ಈ ಪರಿಸ್ಥಿತಿ ದೇಶಕ್ಕೆ ಬರುತ್ತದೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ವರ್ಷದ ಹಿಂದೆಯೇ ಹೇಳಿದ್ದರು ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Home
- News
- State
- Karnataka News Live: ಅಂಬಾನಿ ಅದಾನಿಯಂತ ಉದ್ಯಮಿಗಳ ಸಂಪತ್ತು ಪಡೆದು ಜನರ ನೆರವಿಗೆ ಬರಲಿ - ಶಾಸಕ ಪೊನ್ನಣ್ಣ ಹೇಳಿದ್ದೇನು?
Karnataka News Live: ಅಂಬಾನಿ ಅದಾನಿಯಂತ ಉದ್ಯಮಿಗಳ ಸಂಪತ್ತು ಪಡೆದು ಜನರ ನೆರವಿಗೆ ಬರಲಿ - ಶಾಸಕ ಪೊನ್ನಣ್ಣ ಹೇಳಿದ್ದೇನು?

ವಿಜಯಪುರ: ಯತ್ನಾಳ್ ಅವರು ಹೊಸ ಪಕ್ಷ ಮಾಡಲಿ ಅವರಿಗೆ ಒಳ್ಳೆಯದಾಗಲಿ. ಹೊಸ ಪಕ್ಷ ಮಾಡಿದರೆ ನಾನು ಬೆಂಬಲ ಕೊಡುತ್ತೇನೆ. ತಮಿಳುನಾಡಿನ ವಿಜಯ್ ರೀತಿ ಅವರು ಸಿಎಂ ಆಗುತ್ತಾರೆ. ಆದರೆ ಅವರು ಹೊಸ ಪಕ್ಷ ಮಾಡುವುದಿಲ್ಲ. ಸುಮ್ಮನೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಹೇಗಾದರೂ ಮಾಡಿ ನನ್ನನ್ನು ಬಿಜೆಪಿಗೆ ವಾಪಸ್ ತೆಗೆದುಕೊಳ್ಳಿ, ನನಗೆ ವಿಜಯಪುರ ಟಿಕೆಟ್ ಕೊಡಿ ಅಂತಾರಷ್ಟೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಲೇವಡಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರು ಬಿಜೆಪಿಯಿಂದ ಉಚ್ಛಾಟಿತರಿದ್ದಾರೆ. ಆದರೂ ಬಿಜೆಪಿ ವ್ಯಾಮೋಹ ಇವರಿಗೆ ಹೋಗಿಲ್ಲ. ತಾಕತ್ತಿದ್ದರೆ ಇವರು ಜೆಸಿಬಿ ಪಾರ್ಟಿ ಮಾಡಲಿ. ವಿಜಯಪುರದವರು ಮುಖ್ಯಮಂತ್ರಿಯಾಗಲಿ. ವಿಜಯಪುರದವರು ಮುಖ್ಯಮಂತ್ರಿಯಾದರೆ ನನಗೂ ಸಂತೋಷವಿದೆ. ಆದರೆ ಇವರು ಹಾಗೆ ಮಾಡುವುದಿಲ್ಲ. ಇವರು ಸುಮ್ಮನೆ ಜೆಸಿಬಿ ತೋರಿಸಿ ಹೆದರಿಸಿ ವಿಜಯಪುರ ನಗರ ಟಿಕೆಟ್ ಪಡೆಯುವುದಷ್ಟೆ ಅವರ ಬೇಡಿಕೆ ಎಂದರು.
Karnataka News Live 16 May 2026ಅಂಬಾನಿ ಅದಾನಿಯಂತ ಉದ್ಯಮಿಗಳ ಸಂಪತ್ತು ಪಡೆದು ಜನರ ನೆರವಿಗೆ ಬರಲಿ - ಶಾಸಕ ಪೊನ್ನಣ್ಣ ಹೇಳಿದ್ದೇನು?
Karnataka News Live 16 May 2026Darshan Case Shocking - ಜೈಲಿನಲ್ಲೇ ನಟ ದರ್ಶನ್ ಲಾಕ್; ಕೇಸ್ ವಿಚಾರಣೆ ಇನ್ನೂ ವಿಳಂಬವಾದ್ರೆ ಮುಂದೇನ್ ಆಗುತ್ತೆ ಸ್ವಾಮಿ?
