10:36 PM (IST) Jan 16

Karnataka News Live 16th January:2026ರ ಆರಂಭದಲ್ಲೇ ಖ್ಯಾತ ನಟಿ ಬದುಕಲ್ಲಿ ಬಿರುಗಾಳಿ, ಮದ್ವೆಯಾದ ಎರಡೇ ವರ್ಷಕ್ಕೆ ಡಿವೋರ್ಸ್

2026ರ ಆರಂಭದಲ್ಲೇ ಖ್ಯಾತ ನಟಿ ಬದುಕಲ್ಲಿ ಬಿರುಗಾಳಿ, ಮದುವೆಯಾದ ಎರಡೇ ವರ್ಷಕ್ಕೆ ನಟಿ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಹೊಸ ವರ್ಷ ಆರಂಭದಲ್ಲೇ ಸೆಲೆಬ್ರೆಟಿಗಳ ವೈವಾಹಿಕ ಜೀವನ ಭಾರಿ ಚರ್ಚೆಗೆ ಗ್ರಾಸವಾಗಿದೆ.

Read Full Story
08:31 PM (IST) Jan 16

Karnataka News Live 16th January:ಅಪಘಾತಕ್ಕೀಡಾದ ಕುಟುಂಬಕ್ಕೆ ಪರಿಹಾರ ನೀಡುವಲ್ಲೂ ಪೊಲಿಟಿಕ್ಸ್! ಸಚಿವ ಜಮೀರ್ ಭೇಟಿ ರದ್ದಾಗಲು ರಾಜಕೀಯ ಕಾರಣವೇ?

ಹಗರಿಬೊಮ್ಮನಹಳ್ಳಿ ತಾಲೂಕಿನ ಬಂಜಾರ ಸಮುದಾಯದ ಒಂದೇ ಕುಟುಂಬದ ಐವರು ಬಾಗಲಕೋಟೆ ಬಳಿ ನಡೆದ ಟ್ರ್ಯಾಕ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತದಿಂದ ಆಘಾತಕ್ಕೊಳಗಾದ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಿಗಬೇಕಿದ್ದ ಪರಿಹಾರ ರದ್ದಾಗಿದ್ದು, ಸಂತ್ರಸ್ತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

Read Full Story
08:12 PM (IST) Jan 16

Karnataka News Live 16th January:Hubballi-Ankola National Highway ಅತಿಕ್ರಮಣದ ಪರಿಣಾಮ, ಮೃತ್ಯಕೂಪವಾದ ಹುಬ್ಬಳ್ಳಿ ಅಂಕೋಲಾ ಹೆದ್ದಾರಿ!

ಹುಬ್ಬಳ್ಳಿ-ಅಂಕೋಲಾ ರಾಷ್ಟ್ರೀಯ ಹೆದ್ದಾರಿಯನ್ನು ಗ್ಯಾರೇಜ್‌ಗಳು ಮತ್ತು ಟೈರ್‌ ಅಂಗಡಿಗಳು ಅತಿಕ್ರಮಿಸಿವೆ. ಇದರಿಂದ ಚತುಷ್ಪಥ ರಸ್ತೆಯು ದ್ವಿಪಥವಾಗಿ ಮಾರ್ಪಟ್ಟಿದ್ದು, ಸವಾರರಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅಪಘಾತಗಳು ಹೆಚ್ಚಾಗುತ್ತಿದೆ.

Read Full Story
07:50 PM (IST) Jan 16

Karnataka News Live 16th January:ಸಂಕ್ರಾಂತಿ ಹಬ್ಬದ ಸಂಭ್ರಮ, ಕಾಡು ಮೊಲಕ್ಕೆ ಕಿವಿ ಚುಚ್ಚಿ ಚಿನ್ನದ ಓಲೆ ಹಾಕಿ, ಪೂಜಿಸಿ ಮತ್ತೆ ಕಾಡಿಗೆ ಬಿಟ್ಟ ಜನ!

