₹21 ಸಾವಿರ ಕೋಟಿ ವೆಚ್ಚದ ಮಹತ್ವಾಕಾಂಕ್ಷಿ ಭದ್ರಾ ಮೇಲ್ದಂಡೆ ಯೋಜನೆ ಅನುದಾನದ ಕೊರತೆಯಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಕಚೇರಿ ಸಿಬ್ಬಂದಿ ಕೆಲಸವಿಲ್ಲದೆ ಕಾಲ ಕಳೆಯುತ್ತಿದ್ದು, ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಿದ್ದಾರೆ. ಕೇಂದ್ರ ,ರಾಜ್ಯ ಸರ್ಕಾರಗಳ ನಡುವಿನ ಜಟಾಪಟಿಯಿಂದಾಗಿ ಭವಿಷ್ಯ ಅತಂತ್ರವಾಗಿದೆ.
- Home
- News
- State
- Karnataka News Live: ಅನುದಾನ ಕೊರತೆ ಸ್ಥಗಿತವಾದ ₹21 ಸಾವಿರ ಕೋಟಿ ಭದ್ರಾ ಮೇಲ್ದಂಡೆ ಯೋಜನೆ - ಕೆಲಸವೇ ಇಲ್ಲದೆ ಕಚೇರಿ ಕಾಯೋಕೆ ನೂರೆಂಟು ಮಂದಿ!
Karnataka News Live: ಅನುದಾನ ಕೊರತೆ ಸ್ಥಗಿತವಾದ ₹21 ಸಾವಿರ ಕೋಟಿ ಭದ್ರಾ ಮೇಲ್ದಂಡೆ ಯೋಜನೆ - ಕೆಲಸವೇ ಇಲ್ಲದೆ ಕಚೇರಿ ಕಾಯೋಕೆ ನೂರೆಂಟು ಮಂದಿ!

ಮಂಗಳೂರು: ಅಪ್ರಾಪ್ತ ಕಾರು ಚಲಾಯಿಸಿ ಒಂದು ಕಾರು ಹಾಗೂ ನಿಲ್ಲಿಸಿದ್ದ 6 ಬೈಕ್ಗೆ ಡಿಕ್ಕಿ ಹೊಡೆದ ಘಟನೆ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಅಪಘಾತಕ್ಕೆ ಕಾರಣವಾದ ಕಾರಿನ ಮಾಲೀಕರಾದ ಬಾಲಕನ ತಾಯಿ ವಿರುದ್ಧ ಪ್ರಕರಣ ದಾಖಲಾಗಿದೆ. ಮೊದಲು ಕಾರೊಂದಕ್ಕೆ ಡಿಕ್ಕಿ ಹೊಡೆದ ಅಪ್ರಾಪ್ತನ ಕಾರು ಬಳಿಕ ರಸ್ತೆ ಬದಿ ನಿಲ್ಲಿಸಲಾಗಿದ್ದ 6 ಬೈಕ್ಗೆ ಡಿಕ್ಕಿ ಹೊಡೆದು ನೆಲಕ್ಕುರುಳಿಸಿತ್ತು. ಅಪ್ರಾಪ್ತ ಕಾರು ನಿಲ್ಲಿಸದೆ ಅಲ್ಲಿಂದ ಪರಾರಿಯಾಗಿದ್ದ. ನಂತರ ಪೆರಿಗೇರಿ ಎಂಬಲ್ಲಿ ಸ್ಥಳೀಯರು ಕಾರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದರು. ತನಿಖೆ ನಡೆಸಿದ ಪೊಲೀಸರು ವಾಹನ ಮಾಲೀಕಿ ಆದ ಆತನ ತಾಯಿ ಕೆ.ಎ.ಮಮ್ತಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Karnataka News Live 14 March 2026ಅನುದಾನ ಕೊರತೆ ಸ್ಥಗಿತವಾದ ₹21 ಸಾವಿರ ಕೋಟಿ ಭದ್ರಾ ಮೇಲ್ದಂಡೆ ಯೋಜನೆ - ಕೆಲಸವೇ ಇಲ್ಲದೆ ಕಚೇರಿ ಕಾಯೋಕೆ ನೂರೆಂಟು ಮಂದಿ!
