05:18 AM (IST) Aug 18

Karnataka News Live 17 August 2025 ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿ ಮೂರನೇ ದಿನ, ಡೆವಿಲ್‌ಗೆ ಸ್ಟ್ರಿಕ್ಟ್ ರೂಲ್ಸ್, ಟಿವಿ ಇಲ್ಲ, ಓದಬೇಕು, ಇಲ್ಲವೇ ಖಾಲಿ ಕೊಠಡಿಯಲ್ಲಿ ಕೂರಬೇಕು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ನಂತರ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೂರನೇ ದಿನದ ಸೆರೆವಾಸ ಅನುಭವಿಸುತ್ತಿದ್ದಾರೆ. ಜೈಲು ಅಧಿಕಾರಿಗಳು ದರ್ಶನ್ ಮತ್ತು ಅವರ ತಂಡದ ಮೇಲೆ ಹದ್ದಿನ ಕಣ್ಣಿಟ್ಟಿದ್ದು, 

Read Full Story
11:20 PM (IST) Aug 17

Karnataka News Live 17 August 2025 ಕರ್ನಾಟಕ ಮಳೆ ಆರ್ಭಟ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ 5 ಜಿಲ್ಲೆಗಳು!

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ ಶುರುವಾಗಲಿದ್ದು, 5 ಜಿಲ್ಲೆಗಳಿಗೆ ರೆಡ್, 6 ಜಿಲ್ಲೆಗಳು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಯಾವ ಜಿಲ್ಲೆಗಳು ಎಂಬ ಮಾಹಿತಿ ಇಲ್ಲಿದೆ ನೋಡಿ.

Read Full Story
11:02 PM (IST) Aug 17

Karnataka News Live 17 August 2025 ಸೂಟ್‌ಕೇಸ್‌ಗೆ ₹30 ಶುಲ್ಕ ಪಾವತಿಸಿದ ಪ್ರಯಾಣಿಕ; ಬೆಂಗಳೂರು ಜನ ಮೆಟ್ರೋ ಬಳಸೋದನ್ನೇ ಬಿಟ್ಟುಬಿಡ್ತಾರೆ ಎಂದಿದ್ಯಾಕೆ?

ಬೆಂಗಳೂರು ಮೆಟ್ರೋದಲ್ಲಿ ಹೆಚ್ಚುವರಿ ಲಗೇಜ್‌ಗೆ ₹30 ಶುಲ್ಕ ವಿಧಿಸಿರುವುದನ್ನು ಪ್ರಯಾಣಿಕ ಖಂಡಿಸಿದ್ದಾರೆ. ಈಗಾಗಲೇ ದುಬಾರಿ ಮೆಟ್ರೋ ಶುಲ್ಕದ ಜೊತೆಗೆ ಹೆಚ್ಚುವರಿ ಹೊರೆ ಹೇರುವುದು ಸರಿಯಲ್ಲ ಎಂಬ ವಾದವಿದೆ. ಲಗೇಜ್ ನೀತಿಯ ಅಸ್ಪಷ್ಟತೆ, ಸ್ಕ್ಯಾನರ್ ಗಾತ್ರ ಮಿತಿ, ತೂಕ ಮಿತಿ ಬಗ್ಗೆ ಚರ್ಚೆ ನಡೆಯುತ್ತಿದೆ.

Read Full Story
10:32 PM (IST) Aug 17

Karnataka News Live 17 August 2025 ಮೋನಿಕಾ ಮೋನಿಕಾ..ಕೂಲಿ ಸಿನಿಮಾ ಮೂಲಕ ಅಬ್ಬರಿಸಿದ ಸೌಬಿನ್ ಹೊಸ BMW ಕಾರು ಖರೀದಿ

ಮೋನಿಕಾ ಮೋನಿಕಾ ಹಾಡಿನಲ್ಲಿ ಭರ್ಜರಿ ಸ್ಟೆಪ್ಸ್ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ  'ಕೂಲಿ ಸಿನಿಮಾ ನಟ ಸೌಬಿನ್ ಸಾಹೀರ್ ಇದೀಗ ಹೊಚ್ಚ ಹೊಸ ದುಬಾರಿ ಕಾರುು ಖರೀದಿಸಿದ್ದಾರೆ. 