ಬೇಲೂರಿನ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಸಂಕ್ರಾಂತಿಯಂದು ವಿಶಿಷ್ಟ ಸಂಪ್ರದಾಯವನ್ನು ಆಚರಿಸಲಾಗುತ್ತದೆ. ಈ ದಿನ ಕಾಡು ಮೊಲಕ್ಕೆ ಚಿನ್ನದ ಓಲೆ ಹಾಕಿ ಪೂಜಿಸಿ, ಕಾಡಿಗೆ ಬಿಡಲಾಗುತ್ತದೆ. ಈ ಆಚರಣೆಯು ವಿಜಯನಗರ ಕಾಲದಿಂದಲೂ ನಡೆದುಕೊಂಡು ಬಂದಿದೆ.

Read Full Story
07:33 PM (IST) Jan 16

Karnataka News Live 16th January:ಕನ್ನಡ ಸಾಹಿತ್ಯದ 8 ಜ್ಞಾನಪೀಠ ವಿಜೇತರ ಸಮಾಗಮದ ಫೋಟೋ ವೈರಲ್; ಏನಿದರ ಅಸಲಿಯತ್ತು?

ಕನ್ನಡದ ಎಂಟು ಜ್ಞಾನಪೀಠ ಪ್ರಶಸ್ತಿ ವಿಜೇತರನ್ನು ಒಂದೇ ಚೌಕಟ್ಟಿನಲ್ಲಿ ತೋರಿಸುವ ಕೃತಕ ಬುದ್ಧಿಮತ್ತೆ (AI) ರಚಿತ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಲೇಖನವು ಆ ಮಹಾನ್ ಸಾಹಿತಿಗಳ ಕೊಡುಗೆಯನ್ನು ಸ್ಮರಿಸುವುದರ ಜೊತೆಗೆ, ನೆಟ್ಟಿಗರ ವ್ಯಾಪಕ ಪ್ರಶಂಸೆಗೆ ವ್ಯಕ್ತವಾಗಿದೆ.

Read Full Story
07:22 PM (IST) Jan 16

Karnataka News Live 16th January:Lakshmi Nivasa - ​ ನನ್ನನ್ನು ಸಾಯಿಸಿದವನಿಂದಲೇ ಕೇಕ್​ ಕಟ್​ ಮಾಡಿಸಿ ಸನ್ಮಾನಿಸಿದರು; ನಟಿ ವಿಜಯಲಕ್ಷ್ಮಿ ಭಾವುಕ

'ಲಕ್ಷ್ಮೀ ನಿವಾಸ' ಧಾರಾವಾಹಿಯಲ್ಲಿ ವಿಶ್ವನ ತಾಯಿ ಲಲಿತಾ ಪಾತ್ರವನ್ನು ಹಠಾತ್ತನೆ ಅಂತ್ಯಗೊಳಿಸಲಾಗಿದೆ. ಜಯಂತ್‌ನಿಂದ ತಳ್ಳಲ್ಪಟ್ಟು ಸಾವನ್ನಪ್ಪುವ ದೃಶ್ಯದ ಮೂಲಕ ನಟಿ ವಿಜಯಲಕ್ಷ್ಮಿ ಸುಬ್ರಮಣಿ ಅವರ ಪಾತ್ರಕ್ಕೆ ಮುಕ್ತಾಯ ಹಾಡಲಾಗಿದೆ. ಇದೀಗ ಸನ್ಮಾನ ಮಾಡಿರುವ ಬಗ್ಗೆ ನಟಿ ಹೇಳಿದ್ದೇನು?

Read Full Story
07:08 PM (IST) Jan 16

Karnataka News Live 16th January:ತುಮಕೂರು - ಮನೆ ದರೋಡೆಗಾಗಿ 5 ವರ್ಷದ ಮಗಳ ಮುಂದೆ ಫ್ಲವರ್ ಅಂಗಡಿ ಮಾಲೀಕನನ್ನು ಕೊಂದ ತಮಿಳುನಾಡು ಹಂತಕರು ಅರೆಸ್ಟ್

