ವರದಿ: ಬಸವರಾಜ ಹಿರೇಮಠ
ಮಧ್ಯಪ್ರಾಚ್ಯದಲ್ಲಿನ ಯುದ್ಧವು ಧಾರವಾಡ ಆಪೂಸ್ ಎಂದೇ ಖ್ಯಾತವಾದ ಅಲ್ಫಾನ್ಸೋ ಮಾವಿನ ರಫ್ತಿಗೆ ಅಡ್ಡಿಯಾಗಿದ್ದು, ರೈತರು ಆತಂಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಬೆಳೆಗಾರರ ಸಂಘವು ಅಮೆರಿಕ, ಯುಕೆ ಮತ್ತು ಸಿಂಗಾಪುರದಂತಹ ಪರ್ಯಾಯ ಅಂತರರಾಷ್ಟ್ರೀಯ ಮಾರುಕಟ್ಟೆಗಳನ್ನು ಹುಡುಕುತ್ತಿದೆ.

ಬೆಂಗಳೂರು: ಒಳ ಮೀಸಲಾತಿ ಕಗ್ಗಂಟು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಹಿರಿಯ ಸಚಿವರಿಗಾಗಿ ಸೋಮವಾರ ಔತಣಕೂಟ ಏರ್ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಎಚ್.ಮುನಿ ಯಪ್ಪ, ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಎಚ್. ಕೆ.ಪಾಟೀಲ್, ಎಂ.ಬಿ.ಪಾಟೀಲ್, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಸೇರಿ ಸುಮಾರು 15 ಸಚಿವರನ್ನು ಔತಣ ಕೂಟಕ್ಕೆ ಆಹ್ವಾನಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪರಿಶಿಷ್ಟ ಜಾತಿಯ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಔತಣ ಕೂಟದ ರೂಪದಲ್ಲಿ ಸಭೆ ಆಯೋಜಿಸಲಾಗಿದ್ದು, ಸಚಿವರಿಂದ ಸಿಎಂ ಗೊಂದಲ ನಿವಾರಣೆ ಕುರಿತು ಅಭಿಪ್ರಾಯ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ವರದಿ: ಬಸವರಾಜ ಹಿರೇಮಠ
ಮಧ್ಯಪ್ರಾಚ್ಯದಲ್ಲಿನ ಯುದ್ಧವು ಧಾರವಾಡ ಆಪೂಸ್ ಎಂದೇ ಖ್ಯಾತವಾದ ಅಲ್ಫಾನ್ಸೋ ಮಾವಿನ ರಫ್ತಿಗೆ ಅಡ್ಡಿಯಾಗಿದ್ದು, ರೈತರು ಆತಂಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಬೆಳೆಗಾರರ ಸಂಘವು ಅಮೆರಿಕ, ಯುಕೆ ಮತ್ತು ಸಿಂಗಾಪುರದಂತಹ ಪರ್ಯಾಯ ಅಂತರರಾಷ್ಟ್ರೀಯ ಮಾರುಕಟ್ಟೆಗಳನ್ನು ಹುಡುಕುತ್ತಿದೆ.
'ಪುಟ್ಟಕ್ಕನ ಮಕ್ಕಳು' ಸೀರಿಯಲ್ನಿಂದ ಪೂರ್ವಸೂಚನೆ ನೀಡಿ ಹೊರಬಂದಿದ್ದ ನಟಿ ಸಂಜನಾ ಬುರ್ಲಿ, ಇದೀಗ 'ಗಂಧದ ಗುಡಿ' ಧಾರಾವಾಹಿಯಿಂದ ದಿಢೀರ್ ನಿರ್ಗಮಿಸಿದ್ದಾರೆ. ಅವರ ಮದುವೆ ಕಾರಣ ಎನ್ನಲಾಗುತ್ತಿದ್ದರೂ, ಅವರು ಹಂಚಿಕೊಂಡಿರುವ ಒಂದು ನಿಗೂಢ ಪೋಸ್ಟ್ನಿಂದಾಗಿ ಅವರ ನಿರ್ಧಾರದ ಬಗ್ಗೆ ಅನುಮಾನಗಳು ಮೂಡಿವೆ.