Read Full Story
10:00 PM (IST) Aug 17

Karnataka News Live 17 August 2025 ಅಟೋ ಹೆಚ್ಚು ಚಾರ್ಜ್ ಮಾಡುತ್ತಿದೆಯಾ? ಬೆಂಗ್ಳೂರು ಟೆಕ್ಕಿಗಳ ಮೀಟರ್ ಹಾಕಿ ಆ್ಯಪ್‌ನಲ್ಲಿ ಚೆಕ್ ಮಾಡಿ

ಆ್ಯಪ್ ಆಧಾರಿತ ಆಟೋ ರಿಕ್ಷಾ ಸೇವೆ ಪಡೆಯುವಾಗ ಹೆಚ್ಚುವರಿ ಚಾರ್ಜ್ ಮಾಡಿದ ಅನುಮಾನ ಕಾಡುತ್ತಿದೆಯಾ? ಸರ್ಕಾರ ನಿಗಧಿಪಡಿಸಿದ ದರಕ್ಕಿಂತ ಹೆಚ್ಚಿನ ಮೊತ್ತ ಪಾವತಿಸಬೇಕಾಗಿ ಬಂದಿದೆಯಾ? ಇದೀಗ ಬೆಂಗಳೂರಿನ ಟೆಕ್ಕಿಗಳಿಬ್ಬರು ಮೀಟರ್ ಹಾಕಿ ಸಾಫ್ಟ್‌ವೇರ್ ಅಭಿವದ್ಧಿಪಡಿಸಿದ್ದಾರೆ. ಇದು ನಿಖರ ದರ ತಿಳಿಸುತ್ತದೆ.

Read Full Story
09:46 PM (IST) Aug 17

Karnataka News Live 17 August 2025 ಮೆತ್ತನೆಯ ಹಾಗೂ ಎಣ್ಣೆ ಹೀರಿಕೊಳ್ಳದಂತೆ ಗರಿ-ಗರಿಯಾದ ಪೂರಿ ಮಾಡೋದು ಹೇಗೆ?

ಪೂರಿ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ? ಆದ್ರೆ ಪೂರಿ ಸರಿಯಾಗಿ ಉಬ್ಬಲ್ಲ, ಜಾಸ್ತಿ ಎಣ್ಣೆ ಹೀರಿಕೊಳ್ಳುತ್ತೆ ಅಂತ ತಲೆಕೆಡಿಸಿಕೊಳ್ಳುವವರೇ ಜಾಸ್ತಿ. ಮೆತ್ತನೆಯ, ಕಡಿಮೆ ಎಣ್ಣೆಯ ಪೂರಿ ಮಾಡೋದು ಹೇಗೆ ಅಂತ ಈಗ ನೋಡೋಣ.

 

Read Full Story
09:25 PM (IST) Aug 17

Karnataka News Live 17 August 2025 Best Indian Movies - ಭಾರತೀಯ ಚಿತ್ರರಂಗದ ದಿಕ್ಕನ್ನೇ ಬದಲಾಯಿಸಿದ ಅತ್ಯುತ್ತಮ ಸಿನಿಮಾಗಳಿವು! ಅದರಲ್ಲಿ ಕನ್ನಡದ್ದೆಷ್ಟು?

ಈ ಕೆಳಗಿನ ಹದಿನೈದು ಸಿನಿಮಾಗಳು ಭಾರತೀಯ ಚಿತ್ರರಂಗಕ್ಕೆ ಹೊಸ ಮೆರುಗು, ಚೈತನ್ಯ ನೀಡಿವೆ. ಅವು ಯಾವುವು? 

Read Full Story
08:58 PM (IST) Aug 17

Karnataka News Live 17 August 2025 ಕರ್ನಾಟಕಕ್ಕೆ ಭಾರೀ ಮಳೆ; ಆರೆಂಜ್ ಅಲರ್ಟ್ ಇರುವ ಮತ್ತೆರಡು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ!

