ನಿಮಗೆ ನನ್ನ ಮೇಲೆ ದ್ವೇಷ ಇದ್ದರೆ ನೇರವಾಗಿ ಎದುರು ಬಂದು ಮಾತಾಡಿ, ಬಚ್ಚಿಟ್ಟುಕೊಂಡು ಸಿನಿಮಾ ಮೇಲೆ ಹೊಡೀಬೇಡಿ. ಮದರ್ ಪ್ರಾಮಿಸ್ ಒಂದೊಳ್ಳೆ ಸಿನಿಮಾ ಅಂತ ಗುರುತಿಸಿಕೊಂಡಿದೆ ಎಂದರು ಡಾಲಿ ಧನಂಜಯ.
Karnataka News Live: 'ಇದು ನನ್ನ ಕೊನೆಯ ಸಿನಿಮಾ ನಿರ್ಮಾಣ'... ಡಾಲಿ ಧನಂಜಯ ಹೀಗೆ ಹೇಳಿದ್ದೇಕೆ?

ತೀರ್ಥಹಳ್ಳಿ: ಆಗುಂಬೆ ಘಾಟ್ ಮಾರ್ಗದ ಅಗಲೀಕರಣಕ್ಕೆ ಸಂಬಂಧಿಸಿ ತಾಂತ್ರಿಕ ತಜ್ಞರ ಅಭಿಪ್ರಾಯದ ಆಧಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನ ಅಂತಿಮವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆಗುಂಬೆ ಮಾರ್ಗದ ಅಗಲೀಕರಣ ಮತ್ತು ಸುರಂಗ ಮಾರ್ಗ ನಿರ್ಮಾಣ ಎರಡಕ್ಕೂ ಅವಕಾಶವಿದ್ದು, ರಾಜ್ಯ ಸರ್ಕಾರದ ಪೂರ್ಣ ಸಹಕಾರವೂ ಇದೆ. ಅಂತಿಮ ತೀರ್ಮಾನ ಕೇಂದ್ರ ಸರ್ಕಾರದ್ದು ಎಂದರು.
ಹುಲಿಕಲ್ ಘಾಟಿಯ ಬಗ್ಗೆ ಪ್ರತಿಕ್ರಿಯಿಸಿ, ಹುಲಿಕಲ್ ಘಾಟಿಯ ಕೆಲಸ ಇನ್ನೂ ಪೂರ್ಣಗೊಂಡಿಲ್ಲ. ಕಾರು ಮತ್ತು ಪ್ರಯಾಣಿಕರ ಬಸ್ಸುಗಳಿಗೆ ಅನುಮತಿ ನೀಡಲಾಗಿದೆ. ಉಳಿದಂತೆ ಭಾರಿ ವಾಹನಗಳ ಸಂಚಾರದ ಬಗ್ಗೆ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.
Karnataka News Live 16 July 2026 'ಇದು ನನ್ನ ಕೊನೆಯ ಸಿನಿಮಾ ನಿರ್ಮಾಣ'... ಡಾಲಿ ಧನಂಜಯ ಹೀಗೆ ಹೇಳಿದ್ದೇಕೆ?
Karnataka News Live 16 July 2026 ಬೆಂಗಳೂರಿನಲ್ಲಿ ರಾತ್ರೋರಾತ್ರಿ 2500 ಕೆಜಿ ದ್ರಾಕ್ಷಿ ಕದ್ದ ಕಳ್ಳರು, ಕಣ್ಣೀರಿಟ್ಟ ರೈತ!
ಚಿಕ್ಕಬಳ್ಳಾಪುರದ ರೈತ ಬಸವರಾಜ್ ಅವರ ತೋಟದಿಂದ ಕಟಾವಿಗೆ ಸಿದ್ಧವಾಗಿದ್ದ 2.5 ಟನ್ 'ರೆಡ್ ಗ್ಲೋಬ್' ದ್ರಾಕ್ಷಿಯನ್ನು ಕಳ್ಳರು ರಾತ್ರೋರಾತ್ರಿ ಕದ್ದೊಯ್ದಿದ್ದಾರೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ ರೈತ, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಣ್ಣೀರು ಹಾಕುತ್ತಿದ್ದಾರೆ.
Karnataka News Live 16 July 2026 Om ನನ್ನ ನೆಚ್ಚಿನ ಸಿನಿಮಾ - ಉಪ್ಪಿ ನಿರ್ದೇಶನ, ಶಿವಣ್ಣ ಅಭಿನಯವನ್ನು ಕೊಂಡಾಡಿದ ಪೃಥ್ವಿರಾಜ್
Om Kannada Movie: ಭಾರತೀಯ ಚಿತ್ರರಂಗದ ಬಹುಮುಖ ಪ್ರತಿಭೆಗಳಲ್ಲಿ ಒಬ್ಬರಾಗಿರುವ ಖ್ಯಾತ ನಟ, ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಮತ್ತೊಮ್ಮೆ ಕನ್ನಡ ಸಿನಿಮಾಗಳ ಮೇಲಿನ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.
