ಪುಲಸಾನಿಒಡ್ಡು ಗ್ರಾಮದಲ್ಲಿ ಪುರಾತತ್ವ ಸರ್ವೇಕ್ಷಣೆ ವೇಳೆ ವಿಜಯನಗರ ಶೈಲಿಯ ಅಪರೂಪದ ವೀರರಗುಡಿಯೊಂದು ಪತ್ತೆಯಾಗಿದೆ. ಈ ದೇವಾಲಯವು ಬೇಟೆಗೆ ಸಂಬಂಧಿಸಿದ ವೀರಗಲ್ಲುಗಳನ್ನು ಹೊಂದಿದ್ದು, 16-17ನೇ ಶತಮಾನದ ಇತಿಹಾಸ ಮತ್ತು ಅಂದಿನ ರಾಜರ ಬೇಟೆಯ ಪರಾಕ್ರಮವನ್ನು ಅನಾವರಣಗೊಳಿಸುತ್ತದೆ.
- Home
- News
- State
- Karnataka News Live: ಪುಲಸಾನಿಒಡ್ಡು ಗ್ರಾಮದಲ್ಲಿ ಅಪರೂಪದ ವೀರರಗುಡಿ ಪತ್ತೆ; ರಾಜರ ಬೇಟೆಯ ಪರಾಕ್ರಮ ಅನಾವರಣ
Karnataka News Live: ಪುಲಸಾನಿಒಡ್ಡು ಗ್ರಾಮದಲ್ಲಿ ಅಪರೂಪದ ವೀರರಗುಡಿ ಪತ್ತೆ; ರಾಜರ ಬೇಟೆಯ ಪರಾಕ್ರಮ ಅನಾವರಣ

ಬೆಂಗಳೂರು: ‘ನಾವೇನು ಆಪರೇಷನ್ ಮಾಡೋದು? ನಮ್ಮದು ಸಣ್ಣ ಪಕ್ಷ. ಮ್ಯಾನ್ ಪವರ್, ಮಸಲ್ ಪವರ್, ಮನಿ ಪವರ್ ಇರುವವರ ಎದುರು ನಾವು ಫೈಟ್ ಮಾಡಲು ಆಗುತ್ತಾ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಕೈಯಲ್ಲಿ ಏನಾಗುತ್ತೆ? ಸರ್ಕಾರ ಅವರ ಕೈಯಲ್ಲಿದೆ. ನಮ್ಮ ಕೈಯಲ್ಲಿ ಏನಿದೆ? ನಾವು ನಮ್ಮ ಪಕ್ಷದ ಮತಗಳು ಚೆಲ್ಲಾಪಿಲ್ಲಿ ಆಗದೆ ಒಟ್ಟಾಗಿರಬೇಕು ಎಂಬ ಉದ್ದೇಶದಿಂದ ಅಭ್ಯರ್ಥಿ ಹಾಕಿದ್ದೇವೆ. ಕುತಂತ್ರ ಮಾಡಿ ಗೆಲ್ಲಬೇಕು ಎಂಬ ಪ್ರಶ್ನೆ ಇಲ್ಲ. ನಮ್ಮ ಅಭ್ಯರ್ಥಿ ಅರ್ಜಿ ಹಾಕುವಾಗ ಆತ್ಮಸಾಕ್ಷಿಗೆ ಅನುಗುಣವಾಗಿ ನನಗೆ ಮತ ಕೊಡಿ ಎಂದು ಕೇಳಿದ್ದಾರೆ ಎಂದರು. ನಮ್ಮ ಮತಗಳ ಜೊತೆಗೆ ಹೆಚ್ಚುವರಿ ಮತ ನಮಗೆ ಕೊಡುವಂತೆ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದೇವೆ. ನಮ್ಮ ಮತ ಭದ್ರವಾಗಿಸಲು ನಾವು ಅಭ್ಯರ್ಥಿ ಹಾಕಿದ್ದೇವೆ ಎಂದು ಹೇಳಿದರು.
ಒಂದು ವೇಳೆ ಕಾಂಗ್ರೆಸ್ನಿಂದ ಅಡ್ಡಮತದಾನವಾಗಿ ನಮ್ಮ ಅಭ್ಯರ್ಥಿ ಗೆದ್ದರೆ, ಸರ್ಕಾರವನ್ನು ಬಿಗಿ ಮಾಡಲು ನಮಗೆ ಅನುಕೂಲವಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
Karnataka News Live 18 June 2026ಪುಲಸಾನಿಒಡ್ಡು ಗ್ರಾಮದಲ್ಲಿ ಅಪರೂಪದ ವೀರರಗುಡಿ ಪತ್ತೆ; ರಾಜರ ಬೇಟೆಯ ಪರಾಕ್ರಮ ಅನಾವರಣ
Karnataka News Live 18 June 2026RSS Registration issue - ಖಾಸಗಿ ಸಂಘ-ಸಂಸ್ಥೆಗಳ ನೋಂದಣಿ ಕಡ್ಡಾಯವಲ್ಲ! | ಡಾ।। ಅರುಣ ಶ್ಯಾಮ್ ಲೇಖನ
Karnataka News Live 18 June 2026ಹಾಸನ ನಗರದ ರೈಲ್ವೆ ಸೇತುವೆ ಎರಡೂ ಬದಿ ಸಂಚಾರ ಯಾವಾಗ? ಸಂಸದ ಶ್ರೇಯಸ್ ಪಟೇಲ್ ಮಹತ್ವದ ಘೋಷಣೆ
Karnataka News Live 18 June 2026ಆರ್ಎಸ್ಎಸ್ನ ಲೆಕ್ಕ ಕೇಳಿದ ಬೆನ್ನಲ್ಲೇ ಖರ್ಗೆ ಕುಟುಂಬದ ಆಸ್ತಿ ಕೆದಕಿದ ಎಂಪಿ ರೇಣುಕಾಚಾರ್ಯ!
Karnataka News Live 18 June 2026ಮದುವೆಯಲ್ಲಿ ಇನ್ಮುಂದೆ ತಡರಾತ್ರಿವರೆಗೆ ಬ್ಯಾಂಡ್, ಬೆಂಜೊ ಸದ್ದಿಲ್ಲ; ಹೊಸ ನಿಯಮಗಳು
ಮದುವೆ ಸಮಾರಂಭಗಳಲ್ಲಿ ತಡರಾತ್ರಿವರೆಗೆ ವಾದ್ಯ ನುಡಿಸುವುದನ್ನು ಮತ್ತು ಮದುವೆಗೆ ಒಂದು ದಿನ ಮುಂಚಿತವಾಗಿ ಸೇವೆ ನೀಡುವುದನ್ನು ನಿಲ್ಲಿಸಲು ನಿರ್ಧರಿಸಿದೆ. ಇನ್ನು ಮುಂದೆ, ಮದುವೆ ದಿನದಂದು ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ಸೇವೆ ಲಭ್ಯವಿರಲಿದೆ.