Karnataka News Live 14 March 2026ಟ್ರೆಂಡ್ ಆದ ಕೆಡಿ ಸಿನಿಮಾದ ಸೆರಗು ಹಾಡು, ಬಾಲಿವುಡ್ನ ನೋರಾ ಹಾಗೂ ಸಂಜಯ್ ದತ್ ಮೋಡಿ
ಟ್ರೆಂಡ್ ಆದ ಕೆಡಿ ಸಿನಿಮಾದ ಸೆರಗು ಹಾಡು, ಬಾಲಿವುಡ್ನ ನೋರಾ ಹಾಗೂ ಸಂಜಯ್ ದತ್ ಮೋಡಿ, ಧ್ರುವ ಸರ್ಜ ಬಹುನಿರೀಕ್ಷಿತ ಸಿನಿಮಮಾದಲ್ಲಿ ಬಾಲಿವುಡ್ ರಂಗು ಕಳೆಗಟ್ಟಿದೆ. ಸೆರಗಿನ ಹಾಡು ಇದೀಗ ಭಾರಿ ಸದ್ದು ಮಾಡುತ್ತಿದೆ.
Karnataka News Live 14 March 2026ಬೆಂಗಳೂರಿನ ರಸ್ತೆಬದಿ ಕೇಳಿದ ಆ ಕಂದನ ಕೂಗು! ಆಗಷ್ಟೇ ಹುಟ್ಟಿದ ಹೆಣ್ಣುಮಗುವನ್ನು ರೋಡಲ್ಲಿ ಬಿಟ್ಟು ಹೋದ ಪೋಷಕರು!
Karnataka News Live 14 March 2026ಬೆಂಗಳೂರಲ್ಲಿ ಫೋಟೋಗ್ರಫಿ ದುರಂತ - ಪಾಳು ಬಿದ್ದ ರೆಸಾರ್ಟ್ಗೆ ಶೂಟಿಂಗ್ಗೆ ಹೋದ ಬಾಲಕ ಆಯತಪ್ಪಿ ಬಿದ್ದು ಸಾವು!
Karnataka News Live 14 March 2026ಯುದ್ಧದಿಂದ ರಾಜ್ಯದಲ್ಲಿ ಸಿಲುಕಿರುವ ಪ್ರವಾಸಿಗರ ಆತಿಥ್ಯಕ್ಕೆ ಕ್ರಮ - ಸಚಿವ ಎಚ್.ಕೆ.ಪಾಟೀಲ್
ಅಂತಾರಾಷ್ಟ್ರೀಯ ಪ್ರವಾಸಿಗರ ಆತಿಥ್ಯ ವಹಿಸಿಕೊಳ್ಳಲು ರಾಜ್ಯ ಸರ್ಕಾರ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪರಿಸ್ಥಿತಿ ತಿಳಿಯಾಗುವವರೆಗೂ ಅವರು ರಾಜ್ಯದಲ್ಲಿ ಸುರಕ್ಷಿತವಾಗಿ ಉಳಿಯಬಹುದಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
Karnataka News Live 14 March 2026ಅನುದಾನದ ಲೆಕ್ಕವನ್ನು ಜಿಲ್ಲೆಯ ಜನರು ಕೇಳಬೇಕೆ ಹೊರತು ಸಂಸದರಲ್ಲ - ಸಚಿವ ಚಲುವರಾಯಸ್ವಾಮಿ
ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನರು ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದರು.
Karnataka News Live 14 March 2026ಆನ್ಲೈನ್ನಲ್ಲಿ ಆಂಧ್ರದಿಂದ ಅಕ್ಕಿ ಖರೀದಿಸಲು ಬಿಎಂಟಿಸಿ ಚಾಲಕನ ಹುಡುಕಾಟ, 1 ಲಿಂಕ್, 10 ನಿಮಿಷ ಖಾತೆ ಸಂಪೂರ್ಣ ಖಾಲಿ!
