ಬೆಂಗಳೂರಿನ ನೈಸ್ ರಸ್ತೆಯಲ್ಲಿ ಮೇ 4 ರಂದು ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರ ಅರ್ಧ ದೇಹ ಪತ್ತೆಯಾಗಿದೆ. ಒಂದೂವರೆ ತಿಂಗಳು ಕಳೆದರೂ ಮೃತರ ಗುರುತು ಅಥವಾ ಅಪಘಾತ ಮಾಡಿದ ವಾಹನದ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಈ ನಿಗೂಢ ಪ್ರಕರಣವನ್ನು ಭೇದಿಸಲು ಕಾಮಾಕ್ಷಿಪಾಳ್ಯ ಸಂಚಾ ಪೊಲೀಸರಿಂದ ತನಿಖೆ..
- Home
- News
- State
- Karnataka News Live: Bengaluru NICE road accident - ರಸ್ತೆ ಅಪಘಾತದಲ್ಲಿ ಅರ್ಧದೇಹ ಸಿಕ್ಕಿದೆ, ಗುರುತು ಸಿಕ್ಕಿಲ್ಲ! ಪೊಲೀಸರಿಗೆ ತಲೆನೋವಾದ ಪ್ರಕರಣ!
Karnataka News Live: Bengaluru NICE road accident - ರಸ್ತೆ ಅಪಘಾತದಲ್ಲಿ ಅರ್ಧದೇಹ ಸಿಕ್ಕಿದೆ, ಗುರುತು ಸಿಕ್ಕಿಲ್ಲ! ಪೊಲೀಸರಿಗೆ ತಲೆನೋವಾದ ಪ್ರಕರಣ!

ಬೆಂಗಳೂರು: ‘ಬಿಡದಿ ಸ್ಮಾರ್ಟ್ ಸಿಟಿ ನನ್ನ ಯೋಜನೆಯಲ್ಲ. ಎಚ್.ಡಿ. ಕುಮಾರಸ್ವಾಮಿ ಅವರು ಯೋಜನೆಗೆ ಅಧಿಸೂಚನೆ ಹೊರಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರ ಈ ಜಾಗದಲ್ಲಿ 1 ಸಾವಿರ ಎಕರೆಯನ್ನು ಕೆಐಎಡಿಬಿಗೆ ಸ್ವಾಧೀನಪಡಿಸಿಕೊಂಡಾಗ ಅವರು ಯಾಕೆ ಸುಮ್ಮನಿದ್ದರು?’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಡದಿ ಟೌನ್ಶಿಪ್ ಕುರಿತ ಜೆಡಿಎಸ್ ಪಾದಯಾತ್ರೆ ಬಗ್ಗೆ ಸದ್ಯಕ್ಕೆ ಉತ್ತರ ಕೊಡಲ್ಲ. ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಮಾಡಿದ್ದು ಯಾರು? ಬಿಡದಿಯಲ್ಲಿ ರೈತರು ಜಮೀನು ನೀಡಲು ಮುಂದಾಗಿದ್ದಾರೆ. ಆದರೂ ಇವರಿಗೆ ರಾಜಕಾರಣ ಮಾಡಬೇಕು, ಮಾಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು.
Karnataka News Live 17 June 2026Bengaluru NICE road accident - ರಸ್ತೆ ಅಪಘಾತದಲ್ಲಿ ಅರ್ಧದೇಹ ಸಿಕ್ಕಿದೆ, ಗುರುತು ಸಿಕ್ಕಿಲ್ಲ! ಪೊಲೀಸರಿಗೆ ತಲೆನೋವಾದ ಪ್ರಕರಣ!
Karnataka News Live 17 June 2026ಬೆಂಗಳೂರು ರಸ್ತೆ ಗುಂಡಿ ಮುಚ್ಚೋದು ರಾಕೆಟ್ ಸೈನ್ಸಾ? ಜಿಬಿಎ ಅಧಿಕಾರಿಗಳ ಮೇಲೆ ಗುಡುಗಿದ ಸಚಿವ ಕೃಷ್ಣ ಬೈರೇಗೌಡ
Karnataka News Live 17 June 2026Karnataka Lokayukta Raid - 8 ಅಧಿಕಾರಿಗಳ ಬಳಿ ಪತ್ತೆಯಾಯ್ತಯ ₹31.11 ಕೋಟಿ ಆಸ್ತಿ
Karnataka News Live 17 June 2026Davanagere - ಜಿಮ್ ಮುಗಿಸಿ ಮನೆಗೆ ಬಂದ 26 ವರ್ಷದ ಬಾಡಿ ಬಿಲ್ಡರ್ ಸುಶೀಲ್ ಕುಸಿದು ಸಾವು
ಜಿಮ್ ಮುಗಿಸಿ ಮನೆಗೆ ಬಂದ 26 ವರ್ಷದ ಬಾಡಿ ಬಿಲ್ಡರ್ ಸುಶೀಲಕುಮಾರ್ ದಿಢೀರ್ ಕುಸಿದುಬಿದ್ದು ಮೃತಪಟ್ಟಿದ್ದಾರೆ. ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದ ಇವರು ಅಂತರಾಷ್ಟ್ರೀಯ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದರು. ಈ ಘಟನೆಯು ಅತಿಯಾದ ದೇಹ ಕಸರತ್ತಿನ ಅಪಾಯಗಳ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.