ಈ ಹಂತದಲ್ಲಿ ದರ್ಶನ್ ಬೇಲ್ ಕೇಳಿ ತಪ್ಪು ಮಾಡಿದ್ರಾ ಅನ್ನೋ ಚರ್ಚೆ ಕಾನೂನು ಪಂಡಿತರ ನಡುವೆ ಶುರುವಾಗಿದೆ. ಯಾಕಂದ್ರೆ ಈ ಹಿಂದೆ ದರ್ಶನ್ಗೆ ಹೈಕೋರ್ಟ್ ನೀಡಿದ್ದ ಬೇಲ್ನ ಇದೇ ಸುಪ್ರೀಂ ಕೋರ್ಟ್ ರದ್ದು ಮಾಡಿತ್ತು. ಸದ್ಯಕ್ಕೆ ನಟ ದರ್ಶನ್ ಮುಂದೆ ಬೇರೆ ಯಾವ ದಾರಿ ಇದೆ? ಈ ಸ್ಟೋರಿ ನೋಡಿ..
Karnataka News Live 16 May 2026ದೀಪಿಕಾ ರೆಡ್ಡಿ, ಬಿಂದು ಗೌಡ ಸೇರಿದಂತೆ ಇಡೀ KPYCC ಪದಾಧಿಕಾರಿಗಳ ವಜಾ ಮಾಡಿದ ಭಾರತೀಯ ಯುವ ಕಾಂಗ್ರೆಸ್
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ (KPYCC) ಪದಾಧಿಕಾರಿಗಳನ್ನು ಭಾರತೀಯ ಯುವ ಕಾಂಗ್ರೆಸ್ ಹೈಕಮಾಂಡ್ ಅಮಾನತುಗೊಳಿಸಿದೆ. ಕರ್ತವ್ಯ ಲೋಪ ಮತ್ತು ನಿಷ್ಕ್ರಿಯತೆಯ ಕಾರಣ ನೀಡಿ ದೀಪಿಕಾ ರೆಡ್ಡಿ, ಬಿಂದು ಗೌಡ ಸೇರಿದಂತೆ ಇಡೀ ರಾಜ್ಯ ಸಮಿತಿಯನ್ನು ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ.
Karnataka News Live 16 May 2026ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಬ್ಯಾನರ್ನಲ್ಲಿ 'ಮುಂದಿನ ಸಿಎಂ ಡಿಕೆಶಿ' - ರಾಜಕೀಯದಲ್ಲಿ ಸಂಚಲನ- ಸಚಿವೆ ಹೇಳಿದ್ದೇನು
Karnataka News Live 16 May 2026Towels - ಟವೆಲ್ ತೊಳೆಯೋದು ಹೇಗೆ? ಹೊಸದರಂತೆ ಮೃದುವಾಗಿಡಲು ಇಲ್ಲಿವೆ ಸಿಂಪಲ್ ಟಿಪ್ಸ್
ಸಾಮಾನ್ಯವಾಗಿ ಮನೆಗಳಲ್ಲಿ ಟವೆಲ್ಗಳು ಬೇಗನೆ ಹಾಳಾಗುತ್ತವೆ. ಒಂದೆರಡು ಬಾರಿ ತೊಳೆದ ತಕ್ಷಣ ಗಟ್ಟಿಯಾಗಿ, ಹಳೆಯದರಂತೆ ಕಾಣಿಸುತ್ತವೆ. ಅವುಗಳನ್ನು ಹೊಸದರಂತೆ ಮೃದುವಾಗಿ ಇಟ್ಟುಕೊಳ್ಳಲು ಏನು ಮಾಡಬೇಕು ಗೊತ್ತಾ?
Karnataka News Live 16 May 2026ದೇಶದ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ವಿಫಲ - ಬೆಂಗಾವಲು ವಾಹನ ಸೇವೆ ಕೈಬಿಟ್ಟ ಎ.ಎಸ್.ಪೊನ್ನಣ್ಣ
ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದ ದೇಶದಲ್ಲಿ ಎದುರಾಗಿರುವ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ವಿಫಲಾಗಿದೆ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಡಿಕೇರಿಯಲ್ಲಿ ಹೇಳಿದ್ದಾರೆ.