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಮತ್ತು ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಹಾಗೂ ಆಲೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದ್ದು, ತಗ್ಗು ಪ್ರದೇಶದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

Read Full Story
08:21 PM (IST) Aug 17

Karnataka News Live 17 August 2025 ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಬಿಜೆಪಿ, ಯಾರು ಈ ಸಿಪಿ ರಾಧಾಕೃಷ್ಣನ್?

ಉಪರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ತನ್ನ ಅಭ್ಯರ್ಥಿ ಘೋಷಿಸಿದೆ. ಮಹಾರಾಷ್ಟ್ರ ರಾಜ್ಯಪಾಲರಾಗಿರುವ ಸಿಪಿ ರಾಧಾಕೃಷ್ಣನ್ ಹೆಸರನ್ನು ಎನ್‌ಡಿಎ ಘೋಷಿಸಿದೆ

Read Full Story
07:56 PM (IST) Aug 17

Karnataka News Live 17 August 2025 ಲಂಡನ್‌ ಬೀದಿಯಲ್ಲಿ ಕಾಣಿಸಿಕೊಂಡ ಕೊಹ್ಲಿ ಅನುಷ್ಕಾ ದಂಪತಿ, ವಿದೇಶದಲ್ಲಿ ಸೆಟ್ಲ್

ಟಿ20, ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ವಿರಾಟ್ ಕೊಹ್ಲಿ ಪತ್ನಿ ಹಾಗೂ ಮಕ್ಕಳ ಜೊತೆ ಲಂಡನ್‌ನಲ್ಲಿ ಸೆಟ್ಲ್ ಆಗಿದ್ದಾರೆ. ಕೊಹ್ಲಿ ಭಾರತಕ್ಕೆ ಮರಳುವ ಸಾಧ್ಯತೆ ಕಡಿಮೆ ಎಂದೇ ಹೇಳಲಾಗುತ್ತಿದೆ. ಇದೀಗ ಈ ಜೋಡಿ ಲಂಡನ್ ಬೀದಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ.

 

Read Full Story
07:55 PM (IST) Aug 17

Karnataka News Live 17 August 2025 ಕರ್ನಾಟಕ ಮಳೆ ಅಬ್ಬರ - ಶಾಲಾ, ಕಾಲೇಜುಗಳಿಗೆ 2 ದಿನ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳಲ್ಲಿ ಆ.18 ಮತ್ತು ಆ.10 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ರಜೆ ಘೋಷಣೆಯಾಗಿದೆ. ಶೃಂಗೇರಿ ಜಲಾವೃತಗೊಂಡಿದೆ. 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದೆ.

Read Full Story
07:27 PM (IST) Aug 17

Karnataka News Live 17 August 2025 ಡಿವೋರ್ಸ್​ ಆದ್ರೇನು, ಬಾಯ್​ಫ್ರೆಂಡ್​ ಕೈಕೊಟ್ರೇನು? ನಾನಿನ್ನೂ...ಎನ್ನುತ್ತಲೇ ಶಾಕಿಂಗ್​ ಹೇಳಿಕೆ ಕೊಟ್ಟ ಮಲೈಕಾ!

ಅರ್ಬಾಜ್​ ಖಾನ್​ರಿಂದ ಡಿವೋರ್ಸ್​ ಪಡೆದು, ಅರ್ಜುನ್ ಕಪೂರ್​ ಜೊತೆಗಿನ ಸುದೀರ್ಘ ರಿಲೇಷನ್​ ಬ್ರೇಕ್​ ಅಪ್​ ಮಾಡಿಕೊಂಡ ಬಳಿಕವೂ ಪ್ರಣಯದ ಬಗ್ಗೆ ನಟಿ ಮಲೈಕಾ ಅರೋರಾ ಹೇಳಿದ್ದೇನು?

 

Read Full Story
07:02 PM (IST) Aug 17

Karnataka News Live 17 August 2025 ರಾಹುಲ್ ಗಾಂಧಿಗೆ 7 ದಿನದ ಡೆಡ್‌ಲೈನ್, ಕ್ಷಮೆ ಕೇಳ್ತಾರಾ, ಅಫಿಡವಿತ್ ಸಲ್ಲಿಕೆ ಮಾಡ್ತಾರಾ?

