07:57 AM (IST) Apr 17

Karnataka News Live 17 April 2026ದಾಬಸ್‍ಪೇಟೆ ಬಳಿ ನಾಪತ್ತೆಯಾಗಿದ್ದ ಯಮುನಾಳ ತಲೆಬುರುಡೆ ಪತ್ತೆ! ಸಿಸಿಟಿವಿಯಲ್ಲಿ ಸೆರೆಯಾಯ್ತು ಕೊನೆಯ ದೃಶ್ಯ !

ದಾಬಸ್‍ಪೇಟೆ ಬಳಿ ನಾಪತ್ತೆಯಾಗಿದ್ದ ಯಮುನಾ ಎಂಬ ಮಹಿಳೆಯ ತಲೆಬುರುಡೆ ಮತ್ತು ಮೂಳೆಗಳು ಪತ್ತೆಯಾಗಿವೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದು, ಸಿಸಿ ಕ್ಯಾಮೆರಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ವ್ಯಕ್ತಿಗಾಗಿ ಬಲೆ ಬೀಸಿದ್ದಾರೆ.
Read Full Story
07:55 AM (IST) Apr 17

Karnataka News Live 17 April 2026ಭಾರಿ ಮಳೆಗೆ ಚಿಕ್ಕಮಗಳೂರಿನಲ್ಲಿ ವಿದ್ಯುತ್ ಸಂಪರ್ಕ ಕಡಿತ, ಧರೆಗುರುಳಿದ 60ಕ್ಕೂ ಹೆಚ್ಚು ವಿದ್ಯುತ್ ಕಂಬ

ಭಾರಿ ಮಳೆಗೆ ಚಿಕ್ಕಮಗಳೂರಿನಲ್ಲಿ ವಿದ್ಯುತ್ ಸಂಪರ್ಕ ಕಡಿತ, ಧರೆಗುರುಳಿದ 60ಕ್ಕೂ ಹೆಚ್ಚು ವಿದ್ಯುತ್ ಕಂಬ, ಕಳೆದ ರಾತ್ರಿ ಮೂಡಿಗೆರೆ ತಾಲೂಕಿನಾದ್ಯಂತ ಭಾರಿ ಮಳೆಯಾಗಿದ್ದು, ಕಾಫಿನಾಡು ಕಂಗಾಲಾಗಿದೆ.

Read Full Story
07:40 AM (IST) Apr 17

Karnataka News Live 17 April 2026ಬಿಡಿಎ ವಿರುದ್ಧ ಹೋರಾಡಿ ₹56 ಲಕ್ಷ ಬಡ್ಡಿ ಗೆದ್ದ ನಿವೇಶನದಾರೆ! ಏನಿದು ಪ್ರಕರಣ?

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡಿ ಮನೆ ಕಟ್ಟಲು ಅಗತ್ಯವಾದ ಮೂಲಸೌಲಭ್ಯ ನೀಡದ ಕಾರಣಕ್ಕಾಗಿ ನಿವೇಶನದಾರರೊಬ್ಬರಿಗೆ ಬರೋಬ್ಬರಿ ₹56.3 ಲಕ್ಷ ಬಡ್ಡಿ ಪರಿಹಾರ ನೀಡುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ಕೆ-ರೇರಾ) ಆದೇಶಿಸಿದೆ.

Read Full Story
07:16 AM (IST) Apr 17

Karnataka News Live 17 April 2026ಮಾಲೀಕನ ಎದುರೇ ನಾಯಿ ಕಡಿತಕ್ಕೊಳಗಾದ ವೃದ್ಧನ ನರಳಾಟ

HRBR ಲೇ ಔಟ್ ನಿವಾಸಿ ತನ್ನ ಪಾಡಿಗೆ ತೆರಳುತ್ತಿದ್ದ ವೇಳೆ ನಾಯಿ ದಾಳಿ ಮಾಡಿದೆ. ಮಾಲೀಕ ಎದುರಿಗೆ ನಿಂತಿರುವಾಗಲೇ ದಾಳಿಯಾಗಿದೆ. ಮಾಲೀಕನ ವಿರುದ್ಧ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.