IPL 2026 Winner: ಹದಿನಾರು ವರ್ಷಗಳಿಂದ ಐಪಿಎಲ್ ಆಡುತ್ತಿದ್ದರೂ ಕೂಡ ನಮ್ಮ ಬೆಂಗಳೂರಿನ ಆರ್ಸಿಬಿ ತಂಡ ಮಾತ್ರ ಟ್ರೋಫಿ ಗೆದ್ದಿರಲಿಲ್ಲ. ಆದರೆ ಕಳೆದ ವರ್ಷ ಟ್ರೋಫಿ ಗೆದ್ದರೂ ಕೂಡ, ಕಾಲ್ತುಳಿತದ ಕಾರಣಕ್ಕೆ ಸಂಭ್ರಮದ ಬದಲು ಸೂತಕ ಬಂದಿತ್ತು. ಈ ಬಾರಿ ಕಪ್ ನಮ್ದಾಗತ್ತಾ?
- Home
- News
- State
- Karnataka News Live: IPL 2026 Winner - ಈ ಬಾರಿ RCB ಕಪ್ ಗೆಲ್ಲತ್ತಾ? - ಟ್ಯಾರೋ ರೀಡರ್ ಭವಿಷ್ಯ ಕೇಳಿ ದಿಗ್ಭ್ರಮೆಗೊಂಡ ಕನ್ನಡಿಗರು!
Karnataka News Live: IPL 2026 Winner - ಈ ಬಾರಿ RCB ಕಪ್ ಗೆಲ್ಲತ್ತಾ? - ಟ್ಯಾರೋ ರೀಡರ್ ಭವಿಷ್ಯ ಕೇಳಿ ದಿಗ್ಭ್ರಮೆಗೊಂಡ ಕನ್ನಡಿಗರು!

ಬೆಂಗಳೂರಿನಲ್ಲಿ ಮತ್ತೆ ನಾಯಿಗಳ ಹಾವಳಿ ಹೆಚ್ಚಾಗಿದೆ. ಒಂದೇ ವಾರದಲ್ಲಿ ಇದೀಗ 2ನೇ ಪ್ರಕರಣ ದಾಖಲಾಗಿದೆ. ಹೆಚ್ಆರ್ಬಿಆರ್ ಲೇಔಟ್ನಲ್ಲಿ ವೃದ್ಧನ ಮೇಲೆ ಸಾಕು ನಾಯಿಯೊಂದು ದಾಳಿ ಮಾಡಿದೆ. ಮಾಲೀಕನ ಎದುರೇ ವೃದ್ಧನ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ. ನಾಯಿ ದಾಳಿಗೆ ವೃದ್ಧನ ಕಾಲಿಗೆ ಗಂಭೀರ ಗಾಯವಾಗಿದೆ. ಕುಟುಂಬಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಹಲವು ಬಾರಿ ಈ ರೀತಿ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇತ್ತ ರಾಜ್ಯ ಸರ್ಕಾರ ಒಳ ಮೀಸಲಾತಿ ವಿಚಾರದ ಬಗ್ಗೆ ಅನೌಪಚಾರಿಕ ಚರ್ಚೆ ನಡೆಸಿದೆ. ಯಾವಾಗ ಮತ್ತೊಮ್ಮೆ ಸಭೆ ಮಾಡಬೇಕು ಎಂಬ ಬಗ್ಗೆ ಸಚಿವ ಸಂಪುಟ ಚರ್ಚೆ ನಡೆಸಿದೆ. ಕರ್ನಾಟಕದ ಇಂದಿನ ಕ್ಷಣ ಕ್ಷಣದ ಅಪ್ಡೇಟ್ ಇಲ್ಲಿದೆ.
Karnataka News Live 17 April 2026IPL 2026 Winner - ಈ ಬಾರಿ RCB ಕಪ್ ಗೆಲ್ಲತ್ತಾ? - ಟ್ಯಾರೋ ರೀಡರ್ ಭವಿಷ್ಯ ಕೇಳಿ ದಿಗ್ಭ್ರಮೆಗೊಂಡ ಕನ್ನಡಿಗರು!
Karnataka News Live 17 April 2026ಮಕ್ಕಳು ಕೆಟ್ಟ ಪದ ಬಳಸುತ್ತಾರಾ? ಸುಲಭವಾಗಿ ತೆಗೆದುಕೊಳ್ಳಬೇಡಿ! ಇದರ ಹಿಂದೆ ಮನೋವೈಜ್ಞಾನಿಕ ಕಾರಣವಿದೆ!
