09:36 PM (IST) May 18

Karnataka News Live 18 May 2026ಬೆಲೆ ಏರಿಕೆ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಮೊತ್ತ ಏರಿಕೆಯಾಗತ್ತಾ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದೇನು

ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದು, ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿ ಮೊತ್ತವನ್ನು ಹೆಚ್ಚಿಸುವ ಕುರಿತು ಚರ್ಚೆಗಳು ಎದ್ದಿವೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕೇಳಿದ ಪ್ರಶ್ನೆಗೆ ಅವರು ಹೇಳಿದ್ದೇನು?

Read Full Story
08:48 PM (IST) May 18

Karnataka News Live 18 May 2026ಒಂದು ಆರ್ಡಿನರಿ ಮೊಬೈಲ್ ರೇಟಿಗೆ ಹೊಸ ಕಾರು ಖರೀದಿಸಿದ್ದ ಅಪ್ಪ; ವೈರಲ್ ಆಯ್ತು 1984ರ ಮಾರುತಿ 800 ಬಿಲ್!

40 ವರ್ಷಗಳ ಹಿಂದೆ, 1984ರಲ್ಲಿ, ಕೇವಲ 60,000 ರೂಪಾಯಿಗೆ ಖರೀದಿಸಿದ ಮಾರುತಿ 800 ಕಾರಿನ ಹಳೆಯ ಬಿಲ್ ಒಂದು ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಈ ಬಿಲ್ ಅಂದಿನ ಮತ್ತು ಇಂದಿನ ಬೆಲೆಗಳ ನಡುವಿನ ವ್ಯತ್ಯಾಸ, ಹಣದ ಮೌಲ್ಯದ ಬದಲಾವಣೆ ಮತ್ತು ಜನರ ಜೀವನಶೈಲಿಯ ಬೆಳವಣಿಗೆಯ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.
Read Full Story
07:55 PM (IST) May 18

Karnataka News Live 18 May 2026ದರ್ಶನ್​ ಬಾಳಲ್ಲಿ ವಿಜಯಲಕ್ಷ್ಮಿ ಎಂಟ್ರಿ ಕೊಟ್ಟು ನಾಳೆಗೆ 23 ವರ್ಷ - ಡಿಜಿಪಿಗೆ ಪತ್ನಿ ಹೀಗೊಂದು ವಿಶೇಷ ಮನವಿ

ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರಿಗೆ ಜಾಮೀನು ಸಿಕ್ಕಿಲ್ಲ. ಈ ನಡುವೆ, ಮೇ 19 ರಂದು ತಮ್ಮ 23ನೇ ವಿವಾಹ ವಾರ್ಷಿಕೋತ್ಸವವನ್ನು ಪತಿಯೊಂದಿಗೆ ಆಚರಿಸಲು ಅವಕಾಶ ನೀಡುವಂತೆ ಪತ್ನಿ ವಿಜಯಲಕ್ಷ್ಮಿ ಅವರು ಕಾರಾಗೃಹ ಅಧಿಕಾರಿಗಳಿಗೆ ವಿಶೇಷ ಮನವಿ ಸಲ್ಲಿಸಿದ್ದಾರೆ.

Read Full Story
07:34 PM (IST) May 18

Karnataka News Live 18 May 2026ಕಳ್ಳನ ಹಿಡಿದುಕೊಟ್ರೂ, ಪೊಲೀಸರ ಹಿಂದೇಟು- ಇದೇ ನೋಡಿ ನಮ್​ ಪೊಲೀಸ್ ವ್ಯವಸ್ಥೆ - Bigg Boss ಧ್ರುವಂತ್‌ ಗರಂ

ಬಿಗ್‌ಬಾಸ್‌ ಖ್ಯಾತಿಯ ನಟ ಧ್ರುವಂತ್ ತಮ್ಮ ಬೈಕ್ ಕಳ್ಳತನವಾದ ಘಟನೆಯನ್ನು ಹಂಚಿಕೊಂಡಿದ್ದಾರೆ. ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರೂ, ಒಂದು ವರ್ಷವಾದರೂ ತಮಗೆ ನ್ಯಾಯ ಸಿಗದೆ ಪೊಲೀಸ್ ವ್ಯವಸ್ಥೆಯ ಬಗ್ಗೆ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

Read Full Story
07:31 PM (IST) May 18

Karnataka News Live 18 May 2026ಉಡುಪಿ - ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೌಹಾರ್ದತೆ ಪಾಠಕ್ಕೆ ಮುಜುಗರ ತಂದ ಮುಸ್ಲಿಂ ಮಹಿಳೆಯ ಅಸಲಿಯತ್ತು ಬಯಲು!

ಉಡುಪಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘಿಸಿದ ಹಿಂದೂ-ಮುಸ್ಲಿಂ ಸೌಹಾರ್ದತೆಯ ಘಟನೆಯೊಂದು ಹೊಸ ತಿರುವು ಪಡೆದಿದೆ. ವೃದ್ಧೆಗೆ ಸಹಾಯ ಮಾಡಿದ ಮುಸ್ಲಿಂ ಮಹಿಳೆ ನೆರೆಮನೆಯವರಲ್ಲ, ಬದಲಿಗೆ ಆಕೆಯ ಮತಾಂತರಗೊಂಡ ಸ್ವಂತ ಮಗಳು ಎಂಬ ಸತ್ಯ ಬಹಿರಂಗವಾಗಿದ್ದು, ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
Read Full Story
07:06 PM (IST) May 18

Karnataka News Live 18 May 2026ರಾಜ್ಯದ ಆ ಒಂದು ಯೋಜನೆ ಅನುಷ್ಠಾನಕ್ಕೆ ಮುನ್ನವೇ ಕನಕಪುರ-ನೆಲಮಂಗಲ ಸುತ್ತಮುತ್ತ ಭೂಮಿ ಬೆಲೆ ಗಗನಕ್ಕೆ, ಹೂಡಿಕೆ ಹೆಚ್ಚಳ!

ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಊಹಾಪೋಹಗಳಿಂದ ಕನಕಪುರ, ಹಾರೋಹಳ್ಳಿ, ನೆಲಮಂಗಲದಂತಹ ಹೊರವಲಯಗಳಲ್ಲಿ ಭೂ ಚಟುವಟಿಕೆ ಹೆಚ್ಚಾಗಿದೆ. ಕನಕಪುರ ರಸ್ತೆಯಲ್ಲಿ ಭೂಮಿ ಬೆಲೆ ದ್ವಿಗುಣಗೊಂಡಿದ್ದು, ತಜ್ಞರು ಇದು ದೀರ್ಘಾವಧಿಯ ಹೂಡಿಕೆಗೆ ಸೂಕ್ತವೆಂದು ಸಲಹೆ ನೀಡಿದ್ದಾರೆ.
Read Full Story
06:03 PM (IST) May 18

Karnataka News Live 18 May 2026ಮಂಡ್ಯದಲ್ಲಿ ವಿಪ್ರೋತ್ಸವ-2026 - ಸಮಾಜದ ಏಕತೆ, ಸಂಸ್ಕೃತಿ ಮತ್ತು ಯುವ ಸಬಲೀಕರಣಕ್ಕೆ ಒತ್ತು!

ಮಂಡ್ಯದಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಮಹಾ ಸಂಘದ ವತಿಯಿಂದ ಆಯೋಜಿಸಲಾದ ‘ವಿಪ್ರೋತ್ಸವ-2026’ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಸಮಾಜದ ಏಕತೆ, ಸಂಸ್ಕೃತಿ ಮತ್ತು ಯುವ ಸಬಲೀಕರಣಕ್ಕೆ ಒತ್ತು ನೀಡಲಾಯಿತು.

Read Full Story
05:42 PM (IST) May 18

Karnataka News Live 18 May 2026ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿದೆ - ಪ್ರಧಾನಿ ಮೋದಿ ವಿರುದ್ಧ ಸಚಿವ ಶಿವರಾಜ ತಂಗಡಗಿ ವಾಗ್ದಾಳಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ದೇಶದ ಆರ್ಥಿಕ ಪರಿಸ್ಥಿತಿ ಹಾಗೂ ಪ್ರಧಾನಿ ಮೋದಿ ಹೇಳಿಕೆ ಕುರಿತು ಟೀಕೆ ವ್ಯಕ್ತಪಡಿಸಿದ್ದಾರೆ. ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Read Full Story
05:32 PM (IST) May 18

Karnataka News Live 18 May 2026ಕಾಂಗ್ರೆಸ್‌ಗೆ ದೇಶಕ್ಕಿಂತ ಗಾಂಧಿ ಕುಟುಂಬ ಮುಖ್ಯ - ಮಾಜಿ ಸಚಿವ ಬಿ.ಶ್ರೀರಾಮುಲು ಟೀಕೆ

ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶಕ್ಕಿಂತ ಗಾಂಧಿ ಕುಟುಂಬಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಮಿತವ್ಯಯದ ಕರೆ ಕುರಿತೂ ಪ್ರತಿಕ್ರಿಯೆ ನೀಡಿದ್ದಾರೆ.

