ್ಲೂರು ನಡುವಿನ ಸಂಬಂಧ, ದೇವಿ ಶಕ್ತಿ ಕುರಿತು ಹಲವು ಇಂಟ್ರೆಸ್ಟಿಂಗ್ ಮಾಹಿತಿ ಬಯಲಾಗಿದೆ. ದೇವಸ್ಥಾನದ ಅರ್ಚಕ ಪೂರೋಹಿತರು ಮಾಹಿತಿ ನೀಡಿದ್ದಾರೆ.
Karnataka News LiveBigg Boss ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ - ಕೊನೆಗೂ ಡೇಟ್ ಫಿಕ್ಸ್- ಸೆಲೆಬ್ರಿಟಿಗಳು ಯಾರು
ಕನ್ನಡ ಬಿಗ್ಬಾಸ್ ಶೀಘ್ರದಲ್ಲೇ ಆರಂಭವಾಗಲಿದ್ದು, ಸ್ಪರ್ಧಿಗಳ ಬಗ್ಗೆ ಗಾಸಿಪ್ ಹರಿದಾಡುತ್ತಿದೆ. ಇದರ ನಡುವೆ, ಬಿಗ್ಬಾಸ್ ಕುರಿತು ಇನ್ನೊಂದು ಬಿಗ್ ಅಪ್ಡೇಟ್ ಹೊರಬಿದ್ದಿದ್ದು, ರಿಯಾಲಿಟಿ ಷೋ ವೀಕ್ಷಕರು ಫುಲ್ ಖುಷ್ ಆಗಿದ್ದಾರೆ. ಹಾಗಿದ್ದರೆ ಏನದು ಎನ್ನುವ ಮಾಹಿತಿ ಇಲ್ಲಿದೆ.
Karnataka News Liveರಶ್ಮಿಕಾ ಮಂದಣ್ಣ ಸೀರೆ ಕಾಂಬಿನೇಷನ್ಗೆ ಮುಗಿಬಿದ್ದ ಮಹಿಳೆಯರು - 10 ಕೋಟಿ ಮೌಲ್ಯದ ಸೀರೆ ಸೇಲ್
Karnataka News LivePregnant Woman - ಬೆಂಗಳೂರಿನ 9 ತಿಂಗಳ ಗರ್ಭಿಣಿ ತಲೆಕೆಳಗಾಗಿ ಯೋಗ - 2 ಕೋಟಿಗೂ ಹೆಚ್ಚು ಜನ ನೋಡಿದ ವಿಡಿಯೋ ವೈರಲ್!
9 Month Pregnant Woman: ಬೆಂಗಳೂರಿನ ಯೋಗ ಶಿಕ್ಷಕಿ ಶಶಿಪ್ರಭಾ ದ್ವಿವೇದಿ 9 ತಿಂಗಳ ಗರ್ಭಿಣಿಯಾಗಿದ್ದರೂ ಶೀರ್ಷಾಸನ, ಚಕ್ರಾಸನ ಸೇರಿದಂತೆ ಕಠಿಣ ಯೋಗಾಸನಗಳನ್ನು ಮಾಡಿ ವೈರಲ್ ಆಗಿದ್ದಾರೆ.
Karnataka News LiveAmit Shah ಮುಂದೆ ಸಿಎಂ ಡಿಕೆಶಿ ಇಟ್ಟ ಆ ಬೇಡಿಕೆಗಳೇನು? ಕರ್ನಾಟಕಕ್ಕೆ ಸಿಗುತ್ತಾ ಸಾವಿರ ಕೋಟಿ ರೂ. ನೆರವು?
Delhi ಭೇಟಿಯ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಡಿ.ಕೆ.ಶಿವಕುಮಾರ್ 9 ಪ್ರಮುಖ ಮನವಿಗಳನ್ನು ಸಲ್ಲಿಸಿದ್ದಾರೆ. ಪೊಲೀಸ್ ಆಧುನೀಕರಣ, ಹೆಚ್ಚುವರಿ IRB ಬೆಟಾಲಿಯನ್, ಜೈಲು ಸುಧಾರಣೆಗೆ ಕೇಂದ್ರದ ನೆರವು ಕೋರಿದ್ದಾರೆ.