ಎಷ್ಟೆಲ್ಲಾ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದರೂ ಕೆಪಿಎಸ್ಸಿಯವರಿಗೆ ಭಯ ಇಲ್ಲದಂತಾಗಿದೆ. ಖಾಲಿ ಪತ್ರಿಕೆ ನೀಡಿದವರೂ ಆಯ್ಕೆಯಾಗಿದ್ದಾರೆ. ಹೀಗಾಗಿ ಕೆಪಿಎಸ್ಸಿ ಸಂಸ್ಥೆಯನ್ನೇ ರದ್ದುಪಡಿಸಬೇಕು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
ಗುತ್ತಿಗೆ ಆಧಾರದಡಿ ನೀಡಿರುವ ಜಾಗದ ವಿಚಾರದಲ್ಲಿ ಈಗಾಗಲೇ ಸಚಿವ ಸಂಪುಟ ಕೈಗೊಂಡಿರುವ ತೀರ್ಮಾನವೇ ಅಂತಿಮವಾಗಿದ್ದು, ಗುತ್ತಿಗೆ ಮುಂದುವರಿಯಲಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
Reels Reshma: ಒಂದಿನ ಗಂಡ ಹೊಡೆಯುತ್ತಾನೆ, ಬೈತಾನೆ, ಗಂಡ ಪ್ರೀತಿ ಮಾಡ್ತಾನೆ ಎಂದೆಲ್ಲ ಹೇಳಿಕೊಂಡು ವಿಡಿಯೋ ಮಾಡುತ್ತಿದ್ದ ರೇಷ್ಮಾ ಆಂಟಿ ಈಗಾಗಲೇ ‘ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ಭಾಗಿ ಆಗಿದ್ದರು. ಇವರನ್ನು ಬೈಯ್ಯುವವರೇ ಜಾಸ್ತಿ ಇದ್ದರೂ ಕೂಡ, ವೈಯಕ್ತಿಕ ಬದುಕಿನ ಕರಾಳ ವಿಷಯಗಳು ಅನೇಕರಿಗೆ ಗೊತ್ತಿಲ್ಲ.
ಸಂಸದ ಜಗದೀಶ ಶೆಟ್ಟರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ನವದೆಹಲಿಯ ಸಂಸತ್ ಭವನದಲ್ಲಿರುವ ಅವರ ಕಚೇರಿಯಲ್ಲಿ ಭೇಟಿ ಮಾಡಿ ಕಾಮಗಾರಿಗಳ ಕುರಿತು ಚರ್ಚಿಸಿದರು.
ಕೃಷಿ ವಿಶ್ವವಿದ್ಯಾಲಯ ತಂದು ಜಿಲ್ಲೆಗೆ ಶಾಶ್ವತ ಕೊಡುಗೆ ನೀಡಿದ್ದೇವೆ. ಇನ್ನು ಲಕ್ಷ ಕೋಟಿ ಅನುದಾನ ತಂದರೂ ಕೃಷಿ ವಿಶ್ವವಿದ್ಯಾನಿಲಯಕ್ಕೆ ಸಮನಾಗುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಬಿಗ್ಬಾಸ್ ವಿಜೇತ ವಿನಯ್ ಗೌಡ ಅವರು, ಡಾಗ್ ಸತೀಶ್ರನ್ನು ನಾಯಿಗಳ ಹೆಸರೇ ಗೊತ್ತಿಲ್ಲದ ಬ್ರೀಡರ್ ಎಂದು ಕರೆದಿದ್ದಾರೆ. ಗೂಗಲ್ನಲ್ಲಿ ನಂಬರ್ ಒನ್ ಎಂದು ಸ್ವಯಂ ಘೋಷಿಸಿಕೊಂಡಿರುವ ಸತ್ಯ ಬಿಚ್ಚಿಟ್ಟಿರುವ ವಿನಯ್, ಮುಖ್ಯಮಂತ್ರಿಗಳ ವಿರುದ್ಧ ಮಾತನಾಡಿರುವ ವಿರುದ್ಧ ಕೇಸ್ ಹಾಕ್ಬೇಕು ಎಂದಿದ್ದಾರೆ.
ನಟಿ ಮೇಘನಾ ರಾಜ್ ತಮ್ಮ 'ಸಂಗೀತಾ ಬಾರ್ & ರೆಸ್ಟೋರೆಂಟ್' ಸಿನಿಮಾ ಶೂಟಿಂಗ್ ಮುಗಿದಿದ್ದಕ್ಕೆ ತಮಗೇ ಉಡುಗೊರೆ ಖರೀದಿಸಲು ಮಾಲ್ಗೆ ಹೋಗಿದ್ದರು. ಆದರೆ, ಇಷ್ಟದ ಬ್ಯಾಗ್ ಸಿಗದಿದ್ದಾಗ, ಮಗ ರಾಯನ್ಗಾಗಿ ಆರ್ಮಿ ಆಫೀಸರ್ ಕಾಸ್ಟ್ಯೂಮ್ ಖರೀದಿಸಿದರು.