ಮಕ್ಕಳು ಕೆಟ್ಟ ಪದಗಳನ್ನು ಬಳಸುವುದನ್ನು ನಿಲ್ಲಿಸುವುದು ಹೇಗೆ? ಚಿಕ್ಕ ಮಕ್ಕಳು ದೊಡ್ಡವರನ್ನು ನೋಡಿ ಮಾತು ಕಲಿಯುವುದು ಸಹಜ. ಆದರೆ, ಕೆಲವೊಮ್ಮೆ ಅರ್ಥ ತಿಳಿಯದೆ ಕೆಟ್ಟ ಪದ ಬಳಸಿದಾಗ ನಾವು ನಕ್ಕು ಸುಮ್ಮನಾಗುತ್ತೇವೆ. ಈ ಸಣ್ಣ ತಪ್ಪು ಅವರ ನಡವಳಿಕೆಯ ಮೇಲೆ ಹೇಗೆ ಪರಿಣಾಮ ಬೀರಬಹುದು ಗೊತ್ತಾ?
Karnataka News Live 17 April 2026'ನನ್ನ ಡಿಗ್ರಿ ಕೇವಲ ಎಂಟ್ರಿ ಟಿಕೆಟ್ ಅಷ್ಟೇ' - ಜಾಬ್ ವೇಳೆ ಪದವಿ ಕೇವಲ ಶೇ. 3ರಷ್ಟು ಮಾತ್ರ ಬಳಕೆಯಾಗುತ್ತಿದೆ ಎಂದ NIT ಪದವೀಧರೆ!
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ (NIT) ಕೆಮಿಕಲ್ ಇಂಜಿನಿಯರಿಂಗ್ ಪದವೀಧರೆ ಮಾನ್ವಿ, ತಮ್ಮ ಪದವಿಗಿಂತ ಸಂವಹನ ಕಲೆ ಮತ್ತು ಹೊಸ ಕೌಶಲಗಳೇ ಉದ್ಯೋಗದಲ್ಲಿ ಯಶಸ್ಸು ನೀಡಿದವು ಎಂದು ಹೇಳಿದ್ದಾರೆ. ಪದವಿ ಕೇವಲ ಕೆಲಸಕ್ಕೆ ಪ್ರವೇಶ ಟಿಕೆಟ್ ಮಾತ್ರ ಎಂದಿದ್ದಾರೆ.
Karnataka News Live 17 April 2026ಮುದುಕಿ ಬೇಕಾದ್ರೂ ಅನ್ನಿ, ಆಂಟಿ ಮಾತ್ರ ಹೇಳ್ಬೇಡಿ ಪ್ಲೀಸ್ - ನಟಿ ವಿದ್ಯಾ ಮೂರ್ತಿ ಖಡಕ್ ವಾರ್ನಿಂಗ್
ಹಿರಿಯ ನಟಿ ವಿದ್ಯಾ ಮೂರ್ತಿ ಅವರು 35ಕ್ಕೂ ಹೆಚ್ಚು ಸೀರಿಯಲ್ಗಳು, 500ಕ್ಕೂ ಹೆಚ್ಚು ನಾಟಕಗಳು ಮತ್ತು ಹಲವಾರು ಸಿನಿಮಾಗಳಲ್ಲಿ ನಟಿಸಿ ಮನೆಮಾತಾಗಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ತಮ್ಮನ್ನು 'ಆಂಟಿ' ಎಂದು ಕರೆಯುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
Karnataka News Live 17 April 2026ನಮ್ಮ ತಂದೆಯ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಸುಭಿಕ್ಷೆ ನೆಲೆಸಲಿ - ಯತೀಂದ್ರ ಸಿದ್ದರಾಮಯ್ಯ
ನಮ್ಮ ತಂದೆಯ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಸುಭಿಕ್ಷೆ ನೆಲೆಸಲಿ ಹಾಗೂ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಲಿ ಎಂಬುದು ನಮ್ಮ ಆಶಯ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
Karnataka News Live 17 April 2026ಬೆಂಗಳೂರು ಮ್ಯಾಚ್ ದಿನ ಅನುಷ್ಕಾ ಶರ್ಮಾ ಹಾಕಿದ ಡ್ರೆಸ್ ಬೆಲೆಗೆ RCB ವಿಐಪಿ ಟಿಕೆಟ್ ಎಷ್ಟು ಬರತ್ತೆ ಗೊತ್ತಾ?
Actress Anushka Sharma: ಐಪಿಎಲ್ ಮ್ಯಾಚ್ನಲ್ಲಿ ವಿರಾಟ್ ಕೊಹ್ಲಿ ಎಷ್ಟು ಸುದ್ದಿ ಆಗ್ತಾರೋ ಅಷ್ಟೇ ಅವರನ್ನು ಸಪೋರ್ಟ್ ಮಾಡಲು ಬರುವ ಅನುಷ್ಕಾ ಕೂಡ ಚರ್ಚೆ ಆಗ್ತಾರೆ. ವಿರಾಟ್ ಕೊಹ್ಲಿ ಅವರ ಮ್ಯಾಚ್ ಎಲ್ಲೇ ಇದ್ದರೂ ಕೂಡ ಅನುಷ್ಕಾ ಮಾತ್ರ ಮಿಸ್ ಮಾಡೋದಿಲ್ಲ.