Karnataka News Live 16 July 2026 ಮದ್ವೆಗೆ ಮುಂಚೆ ರಾಧಿಕಾ ಜೊತೆ ಯಶ್ ಸುತ್ತಾಟ - ಜನರ ಮಾತು ಕೇಳಿ ರೋಸಿಹೋದ್ರಂತೆ ಅಮ್ಮ ಪುಷ್ಪಾ
Karnataka News Live 16 July 2026 Sa Re Ga Ma Pa Kannada Audition 2026 - ಬೆಂಗಳೂರಿನಲ್ಲಿ ಸರೆಗಮಪ ಶೋ ಆಡಿಷನ್ ಯಾವಾಗ?
Saregamapa Kannada Show: ಜೀ ಕನ್ನಡ ಸಂಗೀತ ಕಾರ್ಯಕ್ರಮ 'ಸರಿಗಮಪ' ಹೊಸ ಸೀಸನ್ನೊಂದಿಗೆ ಮರಳಿ ಬರುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಆಡಿಷನ್ ಕೂಡ ಆಗಿದೆ. ಹಾಗಿದ್ದರೆ ಯಾವಾಗ? ಎಲ್ಲಿ? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
Karnataka News Live 16 July 2026 ಥೇಟ್ ಶಿವನಂತೆ ಅಕುಲ್ ಬಾಲಾಜಿ ಹೊಸ ಮನೆಗೆ ಎಂಟ್ರಿ ಕೊಟ್ಟ ಶಿವಣ್ಣ - ವಿಡಿಯೋ ವೈರಲ್
ವಿಡಿಯೋದಲ್ಲಿ ಶಿವರಾಜ್ಕುಮಾರ್, ಸಾಂಪ್ರದಾಯಿಕ ಕಪ್ಪು ಬಣ್ಣದ ಬಟ್ಟೆ, ಹಣೆಗೆ ತಿಲಕ, ಕಿವಿಯಲ್ಲಿ, ಕೊರಳಲ್ಲಿ ಮತ್ತು ಕೈಯಲ್ಲಿ ರುದ್ರಾಕ್ಷಿ ಮಾಲೆ ಧರಿಸಿ ಮನೆಯೊಳಗೆ ಪ್ರವೇಶಿಸುತ್ತಿರುವ ದೃಶ್ಯಗಳು ಗಮನ ಸೆಳೆಯುತ್ತವೆ.
Karnataka News Live 16 July 2026 'RX ಬೈಕ್ ಕಥೆಯೊಂದಿಗೆ ಬರುತ್ತಿದೆ 'ರಾ.. ರಾ.. RX' - ಯತಿರಾಜ್ ಹೊಸ ಕನಸಿಗೆ ಚಾಲನೆ
Ra Ra RX Kannada Movie: ಪತ್ರಕರ್ತ, ಕಲಾವಿದ ಹಾಗೂ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಯತಿರಾಜ್ ಇದೀಗ ತಮ್ಮ ಹೊಸ ಕನಸಿನ ಸಿನಿಮಾ 'ರಾ.. ರಾ.. RX' ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.
Karnataka News Live 16 July 2026 ಬೆಂಗಳೂರಿನಲ್ಲಿ ಹೊಸ ಕ್ರಾಂತಿಗೆ ಮುಂದಾದ Yulu, ರಾಜಧಾನಿಯಲ್ಲಿ ಫ್ಲೀಟ್ ಹೆಚ್ಚಿಸಲು ಮುಂದಾದ ಎಲೆಕ್ಟ್ರಿಕ್ ಬೈಕ್!
Karnataka News Live 16 July 2026 GBA ಮಾದರಿಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಕೂಡ ವಿಭಜನೆ?
ರಾಜಧಾನಿಯ ಕಾನೂನು ಸುವ್ಯವಸ್ಥೆ ಬಲಪಡಿಸಲು, ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಅನ್ನು ಎರಡು ಅಥವಾ ಮೂರು ಭಾಗಗಳಾಗಿ ವಿಭಜಿಸಲು ಕರ್ನಾಟಕ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಈ ಪ್ರಸ್ತಾವನೆಯನ್ನು ಖಚಿತಪಡಿಸಿದ್ದಾರೆ.
Karnataka News Live 16 July 2026 ಯಶ್ ಜೊತೆ ಕೆಲಸ ಮಾಡಿದ ನಿರ್ದೇಶಕ ಈಗ ಹೀರೋ... 'ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ' ವಿಶೇಷವೇನು?