Savitha Lokesh Yadav Video: ಆರು ಮೂಟೆ ರಾಗಿಯನ್ನು ಆರು ತಿಂಗಳಿಗೆ ಖಾಲಿ ಮಾಡಿದೆ. 12 ತಿಂಗಳೊಳಗಡೆ ರಾಗಿ ಚೀಲ ಖಾಲಿ ಮಾಡ್ತೀನಿ, ನಿಮ್ಮ ಮನೆಯಲ್ಲಿ ರಾಗಿ ಇದ್ದರೆ ನಾನೇ ಖರೀದಿ ಮಾಡ್ತೀನಿ, ಯಾರಿಗೂ ಕೊಡಬೇಡಿ ಎಂದು ಸವಿತಾ ಲೋಕೇಶ್ ಯಾದವ್ ಎನ್ನುವವರು ವಿಡಿಯೋ ಹಂಚಿಕೊಂಡಿದ್ದಾರೆ.
ಸೌತ್ ಸಿನಿಮಾಗಳ ನಟಿಯರಿಗೆ ಬೇಡಿಕೆ ಮುಗಿಲು ಮುಟ್ಟಿದೆ. ಅಲ್ಲಿನ ನಟಿಯರು ಈಗ ಕೋಟಿ ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ. ಹಾಗಾದ್ರೆ, ಅತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್ 5 ನಟಿಯರು ಯಾರು? ಅವರ ಸಂಭಾವನೆ ಕೇಳಿದ್ರೆ ನೀವು ಶಾಕ್ ಆಗ್ತೀರಾ.
ಏನಾದ್ರೂ ಖರ್ಚು ಬಂದ್ರೆ, ನಾನು ಅವಳ ಹತ್ರನೇ ದುಡ್ಡು ಕೇಳ್ತೀನಿ ಅಂತ ತಮಿಳು ನಟ ಶಿವಕಾರ್ತಿಕೇಯನ್ ಹೇಳಿದ್ದಾರೆ. ತನ್ನ ಯಶಸ್ಸಿನ ಸಂಪೂರ್ಣ ಕ್ರೆಡಿಟ್ ಅನ್ನು ಪತ್ನಿ ಆರತಿಗೆ ನೀಡಿದ್ದಾರೆ.
Master Anand New Home: ಕನ್ನಡದ ಅನೇಕ ಸಿನಮಾಗಳಲ್ಲಿ ಬಾಲನಟನಾಗಿ ನಟಿಸಿದ್ದ ಮಾಸ್ಟರ್ ಆನಂದ್ ಅವರು ಸಾಕಷ್ಟು ಧಾರಾವಾಹಿಗಳ ನಿರ್ದೇಶನ, ನಿರ್ಮಾಣ ಮಾಡಿದ್ದಾರೆ. ಅಂದಹಾಗೆ ಸಾಕಷ್ಟು ಶೋಗಳ ನಿರೂಪಣೆ ಕೂಡ ಮಾಡಿದ್ದಾರೆ. ಈಗ ಅವರು ಹೊಸ ಮನೆಗೆ ಕಾಲಿಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
ಸಾರ್ವಜನಿಕ ಸ್ಥಳಗಳಲ್ಲಿ ನಟಿಯರ ಅಸಭ್ಯ ಚಿತ್ರ, ವೀಡಿಯೋ ತೆಗೆಯುವ ಪಾಪರಾಜಿಗಳ ವಿರುದ್ಧ ಇತ್ತೀಚೆಗೆ ನಟಿ ಸಪ್ತಮಿ ಗೌಡ ಕಿಡಿಕಾರಿದ್ದರು. ಇದೀಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅವರ ಬೆಂಬಲಕ್ಕೆ ನಿಂತಿದೆ.
ಈ ಕಥೆ ವಿಭಿನ್ನವಾಗಿದೆ ಎನ್ನುವುದಕ್ಕಿಂತ ಹೆಚ್ಚು ನೈಜವಾಗಿದೆ ಮತ್ತು ಮನಸ್ಸಿಗೆ ಬಹಳ ಹತ್ತಿರವಾಗುವಂತಿದೆ ಎಂಬ ಕಾರಣಕ್ಕೆ ಒಪ್ಪಿಕೊಂಡೆ. ಗ್ಯಾಂಗ್ಸ್ಟರ್ ಕಥೆಯಾದರೂ, ಚಿತ್ರದಲ್ಲಿ ಒಳ್ಳೆಯ ಮೌಲ್ಯಗಳಿವೆ ಎಂದರು ವಸಿಷ್ಠ ಸಿಂಹ.