Karnataka News Live 14 March 2026ಒಡಿಶಾ ಕಾಂಗ್ರೆಸ್ ಶಾಸಕರಿಗೆ ಆಪರೇಷನ್ ಕಮಲದ ಭೀತಿ ಇಲ್ಲ - ಶಾಸಕ ಎಚ್.ಸಿ. ಬಾಲಕೃಷ್ಣ
ಒಡಿಶಾ ಶಾಸಕರು ಬಂದಿದ್ದಾರೆ. ಇದರಲ್ಲಿ ಆಪರೇಷನ್ ಕಮಲದ ಭೀತಿ ಏನೂ ಇಲ್ಲ. ಪಕ್ಷ ಅಂದ ಮೇಲೆ ಸಣ್ಣಪುಟ್ಟ ಗೊಂದಲ ಇರುವುದು ಸಹಜ. ಅದನ್ನು ಸರಿ ಮಾಡುತ್ತೇವೆ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದರು.
Karnataka News Live 14 March 2026ಯುಕೆಪಿ ಸಂತ್ರಸ್ತರಿಗೆ ಪರಿಹಾರ ಸಮಸ್ಯೆ ಇಲ್ಲ - ಸಚಿವ ಆರ್.ಬಿ.ತಿಮ್ಮಾಪುರ ಹೇಳಿದಿಷ್ಟು..
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ತಕ್ಷಣಕ್ಕೆ 8 ಸಾವಿರ ಎಕರೆ ಭೂಸ್ವಾಧೀನ ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕೆ ಈಗ ₹3450 ಕೋಟಿ ಪರಿಹಾರ ನೀಡಲಾಗುವುದು ಎಂದು ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
Karnataka News Live 14 March 2026ಬಳ್ಳಾರಿಯಲ್ಲಿ ₹55 ಕೋಟಿ ವೆಚ್ಚದಲ್ಲಿ ಇನ್ಕ್ಯುಬೇಷನ್ ಕೇಂದ್ರ - ಸಚಿವ ಪ್ರಿಯಾಂಕ್ ಖರ್ಗೆ
ಬಳ್ಳಾರಿ ಜಿಲ್ಲೆಯಲ್ಲಿ ₹55 ಕೋಟಿ ಇನ್ಕ್ಯುಬೇಷನ್ ಕೇಂದ್ರ ಸ್ಥಾಪಿಸಲು ಯೋಜನೆ ರೂಪಿಸಲಾಗಿದ್ದು, ಅದಕ್ಕಾಗಿ ಬಳ್ಳಾರಿಯಲ್ಲಿ 4.74 ಎಕರೆ ಭೂಮಿ ಕಾಯ್ದಿರಿಸಲಾಗಿದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
Karnataka News Live 14 March 2026ಮಹಿಳಾ ಸಬಲೀಕರಣ ಸಮಾಜದ ಅಭಿವೃದ್ಧಿಗೆ ಮುಖ್ಯ - ಸಚಿವ ರಾಮಲಿಂಗಾರೆಡ್ಡಿ
ಮಹಿಳೆಯರ ಸಬಲೀಕರಣ ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವಾಗಿದ್ದು, ಅವರಿಗೆ ಸಮಾನ ಅವಕಾಶ ಮತ್ತು ಸುರಕ್ಷಿತ ವಾತಾವರಣ ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
Karnataka News Live 14 March 2026ಸುಮಲತಾ ಕೌಂಟರ್ ಕೊಟ್ಟಿದ್ದಕ್ಕೆ ಅಂಬರೀಶ್ಗೆ ವಾರ್ನಿಂಗ್ ಕೊಟ್ಟ ಮೋಹನ್ ಬಾಬು... ಆಮೇಲೆನಾಯ್ತು?
ಟಾಲಿವುಡ್ನ ಡೈಲಾಗ್ ಕಿಂಗ್, ಕಲೆಕ್ಷನ್ ಕಿಂಗ್ ಮೋಹನ್ ಬಾಬು ಅಂದ್ರೆ ಅವರಿಗೊಂದು ಬೇರೆಯೇ ಇಮೇಜ್ ಇದೆ. ಅವರ ಜೊತೆ ಮಾತಾಡೋಕೆ ಹಲವರು ಹೆದರುತ್ತಾರೆ. ಆದರೆ ಮೋಹನ್ ಬಾಬು ಕಾಮೆಂಟ್ಗೆ ಶಾಕ್ ಆಗುವಂತಹ ಕೌಂಟರ್ ಕೊಟ್ಟ ಆ ನಟಿ ಯಾರು ಗೊತ್ತಾ?