ತುಮಕೂರಿನಲ್ಲಿ ಶಾಮಿಯಾನ ಹಾಗೂ ಫ್ಲವರ್ ಡೆಕೋರೇಷನ್ ಅಂಗಡಿ ಮಾಲೀಕ ಮಂಜುನಾಥ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದ ಪ್ರಕರಣವನ್ನು ಪೊಲೀಸರು 48 ಗಂಟೆಯೊಳಗೆ ಭೇದಿಸಿದ್ದಾರೆ. ಈ ಸಂಬಂಧ ತಮಿಳುನಾಡು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Read Full Story
06:48 PM (IST) Jan 16

Karnataka News Live 16th January:ಬಿಗ್ ಬಾಸ್ ಟ್ರೋಫಿನೂ ಇಲ್ಲ, ಜುಟ್ಟೂ ಇಲ್ಲ; 24 ಸ್ಪರ್ಧಿಗಳನ್ನು ಹೊರಹಾಕ್ತೀನೆಂದ ಧ್ರುವಂತ್ ಗೆಟಪ್ ಚೇಂಜ್!

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆಗೂ ಮುನ್ನವೇ ಎಲಿಮಿನೇಟ್ ಆದ ಧ್ರುವಂತ್ ತಮ್ಮ ಜುಟ್ಟು ಕತ್ತರಿಸಿ ಹೊಸ ಲುಕ್‌ನಲ್ಲಿ ಮಿಂಚುತ್ತಿದ್ದಾರೆ. ಈ ಬದಲಾವಣೆಯು ನೆಟ್ಟಿಗರಲ್ಲಿ ಚರ್ಚೆ ಹುಟ್ಟುಹಾಕಿದ್ದು, ಅವರ ವಿವಾದಾತ್ಮಕ ಬಿಗ್ ಬಾಸ್ ಜರ್ನಿ ಮತ್ತು ಮುಂದಿನ ಹಾದಿಯ ಬಗ್ಗೆ ಕುತೂಹಲ ಮೂಡಿಸಿದೆ.

Read Full Story
06:11 PM (IST) Jan 16

Karnataka News Live 16th January:ಬೆಂಗಳೂರು ನಮ್ಮ ಮೆಟ್ರೋದಲ್ಲೊಂದು ಬಂಗಾರದ ಬಳೆ ಕಥೆ; ಒಂದು ಫೊಟೋ ಕೇಳಿದರೆ, ಕೈಬಳೆ ಬಿಚ್ಚಿಕೊಟ್ಟ ಅಪರಿಚಿತೆ!

ಮೆಟ್ರೋದಲ್ಲಿ ಪ್ರಯಾಣಿಸುವಾಗ ಆದ ಒಂದು ನಂಬಲಾಗದ ಅನುಭವವನ್ನು ಯುವತಿಯೊಬ್ಬಳು ಹಂಚಿಕೊಂಡಿದ್ದಾಳೆ. ಪಕ್ಕದಲ್ಲಿ ಕುಳಿತಿದ್ದ ಹುಡುಗಿಯ ಚಿನ್ನದ ಬಳೆ ನೋಡಿ ಇಷ್ಟವಾಯಿತು. ಫೋಟೋ ತೆಗೆದುಕೊಳ್ಳಬಹುದೇ ಎಂದು ಕೇಳಿದಾಗ, ಆ ಹುಡುಗಿ ಕೊಟ್ಟ ಉತ್ತರಕ್ಕೆ ಯುವತಿ ದಂಗಾಗಿದ್ದಾಳೆ.

Read Full Story
05:54 PM (IST) Jan 16

Karnataka News Live 16th January:ಮುಂಬೈ ಪಾಲಿಕೆ ಚುನಾವಣೆಗಾಗಿ ಷೇರು ಮಾರುಕಟ್ಟೆ ಕ್ಲೋಸ್! ಜೆರೋಧಾ ಸಿಇಒ ನಿತಿನ್ ಕಾಮತ್ ಕೆಂಡಾಮಂಡಲ

ಮುಂಬೈ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಗೆ ರಜೆ ಘೋಷಿಸಲಾಗಿತ್ತು. ಈ ನಿರ್ಧಾರವನ್ನು ಜೆರೋಧಾ ಸಿಇಒ ನಿತಿನ್ ಕಾಮತ್ ತೀವ್ರವಾಗಿ ಟೀಕಿಸಿದ್ದು, ಜಾಗತಿಕವಾಗಿ ಸಂಪರ್ಕ ಹೊಂದಿರುವ ಮಾರುಕಟ್ಟೆಯನ್ನು ಸ್ಥಳೀಯ ಚುನಾವಣೆಗಾಗಿ ಮುಚ್ಚುವುದು ಕಳಪೆ ಯೋಜನೆ ಎಂದು ಹೇಳಿದ್ದಾರೆ. 

