09:45 AM (IST) Jun 12

Karnataka News Liveಶಿವಮೊಗ್ಗದಲ್ಲಿ ವಿಚಿತ್ರ ಘಟನೆ - ಕೈದಿ ಮಾತು ಕೇಳಿ ಪತ್ನಿಗೆ ಬೆದರಿಸಲು ಬಂದು ಗೂಸಾ ತಿಂದ ಬುರ್ಖಾಧಾರಿಗಳು!

ಜೈಲಿನಲ್ಲಿರುವ ಪತಿ, ತನ್ನನ್ನು ನೋಡಲು ಬಾರದ ಪತ್ನಿಗೆ ಬೆದರಿಸಲು ನಾಲ್ವರು ಸಹಚರರನ್ನು ಬುರ್ಖಾ ಹಾಕಿ ಕಳುಹಿಸಿದ್ದಾನೆ. ಆದರೆ, ಸ್ಥಳೀಯರಿಗೆ ಅನುಮಾನ ಬಂದು ಬುರ್ಖಾಧಾರಿಗಳಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
Read Full Story
09:03 AM (IST) Jun 12

Karnataka News Live300 ಮಕ್ಕಳಿದ್ದಾರೆ ಶಿಕ್ಷಕರಿಲ್ಲ, ಒಂದೇ ಕೊಠಡಿ ಎರಡು ತರಗತಿಗಳಿಗೆ ಪಾಠ, ಇದು ಸರ್ಕಾರಿ ಶಾಲೆಯೋ, ಕುರಿದೊಡ್ಡಿಯೋ?

ಹೂವಿನಹಡಗಲಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 300 ವಿದ್ಯಾರ್ಥಿಗಳಿದ್ದರೂ, ಇರುವುದು ಕೇವಲ 6 ಶಿಥಿಲಗೊಂಡ ಕೊಠಡಿಗಳು. ಕೊಠಡಿಗಳ ತೀವ್ರ ಕೊರತೆಯಿಂದಾಗಿ ಮಕ್ಕಳು ಮರದ ನೆರಳಿನಲ್ಲಿ ಮತ್ತು ಶಾಲಾ ಕಟ್ಟೆಯ ಮೇಲೆ ಕುಳಿತು ಪಾಠ ಕಲಿಯುವ ದಯನೀಯ ಸ್ಥಿತಿ ನಿರ್ಮಾಣವಾಗಿದೆ.
Read Full Story
08:54 AM (IST) Jun 12

Karnataka News Liveಕೊಲೆ ನಡೆದು 2 ವರ್ಷ - ಜೈಲಿನಲ್ಲಿ ವಾರಕ್ಕೆ 3 ಪುಸ್ತಕ ಓದುತ್ತಿರುವ ದರ್ಶನ್, ಬರವಣಿಗೆಯಲ್ಲಿ ನಿರತಳಾದ ಪವಿತ್ರಾಗೌಡ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಪುಸ್ತಕ ಓದುತ್ತಾ ಕಾಲ ಕಳೆದರೆ, ಪವಿತ್ರಾ ಗೌಡ ತಮ್ಮ ಆತ್ಮಕಥೆ ಬರೆಯುತ್ತಿದ್ದಾರೆ ಎಂದು ವರದಿಯಾಗಿದೆ. ದರ್ಶನ್‌ ಮತ್ತು ಸಹಚರರು ಮೊದಲ ಬಾರಿಗೆ ಬಂಧನವಾಗಿ ಎರಡು ವರ್ಷ ಕಳೆದಿದೆ.

Read Full Story
07:44 AM (IST) Jun 12

Karnataka News Live'ನೆಹರು ದಾಖಲೆ ಮುರಿದರೆ ಸಾಲದು..' ಪ್ರಧಾನಿ ಮೋದಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸವಾಲು!

https://kannada.asianetnews.com/politics/home-minister-priyank-kharge-slams-pm-modi-over-nehru-record-milestone-rav/articleshow-a6xyhew

07:43 AM (IST) Jun 12

Karnataka News Liveಬೆಂಗಳೂರಲ್ಲಿ ರಾತ್ರೋರಾತ್ರಿ ಪಿಜಿಯಲ್ಲಿ ಕಿರಿಕ್; ಮಾಲೀಕರ ವಿರುದ್ಧ ತಿರುಗಿಬಿದ್ದ ಯುವತಿಯರು!

https://kannada.asianetnews.com/state/bengaluru-anjanadri-pg-girls-midnight-protest-over-food-quality-safety-concerns-eviction-threats/articleshow-df2dpez