11:34 PM (IST) Oct 16

Karnataka News Live 16 October 2025BBK 12 ಗೆದ್ದೇ ಗೆಲ್ತೀನಿ ಎಂದು, ಫಿನಾಲೆಗೂ ಮುನ್ನ ಬೆಳಗಿನ ಜಾವವೇ ಮನೆಯಿಂದ ಹೊರಬಿದ್ದ ಸ್ಪರ್ಧಿ ಯಾರು?

Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಅಶ್ವಿನಿ ಗೌಡ, ರಾಶಿಕಾ ಶೆಟ್ಟಿ, ಮಾಳು ನಿಪನಾಳ, ಕಾಕ್ರೋಚ್‌ ಸುಧಿ ಅವರು ಫೈನಲಿಸ್ಟ್‌ ಆಗಿದ್ದಾರೆ. ಉಳಿದಂತೆ ಎಲ್ಲರೂ ಎಲಿಮಿನೇಶನ್‌ಗೆ ನಾಮಿನೇಟ್‌ ಆಗಿದ್ದರು.

Read Full Story
11:24 PM (IST) Oct 16

Karnataka News Live 16 October 2025ಹಾಸನಾಂಬ ದೇವಿ ದರ್ಶನ ಪಡೆದ ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳೆಯರಿಗೆ ದೀಪಾವಳಿಗೆ ಗುಡ್‌ನ್ಯೂಸ್ ಕೊಟ್ಟ ಸಚಿವೆ!

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮೊದಲ ಬಾರಿಗೆ ಹಾಸನಾಂಬ ದೇವಿಯ ದರ್ಶನ ಪಡೆದು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ, ಗೃಹ ಲಕ್ಷ್ಮಿ ಯೋಜನೆಯ ಆಗಸ್ಟ್ ತಿಂಗಳ ಹಣವು ದೀಪಾವಳಿಯ ಮುನ್ನವೇ ಎರಡು-ಮೂರು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಿಹಿ ಸುದ್ದಿ ನೀಡಿದರು.

Read Full Story
11:01 PM (IST) Oct 16

Karnataka News Live 16 October 2025ಆದಾಯದ ಮೂಲ ತೆರೆದಿಟ್ಟು ಶಾಕ್​ ಕೊಟ್ಟ ಬಿಗ್​ಬಾಸ್​ Niveditha Gowda- ಫಾರಿನ್​ ಟೂರ್​ ಬಗ್ಗೂ ರಿವೀಲ್​

ಗಾಯಕ ಚಂದನ್ ಶೆಟ್ಟಿಯಿಂದ ವಿಚ್ಛೇದನ ಪಡೆದ ನಂತರ ನಿವೇದಿತಾ ಗೌಡ ಅವರ ಐಷಾರಾಮಿ ಜೀವನ ಮತ್ತು ವಿದೇಶಿ ಪ್ರವಾಸಗಳು ಚರ್ಚೆಗೆ ಗ್ರಾಸವಾಗಿವೆ. ತಮ್ಮ ದುಬಾರಿ ಜೀವನಶೈಲಿಗೆ ಹಣ ಎಲ್ಲಿಂದ ಬರುತ್ತದೆ ಎಂಬ ಪ್ರಶ್ನೆಗಳಿಗೆ ನಿವೇದಿತಾ ಉತ್ತರಿಸಿದ್ದಾರೆ. 

Read Full Story
10:59 PM (IST) Oct 16

Karnataka News Live 16 October 2025ಕಡಿಮೆ ಬಡ್ಡಿಗೆ ಲೋನ್ ಕೊಡಿಸ್ತಿನಿ ಅಂತಾ ನಾಮ, ವಂಚಕಿ ನಯನಾ ಬಂಧನ

Low interest loan scam :ಬೆಂಗಳೂರಿನಲ್ಲಿ 'ಸುಬ್ಬಲಕ್ಷ್ಮಿ ಚಿಟ್ಸ್' ಕಂಪನಿ ಮೂಲಕ ಕಡಿಮೆ ಬಡ್ಡಿಗೆ ಸಾಲ ನೀಡುವುದಾಗಿ ನಂಬಿಸಿ, ಮುಂಗಡ ಇಎಂಐ ಪಡೆದು ಜನರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ನಯನಾ ಎಂಬ ಮಹಿಳೆಯನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಸಹಚರರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Read Full Story
10:41 PM (IST) Oct 16

Karnataka News Live 16 October 2025Viral Video - ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ವಿಡಿಯೋ ಶೂಟ್‌ ಮಾಡಿದ ABVP ಕಾರ್ಯಕರ್ತರು!