Karnataka News LiveBomb Blast Accused - ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ಅಬ್ದುಲ್ ಖಾದರ್ ಸಾವು - ಆಗಿದ್ದೇನು?
Abdul Khader Death: 2008ರ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಶಂಕಿತ ಉಗ್ರ ಅಬ್ದುಲ್ ಖಾದರ್ (60) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
Karnataka News Liveಮೇಖ್ರಿ ಸರ್ಕಲ್-ಗಂಗಾನಗರ ನಿವಾಸಿಗಳಿಗೆ BMRCL ಶಾಕ್ - ಹೆಬ್ಬಾಳ-ಸರ್ಜಾಪುರ ಮೆಟ್ರೋ ಮಾರ್ಗದ ಪ್ರಮುಖ ನಿಲ್ದಾಣ ರದ್ದು
Karnataka News LiveRain Yellow Alert - ಮುಂದಿನ 3 ಗಂಟೆ ಭಾರಿ ಎಲ್ಲೋ ಅಲರ್ಟ್, ಬೆಂಗಳೂರು ಸೇರಿ ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆ
Karnataka News LiveCM Vijay- Kollur - ಸಿಎಂ ವಿಜಯ್ ಜೊತೆಗೆ ಕೊಲ್ಲೂರಿಗೆ ತಮಿಳುನಾಡಿನಿಂದ ಬಂದ ಆ ಸ್ಪೆಷಲ್ ವ್ಯಕ್ತಿ ಯಾರು ಗೊತ್ತಾ?
ಕೊಲ್ಲೂರಿನಲ್ಲಿ ವಿಜಯ್ ಅವರ ಪಕ್ಕದಲ್ಲೇ ನಯೀಮ್ ಮೂಸಾ ಅವರನ್ನು ಕಂಡ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. "ನಮ್ಮ ಅಣ್ಣನಿಗೆ ಸರ್ಕಾರಿ ಸೆಕ್ಯೂರಿಟಿ ಏನೇ ಇರಲಿ, ಈ ನಯೀಮ್ ಒಬ್ಬರು ಜೊತೆಗಿದ್ದರೆ ಸಾಕು, ಅಣ್ಣನಿಗೆ ಸಾವಿರ ಆನೆಗಳ ಬಲ ಬಂದಂತೆ" ಎಂದು ಸೋಷಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ಕಾಮೆಂಟ್ ಮಾಡುತ್ತಿದ್ದಾರೆ. ಯಾರು ಅವರು?
Karnataka News LiveTN CM Vijay - ಕೊಲ್ಲೂರು ದೇಗುಲದಲ್ಲಿ ಆ ಸಂಕಲ್ಪ ಮಾಡಿ, ಅರ್ಚಕರ ಮುಂದೆ ಅದೊಂದು ಮನವಿ ಮಾಡಿಕೊಂಡ ಸಿಎಂ ವಿಜಯ್!
ದಳಪತಿ ವಿಜಯ್ ಅವರ ಕೊಲ್ಲೂರು ಭೇಟಿ ಕೇವಲ ಒಂದು ಧಾರ್ಮಿಕ ಪ್ರವಾಸವಾಗಿರದೆ, ಅವರ ಅಪ್ಪಟ ಭಕ್ತಿ ಮತ್ತು ತಮಿಳುನಾಡಿನ ರಾಜಕೀಯ ಪರಂಪರೆಯನ್ನು ಮುಂದುವರೆಸುವ ಸಂಕೇತವಾಗಿ ಮೂಡಿಬಂದಿದೆ. ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?"