Read Full Story
05:27 PM (IST) May 18

Karnataka News Live 18 May 2026GOA SECRET - ಸಿಟಿ ಜಂಜಾಟಕ್ಕೆ ಬೇಸತ್ತು ಗೋವಾ ಕಡೆ ಮುಖ ಮಾಡಿದ ಯುವಕರು! ಏನಿದು 'ಸುಸೆಗಾಡ್' ಲೈಫ್‌ಸ್ಟೈಲ್?

ದೊಡ್ಡ ನಗರಗಳ ಒತ್ತಡದ ಬದುಕಿನಿಂದ ಬೇಸತ್ತಿರುವ ಯುವ ವೃತ್ತಿಪರರು ಈಗ ಗೋವಾದತ್ತ ಮುಖ ಮಾಡುತ್ತಿದ್ದಾರೆ. ವರ್ಕ್ ಫ್ರಮ್ ಹೋಮ್ ಅವಕಾಶದಿಂದಾಗಿ, ಅವರು ಗೋವಾದ ಪ್ರಸಿದ್ಧ 'ಸುಸೆಗಾಡ್' ಅಂದರೆ ನಿಧಾನ, ನಿರಾಳ ಜೀವನಶೈಲಿಯನ್ನು ಅಪ್ಪಿಕೊಳ್ಳುತ್ತಿದ್ದಾರೆ.

Read Full Story
05:16 PM (IST) May 18

Karnataka News Live 18 May 2026ಸನಾತನ ಹಿಂದೂ ಧರ್ಮಕ್ಕೆ ಉದಯನಿಧಿ ಅವಮಾನ - ಮಾಜಿ ಎಂಎಲ್ಸಿ ಶ್ರೀನಾಥ ಆಕ್ರೋಶ

ಸನಾತನ ಹಿಂದೂ ಧರ್ಮಕ್ಕೆ ತಮಿಳುನಾಡಿನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವಮಾನ ಮಾಡಿರುವದಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಆರ್.ಶ್ರೀನಾಥ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read Full Story
04:41 PM (IST) May 18

Karnataka News Live 18 May 2026ಕರ್ನಾಟಕಕ್ಕೆ ವಂದೇ ಭಾರತ್ ಸ್ಲೀಪರ್, ಬುಲೆಟ್ ಟ್ರೈನ್ - ಹೈದರಾಬಾದ್‌ಗೆ ಕೇವಲ 2 ಗಂಟೆ, ಚೆನ್ನೈಗೆ 75 ನಿಮಿಷ ಅಷ್ಟೇ!

ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ರೈಲು ಆರಂಭವಾಗಲಿದೆ. ಬೆಂಗಳೂರಿನಿಂದ ಹೈದರಾಬಾದ್ ಮತ್ತು ಚೆನ್ನೈಗೆ ಬುಲೆಟ್ ಟ್ರೈನ್ ಕಾರಿಡಾರ್‌ಗಳನ್ನು ಘೋಷಿಸಲಾಗಿದ್ದು, ಇದು ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಮಂಗಳೂರಿಗೂ ವಂದೇ ಭಾರತ್ ರೈಲು ಆರಂಭಿಸಲು ಯೋಜಿಸಲಾಗಿದೆ.

Read Full Story
04:37 PM (IST) May 18

Karnataka News Live 18 May 2026Malashri Secret - 'ನಂಜುಂಡಿ ಕಲ್ಯಾಣ'ಕ್ಕಿಂತ ಮೊದಲು ಮಾಲಾಶ್ರೀ 35 ಸಿನಿಮಾಗಳಲ್ಲಿ ನಟಿಸಿದ್ರು; ಕನಸಿನ ರಾಣಿಯ ಹಲವು ಸೀಕ್ರೆಟ್ ಇಲ್ಲಿವೆ ನೋಡಿ!

