08:05 AM (IST) Sep 16

Karnataka News Live 16 September 2026 ವಂದೇಮಾತರಂ 2 ಚರಣ - ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಹೈಕೋರ್ಟ್‌ ಅರ್ಜಿ!

ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮ ಹೊರತುಪಡಿಸಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡುವುದನ್ನು ಕಡ್ಡಾಯಗೊಳಿಸಿ 2026ರ ಸೆ.8ರಂದು ಸರ್ಕಾರ ಹೊರಡಿಸಿರುವ ಆದೇಶವನ್ನು ಹೈಕೋರ್ಟ್‌ಗೆ ಅರ್ಜಿ

Read Full Story
07:50 AM (IST) Sep 16

Karnataka News Live 16 September 2026 ಬನಶಂಕರಿ ಬಸ್ ನಿಲ್ದಾಣದ ಬಳಿಯ ಟ್ರಾಫಿಕ್‌ಗೆ ಮುಕ್ತಿ - ಅಧಿಕಾರಿಗಳಿಂದ ಹೊಸ ಪ್ಲಾನ್?

ಬೆಂಗಳೂರಿನ ಬನಶಂಕರಿ ಬಸ್ ಟರ್ಮಿನಲ್ ಜಂಕ್ಷನ್‌ನಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಸಮಗ್ರ ಸರ್ವೇ ನಡೆಸಲು ಸೂಚಿಸಲಾಗಿದೆ.

Read Full Story