RSS: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಚಾರವನ್ನು ಬಿಟ್ಟು, ಕೊಟ್ಟಿರುವ ಗೃಹ ಖಾತೆಯನ್ನು ಸಮರ್ಥವಾಗಿ ನಡೆಸಿದರೆ ರಾಜ್ಯದ ಜನರಿಗೆ ಒಳ್ಳೆಯದಾಗಲಿದೆ ಎಂದು ಚಿಕ್ಕಮಗಳೂರು-ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
- Home
- News
- State
- Karnataka News Live: RSS ಬಿಟ್ಟು ಪ್ರಿಯಾಂಕ್ ಖರ್ಗೆ ಖಾತೆ ನಿರ್ವಹಿಸಲಿ - ಸಂಸದ ಕೋಟ ಶ್ರೀನಿವಾಸ ಪೂಜಾರಿ ವ್ಯಂಗ್ಯ
Karnataka News Live: RSS ಬಿಟ್ಟು ಪ್ರಿಯಾಂಕ್ ಖರ್ಗೆ ಖಾತೆ ನಿರ್ವಹಿಸಲಿ - ಸಂಸದ ಕೋಟ ಶ್ರೀನಿವಾಸ ಪೂಜಾರಿ ವ್ಯಂಗ್ಯ

ಬೆಂಗಳೂರು: ‘ಬಿಡದಿ ಸ್ಮಾರ್ಟ್ ಸಿಟಿ ನನ್ನ ಯೋಜನೆಯಲ್ಲ. ಎಚ್.ಡಿ. ಕುಮಾರಸ್ವಾಮಿ ಅವರು ಯೋಜನೆಗೆ ಅಧಿಸೂಚನೆ ಹೊರಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರ ಈ ಜಾಗದಲ್ಲಿ 1 ಸಾವಿರ ಎಕರೆಯನ್ನು ಕೆಐಎಡಿಬಿಗೆ ಸ್ವಾಧೀನಪಡಿಸಿಕೊಂಡಾಗ ಅವರು ಯಾಕೆ ಸುಮ್ಮನಿದ್ದರು?’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಡದಿ ಟೌನ್ಶಿಪ್ ಕುರಿತ ಜೆಡಿಎಸ್ ಪಾದಯಾತ್ರೆ ಬಗ್ಗೆ ಸದ್ಯಕ್ಕೆ ಉತ್ತರ ಕೊಡಲ್ಲ. ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಮಾಡಿದ್ದು ಯಾರು? ಬಿಡದಿಯಲ್ಲಿ ರೈತರು ಜಮೀನು ನೀಡಲು ಮುಂದಾಗಿದ್ದಾರೆ. ಆದರೂ ಇವರಿಗೆ ರಾಜಕಾರಣ ಮಾಡಬೇಕು, ಮಾಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು.
Karnataka News Live 17 June 2026RSS ಬಿಟ್ಟು ಪ್ರಿಯಾಂಕ್ ಖರ್ಗೆ ಖಾತೆ ನಿರ್ವಹಿಸಲಿ - ಸಂಸದ ಕೋಟ ಶ್ರೀನಿವಾಸ ಪೂಜಾರಿ ವ್ಯಂಗ್ಯ
Karnataka News Live 17 June 2026Guarantee Schemes - ಗ್ಯಾರಂಟಿ ಯೋಜನೆ ನಿಲ್ಲುತ್ತದೆಯೇ? ಎಚ್.ಎಂ.ರೇವಣ್ಣ ಕೊಟ್ಟ ಉತ್ತರ ವೈರಲ್!
Guarantee Schemes: ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ. ಪರಿಷ್ಕರಣೆಯ ನಂತರ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಸವಲತ್ತುಗಳು ಸಿಗಲಿವೆ ಎಂದು ಎಚ್.ಎಂ.ರೇವಣ್ಣ ಹೇಳಿದರು.
Karnataka News Live 17 June 2026Black Milk - ಕಪ್ಪು ಬಣ್ಣದ ಹಾಲು ಕೊಡುವ ಪ್ರಾಣಿ ಯಾವುದು ಗೊತ್ತಾ? 90% ಜನರಿಗೆ ಉತ್ತರ ತಿಳಿದಿಲ್ಲ!
