ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ, ಅಂಗನವಾಡಿ ಕಾರ್ಯಕರ್ತೆ ರತ್ನಮ್ಮ ಬಳಿಗಾರ ಅವರು ಶಾಸಕರ ಸಭೆಯ ನಂತರ ಹೃದಯಾಘಾತದಿಂದ ನಿಧನರಾದರು. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
- Home
- News
- State
- Karnataka News Live: BLO Death - ಆಸ್ಪತ್ರೆಗೆ ತಲುಪುವಷ್ಟರಲ್ಲೇ ನಿಂತಿತು ಉಸಿರು! ಎಸ್ಐಆರ್ ಸಭೆ ಬೆನ್ನಲ್ಲೇ ಬಿಎಲ್ಒ ರತ್ನಮ್ಮ ಸಾವು; ಅಸಲಿ ಕಾರಣ ಏನು ಗೊತ್ತಾ?
Karnataka News Live: BLO Death - ಆಸ್ಪತ್ರೆಗೆ ತಲುಪುವಷ್ಟರಲ್ಲೇ ನಿಂತಿತು ಉಸಿರು! ಎಸ್ಐಆರ್ ಸಭೆ ಬೆನ್ನಲ್ಲೇ ಬಿಎಲ್ಒ ರತ್ನಮ್ಮ ಸಾವು; ಅಸಲಿ ಕಾರಣ ಏನು ಗೊತ್ತಾ?

ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಪ್ರಸ್ತುತ ಸ್ಥಿರವಾಗಿದೆ. ಕಳೆದ ಮೂರು ದಿನಗಳಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಉಸಿರಾಟದ ತೊಂದರೆ ಎದುರಿಸಿದ್ದರು. ಈ ಹಿನ್ನೆಲೆಯಲ್ಲಿ ತೀವ್ರ ಆತಂಕಗೊಂಡಿದ್ದ ಕುಟುಂಬ ಸದಸ್ಯರು, "ನಾವು ನಂಬಿದ ದೇವರೇ ಅವರನ್ನು ಕಾಪಾಡಬೇಕು" ಎಂದು ಪ್ರಾರ್ಥಿಸಿದ್ದರು.
ವಿಷಯ ತಿಳಿಯುತ್ತಿದ್ದಂತೆಯೇ ನಿನ್ನೆ ಪತಿ ಎಚ್. ಡಿ. ದೇವೇಗೌಡ, ಪುತ್ರರಾದ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಎಚ್. ಡಿ. ರೇವಣ್ಣ ಸೇರಿದಂತೆ ಕುಟುಂಬದ ಇತರೆ ಸದಸ್ಯರು ಆಸ್ಪತ್ರೆಗೆ ಆಗಮಿಸಿ ಅವರ ಆರೋಗ್ಯ ವಿಚಾರಿಸಿದ್ದರು. ಇಂದು ವೈದ್ಯರು ಮತ್ತೊಮ್ಮೆ ತಪಾಸಣೆ ನಡೆಸಿ ಅಧಿಕೃತ ಹೆಲ್ತ್ ಬುಲೆಟಿನ್ (ವರದಿ) ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಆ ಬಳಿಕವಷ್ಟೇ ಅವರ ಆರೋಗ್ಯದ ನಿಖರ ಮಾಹಿತಿ ಹೊರಬರಲಿದೆ. ಸದ್ಯ ಚೆನ್ನಮ್ಮ ಅವರು ಶೀಘ್ರದಲ್ಲೇ ಗುಣಮುಖರಾಗಿ ಮನೆಗೆ ವಾಪಸ್ ಆಗಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ಇಡೀ ಕುಟುಂಬಸ್ಥರಿದ್ದಾರೆ.
