ಬೆಂಗಳೂರಿನಲ್ಲಿರುವ ತಮ್ಮ ಕಚೇರಿಯನ್ನು ತಲುಪಲು ಪ್ರಯತ್ನಿಸುವಾಗ ಎದುರಿಸಿದ ಸಂಚಾರ ತೊಂದರೆಗಳ ಬಗ್ಗೆ ಸೋಶಿಯಲ್ ಮೀಡಿಯಾ ಯೂಸರ್ ಒಬ್ಬರು ಇತ್ತೀಚೆಗೆ ಪೋಸ್ಟ್ ಮಾಡಿದ್ದರು. ಇದರ ಬಗ್ಗೆ ಚರ್ಚೆ ಆರಂಭವಾಗಿದೆ.
- Home
- News
- State
- Karnataka News Live: 'ಬೆಂಗಳೂರು ಬಿಡುವ ಸಮಯ..' ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾದ ಬೆಂಗಳೂರು vs ಹೈದರಾಬಾದ್!
Karnataka News Live: 'ಬೆಂಗಳೂರು ಬಿಡುವ ಸಮಯ..' ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾದ ಬೆಂಗಳೂರು vs ಹೈದರಾಬಾದ್!

ಬೆಂಗಳೂರು: ಬಸ್, ಮೆಟ್ರೋ ರೈಲು ಪ್ರಯಾಣ ದರದ ನಂತರ ಇದೀಗ ನಗರದಲ್ಲಿ ಸಂಚರಿಸುವ ಆಟೋ ಪ್ರಯಾಣ ದರ ಆಗಸ್ಟ್ 1ರಿಂದ ಅನ್ವಯವಾಗುವಂತೆ ಹೆಚ್ಚಳ ಮಾಡಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ನಗರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮೊದಲ 2 ಕಿಮೀಗೆ (ಕನಿಷ್ಠ ದರ) 30 ರು. ಇದ್ದ ಪ್ರಯಾಣ ದರವನ್ನು 36 ರು.ಗೆ ಹೆಚ್ಚಿಸಲಾಗಿದೆ. ಉಳಿದಂತೆ ನಂತರದ ಪ್ರತಿ ಕಿಮೀ ದರವನ್ನು 15 ರು.ನಿಂದ 18ರು.ಗೆ ಏರಿಸಲಾಗಿದೆ. ಕಾಯುವಿಕೆ ದರವನ್ನು ಮೊದಲ 5 ನಿಮಿಷಕ್ಕೆ ಉಚಿತ ಮತ್ತು 5 ನಿಮಿಷದ ನಂತರದ ಪ್ರತಿ 15 ನಿಮಿಷದ ದರವನ್ನು 5 ರು.ನಿಂದ 10 ರು.ಗೆ ಹೆಚ್ಚಳ ಮಾಡಲಾಗಿದೆ. ಹಾಗೆಯೇ, ಪ್ರಯಾಣಿಕರು 20 ಕೆಜಿ ಲಗೇಜನ್ನು ಯಾವುದೇ ಶುಲ್ಕವಿಲ್ಲದೆ ಆಟೋದಲ್ಲಿ ತೆಗೆದುಕೊಂಡು ಹೋಗಬಹುದಾಗಿದ್ದು, 20 ರಿಂದ 50 ಕೆಜಿ ಲಗೇಜಿಗೆ ಪ್ರತಿ 20 ಕೆಜಿ ಲಗೇಜಿಗೆ 10 ರು.ನಂತೆ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಪರಿಷ್ಕೃತ ದರದ ಮೂಲಪಟ್ಟಿಯನ್ನು ಪ್ರತಿ ಆಟೋಗಳು ಪ್ರದರ್ಶಿಸಬೇಕು.
ಹಾಗೆಯೇ, ಅ. 10ರೊಳಗೆ (90 ದಿನ) ಮೀಟರ್ನ್ನು ಪರಿಷ್ಕೃತ ದರಕ್ಕೆ ನಿಗದಿ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
Karnataka News Live'ಬೆಂಗಳೂರು ಬಿಡುವ ಸಮಯ..' ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾದ ಬೆಂಗಳೂರು vs ಹೈದರಾಬಾದ್!