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಸೂಪರ್ ಹಿಟ್ 'ರಾಜಾಹುಲಿ' ಚಿತ್ರದ ಸಹಾಯಕ ನಿರ್ದೇಶಕರಾಗಿ ಸಿನಿಪಯಣ ಆರಂಭಿಸಿದ್ದ ಹೊನ್ನರಾಜ್, ಇದೀಗ 'ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ' ಚಿತ್ರದ ಮೂಲಕ ಹೊಸ ಅಧ್ಯಾಯ ಆರಂಭಿಸಿದ್ದಾರೆ.
Karnataka News Live 16 July 2026 ಕರಾವಳಿಯ ಕಂಬಳಕ್ಕೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ - 23 ಕೂಟಗಳಿಗೆ ಬಂಪರ್ ಅನುದಾನ ಘೋಷಣೆ
Karnataka News Live 16 July 2026 'ಅತಿಕಾಯ'ದಲ್ಲಿ ನಿರೂಪ್ ಭಂಡಾರಿಗೆ ಜೋಡಿಯಾದ ಸ್ವಾತಿಷ್ಟ ಕೃಷ್ಣನ್ - ರಗಡ್ ಲುಕ್ ವೈರಲ್
'ಅತಿಕಾಯ' ಚಿತ್ರದಲ್ಲಿ ಅವರು ಇದುವರೆಗೂ ಕಾಣಿಸದ ರಗಡ್ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದು, ಅವರ ಜೋಡಿಯಾಗಿ ಪ್ರತಿಭಾವಂತ ನಟಿ ಸ್ವಾತಿಷ್ಟ ಕೃಷ್ಣನ್ ಅಭಿನಯಿಸುತ್ತಿರುವುದು ಚಿತ್ರದ ಮತ್ತೊಂದು ವಿಶೇಷ.
Karnataka News Live 16 July 2026 ಮಂಗಳೂರು - ಉಪ್ಪಿನಂಗಡಿಯಲ್ಲಿ ಖೋಟಾನೋಟು ದಂಧೆ ಪತ್ತೆ, ಪ್ರಿಂಟಿಂಗ್ ಮೆಷಿನ್, RBI ಸೀಲ್ ಸಹಿತ 7 ಮಂದಿ ಅರೆಸ್ಟ್!
Karnataka News Live 16 July 2026 ಬಾತ್ಟಬ್ನಲ್ಲಿ ಮಗುವಿಗೆ ಸ್ನಾನ ಮಾಡಿಸಿದ್ದ ಮೆಸ್ಸಿ; 19 ವರ್ಷಗಳ ಬಳಿಕ ಅದೇ ಮಗು ಈಗ ವಿಶ್ವಕಪ್ ಫೈನಲ್ನಲ್ಲಿ ಎದುರಾಳಿ!
ಫುಟ್ಬಾಲ್ ದಂತಕಥೆ ಮೆಸ್ಸಿ ಮತ್ತು ಉದಯೋನ್ಮುಖ ತಾರೆ ಲ್ಯಾಮಿನ್ ಯಮಾಲ್ 2026ರ ವಿಶ್ವಕಪ್ ಫೈನಲ್ನಲ್ಲಿ ಮುಖಾಮುಖಿಯಾಗುತ್ತಿದ್ದಾರೆ. 19 ವರ್ಷಗಳ ಹಿಂದೆ, 2007ರಲ್ಲಿ ನಡೆದ ಒಂದು ಚಾರಿಟಿ ಫೋಟೋಶೂಟ್ನಲ್ಲಿ ಮೆಸ್ಸಿ, ಹಸುಗೂಸಾಗಿದ್ದ ಯಮಾಲ್ನನ್ನು ಎತ್ತಿಕೊಂಡಿದ್ದ ಅಪರೂಪದ ಚಿತ್ರ ವೈರಲ್ ಆಗಿದೆ.
Karnataka News Live 16 July 2026 Rukmini Radha Krishna Movie - 'ರುಕ್ಮಿಣಿ ರಾಧಾ ಕೃಷ್ಣ' ಮೂಲಕ ಬೆಳ್ಳಿ ತೆರೆ ಮೇಲೆ ನಟಿ ಮೋಕ್ಷಿತಾ ಪೈ
Rukmini Radha Krishna Kannada Movie: ಪಾರು ಧಾರಾವಾಹಿ ಖ್ಯಾತಿಯ ನಟಿ ಮೋಕ್ಷಿತಾ ಪೈ ಅವರು 'ರುಕ್ಮಿಣಿ ರಾಧಾಕೃಷ್ಣ' ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಎರಡು ಹಾಡುಗಳು ರಿಲೀಸ್ ಆಗಿವೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
Karnataka News Live 16 July 2026 ಉಡುಪಿ - ಹೌಸ್ ಕೀಪಿಂಗ್ ಮಗಳು, ಕನ್ನಡ ಶಾಲೆಯ ಹಳ್ಳಿ ಪ್ರತಿಭೆ ಸ್ಪೂರ್ತಿ ಶೆಟ್ಟಿ'ಮಿಸ್ ಯೂನಿವರ್ಸ್ ಇಂಡಿಯಾ' ಫೈನಲಿಸ್ಟ್!