Karnataka News Live 17 April 2026ಸಿಎಂ ಸಿದ್ದರಾಮಯ್ಯ ಬಗ್ಗೆ ನಟಿ ಉಮಾಶ್ರಿ ಇದೆಂಥ ಮಾತು- ವ್ಹಾರೆವ್ಹಾ ಎಂದ ನೆಟ್ಟಿಗರು
Karnataka News Live 17 April 2026ವಿನಯ್ ಕುಲಕರ್ಣಿಗೆ ಜೀವಾವಧಿ - ಮಾಜಿ ಸಿಎಂ ಬಿಎಸ್ವೈ ಪ್ರತಿಕ್ರಿಯೆ, ಜೈಕಾರ ಹಾಕಿ ಸಂಭ್ರಮಿಸಿದ ಕಾರ್ಯಕರ್ತರು
Karnataka News Live 17 April 2026ನಮ್ಮ ಮೆಟ್ರೋ ನಿಲ್ದಾಣದಲ್ಲಿ ಸತ್ತ ಮರಿಯ ಅಸ್ಥಿಪಂಜರ ಹೊತ್ತು ಸಾಗಿದ ತಾಯಿ ಕೋತಿ, ವಿಡಿಯೋ ವೈರಲ್!
Karnataka News Live 17 April 2026ಹನಿಮೂನ್ಗೆ 50 ಮಂದಿ, ಹೆಸ್ರು ಹೇಳಲು 3 ತಿಂಗ್ಳು! ಕೋಟೆ ಪ್ರಭಾಕರ್ ಲವ್ಸ್ಟೋರಿಗೆ ನಾಚಿದ Amruthadhaare ಭೂಮಿಕಾ
ನಟ ಕೋಟೆ ಪ್ರಭಾಕರ್ ಮತ್ತು ಅವರ ಪತ್ನಿ ಮಾಲತಿ 'ಜೋಡಿ ನಂಬರ್ 1' ವೇದಿಕೆಯಲ್ಲಿ ತಮ್ಮ 30 ವರ್ಷಗಳ ದಾಂಪತ್ಯದ ಸ್ವಾರಸ್ಯಕರ ಕಥೆಯನ್ನು ಹಂಚಿಕೊಂಡಿದ್ದಾರೆ. ಮದುವೆಗೆ ಕಾಲು ನೋಡಿ ಒಪ್ಪಿಕೊಂಡಿದ್ದು, 50 ಜನರೊಂದಿಗೆ ಹನಿಮೂನ್ಗೆ ಹೋಗಿದ್ದು ಸೇರಿದಂತೆ ಹಲವು ತಮಾಷೆಯ ಘಟನೆಗಳನ್ನು ಅವರು ಬಹಿರಂಗಪಡಿಸಿದರು.
Karnataka News Live 17 April 2026ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಪಲ್ಟಿ - ರಸ್ತೆಗೆ ಬಿದ್ದ ಟನ್ಗಟ್ಟಲೇ ಅಕ್ಕಿ
ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಬೀದರ್ನ ಝರಣಿ ನರಸಿಂಹ ದೇವಸ್ಥಾನದ ಬಳಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಚಾಲಕ ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
Karnataka News Live 17 April 2026ಯೋಗೇಶ್ ಗೌಡ ಕೊಂದ 16 ಮಂದಿಗೆ ಜೀವಾವಧಿ, ವಿನಯ್ ಕುಲಕರ್ಣಿ ಮುಂದಿನ ಆಯ್ಕೆಗಳೇನು? ಜೀವಾವಧಿ ಶಿಕ್ಷೆ ಎಂದರೇನು?
Karnataka News Live 17 April 2026Bigg Boss ಸೂರಜ್ ಸಿಂಗ್- ರಾಶಿಕಾ ಕೊಟ್ಟರು ಗುಡ್ನ್ಯೂಸ್ - ಚಿನ್ನ ಖರೀದಿಸ್ತಾ ಜೋಡಿ ಹೇಳಿದ್ದೇನು?