Karnataka News Liveಜಿಎಸ್ಟಿ ಭಾರ - ಗುಟ್ಕಾ, ಸಿಗರೇಟ್ ಸಿಗಲ್ಲ, ಈ ದಿನದಿಂದ ಎಲ್ಲವೂ ಬಂದ್ ಎಂದ ಅಂಗಡಿ ಮಾಲೀಕರು!
Karnataka News Liveಬೆಂಗಳೂರು ಇಲ್ಲದಿದ್ರೆ ಏನಂತೆ, 8 ಸಾವಿರ ಎಕರೆ ಜಾಗ ಕೊಡ್ತೇವೆ ನಮ್ಮಲ್ಲೇ ಏರೋಸ್ಪೇಸ್ ಪಾರ್ಕ್ ಮಾಡಿ ಎಂದ ಆಂಧ್ರ!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಸ್ತಾವಿತ ಏರೋಸ್ಪೇಸ್ ಪಾರ್ಕ್ಗಾಗಿ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
Karnataka News LiveBreaking - ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಕ್ಕೆ ಏಕರೂಪ ದರ ಜಾರಿ, ಸಿನಿಮಾ ಟಿಕೆಟ್ಗೆ ಇನ್ನು 200 ರೂಪಾಯಿ!
Karnataka News Liveಮಂಗಳೂರು ಜೈಲಿನೊಳಗೆ ರೌಡಿಸಂ - ಹಣಕ್ಕಾಗಿ ಸಹ ಕೈದಿಗಳಿಂದ ವಿಚಾರಣಾಧೀನ ಕೈದಿ ಮೇಲೆ ಹಲ್ಲೆ!
Karnataka News Liveವರ್ಕ್ ಫ್ರಮ್ ಹೋಂ ರೀಲ್ ನೋಡಿ ₹20 ಲಕ್ಷ ಕಳೆದುಕೊಂಡ ಮಂಗಳೂರು ಮಹಿಳೆ!
Karnataka News Liveಕಾಶಿ ಯಾತ್ರೆಗೆ ಹೋಗಿಬರುವ ಕನ್ನಡಿಗರಿಗೆ ಸರ್ಕಾರದಿಂದ ₹5,000 ಸಹಾಯಧನ; ಇಂದಿನಿಂದ ಅರ್ಜಿ ಆಹ್ವಾನ!
Karnataka News Liveಕೇವಲ 21,000 ರೂಗೆ ಭಾರತದಲ್ಲಿ ವಿಯೆಟ್ನಾಂ ಮೂಲದ ವಿನ್ಫಾಸ್ಟ್ ಕಾರು ಬುಕಿಂಗ್ ಆರಂಭ
ವಿಯೆಟ್ನಾಂ ಮೂಲದ ವಿನ್ಫಾಸ್ಟ್ ಕಾರು ಈಗಾಗಲೇ ಭಾರತಕ್ಕೆ ಎಂಟ್ರಿಕೊಟ್ಟಿದೆ. ಇದೀಗ ವಿನ್ಫಾಸ್ಟ್ VF 6 ಹಾಗೂ VF 7 ಕಾರಿನ ಬುಕಿಂಗ್ ಆರಂಭಗೊಂಡಿದೆ. ಕೇವಲ 21,000 ರೂಪಾಯಿಗೆ ವಿನ್ಫಾಸ್ಟ್ ಕಾರು ನಿಮ್ಮದಾಗಿಸಿಕೊಳ್ಳಬಹುದು.
Karnataka News LiveNeha Dhupia - ನಗ್ನ ದೇಹ ಹಾಗೂ ಲೈಂ*ಗಿಕ ಕ್ರಿಯೆಯನ್ನು ಶಾರುಖ್ ಖಾನ್ಗೆ ಹೋಲಿಸಿದ ಮಾದಕ ತಾರೆ!
ಮಾದಕತೆಯಿಂದಲೇ ಸದ್ದು ಮಾಡ್ತಿರೋ ನಟಿ ನೇಹಾ ಧೂಪಿಯಾ, ನಗ್ನ ದೇಹ ಹಾಗೂ ಲೈಂ*ಗಿಕ ಕ್ರಿಯೆಯನ್ನು ಶಾರುಖ್ ಖಾನ್ಗೆ ಹೋಲಿಸಿದ್ದಾರೆ. ಅವರು ಹೇಳಿದ್ದೇನು ನೋಡಿ!