ABVP Workers Arrested for Filming Girl Students Changing Clothes in MP College ಮಧ್ಯಪ್ರದೇಶದ ಕಾಲೇಜಿನಲ್ಲಿ ಯುವಜನೋತ್ಸವದ ವೇಳೆ, ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುತ್ತಿದ್ದ ಕೋಣೆಯ ವೀಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ಮೂವರು ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.

Read Full Story
10:26 PM (IST) Oct 16

Karnataka News Live 16 October 2025ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ - ಬಿಜೆಪಿ ಸಂಘಪರಿಹಾರದ ಮುಖಂಡರ ವಿರುದ್ಧ ಸುಮೋಟೊ ಕೇಸ್!

Chikkamagaluru provocative post case: ಚಿಕ್ಕಮಗಳೂರಿನಲ್ಲಿ ಗೋಹತ್ಯೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ, 'ಗೋ ಹಂತಕರೆದೆಯ ಸೀಳಿರಿ' ಎಂಬ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಬಿಜೆಪಿ ಮತ್ತು ಸಂಘಪರಿವಾರದ ಮುಖಂಡರ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. 

Read Full Story
10:25 PM (IST) Oct 16

Karnataka News Live 16 October 2025Na Ninna Bidalaare - ನದಿಯ ಆಳಕ್ಕೆ ಹೋದ್ರೂ ಒದ್ದೆಯಾಗದ ಈ ಸೀರೆ ಎಲ್ಲಿ ತಗೊಂಡೆ ಹೇಳು ದುರ್ಗಾ ಪ್ಲೀಸ್

'ನಾ ನಿನ್ನ ಬಿಡಲಾರೆ' ಧಾರಾವಾಹಿಯಲ್ಲಿ, ಬಾಲಕಿಯ ಗೆಜ್ಜೆಗಾಗಿ ದುರ್ಗಾ ಹುಡುಕಾಟ ನಡೆಸುತ್ತಾಳೆ. ಈ ವೇಳೆ ನದಿಗೆ ಹಾರಿದರೂ ಆಕೆಯ ಸೀರೆ ಒದ್ದೆಯಾಗದ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಭಾರಿ ಟ್ರೋಲ್‌ಗೆ ಕಾರಣವಾಗಿದ್ದು, ನೆಟ್ಟಿಗರು ಈ ಸೀರೆ ಎಲ್ಲಿ ಸಿಗುತ್ತದೆ ಎಂದು ತಮಾಷೆಯಾಗಿ ಪ್ರಶ್ನಿಸುತ್ತಿದ್ದಾರೆ.

Read Full Story
10:05 PM (IST) Oct 16

Karnataka News Live 16 October 2025ಡೆವಿಲ್‌ ರಿಲೀಸ್‌ ಟೈಮಲ್ಲಿ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ ಜೈಲಿನಿಂದ ಹೊರಬರೋದು ಫಿಕ್ಸ್‌, ಜಾಮೀನು ಪಡೆಯಲು ಮಾಡ್ತಿದ್ದಾರೆ ಮಾಸ್ಟರ್‌ ಪ್ಲ್ಯಾನ್‌?

Darshan New Bail Plan ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್, ಜಾಮೀನು ಪಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಈ ಬಾರಿ ತಮ್ಮ ತಾಯಿ ಮೀನಾ ತೂಗುದೀಪ ಅವರ ಅನಾರೋಗ್ಯದ ಕಾರಣ ನೀಡಿ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ. 

Read Full Story
09:42 PM (IST) Oct 16

Karnataka News Live 16 October 2025'ಕೆಪಿಸಿಸಿ ಉದ್ಯೋಗಿ' ಪತಿಯ ಕಾಮಕಾಂಡ, ಪರಸ್ತ್ರೀ ಜೊತೆಗಿನ ಪಲ್ಲಂಗದಾಟದ ವಿಡಿಯೋ ನೋಡಿ ಪತ್ನಿಗೆ ಶಾಕ್!