Karnataka News Live 16 May 2026ಬೆಂಗಳೂರಲ್ಲೊಂದು ವಿಚಿತ್ರ - ತಾಯಂದಿರ ದಿನಕ್ಕೆ ಅಮ್ಮನ ಫೋಟೋ ಶೇರ್ ಮಾಡಿದ ಪತ್ನಿ ಮೇಲೆ ಹಲ್ಲೆ - ಸ್ಥಿತಿ ಗಂಭೀರ
Karnataka News Live 16 May 2026CM Vijay Gift to Trisha - ಒಲವಿನ ಗೆಳತಿಗೆ ಭಾರೀ ಉಡುಗೊರೆ ಕೊಟ್ಟ ಸಿಎಂ ವಿಜಯ್; ದಳಪತಿ ದರ್ಬಾರ್ಗೆ ಹೌಹಾರಿದ ತಮಿಳುನಾಡು!
ತಮಿಳುನಾಡಿನಲ್ಲಿ ಚುನಾವಣೆ ಗೆದ್ದು ವಿಜಯ್ ಸಿಎಂ ಆದ ಮೇಲೆ ತ್ರಿಷಾ ಕೃಷ್ಣನ್ ಹೆಸರು ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಇಬ್ಬರ ನಂಟಿನ ಬಗ್ಗೆ ಫುಲ್ ಗುಲ್ಲೋ ಗುಲ್ಲು. ಈ ನಡುವೆ ದಳಪತಿ ತಮ್ಮ ಸಿಎಂ ಪವರ್ ಬಳಸಿ ಗೆಳತಿಗೆ ಒಂದು ಒಲವಿನ ಉಡುಗೊರೆೆಯನ್ನೇ ಕೊಟ್ಟುಬಿದ್ದಾರೆ
Karnataka News Live 16 May 2026ಸಿನಿಮಾಗೆ ಕಥೆ ಮುಖ್ಯವೇ, ಸೀಕ್ವೆಲ್ ಮುಖ್ಯವೇ? ಇಲ್ಲಿದೆ ಕನ್ನಡ ಚಿತ್ರರಂಗದ ಹೊಸ ಟ್ರೆಂಡ್ ವಿಶ್ಲೇಷಣೆ!
ಇಲ್ಲಿಯವರೆಗೆ ಎಲ್ಲವೂ ಸರಿಯಿತ್ತು. ಆದರೆ ಈ ಸಿನಿಮಾಗಳ ಸಕ್ಸಸ್, ಎರಡು ಭಾಗಗಳಲ್ಲಿ ಅವು ಮಾಡಿದ ಹಣವನ್ನು ನೋಡಿ ಕಥೆ ಇರಲಿ ಇಲ್ಲದಿರಲಿ ಹೆಚ್ಚಿನ ಚಿತ್ರತಂಡಗಳು ಸಿನಿಮಾವನ್ನು ಎರಡು ಭಾಗಗಳಲ್ಲಿ ತರಲು ಶುರು ಮಾಡಿದರು.
Karnataka News Live 16 May 2026ಬೀದರ್-ಬೆಂಗಳೂರು ವಿಮಾನ ಸೇವೆ ಶೀಘ್ರವೇ ಪುನರಾರಂಭ, ಮತ್ತೆ ಜಿಲ್ಲೆಯ ಜನತೆಗೆ ಸಂತಸದ ಸುದ್ದಿ
Karnataka News Live 16 May 2026ಆ ಪವರ್ಫುಲ್ ಪಾತ್ರದಲ್ಲಿ ಶಿವಣ್ಣ - ಮೆಗಾಸ್ಟಾರ್ ಮಗನಿಗೆ ಕುಸ್ತಿ ಗುರುವಾದ ಹ್ಯಾಟ್ರಿಕ್ ಹೀರೋ!