Karnataka News Live 18 July 2026BLO Death - ಆಸ್ಪತ್ರೆಗೆ ತಲುಪುವಷ್ಟರಲ್ಲೇ ನಿಂತಿತು ಉಸಿರು! ಎಸ್ಐಆರ್ ಸಭೆ ಬೆನ್ನಲ್ಲೇ ಬಿಎಲ್ಒ ರತ್ನಮ್ಮ ಸಾವು; ಅಸಲಿ ಕಾರಣ ಏನು ಗೊತ್ತಾ?
Karnataka News Live 18 July 2026Oil Crisis - ತೈಲ ಬಿಕ್ಕಟ್ಟಿನ ನಡುವೆ ಭಾರತದ 3 ಬಿಗ್ ಗೇಮ್ ಪ್ಲಾನ್ - ಜಾಗತಿಕ ಮಾರ್ಕೆಟ್ ಕಿಂಗ್ ಆದ ಭಾರತ! 2030ರ ವೇಳೆಗೆ ಜಗತ್ತೇ ದಿಲ್ಲಿಯ ಮುಂದೆ ಕೈಚಾಚಲಿದೆ!
Karnataka News Live 18 July 2026ಜ್ಯೋತಿಷಿಗಳು ನುಡಿದಿದ್ದ ಮಾತು ನಿಜವಾಯ್ತು, ಚೆನ್ನಮ್ಮ ಅವರಿಗೆ ಸಿಕ್ಕಿತು ಮುತ್ತೈದೆ ಸಾವು - ವೈಎಸ್ವಿ ದತ್ತ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಕಂಬನಿ ಮಿಡಿದಿರುವ ವೈಎಸ್ವಿ ದತ್ತ, ಅವರ ಸಾವಿನ ಕುರಿತು ಜ್ಯೋತಿಷಿಗಳು ನುಡಿದಿದ್ದ ಭವಿಷ್ಯ ನಿಜವಾದ ಬಗ್ಗೆ ಭಾವುಕರಾಗಿ ಮಾತನಾಡಿದ್ದಾರೆ.
Karnataka News Live 18 July 2026ಪತ್ನಿ ಚೆನ್ನಮ್ಮ ಸಾವು, ಆಸ್ಪತ್ರೆ ಎದುರಲ್ಲೇ ಕಣ್ಣೀರಿಟ್ಟು ಮೌನವಾದ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ
Karnataka News Live 18 July 2026Fast Tag - ವಾಹನ ಸವಾರರಿಗೆ ಗುಡ್ ನ್ಯೂಸ್; ಫಾಸ್ಟ್ಟ್ಯಾಗ್ ಹೆಚ್ಚುವರಿ ಹಣ ಕಡಿತವಾದರೆ 100% ರಿಫಂಡ್ ಪಕ್ಕಾ!
ಮಧ್ಯಪ್ರದೇಶ ಹೈಕೋರ್ಟ್ನ ಐತಿಹಾಸಿಕ ತೀರ್ಪಿನ ಪ್ರಕಾರ, ಫಾಸ್ಟ್ಟ್ಯಾಗ್ನಲ್ಲಿ ತಾಂತ್ರಿಕ ದೋಷದಿಂದ ಹೆಚ್ಚುವರಿ ಹಣ ಕಡಿತವಾದರೆ ವಾಹನ ಸವಾರರಿಗೆ ಶೇ. 100ರಷ್ಟು ಮರುಪಾವತಿ ಮಾಡಬೇಕು. ಅದೇಗೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
Karnataka News Live 18 July 2026'ಶಿವಧ್ಯಾನದಲ್ಲಿ ತಲ್ಲೀನರಾಗಿ ಇರ್ತಿದ್ದ ಅಮ್ಮನನ್ನು ಶಿವನೇ ತನ್ನಲ್ಲಿಗೆ ಕರೆದುಕೊಂಡಿದ್ದಾನೆ..' HD ಕುಮಾರಸ್ವಾಮಿ ಭಾವುಕ ಟ್ವೀಟ್
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಹಾಗೂ 72 ವರ್ಷಗಳ ಕಾಲ ಅವರ ಬಾಳಸಂಗಾತಿಯಾಗಿದ್ದ ಚೆನ್ನಮ್ಮ ಅವರು ನಿಧನರಾಗಿದ್ದಾರೆ. ರಾಜಕೀಯದಿಂದ ದೂರ ಉಳಿದಿದ್ದ ಅವರ ಅಗಲಿಕೆಗೆ, ಪುತ್ರ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರವಾಗಿ ಭಾವುಕರಾಗಿದ್ದಾರೆ.