ಕನ್ನಡ ಚಿತ್ರರಂಗದ ಇತಿಹಾಸವನ್ನು ಒಮ್ಮೆ ತಿರುವಿ ಹಾಕಿದರೆ, ಒಬ್ಬ ನಟಿಯ ಹೆಸರು ಸುವರ್ಣಾಕ್ಷರಗಳಲ್ಲಿ ಮಿನುಗುತ್ತದೆ. ಅವರೇ ಅಭಿಮಾನಿಗಳ ಪಾಲಿನ ‘ಕನಸಿನ ರಾಣಿ’, ಚಿತ್ರರಂಗದ ‘ಆಕ್ಷನ್ ಕ್ವೀನ್’ ಮಾಲಾಶ್ರೀ. 90ರ ದಶಕದಲ್ಲಿ ಮಾಲಾಶ್ರೀ ಎಂದರೆ ಕೇವಲ ಒಬ್ಬ ನಟಿಯಲ್ಲ, ಅದೊಂದು ಸಂಚಲನ!

Read Full Story
04:36 PM (IST) May 18

Karnataka News Live 18 May 2026ಯಶ್‌ ಹಾಗೂ ಟಾಕ್ಸಿಕ್ ಚಿತ್ರದ ಬಗ್ಗೆ ಆ ಎಲ್ಲ ಸೀಕ್ರೆಟ್‌ಗಳನ್ನ ಹೇಳಿಬಿಟ್ರು ನಟಿ ತಾರಾ ಸುತಾರಿಯಾ!

ಟಾಕ್ಸಿಕ್‌ ಸಿನಿಮಾದ ಬಗ್ಗೆ ನಟಿ ತಾರಾ ಸುತಾರಿಯಾ ಮೆಚ್ಚುಗೆಯ ಮಾತುಗಳನ್ನಾಡಿದ್ದು, ಯಶ್‌ ಮತ್ತು ನಿರ್ದೇಶಕಿ ಗೀತು ಮೋಹನ್‌ದಾಸ್‌ ಅವರನ್ನು ಹೊಗಳಿದ್ದಾರೆ. ಸಿನಿಮಾ ಕಾಯುವಿಕೆ ವ್ಯರ್ಥವಾಗದು ಎಂದಿದ್ದಾರೆ.

Read Full Story
04:14 PM (IST) May 18

Karnataka News Live 18 May 2026ಕೊರಗಜ್ಜ ಸನ್ನಿಧಿಯಲ್ಲಿ ರಚಿತಾ ರಾಮ್‌ - ಕುಟುಂಬದೊಂದಿಗೆ ಕೋಲ ನೆರವೇರಿಸಿದ್ಯಾಕೆ ಡಿಂಪಲ್ ಕ್ವೀನ್!

ನಟಿ ರಚಿತಾ ರಾಮ್‌ ದಕ್ಷಿಣ ಕನ್ನಡದ ಬೆಂಜನಪದವು ಕೊರಗಜ್ಜ ದೈವ ಸನ್ನಿಧಿಯಲ್ಲಿ ಕುಟುಂಬದೊಂದಿಗೆ ಕೋಲ ಸೇವೆ ನೆರವೇರಿಸಿದ್ದಾರೆ. ‘ಸ್ವಾಮಿ ಕೊರಗಜ್ಜ ಕಾಪುಲೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

Read Full Story
04:03 PM (IST) May 18

Karnataka News Live 18 May 2026ಯುವ ಕಾಂಗ್ರೆಸ್‌ನಲ್ಲಿ ಮಹಿಳಾ ನಾಯಕಿಯರನ್ನು ವ್ಯವಸ್ಥಿತವಾಗಿ ಟಾರ್ಗೆಟ್‌ ಮಾಡಲಾಗುತ್ತಿದೆ - ದೀಪಿಕಾ ರೆಡ್ಡಿ ಗಂಭೀರ ಆರೋಪ!

ಯುವ ಕಾಂಗ್ರೆಸ್‌ನಲ್ಲಿ ತಮ್ಮ ಹುದ್ದೆಯನ್ನು ತಡೆಹಿಡಿದಿರುವುದನ್ನು ವೈಯಕ್ತಿಕ ಸೇಡಿನ ಕ್ರಮ ಎಂದು ದೀಪಿಕಾ ರೆಡ್ಡಿ ಆರೋಪಿಸಿದ್ದಾರೆ. ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ಮಹಿಳೆಯರಿಗೆ ಅಸುರಕ್ಷಿತ ವಾತಾವರಣ ನಿರ್ಮಾಣವಾಗಿದೆ ಎಂದಿದ್ದಾರೆ.