Karnataka News Live 17 June 2026Karnataka MSP payment dela - ಬೆಂಬಲ ಬೆಲೆಯ ಬಲೆಗೆ ಸಿಲುಕಿ ರಾಜ್ಯದ 1.40 ಲಕ್ಷ ರೈತರು ಪರದಾಟ!
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಜೋಳ, ಭತ್ತ ಮಾರಾಟ ಮಾಡಿದ ಲಕ್ಷಾಂತರ ರೈತರಿಗೆ ರಾಜ್ಯ ಸರ್ಕಾರ ಇನ್ನೂ 1,714 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಮುಂಗಾರು ಬಿತ್ತನೆಗೆ ಹಣವಿಲ್ಲದೆ ರೈತರು ಪರದಾಡುತ್ತಿದ್ದು, ಬಾಕಿ ಹಣ ಪಾವತಿಗೆ ಒತ್ತಡ ಹೆಚ್ಚಾದ ನಂತರ ಸರ್ಕಾರ 650 ಕೋಟಿ ರೂ. ಬಿಡುಗಡೆ ಮಾಡಿದೆ.
Karnataka News Live 17 June 2026FIFA World Cup 2026 - ಒಂದೇ ದಿನ ಬರೋಬ್ಬರಿ 4 ಪಂದ್ಯಗಳು ಡ್ರಾ - 68 ವರ್ಷಗಳಲ್ಲಿ ಇದೇ ಮೊದಲು
Karnataka News Live 17 June 2026ಫೇಸ್-ಲೊಕೇಶನ್ ಹಾಜರಾತಿ ಎಫೆಕ್ಟ್ - ನಿಗದಿತ ಸಮಯಕ್ಕೆ ಶಾಲೆ ಅಂಗಳದಲ್ಲಿ ಶಿಕ್ಷಕರು ಹಾಜರ್
Karnataka News Live 17 June 2026Karnataka Congress - ಎಸ್ಐಆರ್ ಜನಜಾಗೃತಿಗಾಗಿ ರಾಜ್ಯದ 5 ಕಡೆ ಕಾಂಗ್ರೆಸ್ ಬೃಹತ್ ಸಮಾವೇಶ! ಯಾವಾಗ, ಎಲ್ಲೆಲ್ಲಿ ಕಾರ್ಯಕ್ರಮ?
ಮತದಾರರ ಪಟ್ಟಿ ತೀವ್ರ ಪರಿಷ್ಕರಣೆಯಿಂದ (SIR) ತಮ್ಮ ಮತಬ್ಯಾಂಕ್ಗೆ ಸೇರಿದ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗದವರ ಹೆಸರುಗಳು ಕೈಬಿಡುವ ಆತಂಕ. ಕಾಂಗ್ರೆಸ್(Congress) ಇದೆ. ಇದನ್ನು ತಡೆಯಲು, ರಾಜ್ಯಾದ್ಯಂತ ಜೂ.23 ರಿಂದ ಜೂ.30 ರವರೆಗೆ ಐದು ಬೃಹತ್ ಜಾಗೃತಿ ಸಮಾವೇಶಗಳನ್ನು ನಡೆಸಲು ತೀರ್ಮಾನಿಸಿದೆ
Karnataka News Live 17 June 2026ಜೂನ್ 21ರಿಂದ ಜೋಗ, ಸಿಗಂದೂರು ಪ್ರವಾಸಕ್ಕೆ ವಿಶೇಷ ವೇಗದೂತ ಬಸ್ ಸೇವೆ - ಇಲ್ಲಿದೆ ಮಾಹಿತಿ
ಜೋಗ್ ಫಾಲ್ಸ್ ಮತ್ತು ಸಿಗಂದೂರು ದೇವಸ್ಥಾನಕ್ಕೆ ಜೂ. 21 ರಿಂದ ವಿಶೇಷ ವೇಗದೂತ ಬಸ್ ಸೇವೆ ಆರಂಭವಾಗಲಿದೆ. ಈ ಲೇಖನದಲ್ಲಿ ಬಸ್ನ ಸಮಯ, ಮಾರ್ಗ, ದರ ಹಾಗೂ ಮಹಿಳೆಯರಿಗೆ ಉಚಿತ ಪ್ರಯಾಣ ಲಭ್ಯವಿಲ್ಲದಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಜೊತೆಗೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನದ ವಿವರಗಳೂ ಇವೆ.