Black Milk: ಹಾಲು ಅಂದ ತಕ್ಷಣ ನಮಗೆಲ್ಲಾ ನೆನಪಾಗೋದು ಬಿಳಿ ಬಣ್ಣ. ಹಸು, ಎಮ್ಮೆ, ಮೇಕೆ, ಒಂಟೆ ಹೀಗೆ ನಾವು ನೋಡುವ ಪ್ರಾಣಿಗಳ ಹಾಲು ಬಿಳಿಯಾಗಿಯೇ ಇರುತ್ತೆ. ಆದರೆ ಜಗತ್ತಿನಲ್ಲಿ ಒಂದು ಪ್ರಾಣಿ ಕಪ್ಪು ಬಣ್ಣದ ಹಾಲು ಕೊಡುತ್ತೆ ಅನ್ನೋದು ನಿಮಗೆ ಗೊತ್ತಾ? ಹಾಗಿದ್ರೆ ಆ ಪ್ರಾಣಿ ಯಾವುದು? ಬನ್ನಿ ನೋಡೋಣ.
Karnataka News Live 17 June 2026ಮೋದಿ ನೋಡಲು ಅತ್ಯಂತ ಸುಂದರ ವ್ಯಕ್ತಿ, ಆದರೆ ರಾಜತಾಂತ್ರಿಕತೆಯಲ್ಲಿ ಕಿಲ್ಲರ್, ಟ್ರಂಪ್ ಹೇಳಿಕೆ ವೈರಲ್
ಪ್ರಧಾನಿ ಮೋದಿ ನೋಡಲು ಅತ್ಯಂತ ಸುಂದರ ವ್ಯಕ್ತಿ. ವೇರಿ ನೈಸ್ ಪರ್ಸನ್. ಆದರೆ ರಾಜತಾಂತ್ರಿಕ ವಿಚಾರ ಬಂದರೆ ಮೋದಿ ಅತ್ಯಂತ ಕಠಿಣ ಸ್ವಭಾವದವರು. ಚಾಣಾಕ್ಷ ಸಂಧಾನಕಾರ ಎಂದು ಡೋನಾಲ್ಡ್ ಟ್ರಂಪ್ ಹೇಳಿದ್ದಾರೆ. ಟ್ರಂಪ್ ಮಾತು ಭಾರಿ ವೈರಲ್ ಆಗಿದೆ.
Karnataka News Live 17 June 2026Gangavathi - ಅಪ್ರಾಪ್ತ ಬಾಲಕಿಯ ಮದುವೆ ಪ್ರಕರಣಕ್ಕೆ 8 ವರ್ಷಗಳ ಬಳಿಕ ತೀರ್ಪು - ನಾಲ್ವರಿಗೆ 2 ವರ್ಷ ಜೈಲು
Gangavathi ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿ 2018ರಲ್ಲಿ ನಡೆದ ಅಪ್ರಾಪ್ತ ಬಾಲಕಿಯ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ವರ ಸೇರಿ ನಾಲ್ವರಿಗೆ ದಂಡ ವಿಧಿಸಲಾಗಿದೆ.
Karnataka News Live 17 June 2026ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಕ್ಯಾಟ್-I’ ರನ್ವೇ ಲೈಟಿಂಗ್ ಆರಂಭ - ಗೋಪುರದ ಮೇಲೆ ಏಷ್ಯಾದ 2ನೇ ಅತ್ಯಾಧುನಿಕ ಸೌಲಭ್ಯ!
Karnataka News Live 17 June 2026Chanakya Niti - ಹುಡುಗರೇ.. ಹುಡುಗಿಯರ ಮನ ಗೆಲ್ಲಬೇಕಾ? ಚಾಣಕ್ಯ ಹೇಳಿದ ರಹಸ್ಯ ಗುಣಗಳಿವು!