ಉಡುಪಿಯ ಸಾಮಾನ್ಯ ಕುಟುಂಬದ ಸ್ಪೂರ್ತಿ ಶೆಟ್ಟಿ 'ಮಿಸ್ ಯೂನಿವರ್ಸ್ ಇಂಡಿಯಾ' ಸೌಂದರ್ಯ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ. ಪ್ರಾದೇಶಿಕ ಸುತ್ತಿನಲ್ಲಿ ಸೋತರೂ 'ವೈಲ್ಡ್ ಕಾರ್ಡ್ ಎಂಟ್ರಿ' ಮೂಲಕ ರಾಷ್ಟ್ರೀಯ ಮಟ್ಟಕ್ಕೆ ಲಗ್ಗೆ ಇಟ್ಟಿರುವ ಇವರ ಯಶೋಗಾಥೆ ಹಲವರಿಗೆ ಸ್ಪೂರ್ತಿದಾಯಕವಾಗಿದೆ.
Karnataka News Live 16 July 2026 ಕೈಫ್ ಕೊಟ್ಟಿದ್ದು 10ಕ್ಕೆ 4 ಅಂಕ.. ಬೆನ್ನಲ್ಲೇ ಗಂಭೀರ್ ಮೇಲೆ ಮತ್ತೊಬ್ಬ ದಂತಕತೆ ಆಕ್ರೋಶ..!
ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರು ಎರಡು ವರ್ಷ ಪೂರೈಸಿದ್ದಾರೆ. ಬೆನ್ನಲ್ಲೇ ಅವರ ಕಾರ್ಯ ಕ್ಷಮತೆ ಬಗ್ಗೆ ಮಾಜಿ ಕ್ರಿಕೆಟಿಗರು ಪ್ರಶ್ನೆ ಮಾಡಿದ್ದಾರೆ. ಮೊಹ್ಮದ್ ಕೈಫ್ 10ಕ್ಕೆ 4 ಅಂಕ ನೀಡಿದ ಬೆನ್ನಲ್ಲೇ ಜಹೀರ್ ಖಾನ್ ಕೂಡ ರೇಟ್ ನೀಡಿದ್ದಾರೆ. ಎಷ್ಟು ಎಂದು ತಿಳಿದುಕೊಳ್ಳಲು ಸ್ಟೋರಿ ಓದಿ.
Karnataka News Live 16 July 2026 ಇದು ಟಿ20 ಅಲ್ಲ, ರನ್ ಸುನಾಮಿ...! ನಿಕೋಲಸ್ ಪೂರನ್ ಅತಿವೇಗದ ಶತಕ ನೀರಲ್ಲಿ ಹೋಮ; 266 ರನ್ ಚೇಸ್ ಮಾಡಿ ವಿಶ್ವದ ಗಮನ ಸೆಳೆದ ಪಂದ್ಯ!
Karnataka News Live 16 July 2026 ನನಗ್ಯಾರು ಫ್ರೆಂಡ್ಸ್ ಇಲ್ಲ ರೀ ಅಂತಾ ಕಣ್ಣೀರಿಟ್ಟ ಮಹಾನಟಿ ವರ್ಷಾ ಡಿಗ್ರಜೆ; ವಿಡಿಯೋ
ಜೀ ಕನ್ನಡದ ಮಹಾನಟಿ ಖ್ಯಾತಿಯ ನಟಿ ವರ್ಷಾ ಡಿಗ್ರಜೆ, ತಮಗೆ ಸ್ನೇಹಿತರಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಕಣ್ಣೀರಿಟ್ಟಿದ್ದಾರೆ. ಶಾಲಾ ದಿನಗಳಲ್ಲಿ ತಾನು ಮಾಡಿದ ತರಲೆ ಕೆಲಸಗಳಿಂದಾಗಿ ಯಾರು ತನ್ನೊಂದಿಗೆ ಸ್ನೇಹ ಬೆಳೆಸಲಿಲ್ಲ ಎಂದು ವಿಡಿಯೋದಲ್ಲಿ ವಿವರಿಸಿದ್ದಾರೆ.