ಮೆಗಾಸ್ಟಾರ್ ಪುತ್ರ ರಾಮ್ ಚರಣ್ ಅಭಿನಯದ ‘ಪೆದ್ದಿ’ ಚಿತ್ರದಲ್ಲಿ ಗೌರ ನಾಯ್ಡು ಪಾತ್ರದ ಶಿವರಾಜ್ಕುಮಾರ್ ಫಸ್ಟ್ ಲುಕ್ ಬಿಡುಗಡೆಯಾಗಿದೆ. ವಿಭಿನ್ನ ಗೆಟಪ್ಗೆ ಅಭಿಮಾನಿಗಳ ಮೆಚ್ಚುಗೆ ವ್ಯಕ್ತವಾಗಿದೆ.
Karnataka News Live 16 May 2026ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ನ್ಯಾಯಾಲಯದ ನಿರ್ದೇಶನದಲ್ಲಿ ತನಿಖೆ ನಡೆಯಲಿ - ಸಚಿವ ಶರಣಪ್ರಕಾಶ ಪಾಟೀಲ್
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಕೇಂದ್ರ ಸರ್ಕಾರ ವಿರುದ್ಧ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್ ವಾಗ್ದಾಳಿ ನಡೆಸಿದ್ದು, CET ಮಾದರಿ ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ.
Karnataka News Live 16 May 2026Salman Khan Shoking - 'ಇಲ್ಲಿಯವರೆಗೂ ಯಾವತ್ತೂ ನಾನು ನನ್ನ ಸಿನಿಮಾದ ಸ್ಕ್ರಿಪ್ಟ್ ಓದಿಲ್ಲ'.. ಇನ್ಮುಂದೆ ಏನಂತೆ?
ಇತ್ತೀಚೆಗೆ ಸಲ್ಮಾನ್ ಅವರು ನೀಡಿರುವ ಒಂದು ಹೇಳಿಕೆ ಇಡೀ ಚಿತ್ರರಂಗವೇ ಬೆರಗಾಗುವಂತೆ ಮಾಡಿದೆ. ಸುಮಾರು ಮೂರು ದಶಕಗಳಿಂದ ಬಾಲಿವುಡ್ ಆಳುತ್ತಿರುವ ಈ ನಟ, ತಮ್ಮ ಸಿನಿಮಾಗಳ ಸ್ಕ್ರಿಪ್ಟ್ (Script) ಬಗ್ಗೆ ಅಚ್ಚರಿಯ ಸಂಗತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ಅದೇನು ನೋಡಿ..
Karnataka News Live 16 May 2026ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಆಮೆಗಳ ಕಳ್ಳಸಾಗಾಟ, ವಿದೇಶದಿಂದ ಬೆಂಗಳೂರಿಗೆ ಬಂದ ಅಳಿವಿನಂಚಿನಲ್ಲಿರುವ ಆಮೆಗಳು!
Karnataka News Live 16 May 2026Lo Naveena ಚಿತ್ರ ವಿಮರ್ಶೆ - ನವೀನ್ ಸಜ್ಜು ಅಭಿನಯದ ಭಾವನಾತ್ಮಕ ಕಥೆ ಹೇಗಿದೆ?
ಹಳ್ಳಿಯಿಂದ ನಗರಕ್ಕೆ ಹೋಗುವ ತರುಣನೊಬ್ಬನ ಆತ್ಮಕತೆ ಈ ಸಿನಿಮಾ. ಮುಗ್ಧತೆ ನಿಧಾನಕ್ಕೆ ಮಾಯವಾಗಿ ಪ್ರಬುದ್ಧತೆ ಆವರಿಸಿಕೊಳ್ಳುವ ಕಥನ. ಮಂಡ್ಯ ಭಾಗದ ಒಂದು ಹಳ್ಳಿಯಲ್ಲಿ ಕತೆ ಆರಂಭವಾಗುತ್ತದೆ. ಅಲ್ಲೊಬ್ಬ ತರುಣ.
Karnataka News Live 16 May 2026Share Movie Review - 'ಕರ್ಣ' ಖ್ಯಾತಿಯ ಕಿರಣ್ ರಾಜ್ ನಟನೆಯ 'ಶೇರ್' ಸಿನಿಮಾ ಹೇಗಿದೆ?