Chanakya Niti: ಹುಡುಗಿಯರಿಗೆ ಕೇವಲ ಆಸ್ತಿ, ಸೌಂದರ್ಯ ಇರೋ ಹುಡುಗ್ರು ಮಾತ್ರ ಇಷ್ಟ ಆಗ್ತಾರೆ ಅಂತಾ ಹೆಚ್ಚಿನವರು ಅಂದುಕೊಂಡಿರುತ್ತಾರೆ. ಆದರೆ ಚಾಣಕ್ಯನ ಪ್ರಕಾರ, ಮಹಿಳೆಯರು ಪುರುಷರಲ್ಲಿ ಯಾವ ಗುಣಗಳನ್ನು ಹೆಚ್ಚು ಇಷ್ಟಪಡುತ್ತಾರೆ ಗೊತ್ತಾ?
Karnataka News Live 17 June 2026Davanagere - ಬಾಲಭವನದಲ್ಲಿ ಮತ್ತೆ ಕೂಗಿತು ರೈಲು! ಸಂಸದರ ಪ್ರಯತ್ನದಿಂದ ‘ಟಾಯ್ ಟ್ರೈನ್’ ಪುನಾರಂಭ
Karnataka News Live 17 June 2026Ballari - ತಹಶೀಲ್ದಾರ್ ಕಚೇರಿಯಲ್ಲಿ ತಾಯಿ-ಮಗನ ಲಂಚದ ಆಟ! ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
Karnataka News Live 17 June 2026ಬೆಳಗಾವಿ - ವಿಧವೆ ಜತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಗೆ ಚಟ್ಟ ಕಟ್ಟಿದ ಗಂಡ! ಬಳೆಚೂರು, ಪ್ರಸಾದ, ಇಲಿಪಾಷಾಣ!
Karnataka News Live 17 June 2026ಬೆಂಗಳೂರಿನ ಗೇಮ್ಸ್ಕ್ರಾಫ್ಟ್ ಸಂಸ್ಥಾಪಕರ ಇಡಿ ಬಂಧನ ಕಾನೂನುಬಾಹಿರ - ತಕ್ಷಣ ಬಿಡುಗಡೆಗೆ ಹೈಕೋರ್ಟ್ ಆದೇಶ
Karnataka News Live 17 June 2026ಕರಾವಳಿ ರೈಲು ಪ್ರಯಾಣಿಕರ ಗಮನಕ್ಕೆ! ಕೊಂಕಣ ಮಾರ್ಗದಲ್ಲಿ 4 ತಿಂಗಳು ರೈಲ್ವೆ ವೇಳಾಪಟ್ಟಿ ಪರಿಷ್ಕರಣೆ
Karnataka News Live 17 June 2026Doddanna - ಶಂಕರ್ನಾಗ್ಗೆ ಟೆನ್ಷನ್, ರಾಜ್ಕುಮಾರ್ಗೆ ಶಿಸ್ತು - ದೊಡ್ಡಣ್ಣ ಹೇಳಿದ ರಹಸ್ಯ ಘಟನೆ ವೈರಲ್!
Doddanna: 160 ಕೆಜಿ ತೂಕದ ಬಗ್ಗೆ ಮಾತನಾಡಿದ ಹಿರಿಯ ನಟ ದೊಡ್ಡಣ್ಣ, ಡಾ.ರಾಜ್ಕುಮಾರ್ ಮತ್ತು ಶಂಕರ್ ನಾಗ್ ಅವರ ಶಿಸ್ತು, ಸಮಯಪಾಲನೆ ಹಾಗೂ 'ಒಂದು ಮುತ್ತಿನ ಕಥೆ' ಚಿತ್ರದ ಶೂಟಿಂಗ್ ವೇಳೆ ನಡೆದ ವಿಶೇಷ ಘಟನೆಯನ್ನು ಹಂಚಿಕೊಂಡಿದ್ದಾರೆ.
Karnataka News Live 17 June 2026ಕೆಆರ್ಎಸ್ ನೀರಿನ ಮಟ್ಟ ಕುಸಿತಕ್ಕೆ ಅತ್ತ ರೈತರಲ್ಲಿ ಆತಂಕ, ಇತ್ತ ಪ್ರವಾಸಿಗರು ಖುಷ್ ಆಗಿರೋದ್ಯಾಕೆ ಗೊತ್ತಾ?