Karnataka News Live 14 March 2026'ನಾಳೆ 10 ಗಂಟೆಗೆ ಒಂದು ಪೋಸ್ಟ್ ಮಾಡ್ತೀನಿ, ಮರು ಕ್ಷಣವೇ ಡಿಲೀಟ್ ಮಾಡ್ತೀನಿ..' ಜನರ ತಲೆಗೆ ಹುಳಬಿಟ್ಟ ಬುದ್ಧಿವಂತ ಉಪೇಂದ್ರ!
ನಟ ಉಪೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ನಿಗೂಢ ವಾರ್ನಿಂಗ್ ಪೋಸ್ಟ್ ಹಂಚಿಕೊಂಡಿದ್ದಾರೆ. ಬೆಳಗ್ಗೆ 10 ಗಂಟೆಗೆ ಒಂದು ಲಿಂಕ್ ಪೋಸ್ಟ್ ಮಾಡಿ, ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡುವುದಾಗಿ ತಿಳಿಸಿದ್ದು, ಇದನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಸೂಚಿಸಿದ್ದಾರೆ.
Karnataka News Live 14 March 2026ತೆರೆಗೆ ಬರಲು ರೆಡಿಯಾದ ರೇಣುಕಾಸ್ವಾಮಿ ಕೊಲೆ ಕೇಸ್ ಆಧಾರಿತ ಸಿನಿಮಾ, 'ಬಾಸ್' ಸಿನಿಮಾದ ಅಸಲಿ ಬಾಸ್ ದರ್ಶನ್ ಅವರಾ?
'ಬಾಸ್' ಎಂಬ ಹೊಸ ಸಿನಿಮಾದ ಟೀಸರ್, ನಟ ದರ್ಶನ್ ಭಾಗಿಯಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ಹೋಲುತ್ತಿದೆ ಎಂಬ ಚರ್ಚೆಗೆ ಕಾರಣವಾಗಿದೆ. ನಿರ್ದೇಶಕ ಲವ ಅವರು ಈ ಆರೋಪವನ್ನು ನಿರಾಕರಿಸಿದ್ದು, ಇದು ಸಮಾಜದಲ್ಲಿ ನಡೆದ ಹಲವು ನೈಜ ಘಟನೆಗಳನ್ನು ಆಧರಿಸಿದ ಕಾಲ್ಪನಿಕ ಕಥೆ ಎಂದು ಸ್ಪಷ್ಟಪಡಿಸಿದ್ದಾರೆ.
Karnataka News Live 14 March 2026!ಸೊರಬದಲ್ಲಿ ಅಪರೂಪದ ವೀರಗಲ್ಲು ಪತ್ತೆ! ಚಾಲುಕ್ಯ-ಕದಂಬರ ಕಾಲದ ಶಾಸನದಲ್ಲಿ ವೀರ ಕನ್ನಯ್ಯನ ಕಥೆ!
Karnataka News Live 14 March 2026ರಕ್ತದಾನ ಮಹಾದಾನ - ಯಾರು ಮಾಡಬಹುದು? ಏನು ಲಾಭ? ಇಲ್ಲಿದೆ ಸಂಪೂರ್ಣ ಮಾಹಿತಿ
ಹಿಮೋಗ್ಲೋಬಿನ್ ಅಧಿಕವಾದರೂ ಆರೋಗ್ಯಕ್ಕೆ ಒಳ್ಳೆಯದಲ್ಲ. ಕೆಲವರಲ್ಲಿ ಅದು 18ರಿಂದ 23ರ ತನಕವೂ ಹೋಗಿ, ರಕ್ತ ದಪ್ಪವಾಗುತ್ತದೆ. ಇದರಿಂದ, ನರಗಳಲ್ಲಿ ನೀರಂತೆ ಹರಿಯುವ ನೆತ್ತರು ಗಟ್ಟಿಯಾಗಿ, ಗಂಟಾಗಿ ತೊಂದರೆಯಾಗುತ್ತದೆ.