ಚುನಾವಣಾ ಆಯೋಗ ಇದೀಗ ರಾಹುಲ್ ಗಾಂಧಿಗೆ ಖಡಕ್ ವಾರ್ನಿಂಗ್ ನೀಡಿದೆ, 7 ದಿನದಲ್ಲಿ ಅಫಿದವಿತ್ ಸಲ್ಲಿಕೆ ಮಾಡಿ, ಅಥವಾ ಕ್ಷಮೆ ಕೇಳಿ. ಮೂರನೇ ಆಯ್ಕೆ ಇಲ್ಲ ಎಂದಿದೆ.

Read Full Story
07:01 PM (IST) Aug 17

Karnataka News Live 17 August 2025 ತನಗಿಂತ 20 ವರ್ಷ ಚಿಕ್ಕ ಹುಡುಗನ ಪ್ರೀತಿಗಾಗಿ, ಗಂಡನಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ 53 ವರ್ಷದ ಆಂಟಿ!

ಚಿಕ್ಕಮಗಳೂರಿನಲ್ಲಿ 53 ವರ್ಷದ ಮೀನಾಕ್ಷಿ, 33 ವರ್ಷದ ಪ್ರಿಯಕರ ಪ್ರದೀಪ್ ಜೊತೆ ಸೇರಿ ಗಂಡ ಸುಬ್ರಹ್ಮಣ್ಯನನ್ನು ಕೊಲೆಗೈದಿದ್ದಾಳೆ. ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗುತ್ತಿದ್ದ ಎಂಬ ಕಾರಣಕ್ಕೆ ಕೊಲೆ ನಡೆದಿದೆ. ಮೇ 31 ರಂದು ಕೊಲೆಗೈದು ಶವ ಸುಟ್ಟು, ನಂತರ ಕಾಣೆಯಾದ ಬಗ್ಗೆ ದೂರು ನೀಡಿದ್ದಳು. ನಾಲ್ವರ ಬಂಧನ.

Read Full Story
06:53 PM (IST) Aug 17

Karnataka News Live 17 August 2025 Dodda Patre - ದಿನಕ್ಕೊಂದು ಎಲೆ ತಿನ್ನಿ- ಹತ್ತಾರು ಮಾತ್ರೆಗಳಿಗೆ ಹೇಳಿ ಗುಡ್​ಬೈ... ವೈದ್ಯರ ಮಾತು ಕೇಳಿ..

ದಿನನಿತ್ಯ ಕಾಡುವ ಚಿಕ್ಕಪುಟ್ಟ ಸಮಸ್ಯೆಗಳಿಗೆ ಹತ್ತಾರು ರೀತಿ ಮಾತ್ರೆ ತಿಂದು ಇನ್ನಷ್ಟು ಅನಾರೋಗ್ಯ ಬರಿಸಿಕೊಳ್ಳುವ ಬದಲು ಈ ಎಲೆಯನ್ನು ತಿಂದು ನೋಡಿ...

 

Read Full Story
06:32 PM (IST) Aug 17

Karnataka News Live 17 August 2025 ರಾಜ್ಯದ 36 ಸಾವಿರ ದೇಗುಲಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ನಿಷೇಧ - ಮುಜರಾಯಿ ಇಲಾಖೆ ಮಹತ್ವದ ಹೆಜ್ಜೆ!

ಕರ್ನಾಟಕದ 36,000 ಮುಜರಾಯಿ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಅಭಿಯಾನಕ್ಕೆ ಆಗಸ್ಟ್ 17 ರಂದು ಚಾಲನೆ ದೊರಕಿದೆ. ಪ್ರಸಾದ ವಿತರಣೆ ಸೇರಿದಂತೆ ಯಾವುದೇ ಉದ್ದೇಶಕ್ಕೂ ಪ್ಲಾಸ್ಟಿಕ್ ಬಳಕೆ ನಿಷಿದ್ಧ. ಪರ್ಯಾಯ ಪರಿಸರ ಸ್ನೇಹಿ ವಸ್ತುಗಳ ಬಳಕೆ ಕಡ್ಡಾಯ. ನಿಯಮ ಉಲ್ಲಂಘಿಸುವ ದೇವಾಲಯಗಳ ವಿರುದ್ಧ ಕ್ರಮ.