ಕೆಆರ್ಎಸ್ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಕುಸಿದಿದ್ದರಿಂದ ಮೂರು ವರ್ಷಗಳ ನಂತರ ಮುಳುಗಡೆಯಾಗಿದ್ದ ಶ್ರೀಲಕ್ಷ್ಮೀ ನಾರಾಯಣಸ್ವಾಮಿ ದೇವಾಲಯ ಗೋಚರಿಸಿದೆ. ಇದು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದರೆ, ದುರ್ಬಲ ಮುಂಗಾರಿನಿಂದಾಗಿ ರೈತರು ಬೆಳೆ ನಷ್ಟ ಮತ್ತು ನೀರಿನ ಕೊರತೆಯ ಆತಂಕದಲ್ಲಿದ್ದಾರೆ.
Karnataka News Live 17 June 2026Prakash Raj - ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ್ದೇನೆ, ಅವರು ಅದ್ಭುತ ಮನುಷ್ಯ..
Karnataka News Live 17 June 2026Mandya - ಹೆಂಡತಿಗೆ ಮೆಸೇಜ್ ಮಾಡುತ್ತಿದ್ದಕ್ಕೆ ಸ್ನೇಹಿತನನ್ನ ಸ್ಥಳಕ್ಕೆ ಕರೆಸಿಕೊಂಡ ಪತಿ ಮುಂದೇನಾಯ್ತು ನೋಡಿ!
Mandya ಪತ್ನಿಗೆ ಮೆಸೇಜ್ ಮಾಡುತ್ತಿದ್ದನೆಂದು ಸಂಶಯಗೊಂಡು ವ್ಯಕ್ತಿಯೊಬ್ಬನನ್ನು ಸ್ನೇಹಿತರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಭೀಮನಹಳ್ಳಿಯಲ್ಲಿ ನಡೆದಿದೆ.
Karnataka News Live 17 June 2026Prakash Raj - ಚಿನ್ನಯ್ಯನಿಗೆ ತಬ್ಬಿಕೊಳ್ತೆನೇ ಅಂತಾ ಹೇಳಿದ್ದು ನಿಜ, ಆದರೆ...
ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರದಲ್ಲಿ ತಮ್ಮ ಹೆಸರು ತಳುಕು ಹಾಕಿದ್ದಕ್ಕೆ ನಟ ಪ್ರಕಾಶ್ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಗೆ ಬಂದ ಫೋನ್ ಕರೆಯ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾಗಿ ಸ್ಪಷ್ಟಪಡಿಸಿದ ಅವರು, ತಮ್ಮ ಹೋರಾಟ ಸೌಜನ್ಯ ಸಾವಿನ ನ್ಯಾಯಕ್ಕಾಗಿ ಮಾತ್ರ ಎಂದಿದ್ದಾರೆ.
Karnataka News Live 17 June 2026ಗ್ಯಾರಂಟಿ ಪರಿಷ್ಕರಣೆ ಮಧ್ಯೆ ರಾಜ್ಯದ 16 ಲಕ್ಷ ಜನರ ಪಿಂಚಣಿ ಸ್ಥಗಿತ! ಕಚೇರಿಯಿಂದ ಕಚೇರಿಗೆ ಅಲೆಯುತ್ತಿರುವ ವೃದ್ಧರು!
Karnataka News Live 17 June 2026ಹೆಣ್ಮಕ್ಕಳ ಅ*ಶ್ಲೀ*ಲ ವಿಡಿಯೋ ಮಾಡಿ, ಒಪ್ಪಿಗೆ ಇಲ್ಲದೇ ಶೇರ್ ಮಾಡಿದ್ರೆ ಜೈಲೂಟ ಫಿಕ್ಸ್! ನಮ್ಮ ರಾಜ್ಯದಲ್ಲಿ ಹೊಸ ಮಾರ್ಗಸೂಚಿ
Karnataka News Live 17 June 2026Mysuru - ವೈದ್ಯರಿಲ್ಲದೆ ಒಂದೇ ದಿನ ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವು
ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಆರೋಪಿಸಿ ಗಲಾಟೆ ಮಾಡಿದ್ದಾರೆ. ಆದರೆ, ಆಸ್ಪತ್ರೆ ಆಡಳಿತ ಮಂಡಳಿ ಈ ಆರೋಪವನ್ನು ನಿರಾಕರಿಸಿದ್ದಾರೆ.