Karnataka News Live 14 March 2026ಗಮನಿಸಿ, ಇಂಟರ್ ಲಾಕಿಂಗ್ ಕಾಮಗಾರಿ ಹಿನ್ನೆಲೆ ಹಲವು ರೈಲು ಸಂಚಾರ ರದ್ದು, ಯಾವೆಲ್ಲ ಮಾರ್ಗದಲ್ಲಿ ಸಂಚಾರ ರದ್ದು?
Karnataka News Live 14 March 2026Bigg Boss ಇತಿಹಾಸದಲ್ಲೇ ದಾಖಲೆ ಬರೆದ ಲವರ್ ಬಾಯ್ ಸೂರಜ್ ಸಿಂಗ್! ಇದೀಗ ಬಯಲು
ಬಿಗ್ಬಾಸ್ 12ರಲ್ಲಿ ಸ್ಪರ್ಧಿಸಿದ್ದ ಸಾಫ್ಟ್ವೇರ್ ಎಂಜಿನಿಯರ್ ಸೂರಜ್ ಸಿಂಗ್, ಮನೆಯಿಂದ ಹೊರಬಂದ ನಂತರ 'ಪವಿತ್ರ ಬಂಧನ' ಧಾರಾವಾಹಿಯ ನಾಯಕರಾದರು. ಸೀರಿಯಲ್ ಪ್ರಮೋಷನ್ಗೆ ಬಿಗ್ಬಾಸ್ ಮನೆಗೆ ಹೋದರು. ಬಿಗ್ಬಾಸ್ ಇತಿಹಾಸದಲ್ಲಿಯೇ ದಾಖಲೆಯೊಂದನ್ನು ಸೃಷ್ಟಿಸಿದ್ದು ಅದರ ಬಗ್ಗೆ ನಟ ಹೇಳಿದ್ದೇನು?
Karnataka News Live 14 March 2026ಕುಂದಾಪುರದಲ್ಲಿ ರಿಷಬ್ ಶೆಟ್ಟಿ ಅವರ ₹12 ಕೋಟಿಯ ಅರಮನೆ - ಮನೆಯೊಳಗಿದೆ 300 ಕೆಜಿಯ ತುಳಸಿ ಕಟ್ಟೆ!
'ಕಾಂತಾರ' ಖ್ಯಾತಿಯ ರಿಷಬ್ ಶೆಟ್ಟಿ ತಮ್ಮ ಹುಟ್ಟೂರಾದ ಕುಂದಾಪುರದಲ್ಲಿ ಸುಮಾರು ₹12 ಕೋಟಿ ಮೌಲ್ಯದ ಭವ್ಯ ಬಂಗಲೆಯನ್ನು ನಿರ್ಮಿಸಿದ್ದಾರೆ. ಪರಂಪರೆ ಮತ್ತು ಆಧುನಿಕತೆಯ ಸಮ್ಮಿಶ್ರಣವಾಗಿರುವ ಈ ಮನೆಯು ಅರೇಬಿಯನ್ ಸಮುದ್ರದ ಸುಂದರ ನೋಟವನ್ನು ಹೊಂದಿದೆ.
Karnataka News Live 14 March 2026ಎಲ್ಲರ ಜೊತೆ ಎಲ್ಲರೂ ಮಲಗ್ತಾರೆ; ಬಾಲಿವುಡ್ನ ಕರಾಳ ರಿಲೇಶನ್ಶಿಪ್ ಬಯಲು ಮಾಡಿದ ಖ್ಯಾತ ಪತ್ರಕರ್ತೆ
ತೆರೆ ಮೇಲೆ ಕಾಣಿಸೋದು ಬೇರೆ, ರಿಯಲ್ ಆಗಿ ಕಾಣುವುದೇ ಬೇರೆ. ತೆರೆ ಮೇಲೆ ಕಾಣಿಸದಂತೆ ಸೆಲೆಬ್ರಿಟಿಗಳ ಲೈಫ್ ಕೂಡ ಇರೋದಿಲ್ಲ. ಖ್ಯಾತ ಪತ್ರಕರ್ತೆ Simi Chandoke ಅವರು ಬಾಲಿವುಡ್ನ ರಿಲೇಶನ್ಶಿಪ್ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ, ಲೇಖನ ಓದಿ.