ಬಿಗ್ಬಾಸ್ ಕನ್ನಡ ಸೀಸನ್ 12ರ ಸರ್ಪೈಸ್ ಪ್ಯಾಕೇಜ್ ಆಗಿದ್ದ ರಕ್ಷಿತಾ ಶೆಟ್ಟಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಆರಂಭದಲ್ಲಿ ತಮ್ಮ ಕನ್ನಡದ ಬಗ್ಗೆ ಟೀಕೆ ಎದುರಿಸಿದ್ದರೂ, ಮನೆಯಲ್ಲಿ ಅವರು ಆಡಿದ ಹಲವು ಮಾತುಗಳು ಅಚ್ಚರಿಯ ರೀತಿಯಲ್ಲಿ ಸತ್ಯವಾಗಿದ್ದು ವೀಕ್ಷಕರಲ್ಲಿ ಕುತೂಹಲ ಮೂಡಿಸಿತ್ತು.
- Home
- News
- State
- Karnataka News Live: BBK 12 Rakshitha Shetty - ಮತ್ತೆ ಮತ್ತೆ ಸತ್ಯ ಆಯ್ತು ತುಳು ಪುಟ್ಟಿ ರಕ್ಷಿತಾ ಶೆಟ್ಟಿ ಮಾತು
Karnataka News Live: BBK 12 Rakshitha Shetty - ಮತ್ತೆ ಮತ್ತೆ ಸತ್ಯ ಆಯ್ತು ತುಳು ಪುಟ್ಟಿ ರಕ್ಷಿತಾ ಶೆಟ್ಟಿ ಮಾತು

ದಾವಣಗೆರೆ: ಸಿಎಂ ಬದಲಾವಣೆ ವಿಚಾರದಲ್ಲಿ ಉಂಟಾಗಿರುವ ಗೊಂದಲ ಶೀಘ್ರ ಇತ್ಯರ್ಥ ಆಗಬೇಕೆಂಬ ಆಸೆ ಎಲ್ಲರದ್ದಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ನಮ್ಮದು ಈ ಅವಧಿಗೆ ಅಲ್ಲ. 2028ರ ಚುನಾವಣೆಗೆ ಬೇಡಿಕೆ ಇರುವುದು. ನಮ್ಮ ಅಭಿಮಾನಿಗಳು ಮುಂಗಡವಾಗಿ ಕ್ಲೇಮ್ ಮಾಡುತ್ತಿದ್ದಾರೆ. ಈಗ ಯಾರೂ ಸಹ ಯಾರಿಗೂ ಕನ್ಫ್ಯೂಸ್ ಮಾಡಬೇಡಿ. ಈಗ ಯಾರು ಆಗುವರೋ ಆಗಲಿ, ನಮ್ಮದು ಸಪೋರ್ಟ್ ಇದ್ದೇ ಇರುತ್ತದೆ ಎಂದು ಹೇಳಿದರು. ಹಲಿಗೆ ಹೋಗುವುದು, ಬರುವುದು ಇದ್ದೇ ಇರುತ್ತದೆ. ಪ್ರತಿ ಸಲವೂ ಹೋಗುತ್ತಿರುತ್ತಾರೆ. ಈಗ ಅಸ್ಸಾಂ ಚುನಾವಣೆ ಹಿನ್ನೆಲೆಯಲ್ಲಿ ಹೋಗಿರಬಹುದು ಎಂದರು.
Karnataka News Live 19 January 2026BBK 12 Rakshitha Shetty - ಮತ್ತೆ ಮತ್ತೆ ಸತ್ಯ ಆಯ್ತು ತುಳು ಪುಟ್ಟಿ ರಕ್ಷಿತಾ ಶೆಟ್ಟಿ ಮಾತು
Karnataka News Live 19 January 2026ರಾಷ್ಟ್ರಧ್ವಜ ತಯಾರಿಸ್ತಿದ್ದ ಕೈಗಳಲ್ಲೀಗ ಕೆಲಸವಿಲ್ಲ!
ಗಣರಾಜ್ಯೋತ್ಸವಕ್ಕೆ (ಜ.26) ದಿನಗಣನೆ ಆರಂಭವಾಗಿದೆ. ಆದರೆ, ಶುದ್ಧ ಖಾದಿಯಿಂದ ಸಿದ್ಧಗೊಂಡ ರಾಷ್ಟ್ರಧ್ವಜಗಳಿಗೆ ಬೇಡಿಕೆ ಗಣನೀಯವಾಗಿ ಇಳಿಮುಖವಾಗಿ ಅವುಗಳ ತಯಾರಕರು ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ. ಕೆಲಸವಿಲ್ಲದೇ ಕೈಚೀಲ (ಬ್ಯಾಗ್) ಹೊಲೆಯುವ ಕೆಲಸದ ಮೊರೆ ಹೋಗಿದ್ದಾರೆ
Karnataka News Live 19 January 2026ಬೇಡ್ತಿಗಾಗಿ ಪಶ್ಚಿಮ ಘಟ್ಟ- ಬಯಲುಸೀಮೆ ಜಲ ಸಂಘರ್ಷ!