Read Full Story
04:45 PM (IST) Jan 16

Karnataka News Live 16th January:ಸಿನಿಮಾನೇ ಜೀವನ ಅನ್ಕೊಂಡು ಆಕ್ಸಿಡೆಂಟ್ ಮಾಡಿದ ಆರೋಪಿಗಳು; ದೃಶ್ಯಂ ಶೈಲಿಯಲ್ಲಿ ತಪ್ಪಿಸಿಕೊಂಡವರು ಲಾಕ್!

ಬೆಂಗಳೂರಿನಲ್ಲಿ ಅಪಘಾತದಂತೆ ಬಿಂಬಿಸಿ ವ್ಯಕ್ತಿಯೊಬ್ಬರ ಕೊಲೆಗೆ ಯತ್ನಿಸಲಾಗಿದೆ. ಬೈಕ್‌ಗೆ ಟೆಂಪೋ ಡಿಕ್ಕಿ ಹೊಡೆಸಿದ ನಂತರ, ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ವೈದ್ಯಕೀಯ ವರದಿಯಿಂದ ಸತ್ಯ ಬಯಲಾಗಿದೆ. ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Read Full Story
04:38 PM (IST) Jan 16

Karnataka News Live 16th January:ಹೆಲೋ, Bigg Boss.. ರಕ್ಷಿತಾ ಟ್ರೋಫಿ ಗೆಲ್ತಾಳೆ ಅಂತ ಆ ವಿಷಯ ತೋರಿಸಿಲ್ಲ, Live ನೋಡಿದ್ವಿ - ವೀಕ್ಷಕರ ಆಗ್ರಹ

BBK 12 Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ರಕ್ಷಿತಾ ಅವರಿಗೆ ಸಂಬಂಧಪಟ್ಟ ಆ ದೃಶ್ಯವನ್ನು ಬಿಗ್‌ ಬಾಸ್‌ ತೋರಿಸಿಲ್ಲ ಎಂದು ವೀಕ್ಷಕರು ಆರೋಪ ಮಾಡುತ್ತಿದ್ದಾರೆ. 

Read Full Story
04:15 PM (IST) Jan 16

Karnataka News Live 16th January:BBK 12 - ಕತ್ತಲೆ ರೂಮ್‌ನಲ್ಲಿ ಕೊನೆಗೂ ಆ ಘಟನೆ ನೆನಪಿಸಿಕೊಂಡು ಕಣ್ಣೀರಿಟ್ಟ ಗಿಲ್ಲಿ ನಟ! ನಗಿಸುವರಿಗೂ ನೋವಿರುತ್ತೆ!

Bigg Boss Kannada Season 12 Episode: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಗ್ರ್ಯಾಂಡ್‌ ಫಿನಾಲೆ ವೀಕ್‌ ಶುರುವಾಗಿದೆ. ಇನ್ನೆರಡು ದಿನಗಳಲ್ಲಿ ಈ ಶೋಗೆ ತೆರೆ ಬೀಳುವುದು. ಹೀಗಿರುವಾಗ ಸ್ಪರ್ಧಿಗಳು ಕಷ್ಟದ ಬಗ್ಗೆ ಮಾತನಾಡಿದ್ದಾರೆ.

Read Full Story
04:11 PM (IST) Jan 16

Karnataka News Live 16th January:ಯಾದಗಿರಿ - ಅಪಘಾತವನ್ನು ಕೊಲೆಯೆಂದು ಒಪ್ಪಿಕೊಳ್ಳುವಂತೆ ಕ್ಯಾನ್ಸರ್ ರೋಗಿಯ ಆ ಜಾಗಕ್ಕೆ ರಕ್ತ ಬರುವಂತೆ ಹೊಡೆದ ಖಾಕಿ!