Karnataka News Liveಕೊಲ್ಲೂರು ಮೂಕಾಂಬಿಕೆಗೆ 1.6 ಕೆ.ಜಿ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್, ಸುದೀರ್ಘ ಆಳ್ವಿಕೆ ಸೂಚನೆ?
ತಮಿಳುನಾಡು ಸಿಎಂ ವಿಜಯ್ ಜೊಸೆಫ್ ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ್ದಾರೆ. ವಿಶೇಷ ಅಂದರೆ ಈ ಸಂಪ್ರದಾಯ ಮೂಲಕ ವಿಜಯ್ ತಮಿಳುನಾಡಿನಲ್ಲಿ ಸುದೀರ್ಘ ಆಳ್ವಿಕೆಯ ಸೂಚೆ ನೀಡಿದ್ದಾರೆ.
Karnataka News Liveಗಮನದಲ್ಲಿರಲಿ - ಯಶವಂತಪುರದಿಂದ ಹೊರಡುವ 2 ಎಕ್ಸ್ಪ್ರೆಸ್ ರೈಲುಗಳ ಸಂಚಾರ ವಿಸ್ತರಣೆ, ಇಲ್ಲಿದೆ ಸಂಪೂರ್ಣ ಮಾಹಿತಿ
Karnataka News Live26 ಗಂಟೆಗಳ ಶೂಟಿಂಗ್ ಬಳಿಕ ಆ ಕ್ಲೈಮ್ಯಾಕ್ಸ್ ಸೀನ್ - ಕಿಚ್ಚ ಸುದೀಪ್ ಅಳಿಯ ಹೇಳಿದ್ದೇನು?
ಮ್ಯಾಂಗೋ ಪಚ್ಚ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ, 26 ಗಂಟೆಗಳ ಶೂಟಿಂಗ್ ಅನುಭವ, ನಟನೆಯ ಮೂಲಕ ಭಾವನೆಗಳನ್ನು ಹೊರಹಾಕಿದ ಕ್ಷಣಗಳು ಹಾಗೂ ‘ಜಿಮ್ಮಿ’ ಚಿತ್ರದ ಬಗ್ಗೆ ಸಂಚಿತ್ ಸಂಜೀವ್ ಮನದಾಳದ ಮಾತು.
Karnataka News Liveಲಕ್ಸುರಿ ಕಾರಿನಲ್ಲಿ ಕೊಲ್ಲೂರಿಗೆ ಬಂದ ಸಿಎಂ ವಿಜಯ್; ಆ ಐಷಾರಾಮಿ ಕಾರಿನ ರಹಸ್ಯ, ಬೆಲೆ ಗೊತ್ತಾದ್ರೆ ಶಾಕ್ ಆಗ್ತೀರಾ!
ಮಂಗಳೂರಿನಿಂದ ಕೊಲ್ಲೂರಿಗೆ ದಳಪತಿ ಸವಾರಿ ಮಾಡಿದ್ದು ಯಾವ ಸಾಮಾನ್ಯ ಕಾರಿನಲ್ಲಲ್ಲ, ಅದರ ಫೀಚರ್ಸ್ ಮತ್ತು ಬೆಲೆ ಕೇಳಿದರೆ ಯಾರಿಗಾದರೂ ಒಂದು ಕ್ಷಣ ತಲೆ ಸುತ್ತುವುದು ಗ್ಯಾರಂಟಿ. ಹಾಗಿದ್ರೆ ಅದು ಯಾವಕಾರು, ಅದರ ರಹಸ್ಯವೇನು, ಬೆಲೆ ಎಷ್ಟು? ಈ ಸ್ಟೋರಿ ನೋಡಿ…
Karnataka News Liveಕೊಂಕಣ ರೈಲ್ವೆ ಅಭಿವೃದ್ಧಿಗೆ ಕೇಂದ್ರದಿಂದ 7000ಕೋಟಿ ಅನುದಾನಕ್ಕೆ ಯತ್ನ, ಕಾರವಾರ-ಮಡಗಾಂವ್ ರೈಲು ವೇಳಾಪಟ್ಟಿ ಪರಿಷ್ಕರಣೆ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೊಂಕಣ ರೈಲ್ವೆ ಮಾರ್ಗದ ಅಭಿವೃದ್ಧಿಗಾಗಿ ₹7,000 ಕೋಟಿ ಅನುದಾನ ಪಡೆಯುವ ಪ್ರಯತ್ನಗಳ ಬಗ್ಗೆ ತಿಳಿಸಿದ್ದಾರೆ. ಕಾರವಾರ-ಮಡಗಾಂವ್ ರೈಲು ಸೇವೆಯನ್ನು ಶಾಶ್ವತಗೊಳಿಸಲಾಗಿದ್ದು, ಕಾರವಾರ ನಿಲ್ದಾಣದಲ್ಲಿ ಮಹಿಳೆಯರಿಗಾಗಿ 'ಪಿಂಕ್ ಬಬಲ್' ಸೌಲಭ್ಯವನ್ನು ಉದ್ಘಾಟಿಸಲಾಗಿದೆ.