Wife Shocked by Husbands Sextortion Videos ಬೆಂಗಳೂರಿನಲ್ಲಿ 20 ವರ್ಷಗಳ ದಾಂಪತ್ಯ ನಡೆಸುತ್ತಿದ್ದ ನಾರಾಯಣ್ ಎಂಬಾತನ ರಾಸಲೀಲೆ ಬಯಲಾಗಿದೆ. ಪತ್ನಿ ಅನ್ನಪೂರ್ಣ, ಆಕಸ್ಮಿಕವಾಗಿ ಪತಿಯ ಮೊಬೈಲ್‌ನಲ್ಲಿ ಪರಸ್ತ್ರೀಯರೊಂದಿಗಿನ ಖಾಸಗಿ ವಿಡಿಯೋಗಳನ್ನು ಕಂಡಿದ್ದಾರೆ.

Read Full Story
09:28 PM (IST) Oct 16

Karnataka News Live 16 October 2025ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಪ್ರಕರಣ - ಆರೋಪಿ ದಾನಪ್ಪ ನರೋಣಿ 9 ದಿನ ಪೊಲೀಸ್ ಕಸ್ಟಡಿಗೆ

Danappa Narone arrested by Bengaluru police: ಕರ್ನಾಟಕದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಮಹಾರಾಷ್ಟ್ರ ಸೋಲಾಪುರ ನಿವಾಸಿ ದಾನಪ್ಪ ನಾರೋನೆಯನ್ನು ಬೆಂಗಳೂರು ಪೊಲೀಸರು ಬಂಧಿಸಿ, ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

Read Full Story
09:19 PM (IST) Oct 16

Karnataka News Live 16 October 2025Amruthadhaare - 'ನಿಮ್ಮಿಂದಾಗಿ ಎಲ್ಲಾ ಕಳ್ಕೊಂಡ್​ಬಿಟ್ಟೆ ಸರ್​' ಎನ್ನುತ್ತಲೇ ಅಪ್ಪನ ಹತ್ತಿರವಾದ ಮಗ! ಮುಂದೆ ಆಗಿದ್ದೇ ಬೇರೆ

ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿಯ ಯೋಜನೆಯಂತೆ ಗೌತಮ್ ಇರುವ ವಠಾರಕ್ಕೇ ಭೂಮಿಕಾ ಬಂದಿದ್ದಾಳೆ. ಅಪ್ಪ-ಮಗ ಗೌತಮ್ ಮತ್ತು ಆಕಾಶ್ ಭೇಟಿಯಾಗಿದ್ದು, ಇಬ್ಬರ ಸಂತೋಷದ ನಡುವೆಯೂ, ಭೂಮಿಕಾ ಮತ್ತೆ ಮನೆ ಖಾಲಿ ಮಾಡಬಹುದೆಂಬ ಆತಂಕ ಶುರುವಾಗಿದೆ.
Read Full Story
09:17 PM (IST) Oct 16

Karnataka News Live 16 October 2025'ಇಂಡಸ್ಟ್ರಿಗೆ ಎಲ್ಲಾ ಫ್ರೀ ಕೊಡ್ತಾರೆ..' ಗೂಗಲ್‌ಗೆ ಆಂಧ್ರಪ್ರದೇಶ ನೀಡಿರುವ ಪ್ಯಾಕೇಜ್‌ ಆರ್ಥಿಕ ವಿಪತ್ತು ಎಂದ ಪ್ರಿಯಾಂಕ್‌ ಖರ್ಗೆ!

Priyank Kharge Calls Andhra Pradeshs Google AI Package an Economic Disaster ಈ ಯೋಜನೆಯ ಬಗ್ಗೆ ಗೂಗಲ್ ಕರ್ನಾಟಕದೊಂದಿಗೆ ಚರ್ಚಿಸಿಲ್ಲ ಎಂದು ಪ್ರಿಯಾಂಕ್ ಸ್ಪಷ್ಟಪಡಿಸಿದರು.

Read Full Story
09:08 PM (IST) Oct 16

Karnataka News Live 16 October 2025ಜೆಡಿಎಸ್ ಕೋರ್‌ ಕಮಿಟಿ ಸಭೆ - ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಕಾಂಗ್ರೆಸ್ ಅಪಪ್ರಚಾರ, ಮಂಜು ಆರೋಪ

ಎಚ್‌ಡಿಕೆ ನೇತೃತ್ವದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ, ಮುಂಬರುವ ಚುನಾವಣೆಗಳಿಗೆ ಬಿಜೆಪಿ ಜೊತೆಗಿನ ಮೈತ್ರಿ ಮುಂದುವರಿಸಲು ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು. ಪಕ್ಷದ ಸಂಘಟನೆ ಬೆಳ್ಳಿ ಮಹೋತ್ಸವ ಆಚರಣೆ ಹಾಗೂ ರೈತರ ಸಮಸ್ಯೆಗಳ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು.