ಕೆಂಭಾವಿ ಪಿಎಸ್ಐ ಅಮೋಜಿ ಕಾಂಬಳೆ, ಅಪಘಾತ ಪ್ರಕರಣವನ್ನು ಕೊಲೆ ಎಂದು ಒಪ್ಪಿಕೊಳ್ಳುವಂತೆ ಒತ್ತಾಯಿಸಿ ವಿಚಾರಣೆ ವೇಳೆ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಲ್ಲೆಗೊಳಗಾದ ಕ್ಯಾನ್ಸರ್ ಪೀಡಿತ ವ್ಯಕ್ತಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read Full Story
04:06 PM (IST) Jan 16

Karnataka News Live 16th January:ಇಲ್ಲಿ ಜಾತ್ರೆ ನಡೆಯುತ್ತಿಲ್ಲ, ಸೆಲೆಬ್ರಿಟಿ ಬರುತ್ತಿಲ್ಲ - ಆದ್ರೆ ಓಂ-112 ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ

ಹಾವೇರಿ ಜಿಲ್ಲೆಯ ಕರ್ಜಗಿ ಗ್ರಾಮದ ಪ್ರಸಿದ್ಧ 'ಓಂ-112' ಹೋರಿ ಅನಾರೋಗ್ಯದಿಂದ ನಿಧನವಾಗಿದೆ. ಹೋರಿ ಬೆದರಿಸುವ ಸ್ಪರ್ಧೆಗಳ ಅಪ್ರತಿಮ ವೀರನಾಗಿದ್ದ ಈ ಹೋರಿಯ ಅಂತಿಮ ದರ್ಶನಕ್ಕಾಗಿ ಸಾವಿರಾರು ಅಭಿಮಾನಿಗಳು ಸೇರಿ, ಹೂವಿನಿಂದ ಅಲಂಕರಿಸಿದ ವಾಹನದಲ್ಲಿ ಭವ್ಯ ಮೆರವಣಿಗೆ ನಡೆಸಿದರು.
Read Full Story
03:17 PM (IST) Jan 16

Karnataka News Live 16th January:ರಿಲಯನ್ಸ್ ಜಿಯೋ ಭರ್ಜರಿ ಪ್ಲಾನ್, 90 ದಿನ ವ್ಯಾಲಿಟಿ ಜೊತೆ 200 ಜಿಬಿ ಡೇಟಾ, ಐಪಿಎಲ್ ಉಚಿತ

ರಿಲಯನ್ಸ್ ಜಿಯೋ ಭರ್ಜರಿ ಪ್ಲಾನ್, ಸದ್ಯ ಲಭ್ಯವಿರುವ ಉತ್ತಮ ರೀಚಾರ್ಜ್ ಪಾನ್ ಹಾಗೂ ಆಫರ್‌ಗಳಲ್ಲಿ ಜಿಯೋ ಹೊರತಂದ 899 ರೂಪಾಯಿ ಪ್ಲಾನ್ ಮುಂಚೂಣಿಯಲ್ಲಿದೆ. 90 ದಿನ ವ್ಯಾಲಿಟಿಡಿ ಜೊತೆಗೆ 200 ಜಿಬಿ ಉಚಿತ.

Read Full Story
03:02 PM (IST) Jan 16

Karnataka News Live 16th January:ಆಸ್ತಿ ದಾಹಕ್ಕೆ ತಮ್ಮನ ನೆತ್ತರು ಹರಿಸಿದ ಅಣ್ಣ - ಹಸೆಮಣೆ ಏರಬೇಕಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಕಟುಕ ಸಹೋದರ!

ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ, ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮದುವೆಗೆ ಐದು ದಿನ ಬಾಕಿ ಇರುವಾಗ ಯೋಗೇಶ್ ಎಂಬ ಯುವಕನನ್ನು ಸ್ವಂತ ಅಣ್ಣನೇ ತನ್ನ ಮಕ್ಕಳೊಂದಿಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

Read Full Story
02:44 PM (IST) Jan 16

Karnataka News Live 16th January:ಬಿಗ್ ಬಾಸ್ ಫಿನಾಲೆಗೂ ಮುನ್ನ ಬಿಗ್ ಟ್ವಿಸ್ಟ್‌; ಗಿಲ್ಲಿಯನ್ನ ಬಿಗಿದಪ್ಪಿಕೊಂಡ ಅಶ್ವಿನಿ ಗೌಡ!