Karnataka News Live 18 July 2026ಚೆನ್ನಮ್ಮ ದೇವೇಗೌಡ ನಿಧನಕ್ಕೆ ಸಿಎಂ ಡಿಕೆಶಿ, ಪ್ರಧಾನಿ ನರೇಂದ್ರ ಮೋದಿ ಸಂತಾಪ
Karnataka News Live 18 July 202672ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ರಕ್ಷಿತ್ ಶೆಟ್ಟಿ ನಿರ್ಮಾಣದ ಮಿಥ್ಯ ಚಿತ್ರಕ್ಕೆ ಮೂರು ಅವಾರ್ಡ್!
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕನ್ನಡದ 'ಮಿಥ್ಯ' ಚಿತ್ರವು ಅತ್ಯುತ್ತಮ ಕನ್ನಡ ಸಿನಿಮಾ ಸೇರಿದಂತೆ ಮೂರು ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಇದರೊಂದಿಗೆ, ಮಮ್ಮುಟ್ಟಿ, ಯಾಮಿ ಗೌತಮ್, ಕಾರ್ತಿಕ್ ಆರ್ಯನ್ ಅತ್ಯುತ್ತಮ ನಟ-ನಟಿ ಎನಿಸಿದ್ದಾರೆ.
Karnataka News Live 18 July 2026Vijayalakshmi Darshan - 'ನಗುವ ಮುಖದ ಹಿಂದಿರುವ ನೋವು ದೇವರಿಗಷ್ಟೇ ಗೊತ್ತು'.. ಇದು ಟ್ರೋಲ್ಗೆ ಮಾತ್ರ ಉತ್ತರವಲ್ಲ, ಸತ್ಯವೂ ಹೌದು!
ನಟ ದರ್ಶನ್ಚಾಮುಂಡೇಶ್ವರಿಯ ಪರಮ ಭಕ್ತ. ಅದರಲ್ಲೂ ಆಷಾಢ ಮಾಸದ ಮೊದಲ ಶುಕ್ರವಾರ ಮತ್ತು ಕೊನೆ ಶುಕ್ರವಾರ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಹೋಗಿ ದೇವಿ ದರ್ಶನ ಮಾಡಿ ಪಾವನ ಆಗೋದನ್ನ ರೂಡಿಸಿಕೊಂಡಿದ್ರು. ಆದ್ರೆ ಜೈಲು ಸೇರಿದ್ಮೇಲೆ ಇದೆಲ್ಲಾ ಹೇಗೆ ಸಾಧ್ಯವಾಗುತ್ತೆ. ಹೀಗಾಗಿ ಈಗ ಪತ್ನಿ ವಿಜಯಲಕ್ಷ್ಮೀ ಗಂಡನ ಸಂಪ್ರದಾಯವನ್ನ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.
Karnataka News Live 18 July 2026Virat Kohli - ಗಂಭೀರ್-ವಿರಾಟ್ ಕೊಹ್ಲಿ ನಡುವೆ ಮತ್ತೆ ಶುರುವಾಯ್ತಾ ಜಗಳ? ಕೋಚ್ ಸಿತಾಂಶು ಬಿಚ್ಚಿಟ್ಟ ಸತ್ಯ ಇಲ್ಲಿದೆ!