Read Full Story
09:01 PM (IST) Oct 16

Karnataka News Live 16 October 2025ವಿಜಯಪುರ - ಕೃಷಿ ಹೊಂಡದಲ್ಲಿ ಬಿದ್ದು ಮೂವರು ಮಕ್ಕಳ ದುರಂತ ಸಾವು!

ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಕುರಿಗಳೊಂದಿಗೆ ಆಟವಾಡುವಾಗ ಆಯತಪ್ಪಿ ಬಿದ್ದು, ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಇಡೀ ಗ್ರಾಮದಲ್ಲಿ ಶೋಕದ ವಾತಾವರಣವನ್ನು ಸೃಷ್ಟಿಸಿದೆ.

Read Full Story
08:55 PM (IST) Oct 16

Karnataka News Live 16 October 2025ಇಬ್ರನ್ನೂ ಮದ್ವೆ ಆಗ್ತಾನಾ ಕರ್ಣ? ಮುಂದೇನಾಗತ್ತೆ? ನೇರಪ್ರಸಾರದಲ್ಲಿ Karna Serial ನಟರು ಹೇಳಿದ್ದೇನು ಕೇಳಿ

ಕರ್ಣ ಸೀರಿಯಲ್ ರೋಚಕ ತಿರುವು ಪಡೆದಿದ್ದು, ನಿಧಿಯ ಬದಲು ನಿತ್ಯಾಳಿಗೆ ಕರ್ಣ ತಾಳಿ ಕಟ್ಟಿದ್ದಾನೆ. ಮದುವೆ ವೇಳೆ ನಿತ್ಯಾ ಗರ್ಭಿಣಿ ಎಂಬ ಸತ್ಯವೂ ಬಹಿರಂಗವಾಗಿದೆ. ಈ ಟ್ವಿಸ್ಟ್‌ಗಳ ಬಗ್ಗೆ ಕರ್ಣ, ನಿತ್ಯಾ ಮತ್ತು ನಿಧಿ ಪಾತ್ರಧಾರಿಗಳು ಲೈವ್ ಬಂದು ಮಾತನಾಡಿದ್ದಾರೆ.
Read Full Story
08:44 PM (IST) Oct 16

Karnataka News Live 16 October 2025ಯೂಟ್ಯೂಬರ್‌ ಕೆನ್ನೆಗೆ ಬಾರಿಸಿದ ಬೆಂಗಳೂರು ಟ್ರಾಫಿಕ್ ಪೊಲೀಸ್! ವಿಡಿಯೋ ನೋಡಿದ ಸರ್ಕಾರದಿಂದ ಸಸ್ಪೆಂಡ್

ಬೆಂಗಳೂರಿನಲ್ಲಿ ಒನ್ ವೇ ನಿಯಮ ಉಲ್ಲಂಘಿಸಿದ ಯೂಟ್ಯೂಬರ್ ಮೇಲೆ ಹಲ್ಲೆ ನಡೆಸಿದ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಮಲ್ಲಿಕಾರ್ಜುನ್ ತೇಲಿ ಅವರನ್ನು ಅಮಾನತುಗೊಳಿಸಲಾಗಿದೆ. ಸಿಲ್ಕ್ ಬೋರ್ಡ್ ಬಳಿ ನಡೆದ ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಪೊಲೀಸ್ ಇಲಾಖೆ ಈ ಶಿಸ್ತು ಕ್ರಮ ಕೈಗೊಂಡಿದೆ.
Read Full Story
08:36 PM (IST) Oct 16

Karnataka News Live 16 October 2025ತಲಕಾವೇರಿಯ ಬ್ರಹ್ಮ ಕುಂಡಿಕೆಯಲ್ಲಿ ತೀರ್ಥ ರೂಪಿಣಿಯಾಗಲಿರುವ ಕಾವೇರಿ!