ಬಿಗ್ ಬಾಸ್ ಮನೆಯಲ್ಲಿ ಹಾವು-ಮುಂಗುಸಿಯಂತೆ ಸದಾ ಜಗಳವಾಡುತ್ತಿದ್ದ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ, ಫಿನಾಲೆಗೂ ಮುನ್ನ ತಮ್ಮೆಲ್ಲಾ ದ್ವೇಷ ಮರೆತಿದ್ದಾರೆ. ಗಿಲ್ಲಿ ಕ್ಷಮೆ ಕೇಳಿದರೆ, ಅಶ್ವಿನಿ ಅಪ್ಪಿಕೊಂಡು ಪಾಠ ಕಲಿತಿದ್ದಾಗಿ ಹೇಳುವ ಮೂಲಕ ತಮ್ಮ ವೈರತ್ವಕ್ಕೆ ಅಂತ್ಯ ಹಾಡಿದ್ದಾರೆ.
Read Full Story
02:32 PM (IST) Jan 16

Karnataka News Live 16th January:ಲಕ್ಕುಂಡಿ ರಹಸ್ಯ, ಶ್ರೀರಾಮನ ಕಾಲದ ಇತಿಹಾಸ ಲಕ್ಕುಂಡಿಯಲ್ಲಿ ಅಡಗಿದೆ - ಇತಿಹಾಸ ತಜ್ಞ

ಲಕ್ಕುಂಡಿ ಗ್ರಾಮದಲ್ಲಿ ಚಿನ್ನದ ನಿಧಿ ಪತ್ತೆಯಾದ ನಂತರ, ಪುರಾತತ್ವ ಇಲಾಖೆಯು ಉತ್ಖನನ ಕಾರ್ಯವನ್ನು ಆರಂಭಿಸಿದೆ. ರಾಮಾಯಣ ಕಾಲದ ನಂಟು ಹಾಗೂ 101 ದೇವಾಲಯಗಳ ಇತಿಹಾಸ ಹೊಂದಿರುವ ಈ ಗ್ರಾಮದಲ್ಲಿ, ಐತಿಹಾಸಿಕ ಸತ್ಯಗಳನ್ನು ಹೊರತರಲಿದೆ ಎಂದು ನಿರೀಕ್ಷಿಸಲಾಗಿದೆ.

Read Full Story
02:01 PM (IST) Jan 16

Karnataka News Live 16th January:BBK 12 ಗಿಲ್ಲಿ ನಟನ ಗುಣ ಹೇಳುತ್ತಲೇ ಬಿಗ್​ಬಾಸ್​ ವಿನ್ನರ್ ಯಾರೆಂದು​ ಹಿಂಟ್​ ಕೊಟ್ಟೇ ಬಿಟ್ರು ಶಿವರಾಜ್​ ಕುಮಾರ್!

ಬಿಗ್​ಬಾಸ್​ 12ರ ಫಿನಾಲೆಗೆ ಎರಡೇ ದಿನಗಳು ಬಾಕಿಯಿದ್ದು, ಗಿಲ್ಲಿ ನಟನ ಹವಾ ಜೋರಾಗಿದೆ. ಇದೀಗ ನಟ ಶಿವರಾಜ್​ ಕುಮಾರ್​ ಅವರು ಗಿಲ್ಲಿ ನಟನ ಸಹಜ ಗುಣವನ್ನು ಮೆಚ್ಚಿಕೊಂಡಿದ್ದು, ಈ ಬಾರಿ ಯಾರು ಗೆಲ್ಲುತ್ತಾರೆ ಎನ್ನುವ ಬಗ್ಗೆ ಪರೋಕ್ಷವಾಗಿ ಹಿಂಟ್​ ಕೊಟ್ಟರು. 

Read Full Story