Read Full Story
02:30 PM (IST) May 18

Karnataka News Live 18 May 2026ಬೆಂಗಳೂರು ಸಬರ್ಬನ್ ರೈಲು 4 ಕಾರಿಡಾರ್ ಯೋಜನೆ, ನಗರದಲ್ಲಿ ಇನ್ನು ಲೆವೆಲ್ ಕ್ರಾಸಿಂಗ್ ಇರಲ್ಲ - ಅಶ್ವಿನಿ ವೈಷ್ಣವ್‌

ಬೆಂಗಳೂರಿನಾದ್ಯಂತ ರೈಲು ಸಂಪರ್ಕವನ್ನು ಸುಧಾರಿಸಲು 4 ಕಾರಿಡಾರ್ ಯೋಜನೆಗಳು ಪ್ರಗತಿಯಲ್ಲಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಭೂಸ್ವಾಧೀನ, ನಿಲ್ದಾಣ ನಿರ್ಮಾಣ, ವಿದ್ಯುದೀಕರಣ ಮತ್ತು ಲೆವೆಲ್ ಕ್ರಾಸಿಂಗ್‌ಗಳನ್ನು ತೆಗೆದುಹಾಕುವಂತಹ ಪ್ರಮುಖ ಕಾಮಗಾರಿಗಳು ವೇಗವಾಗಿ ಸಾಗುತ್ತಿವೆ.
Read Full Story
01:30 PM (IST) May 18

Karnataka News Live 18 May 2026ಬೆಟ್ಟದ ನಲ್ಲಿಕಾಯಿ ಗಂಟಲಿನಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವು - ಹೃದಯವಿದ್ರಾವಕ ಘಟನೆ

ಕೋಲಾರ ಜಿಲ್ಲೆಯ ಮಾಲೂರಿನಲ್ಲಿ, ಆಟವಾಡುತ್ತಿದ್ದ ಎರಡು ವರ್ಷದ ಮಗು ಬೆಟ್ಟದ ನಲ್ಲಿಕಾಯಿಯನ್ನು ನುಂಗಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಗು ಕೊನೆಯುಸಿರೆಳೆದಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Read Full Story
01:26 PM (IST) May 18

Karnataka News Live 18 May 2026Davanagere - RSI ಮೋಸ ಆರೋಪಕ್ಕೆ ಟ್ಚಿಸ್ಟ್, ಖಾಕಿ ಜೊತೆಯೇ ಯುವತಿಯ ರಂಗಿನಾಟ! ಪೊಲೀಸರೇ ಇವಳ ಟಾರ್ಗೆಟ್?

ಚಿತ್ರದುರ್ಗದ ಡಿಎಆರ್‌ RSI ವರುಣ್‌ಕುಮಾರ್ ವಿರುದ್ಧ ಯುವತಿಯೊಬ್ಬಳು ಮದುವೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ದೂರು ನೀಡಿದ್ದಳು. ಇದೀಗ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಯುವತಿಯೇ ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿ ಹನಿಟ್ರ್ಯಾಪ್ ಮಾಡುತ್ತಿದ್ದಾಳೆ ಎಂದು RSI ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
Read Full Story
01:26 PM (IST) May 18

Karnataka News Live 18 May 2026Trisha Secret - ನಟಿ ತ್ರಿಶಾ 'ಗುಡ್ ಟೈಂ' ಸೀಕ್ರೆಟ್ ಹೊರಬಿತ್ತು; ವಿಜಯ್-ಸೂರ್ಯ ಲೈಫಲ್ಲಿ ಈ ನಟಿಯ 'ಕಾಲ್ಗುಣ' ಹಾಗೆಲ್ಲಾ ಇದ್ಯಾ?

ಇಡೀ ತಮಿಳುನಾಡಿನಲ್ಲಿ ನಟಿ ತ್ರಿಷಾ ಬಗ್ಗೆ ಪೊಸಿಟಿವ್ ಟಾಕ್ ಶುರುವಾಗಿದೆ. ನಟಿ ತ್ರಿಷಾ ಕೈ ಇಟ್ಟಲ್ಲಿ, ಕಾಲಿಟ್ಟಲ್ಲಿ ಎಲ್ಲಾ ಕಡೆ ಗೆಲವು ಕಟ್ಟಿಟ್ಟ ಬುತ್ತಿ ಎಂದು ಮಾತನ್ನಾಡಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಈ ಬೆಳವಣಿಗೆ ಸೀಕ್ರೆಟ್ ಏನು? ಈ ಸ್ಟೋರಿ ನೋಡಿ..

Read Full Story