Read Full Story
06:20 PM (IST) Aug 17

Karnataka News Live 17 August 2025 ಕಾಂಗ್ರೆಸ್‌ನಂತಹ ಅಯೋಗ್ಯರು ಹುಡುಕಿದರೂ ಸಿಗಲ್ಲ. ಇವರು ಆಳಲಿಕ್ಕೆ ಲಾಯಕ್ ಇಲ್ಲ; ಪ್ರಹ್ಲಾದ್ ಜೋಶಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವೀರೇಂದ್ರ ಹೆಗಡೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು, ಮುಸ್ಲಿಂ ಲೀಗ್ ನಂತಹ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವುದು ಹಾಗೂ ಧರ್ಮಸ್ಥಳದ ಬಗ್ಗೆ ಅಗೌರವ ತೋರಿರುವುದನ್ನು ಜೋಶಿ ಖಂಡಿಸಿದ್ದಾರೆ.
Read Full Story
06:17 PM (IST) Aug 17

Karnataka News Live 17 August 2025 ಶಾಂತಿಗಿದೆ ದುಬಾರಿ ಬೆಲೆ - ಪುಟಿನ್ ತಂತ್ರಕ್ಕೆ ಉಕ್ರೇನ್ ಕಳೆದುಕೊಳ್ಳಲಿದೆಯೇ ನೆಲೆ?

ಉಕ್ರೇನ್ ಡಾನೆಸ್ಕ್ ಮತ್ತು ಲುಹಾನ್ಸ್ಕ್ ಪ್ರದೇಶಗಳಿಂದ ಹಿಂದೆ ಸರಿದರೆ ಯುದ್ಧ ನಿಲ್ಲಿಸುವುದಾಗಿ ಪುಟಿನ್ ಹೇಳಿದ್ದಾರೆ. ಈ ಬೇಡಿಕೆಯನ್ನು ಟ್ರಂಪ್, ಜೆಲೆನ್ಸ್‌ಕಿ ಮತ್ತು ಯುರೋಪಿಯನ್ ಒಕ್ಕೂಟದ ನಾಯಕರ ಗಮನಕ್ಕೆ ತಂದಿದ್ದಾರೆ. ಭೂಪ್ರದೇಶ ಹಸ್ತಾಂತರದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
Read Full Story
05:57 PM (IST) Aug 17

Karnataka News Live 17 August 2025 ತ್ರಿಕೋನ ಪ್ರೇಮದ ಕರಾಳ ಮುಖ,ಯುವತಿಯಿಂದ ಲವರ್ ಬದಲಾವಣೆ ಮಾಜಿ ಪ್ರೇಮಿಗೆ ಚಾಕು ಇರಿದ ಭಗ್ನ ಪ್ರೇಮಿ

ಬೆಂಗಳೂರಿನಲ್ಲಿ ತ್ರಿಕೋನ ಪ್ರೇಮಕಥೆಯೊಂದು ಚಾಕು ಇರಿತದಲ್ಲಿ ಅಂತ್ಯಗೊಂಡಿದೆ. ಯುವತಿಯ ಹಳೇ ಬಾಯ್‌ಫ್ರೆಂಡ್, ಹೊಸ ಬಾಯ್‌ಫ್ರೆಂಡ್‌ಗೆ ಚಾಕುವಿನಿಂದ ಇರಿದಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Read Full Story
05:39 PM (IST) Aug 17

Karnataka News Live 17 August 2025 ಕರ್ನಾಟಕದ ಹಲೆವೆಡೆ ಭಾರಿ ಮಳೆ, ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. 5 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆ, ಗುಡ್ಡ ಕುಸಿತಗಳ ಪರಿಣಾಮ ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

Read Full Story