Karnataka News Liveಶ್ರೀರಂಗಪಟ್ಟಣದ ದೇಗುಲದ ಬಳಿಯ ನಿರ್ಜನ ಪ್ರದೇಶದಲ್ಲಿ ಪಾರ್ಶ್ವವಾಯು ಪತ್ನಿಗೆ ಹೆರಿಗೆ ಮಾಡಿಸಿದ ಪತಿ!
Karnataka News Liveಮೊಬೈಲ್ ನೋಡಿ ಕುರುಡಾದ ವಿದ್ಯಾರ್ಥಿನಿ ವಿಡಿಯೋ ಮಾಡಿ ಕ್ಷಮೆ ಕೇಳಿದ ಶಿಕ್ಷಕಿ ವಂದನಾ ರೈ ಕಾರ್ಕಳ!
ಮೊಬೈಲ್ ಬಳಕೆಯಿಂದ ಮಕ್ಕಳ ಕಣ್ಣು ಕುರುಡಾಗುವ ಬಗ್ಗೆ ವಂದನಾ ರೈ ಟೀಚರ್ ಮಾಡಿದ್ದ ವಿಡಿಯೋಗೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ಕ್ಷಮೆ ಯಾಚಿಸಿದ್ದಾರೆ. ವಿಡಿಯೋವನ್ನು ಡಿಲೀಟ್ ಮಾಡಿದ್ದು, ಅವರ ಮುಂದಿನ ಹೇಳಿಕೆ ದಾಖಲಿಸಿದ್ದಾರೆ.
Karnataka News Liveಟೀಕೆಗಳಿಗೆ ಬಗ್ಗದ ಸರ್ಕಾರ, 17,700 ಕೋಟಿ ವೆಚ್ಚದ ಸುರಂಗ ರಸ್ತೆಗೆ ಜಾಗತಿಕ ಬಿಡ್ ಆಹ್ವಾನಿಸಿದ ಬೆಂಗಳೂರು ಸಂಸ್ಥೆ!
ಸುರಂಗ ರಸ್ತೆ ಯೋಜನೆಯ ವಿರುದ್ಧ ಸಾರ್ವಜನಿಕ ಟೀಕೆಗಳು ಹೆಚ್ಚುತ್ತಿರುವ ನಡುವೆಯೇ, ಕಾಂಗ್ರೆಸ್ ನೇತೃತ್ವದ ಸರ್ಕಾರವು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೆಚ್ಚಿನ ಯೋಜನೆಯನ್ನು ಮುಂದುವರಿಸಲು ನಿರ್ಧರಿಸಿದೆ.
Karnataka News Liveಜನಪ್ರಿಯ ಪಂಚಾಯತ್ ಸಿರೀಸ್ ನಟನಿಗೆ ಹೃದಯಾಘಾತ, ಆಸ್ಪತ್ರೆ ದಾಖಲು
ಇತ್ತೀಚೆಗಷ್ಟೇ ಪಂಚಾಯತ್ ಸೀಸನ್ 4 ಬಿಡುಗಡೆಯಾಗಿದೆ. ಭಾರಿ ಜನಪ್ರಿಯತೆ ಹಾಗೂ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿರುವ ಪಂಚಾಯತ್ ಸೀರಿಸ್ನ ನಟ ಹೃದಯಾಘಾತದಿಂದ ಆಸ್ಪತ್ರೆ ದಾಖಲಾಗಿದ್ದಾರೆ.