ಇದೀಗ ಬೇಡ್ತಿ-ವರದಾ ತಿರುವು ಯೋಜನೆ ಜಿಲ್ಲೆ ಜಿಲ್ಲೆಗಳ ಮಧ್ಯೆ ದೊಡ್ಡ ಸಂಘರ್ಷವನ್ನೇ ಹುಟ್ಟುಹಾಕಿದ್ದು, ಮಠಾಧೀಶರು, ಪರಿಸರ ತಜ್ಞರು, ಜನಪ್ರತಿನಿಧಿಗಳು ಈ ಹೋರಾಟದಲ್ಲಿ ಧುಮುಕಿದ್ದರಿಂದ ಸಂಘರ್ಷ ತಾರಕಕ್ಕೇರಿದೆ
Karnataka News Live 19 January 202640 ಎಕರೆ, ಕಣದಲ್ಲಿ 30 ಮಾರು ಉದ್ದದ ಎರಡು ಮೆದೆ - ಎತ್ತುಗಳನ್ನು ಬಳಸಿ ರಾಗಿ ಬೆಳೆದ ರೈತ
ಮಾಗಡಿ ತಾಲೂಕಿನಲ್ಲಿ 40 ಎಕರೆಗೂ ಹೆಚ್ಚು ಜಮೀನಿನಲ್ಲಿ ರಾಗಿ ಬೆಳೆದು ಮಾದರಿ ಕೃಷಿಕರಾಗಿದ್ದಾರೆ. ರಾಸಾಯನಿಕ ಗೊಬ್ಬರ ಮತ್ತು ಯಂತ್ರಗಳ ಬದಲು, ಸಾಂಪ್ರದಾಯಿಕವಾಗಿ ಎತ್ತುಗಳು ಹಾಗೂ ಹಸುವಿನ ಗೊಬ್ಬರ ಬಳಸಿ 400 ಮೂಟೆಗೂ ಅಧಿಕ ಫಸಲಿನ ನಿರೀಕ್ಷೆಯಲ್ಲಿದ್ದಾರೆ.
Karnataka News Live 19 January 2026ಯಾವಾಗ ಕಾಂಗ್ರೆಸ್ ಸೇರಿದ್ರೋ ಆವಾಗ ಕೆಟ್ಟು ಹೋದ್ರು - ಸಿಎಂ ಬಗ್ಗೆ ನಕ್ಕೊಂತ ಹೇಳಿದ ಹಳೇ ದೋಸ್ತು
ಸಿದ್ರಾಮಣ್ಣ ಮೊದಲಿನಿಂದಲೂ ನನಗೆ ಬಾಳ ಆತ್ಮೀಯ. ಭಯಂಕರ ಚೊಲೋ ಇದ್ದರು. ನಾ ಮಂತ್ರಿ ಆಗಿದ್ದಾಗ ಅವರು ಏನೂ ಇರಲಿಲ್ಲ. ನಮ್ಮ ಜೊತೆಗೆ ಇದ್ದಾಗ ಬಹಳ ಒಳ್ಳೆಯವ ಇದ್ದರು. ಯಾವತ್ತು ಕಾಂಗ್ರೆಸ್ಗೆ ಹೋದ್ರೋ ಆವಾಗಿನಿಂದ ಭಯಂಕರವಾಗಿ ಕೆಟ್ಟು ಬಿಟ್ರು
Karnataka News Live 19 January 2026ಕರ್ಣ-ನಿತ್ಯಾಳನ್ನು ಹಿಂಬಾಲಿಸಿದ ಪೆಡಂಭೂತ; ನಿಟ್ಟುಸಿರುವ ಬಿಟ್ರು ರಮೇಶ್, ತಾರಾ, ಸಂಜಯ್
Karnataka News Live 19 January 2026BBK 12 - ಕಾವ್ಯ ಶೈವ ಜೊತೆ ಮದುವೆ ಆಗ್ತೀರಾ? ಎಂದಾಗ 'ಕಂಕಣಬಲ ಕೂಡಿ ಬರಬೇಕು' ಎಂದ ಗಿಲ್ಲಿ ನಟ
Bigg Boss Kannada Season 12: ಬಿಗ್ ಬಾಸ್ ಶೋನಲ್ಲಿ ಗಿಲ್ಲಿ ನಟ ಅವರು ಟ್ರೋಫಿ ಗೆದ್ದಾಗಿದೆ. ಈಗ ಅವರ ಅಭಿಮಾನಿ ಬಳಗ ಗಿಲ್ಲಿ ನಟ ಹಾಗೂ ಕಾವ್ಯ ಶೈವ ಅವರ ಮದುವೆ ಮಾಡಿಸೋದಾಗಿ ಹೇಳಿಕೊಂಡಿದ್ದಾರೆ. ಇದಕ್ಕೆ ಗಿಲ್ಲಿ ನಟ ಏನಂದ್ರು? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
Karnataka News Live 19 January 2026ಲಕ್ಕುಂಡಿ ಬಂಗಾರದ ನಿಧಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿಗೆ ಸರ್ಕಾರಿ ಉದ್ಯೋಗ