Talakaveri Kodagu festival: ಕೊಡಗಿನ ತಲಕಾವೇರಿಯಲ್ಲಿ ವಾರ್ಷಿಕ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಶುಕ್ರವಾರ ಮಧ್ಯಾಹ್ನ ಬ್ರಹ್ಮ ಕುಂಡಿಕೆಯಲ್ಲಿ ಕಾವೇರಿ ಮಾತೆ ಜಲರೂಪಿಣಿಯಾಗಿ ದರ್ಶನ ನೀಡಲಿದ್ದು, ಸಹಸ್ರಾರು ಭಕ್ತರ ಆಗಮನದ ನಿರೀಕ್ಷೆಯಲ್ಲಿ ಜಿಲ್ಲಾಡಳಿತವು ಪೊಲೀಸ್ ಬಂದೋಬಸ್ತ್

Read Full Story
08:15 PM (IST) Oct 16

Karnataka News Live 16 October 2025ಶಿವಮೊಗ್ಗ ಕೃಷಿ ಮೇಳ ನ.7ರಿಂದ ಆರಂಭ - ಕೆಳದಿ ಶಿವಪ್ಪ ನಾಯಕ ವಿವಿ ಆವರಣದಲ್ಲಿ ಭರ್ಜರಿ ಸಿದ್ಧತೆ!

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ವಿವಿಯು ನವೆಂಬರ್ 7 ರಿಂದ 10, 2025 ರವರೆಗೆ ಬೃಹತ್ ಕೃಷಿ-ತೋಟಗಾರಿಕೆ ಮೇಳ ಆಯೋಜಿಸಿದೆ. 'ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ' ಎಂಬ ಧ್ಯೇಯದೊಂದಿಗೆ, ಈ ಮೇಳವು ರೈತರಿಗೆ ನೂತನ ತಂತ್ರಜ್ಞಾನ, ಸಮಗ್ರ ಕೃಷಿ ಪದ್ಧತಿಗಳು ಮತ್ತು ಮೌಲ್ಯವರ್ಧನೆಯ ಬಗ್ಗೆ ಮಾಹಿತಿ ನೀಡಲಿದೆ.

Read Full Story
08:12 PM (IST) Oct 16

Karnataka News Live 16 October 2025ರಾಯಚೂರು ರೈತರಿಗೆ ಬಂಪರ್ ಕೊಡುಗೆ - ಕೃಷಿ ಸಂಸ್ಕರಣ ಸ್ಥಾಪನೆ, ನಿಮ್ಮ ನೆರವಿಗೆ ನಾವಿದ್ದೇವೆ ಎಂದ ಕೇಂದ್ರ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಯಚೂರಿನ ಜವಳಗೇರಾದಲ್ಲಿ ಕೃಷಿ ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ತೊಗರಿ, ಕಡಲೆಯಂತಹ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡುವ ಬದಲು ಸಂಸ್ಕರಿಸಿ ಮಾರಾಟ ಮಾಡಿದರೆ ಉತ್ತಮ ಬೆಲೆ ಸಿಗಲಿದೆ ಎಂದು ರೈತರಿಗೆ ಸಲಹೆ ನೀಡಿದರು. 

Read Full Story
07:56 PM (IST) Oct 16

Karnataka News Live 16 October 2025Bigg Bossಗೆ ಎಂಥವರು ಬೇಕೆನ್ನುವ ಸತ್ಯ ತೆರೆದಿಟ್ಟ Nivedita Gowda! ಧೈರ್ಯ ಮೆಚ್ಚಿದೆ ಅಂತಿರೋ ಫ್ಯಾನ್ಸ್‌

ಚಂದನ್ ಶೆಟ್ಟಿ ಅವರಿಂದ ವಿಚ್ಛೇದನ ಪಡೆದ ನಂತರ, ನಿವೇದಿತಾ ಗೌಡ ತಮ್ಮ ತುಂಡುಡುಗೆಯ ರೀಲ್ಸ್‌ಗಳಿಂದ ಟ್ರೋಲ್ ಆಗುತ್ತಿದ್ದಾರೆ. ಆದರೆ, ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಮಗೆ ಬಿಗ್​ಬಾಸ್​ನಲ್ಲಿ ಅವಕಾಶ ಸಿಕ್ಕಿದ್ದು ಹೇಗೆ ಎನ್ನುವ ಬಗ್ಗೆ ಮಾತನಾಡಿದ್ದಾರೆ. 

Read Full Story