Karnataka News LiveBBK13 Audition - ಜೋರಾಗಿ ಆಡಿಷನ್ಸ್ ನಡೆಯುತ್ತಿದೆ, 'ಬಿಗ್ ಬಾಸ್ ಕನ್ನಡ-13'ರಲ್ಲಿ ನೀವೂ ಭಾಗವಹಿಸಬೇಕೇ? ಹೀಗೆ ಮಾಡಿ!
ನಿಮ್ಮಲ್ಲಿ ವಿಭಿನ್ನ ವ್ಯಕ್ತಿತ್ವವಿದೆಯೇ? ನಿಮ್ಮ ಮಾತಿನ ಚತುರತೆ ಮತ್ತು ಗುಣಗಳಿಂದ ಜಗತ್ತನ್ನು ಗೆಲ್ಲಬಲ್ಲಿರಾ? ಹಾಗಿದ್ದರೆ ತಡಮಾಡಬೇಡಿ. ತಕ್ಷಣವೇ ಅಧಿಕೃತ ಲಿಂಕ್ಗೆ ಭೇಟಿ ನೀಡಿ, ನಿಮ್ಮ ವಿಡಿಯೋ ಅಪ್ಲೋಡ್ ಮಾಡಿ. ಯಾರು ಬಲ್ಲರು? ನೀವೂ ಅವರಲ್ಲಿ ಒಬ್ಬರಾಗಬಹುದು!
Karnataka News Liveಮಂಡ್ಯ - ಉಳುಮೆ ಮಾಡುವಾಗ ನೇಗಿಲಿಗೆ ಸಿಕ್ಕ ಕಲ್ಲು, ಬಯಲಾಯ್ತು 500 ವರ್ಷದ ಹಿಂದಿನ ಸತ್ಯ! ಕನ್ನಡ ಶಾಸನದಲ್ಲಿ ಏನಿತ್ತು?
Karnataka News Liveರಾಮನ ಬಗ್ಗೆ ಅವಹೇಳನ - ತಲೆಹಿಡುಕ ಭಗವಾನ್ರನ್ನ ಬಂಧಿಸಿ, ಇಲ್ಲಂದ್ರೆ ನಾವೇ ಮನೆಗೆ ನುಗ್ಗಿ ಹೊಡ್ತೇವೆ - ಮುತಾಲಿಕ್ ವಾರ್ನ್!
ಬೆಳಗಾವಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಧರ್ಮಸ್ಥಳದ ವಿರುದ್ಧ 200 ಕೋಟಿ ರೂ. ವ್ಯವಹಾರದ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ್ದಾರೆ. ಈ ಸಂಚಿನಲ್ಲಿ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವರು ಭಾಗಿಯಾಗಿದ್ದು, ಎಲ್ಲರನ್ನೂ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.