ಮಾರ್ಕೆಟ್ನಲ್ಲಿ ಮೂಟೆ ಹೊರುವ ನಾಯಕನ ತಂಡ, ಅನಾಥರಿಗೆ ನೆರಳಾಗುವ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುತ್ತ ಒಂದು ನಾರ್ಮಲ್ ಕತೆಯಾಗಿ ಸಾಗುವ ಚಿತ್ರದಲ್ಲಿ ಅಚ್ಚರಿಯ ತಿರುವೊಂದು ಬರುತ್ತದೆ.
Karnataka News Live 16 May 2026ನೇರಳೆ ಮಾರ್ಗದ ಮೆಟ್ರೊ ನಾಳೆ 2 ಗಂಟೆ ಸಂಚರಿಸಲ್ಲ - ಯಾವೆಲ್ಲಾ ಮಾರ್ಗ? ಫುಲ್ ಡಿಟೇಲ್ಸ್ ಇಲ್ಲಿದೆ
ಮೇ 17ರ ಭಾನುವಾರದಂದು, ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ನಿರ್ವಹಣಾ ಕಾಮಗಾರಿಯಿಂದಾಗಿ ಮೆಟ್ರೋ ಸಂಚಾರದಲ್ಲಿ ಭಾಗಶಃ ವ್ಯತ್ಯಯ ಉಂಟಾಗಲಿದೆ. ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಬೆಳಗ್ಗೆ 7 ರಿಂದ 9 ಗಂಟೆಯವರೆಗೆ ಸೇವೆ ಸ್ಥಗಿತಗೊಳ್ಳಲಿದೆ.
Karnataka News Live 16 May 2026ತನ್ನ ರಕ್ತವನ್ನೇ ಭಕ್ಷಿಸಿದ ತಂದೆ, ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾ*ಚಾರ, ಸ್ನೇಹಿತನನ್ನೂ ಮಲಗಿಸಿದ ಪಾಪಿ ಅಪ್ಪ!
Karnataka News Live 16 May 2026Bengaluru - ಈ ಬೆಂಗಳೂರಿಗರಿಗೆ ಬುದ್ಧಿಯೇ ಇಲ್ವಾ? ಇಲ್ಲೂ ಕಸ ಹಾಕೋದು ಬಿಟ್ಟಿಲ್ಲ ನೋಡಿ
ಬೆಂಗಳೂರಿನಲ್ಲಿ ಕಸದ ಸಮಸ್ಯೆ ಗಂಭೀರವಾಗಿದ್ದು, ಕೆಲವರು ಜೆಪಿ ಪಾರ್ಕ್ ಬಳಿಯ ಫ್ಲೈಓವರ್ಗಳ ಕೆಳಗೆ ಅಕ್ರಮವಾಗಿ ತ್ಯಾಜ್ಯ ಸುರಿಯುತ್ತಿದ್ದಾರೆ. ಸ್ವಚ್ಛ ನಗರಕ್ಕಾಗಿ ಸಾರ್ವಜನಿಕರು ಮತ್ತು ಅಧಿಕಾರಿಗಳು ಜವಾಬ್ದಾರಿಯುತವಾಗಿ ವರ್ತಿಸುವುದು ಅತ್ಯಗತ್ಯವಾಗಿದೆ.
Karnataka News Live 16 May 2026ಯಶವಂತಪುರ-ಗದಗ ಬೈಪಾಸ್-ವಿಜಯಪುರ ರೈಲಿಗೆ ವಿರೋಧ; 500 ರೂಪಾಯಿ ಯಾರ್ ಕೊಡ್ತಾರೆ ಸ್ವಾಮಿ?
ಬೆಂಗಳೂರು-ವಿಜಯಪುರ ನಡುವೆ ಗದಗ ಬೈಪಾಸ್ ಮೂಲಕ ಹೊಸ ವಿಶೇಷ ರೈಲು ಸೇವೆ ಆರಂಭವಾಗಿದ್ದು, ಇದು ವಿಜಯಪುರ ಜನರಿಗೆ ಸಂತಸ ತಂದಿದೆ. ಆದರೆ, ಈ ರೈಲು ಗದಗ ನಗರವನ್ನು ಪ್ರವೇಶಿಸದ ಕಾರಣ ಅಲ್ಲಿನ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.