ಟೀಮ್ ಇಂಡಿಯಾದಲ್ಲಿ ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ನಡುವೆ ಭಿನ್ನಮತವಿದೆ ಎಂಬ ವದಂತಿಗಳಿಗೆ ಬ್ಯಾಟಿಂಗ್ ಕೋಚ್ ಸೀತಾಂಶು ಕೋಟಕ್ ಸ್ಪೋಟಕ ಸತ್ಯ ಬಿಚ್ಚಿಟ್ಟಿದ್ದಾರೆ. ಅದೇನೆಂದು ನೋಡೋಣ ಬನ್ನಿ!
Karnataka News Live 18 July 2026Photos - ಆಸಿಡ್ ದಾಳಿಗೂ ಮುನ್ನ ಹೀಗಿದ್ರು ಚೆನ್ನಮ್ಮ ದೇವೇಗೌಡ
Karnataka News Live 18 July 2026ಹಣೆಗೆ ಕುಂಕುಮ ಇಟ್ಟು ಹೂ ಮುಡಿಸಿದ ದೇವೇಗೌಡರು ಇದರ ಬೆನ್ನಲ್ಲೇ ಚಿರನಿದ್ರೆಗೆ ಜಾರಿದ ಚೆನ್ನಮ್ಮ!
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು 72 ವರ್ಷಗಳ ದಾಂಪತ್ಯದ ನಂತರ ನಿಧನರಾದರು. ಅಂತಿಮ ಕ್ಷಣಗಳಲ್ಲಿ ಪತ್ನಿಯ ಪಕ್ಕದಲ್ಲೇ ಇದ್ದ ದೇವೇಗೌಡರು, ಹಣೆಗೆ ಕುಂಕುಮವಿಟ್ಟು, ಹೂ ಮುಡಿಸಿ ಭಾವುಕರಾಗಿ ವಿದಾಯ ಹೇಳಿದರು.
Karnataka News Live 18 July 2026'ಏಳು ಬೀಳಿನಲ್ಲೂ ಕುಟುಂಬವನ್ನು ಪೊರೆಯುತ್ತಾ ಬಂದ ಆದರ್ಶ ಗೃಹಿಣಿ..' ಚೆನ್ನಮ್ಮ ದೇವೇಗೌಡ ಸಾವಿಗೆ ಸಿದ್ದರಾಮಯ್ಯ ಸಂತಾಪ
Karnataka News Live 18 July 2026ಮುತ್ತೈದೆ ಸಾವು ಕಂಡ ಮಹಾತಾಯಿ, ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ ನೆನೆದು ಇಡೀ ಊರೇ ಕಣ್ಣೀರು
Karnataka News Live 18 July 2026Sonam Wangchuk - ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಆಸ್ತಿ ಕೇಳಿದ್ರೆ ಕಂಗಾಲಾಗ್ತೀರಾ! ಇಷ್ಟೊಂದು ಸಂಪಾದನೆ ಹೇಗೆ?
ಸೋನಮ್ ವಾಂಗ್ಚುಕ್ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಅವರ ಆರೋಗ್ಯ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ, ಅವರ ಆದಾಯದ ಮೂಲ, ಯೂಟ್ಯೂಬ್ ಚಾನೆಲ್ನಿಂದ ಗಳಿಕೆ, ಅಂದಾಜು ನಿವ್ವಳ ಮೌಲ್ಯದ ಬಗ್ಗೆ ಅನೇಕರು ಕುತೂಹಲಗೊಂಡಿದ್ದಾರೆ. ಅವರ ಹೋರಾಟದ ಜತೆ ಆರ್ಥಿಕ ವಿವರಗಳ ಕುರಿತು ಇಲ್ಲಿದೆ ಮಾಹಿತಿ.
Karnataka News Live 18 July 2026ಆರಿಹೋದ ದೊಡ್ಡಮನೆ ದೀಪ, ಇಲ್ಲಿ ನಡೆಯಲಿದೆ ಚೆನ್ನಮ್ಮ ದೇವೇಗೌಡ ಅಂತ್ಯಸಂಸ್ಕಾರ!