ಬಿಗ್ಬಾಸ್ 12ರ ಕ್ಯೂಟ್ ಜೋಡಿ ಎನಿಸಿಕೊಂಡಿದ್ದ ಸೂರಜ್ ಸಿಂಗ್ ಮತ್ತು ರಾಶಿಕಾ ಶೆಟ್ಟಿ, ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಮಳಿಗೆಯೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ತಮ್ಮಿಬ್ಬರ ನಡುವೆ ಇರುವುದು ಗೆಳೆತನ ಮಾತ್ರ ಎಂದು ಈ ಜೋಡಿ ಸ್ಪಷ್ಟಪಡಿಸಿದ್ದು, ಈ ಮಳಿಗೆಗೆ ಬಂದದ್ದೇಕೆ?
Karnataka News Live 17 April 2026ಯಶ್ ಕೆಜಿಎಫ್ 2ಗೆ ನಾಲ್ಕು ವರ್ಷ - ಭಾರತೀಯ ಸಿನಿಮಾ ಸ್ಟೈಲ್ ಬದಲಿಸಿದ ರಾಕಿಂಗ್ ಸ್ಟಾರ್
ಕೆಜಿಎಫ್ 2 ಸಿನಿಮಾದಲ್ಲಿ ಯಶ್ ಅವರ ಹೇರ್ಸ್ಟೈಲ್, ಗಡ್ಡದ ವಿನ್ಯಾಸ ಎಷ್ಟು ಫೇಮಸ್ ಆಯ್ತು ಅಂದರೆ ಸದಾ ಗಡ್ಡ, ಮೀಸೆ ಬೋಳಿಸಿಕೊಂಡಿರುತ್ತಿದ್ದ ಬಾಲಿವುಡ್ ಹೀರೋಗಳೆಲ್ಲ ಕುರುಚಲು ಗಡ್ಡ, ದಪ್ಪ ಮೀಸೆಯ ಸ್ಟೈಲಿಗೆ ಶರಣಾದರು.
Karnataka News Live 17 April 2026ರೈಟರ್ಸ್ ರೂಮ್- ಅಂದ್ರೇನದು ಥೋಥೋ ಛೇಛೇ - ಕಥೆಗಳಿಲ್ಲವೇ ಅಥವಾ ಅವಕಾಶಗಳಿಲ್ಲವೇ?
ಒಂದು ಸಂಜೆ ಹೊತ್ತು ಕಿರುತೆರೆಯಲ್ಲಿರುವವರೊಬ್ಬರು ಮಾತನಾಡುತ್ತಿದ್ದರು. ಚಿತ್ರರಂಗ, ಕನ್ನಡ ವೆಬ್ ಸೀರೀಸ್ಗಳ ಕುರಿತು ಮಾತುಕತೆ ಆಗುತ್ತಿತ್ತು. ಕನ್ನಡ ಚಿತ್ರರಂಗದ ಕುರಿತು ಥೋಥೋ ಛೇಛೇ ನಡೆಯುತ್ತಿತ್ತು.
Karnataka News Live 17 April 2026Breaking - ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ - ಶಾಸಕ ಸ್ಥಾನದಿಂದ ಅನರ್ಹತೆ ಸಾಧ್ಯತೆ, ನಾಳೆ ಅಧಿಸೂಚನೆ ಪ್ರಕಟ?
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಶಾಸಕ ವಿನಯ್ ಕುಲಕರ್ಣಿ, ತಮ್ಮ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿಯಲ್ಲಿದ್ದಾರೆ. ನ್ಯಾಯಾಲಯದ ತೀರ್ಪಿನ ಪ್ರತಿ ಕೈಸೇರಿದ ತಕ್ಷಣ ಸ್ಪೀಕರ್ ಕಚೇರಿಯು ಅನರ್ಹತೆಯ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆಸಿದೆ.
Karnataka News Live 17 April 2026ಎಂಥ ಕಚೇರಿಗೂ ನಾವ್ ರೆಡಿ! ಹಿನ್ನೆಲೆ ಗಾಯನಕ್ಕಿಂತ ಕಾನ್ಸರ್ಟ್ಗಳಲ್ಲಿ ಹೆಚ್ಚು ಲಾಭ
ಸಿನಿಮಾದ ಹಿನ್ನೆಲೆ ಗಾಯನಕ್ಕಿಂತ ಕಾನ್ಸರ್ಟ್ಗಳಲ್ಲೇ ಇವರು ಬ್ಯುಸಿ. ಹಣ, ಪ್ರಸಿದ್ಧಿ ಎರಡೂ ಇಲ್ಲಿ ಸಮೃದ್ಧ. ಅಂದಹಾಗೆ ಬೆಂಗಳೂರಿನಲ್ಲಿ ಮುಂದಿನ ವಾರ ಇರುವ ಇವರ ಕಾನ್ಸರ್ಟ್ಗೆ 900 ರು.ನಿಂದ 3000 ರು.ತನಕ ಟಿಕೆಟ್ ದರ ಇದೆ.