07:57 AM (IST) Sep 17

Karnataka News Live 17 September 2026 Bengaluru - 40 ಲಕ್ಷದ ಚಿನ್ನ ದೋಚಿ, AI ಫೋಟೋ ಕಳುಹಿಸಿದ ನಕಲಿ ಜ್ಯೋತಿಷಿ ವೆಂಕಟೇಶ್

ಚೌಡೇಶ್ವರಿ ದೇವಿ ಪೂಜೆಯ ನೆಪದಲ್ಲಿ ನಕಲಿ ಜ್ಯೋತಿಷಿಯೊಬ್ಬ ವೃದ್ಧೆಯಿಂದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ್ದಾನೆ. ಆಭರಣ ವಾಪಸ್ ಕೇಳಿದಾಗ ತನಗೆ ಅಪಘಾತವಾಗಿದೆ ಎಂದು ಎಐ ಫೋಟೋ ಕಳುಹಿಸಿ ಪರಾರಿಯಾಗಿದ್ದಾನೆ.

Read Full Story
07:42 AM (IST) Sep 17

Karnataka News Live 17 September 2026 ಬೆಂಗಳೂರಿನ ಪ್ರತಿಷ್ಠಿತ ಮಾಲ್ ಮತ್ತು ಸಿನಿಮಾ ಮಂದಿರಕ್ಕೆ ಬಿಗ್ ಶಾಕ್! 75 ಸಾವಿರ ದಂಡ

ಅಸಮರ್ಪಕ ತ್ಯಾಜ್ಯ ನಿರ್ವಹಣೆ ಮತ್ತು ಪ್ಲಾಸ್ಟಿಕ್ ಬಳಸಿದ್ದಕ್ಕಾಗಿ ಪಿವಿಆರ್ ಸಿನಿಮಾಸ್‌ಗೆ ಪಾಲಿಕೆ ಅಧಿಕಾರಿಗಳು 75,000 ರೂ. ದಂಡ ವಿಧಿಸಿದ್ದಾರೆ. ಹಾಗೆಯೇ, ಒಳಚರಂಡಿ ತ್ಯಾಜ್ಯ ಸುರಿದಿದ್ದಕ್ಕಾಗಿ ಫೋರಂ ಮಾಲ್ ಸಿಬ್ಬಂದಿಗೆ 50,839 ರೂ. ದಂಡ ಹಾಕಲಾಗಿದೆ.

Read Full Story