ಇತ್ತೀಚೆಗೆ ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿಯನ್ನು ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಅವರಿಗೆ ಸರ್ಕಾರದಿಂದ ಉದ್ಯೋಗ ಮತ್ತು ಮನೆ ನೀಡುವ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗಿದೆ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
Karnataka News Live 19 January 2026ಐತಿಹಾಸಿಕ ಲಕ್ಕುಂಡಿಗೆ ಸರ್ಕಾರದಿಂದ ವಿಶೇಷ ರಕ್ಷಾಕವಚ - ರಿತ್ತಿ ಕುಟುಂಬಕ್ಕೆ ಗುಡ್ನ್ಯೂಸ್
Karnataka News Live 19 January 2026Bigg Boss Kannada 12 - ಕಲರ್ಸ್ ಕನ್ನಡದಲ್ಲಿ ಗೆದ್ದ ಗಿಲ್ಲಿ ಗೆಲುವನ್ನು ಸಂಭ್ರಮಿಸಿದ ಜೀ ಕನ್ನಡ
ಗಿಲ್ಲಿ ನಟ ಬಿಗ್ಬಾಸ್ ಕನ್ನಡ ಸೀಸನ್ 12ರ ವಿಜೇತರಾಗಿ ಹೊರಹೊಮ್ಮಿದ್ದಾರೆ. ಈ ಹಿಂದೆ ಜೀ ಕನ್ನಡದ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದರಿಂದ, ಪ್ರತಿಸ್ಪರ್ಧಿ ವಾಹಿನಿಯಾದ ಜೀ ಕನ್ನಡವು ಅವರ ಗೆಲುವನ್ನು ಸಂಭ್ರಮಿಸಿದೆ. ಗಿಲ್ಲಿ
Karnataka News Live 19 January 2026ಮಿನಿ ವಿಶ್ವಸಂಸ್ಥೆ ಕಟ್ಟಲು ಟ್ರಂಪ್ ಪ್ರಯತ್ನ?
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ‘ಮಿನಿ ವಿಶ್ವಸಂಸ್ಥೆ’ಯೊಂದನ್ನು ಸ್ಥಾಪಿಸಲು ಹೊರಟಿದ್ದಾರೆಯೇ? ಇಂಥದ್ದೊಂದು ಅನುಮಾನ ಟ್ರಂಪ್ ವಿರೋಧಿಗಳನ್ನು ಕಾಡಲು ಶುರುವಾಗಿದೆ. ವಿಶ್ವಸಂಸ್ಥೆಯನ್ನು ಬಹಿರಂಗವಾಗಿಯೇ ಟೀಕಿಸುತ್ತಾ ಬಂದಿರುವ ಡೊನಾಲ್ಡ್ ಟ್ರಂಪ್
Karnataka News Live 19 January 2026ಮುಕೇಶ್ ಅಂಬಾನಿ ಮನೆ ತಿಂಗಳ ವಿದ್ಯುತ್ ಬಿಲ್ 70 ಲಕ್ಷ ರು.
ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿಗಳ ಪೈಕಿ ಒಬ್ಬರಾದ ರಿಲಯನ್ಸ್ ಸಮೂಹದ ಮುಖ್ಯಸ್ಥ ಮುಕೇಶ್ ಅಂಬಾನಿ ತಮ್ಮ ಕುಟುಂಬದೊಂದಿಗೆ ಮುಂಬೈನಲ್ಲಿ ನೆಲೆಸಿರುವ ಐಷಾರಾಮಿ ಆ್ಯಂಟೀಲಿಯಾ ಬಂಗಲೆಯ ಮಾಸಿಕ ವಿದ್ಯುತ್ ಬಿಲ್ 70 ಲಕ್ಷ ರು.ಗಳಂತೆ.