Karnataka News Live 18 July 2026Chennamma - HD ದೇವೇಗೌಡ್ರು ಜೈಲಿಗೆ ಹೋದಾಗಲೂ ಗಟ್ಟಿಯಾಗಿ ನಿಂತು ಮನೆ ನಡೆಸಿದ್ದ ಚೆನ್ನಮ್ಮ; 72 ವರ್ಷದ ದಾಂಪತ್ಯ!
HD Deve Gowda wife Chennamma death: 'ಮಣ್ಣಿನ ಮಗ' ಎಂದೇ ಖ್ಯಾತರಾದವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು. ಹಾಸನದ ಒಂದು ಪುಟ್ಟ ಹಳ್ಳಿಯಿಂದ ದೆಹಲಿಯ ಕೆಂಪುಕೋಟೆಯವರೆಗೆ ಬೆಳೆದ ಅವರ ರಾಜಕೀಯ ಪ್ರಯಾಣ ಅಷ್ಟು ಸುಲಭದ್ದಾಗಿರಲಿಲ್ಲ. ಹೂವಿನ ಹಾಸಿಗೆಯಂತಿರದ ಈ ಕಠಿಣ ಹಾದಿಯಲ್ಲಿ ನೆರಳಾಗಿ, ಶಕ್ತಿಯಾಗಿ ನಿಂತವರು ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ.
Karnataka News Live 18 July 2026ಬಾಲ್ಯದ ಗೆಳತಿ, ಮಾಜಿ ಪ್ರಧಾನಿ ದೇವೇಗೌಡ ಪತ್ನಿ ಚೆನ್ನಮ್ಮ ನೆನೆದು ಭಾವುಕರಾದ ಸಂಬಂಧಿ ದ್ಯಾವಮ್ಮ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ದಿವಂಗತ ಚೆನ್ನಮ್ಮ ಅವರ ಆಪ್ತ ಸಂಬಂಧಿ ದ್ಯಾವಮ್ಮ, ಅವರ ಬಾಲ್ಯದ ದಿನಗಳು, ಗ್ರಾಮೀಣ ಆಟಗಳು, ಸರಳ ಮದುವೆ ಮತ್ತು ಹಳ್ಳಿಯ ಮೇಲಿನ ಅವರ ಅಕ್ಕರೆಯ ಬಗ್ಗೆ ಅಪರೂಪದ ನೆನಪುಗಳನ್ನು ಹಂಚಿಕೊಂಡಿದ್ದಾರೆ.
Karnataka News Live 18 July 2026Inspiring Story - ಪಿಎಚ್ಡಿ, ಹಲವು ಪದವಿಗಳಿದ್ದರೂ ಕ್ಯಾಬ್ ಓಡಿಸುತ್ತಿದ್ದಾರೆ ಈ ಉಪನ್ಯಾಸಕ! ಜೀವನವೇ ಬೇಡ ಎನ್ನುವವರು ಇವರನ್ನೊಮ್ಮೆ ನೋಡಿ!
ಇಂಗ್ಲಿಷ್ ಸಾಹಿತ್ಯದಲ್ಲಿ ಪಿಎಚ್ಡಿ ಮತ್ತು ಬಹು ಪದವಿಗಳನ್ನು ಪಡೆದ ಡಾ. ಇ. ತಿರುಮಲೈ ರಾಜ, ಕಡಿಮೆ ಸಂಬಳಕ್ಕೆ ಗುತ್ತಿಗೆ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಅವರು ಕ್ಯಾಬ್ ಚಾಲಕರಾಗಿ ದುಡಿಯುತ್ತಿದ್ದಾರೆ. ಈ ಸ್ಟೋರಿ ನಮ್ಮ ಶಿಕ್ಷಣ ವ್ಯವಸ್ಥೆಯ ಕಠೋರ ವಾಸ್ತವ ಬಯಲು ಮಾಡಿದೆ.