Karnataka News LiveShower Bath - ಶವರ್ನಲ್ಲಿ ಸ್ನಾನ ಮಾಡ್ತೀರಾ? ನೀವು ಮಾಡೋ ಈ ಒಂದು ತಪ್ಪು ಜೀವಕ್ಕೆ ಕುತ್ತು! ವೈದ್ಯೆ ಮಾತು ಕೇಳಿ
ನಾವು ಪ್ರತಿನಿತ್ಯ ಮಾಡುವ ಸ್ನಾನದ ಕ್ರಮದಿಂದಲೂ ಅನಾರೋಗ್ಯ ಸಮಸ್ಯೆ ತಂದುಕೊಳ್ಳುತ್ತಿದ್ದೇವೆ ಎನ್ನುವುದು ಗೊತ್ತಿದ್ಯಾ? ಶವರ್ನಲ್ಲಿ ಸ್ನಾನ ಮಾಡುವ ಪ್ರತಿಯೊಬ್ಬರೂ ಈ ವೈದ್ಯೆಯ ಮಾತು ಕೇಳಲೇಬೇಕು.
Karnataka News Liveಅತೀ ಕಡಿಮೆ ಬೆಲೆ ಎಸ್ಯುವಿ ನಿಸ್ಸಾನ್ ಮ್ಯಾಗ್ನೈಟ್ ಕಾರಿಗೆ 86,000 ರೂ ಡಿಸ್ಕೌಂಟ್
ನಿಸ್ಸಾನ್ ಮ್ಯಾಗ್ನೈಟ್ ಭಾರತದಲ್ಲಿ 2 ಲಕ್ಷ ಮಾರಾಟದ ಮೈಲಿಗಲ್ಲನ್ನು ದಾಟಿದೆ. ಈ ಸಂಭ್ರಮದಲ್ಲಿರುವ ನಿಸ್ಸಾನ್ ಇಂಡಿಯಾ ಇದೀಗ ಬರೋಬ್ಬರಿ 86,000 ರೂಪಾಯಿ ಡಿಸ್ಕೌಂಟ್ ಆಫರ್ ಘೋಷಿಸಲಾಗಿದೆ.
Karnataka News Liveಸರೋಜಾದೇವಿ ಪ್ರತಿಮೆಗಿಂತ ಹೆಸರುಳಿಸುವ ಕೆಲಸ ಮಾಡ್ತೇವೆ; ರಸ್ತೆಗೆ ಹೆಸರಿಡುವ ಸುಳಿವು ಬಿಚ್ಚಿಟ್ಟ ಡಿ.ಕೆ. ಶಿವಕುಮಾರ್!
Karnataka News Liveರೈತರ ಪ್ರತಿಭಟನೆಗೆ ಮಣಿದ ಸಿದ್ದು, ಏರೋಸ್ಪೇಸ್ ಪಾರ್ಕ್ಗೆ 1777 ಎಕರೆ ಭೂಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ!
Karnataka News Liveಕರ್ನಾಟಕ NEET UG 2025 ಕೌನ್ಸೆಲಿಂಗ್ ದಿನಾಂಕ ವಿಸ್ತರಣೆ, ಇನ್ನೆರಡು ದಿನವಷ್ಟೇ ಅವಕಾಶ
Karnataka News Liveಕರ್ನಾಟಕದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಹಗರಣ, ಅನರ್ಹ ವಿದ್ಯಾರ್ಥಿಗಳಿಗೆ 1.3 ಕೋಟಿ ಹಣ!
Karnataka News Liveಬೆಂಗಳೂರಲ್ಲಿ ರೈಡ್ ದುಬಾರಿ? 175 ರೂ ಆಟೋ ರದ್ದು ಮಾಡಿ ₹12 ಕೊಟ್ಟು ಬಸ್ಲ್ಲಿ ಉದ್ಯಮಿ ಪ್ರಯಾಣ
ಬೆಂಗಳೂರಿನ ಎಥರ್ ಸ್ಕೂಟರ್ ಕಂಪನಿ ಸಹ ಸಂಸ್ಥಾಪಕ ಬೆಂಗಳೂರಿನ ಆಟೋ ಹಾಗೂ ಕ್ಯಾಬ್ ಪ್ರಯಾಣ ದರ ಪ್ರಶ್ನಿಸಿದ್ದಾರೆ. ಕಾರಣ 4 ಕಿಲೋಮೀಟರ್ ದೂರದ ಕಚೇರಿಗೆ ತೆರಳಲು ಆಟೋ ಬುಕ್ ಮಾಡಲು 175 ರೂಪಾಯಿ, ಬಿಎಂಟಿಸಿ ಬಸ್ನಲ್ಲಿ 12 ರೂಪಾಯಿ .