10:33 PM (IST) Jan 19

Karnataka News Live 19 January 2026ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ 2025-26 ವೇಳಾಪಟ್ಟಿ, ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ 2025-26 ವೇಳಾಪಟ್ಟಿ, ಫೆ.10 ರಿಂದ ಫೆ.25ರ ವರೆಗೆ ಅನ್ವಯವಾಗುವಂತೆ ವೇಳಾಪಟ್ಟಿ ಸಿದ್ದಪಡಿಸಲು ಸೂಚನೆ ನೀಡಿದೆ. ಇದೇ ವೇಳೆ ಮಹತ್ವದ ತಾಕೀತು ಮಾಡಿದೆ.

Read Full Story
08:56 PM (IST) Jan 19

Karnataka News Live 19 January 2026ಗಿಲ್ಲಿ ನಟ, ರಕ್ಷಿತಾ TO ಅಶ್ವಿನಿ ಗೌಡ, ಈ ಬಾರಿಯ ಬಿಗ್ ಬಾಸ್ ಲೈಫ್ ಜಿಂಗಾಲಾಲ

ಗಿಲ್ಲಿ ಸೇರಿ ಬಿಗ್ ಬಾಸ್ ಸ್ಪರ್ಧಿಗಳು ಕಲಿಸಿದ ಜೀವನದ ಅತೀ ದೊಡ್ಡ ಪಾಠ, ಗಿಲ್ಲಿ ಗೆಲುವಿನೊಂದಿಗೆ ಬಿಗ್ ಬಾಸ್ 12 ಅಂತ್ಯಗೊಂಡಿದೆ. ಸಂಭ್ರಮಾಚರಣೆ ಜೋರಾಗಿದೆ. ಈ ಬಿಗ್ ಬಾಸ್ ಸ್ಪರ್ಧಿಗಳು ಕಲಿಸಿದ ಜೀವನದ ಪಾಠ ಪ್ರತಿಯೊಬ್ಬರಿಗೂ ಅನ್ವಯವಾಗುತ್ತೆ. ಏನದು?

Read Full Story
07:52 PM (IST) Jan 19

Karnataka News Live 19 January 2026ದೇಶದ ಮೊದಲ ಸರಣಿ ಹಂತಕಿ, ಬೆಂಗಳೂರಿನ ಮಲ್ಲಿಕಾ ಕೊಲೆಗಾತಿಯಾಗಿದ್ದು ಯಾಕೆ? ಅವಳಿಗ್ಯಾಕೆ ಆ ಬಿರುದು?

ಕೆ.ಡಿ. ಕೆಂಪಮ್ಮ ಅಲಿಯಾಸ್ 'ಸೈನೈಡ್ ಮಲ್ಲಿಕಾ', ಭಾರತದ ಮೊದಲ ಮಹಿಳಾ ಸರಣಿ ಕೊಲೆಗಾರ್ತಿ. ಆಕೆ ದೇವಾಲಯಗಳಲ್ಲಿ ಮಹಿಳಾ ಭಕ್ತರೊಂದಿಗೆ ಸ್ನೇಹ ಬೆಳೆಸಿ, ಸೈನೈಡ್ ಮಿಶ್ರಿತ ತೀರ್ಥ ನೀಡಿ ಕೊಂದು ಅವರ ಚಿನ್ನಾಭರಣಗಳನ್ನು ದೋಚುತ್ತಿದ್ದಳು.

Read Full Story
07:19 PM (IST) Jan 19

Karnataka News Live 19 January 2026ಗಿಲ್ಲಿ ನಟ ರಾಜಕೀಯ ಎಂಟ್ರಿ - ವೋಟು ಕೇಳಿದ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ, ವಿಶ್ ಮಾಡಿದ ಕುಮಾರಸ್ವಾಮಿ!

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟನಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಶಾಸಕ ಪಿ.ಎಂ. ನರೇಂದ್ರಸ್ವಾಮಿ ಶುಭ ಕೋರಿದ್ದಾರೆ. ಈ ರಾಜಕೀಯ ನಾಯಕರ ಶುಭಾಶಯಗಳು, ಗಿಲ್ಲಿ ನಟ ರಾಜಕೀಯಕ್ಕೆ ಬರುತ್ತಾರೆಯೇ ಮತ್ತು ಯಾವ ಪಕ್ಷವನ್ನು ಸೇರಬಹುದು ಎಂಬ ಚರ್ಚೆಯನ್ನು ಹುಟ್ಟುಹಾಕಿದೆ.
Read Full Story
06:39 PM (IST) Jan 19

Karnataka News Live 19 January 2026ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅಮಾನತಿಗೆ ಸಿಎಂ ಖಡಕ್ ಸೂಚನೆ

ಡಿಜಿಪಿ ರಾಮಚಂದ್ರ ರಾವ್ ಅವರ ವಿವಾದಾತ್ಮಕ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮಾನತಿಗೆ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ. ಈ ಆರೋಪವನ್ನು ಸುಳ್ಳು ಮತ್ತು ಫ್ಯಾಬ್ರಿಕೇಟೆಡ್ ಎಂದು ತಳ್ಳಿಹಾಕಿರುವ ರಾಮಚಂದ್ರ ರಾವ್, ರಜೆಯ ಮೇಲೆ ತೆರಳಿದೆ.

Read Full Story
06:31 PM (IST) Jan 19

Karnataka News Live 19 January 2026ರಾಸಲೀಲೆ ವಿಡಿಯೋ ಎಫೆಕ್ಟ್ - 10 ದಿನ ರಜೆ ಮೇಲೆ ತೆರಳಿದ ಡಿಜಿಪಿ ರಾಮಚಂದ್ರ ರಾವ್; ಮೊಬೈಲ್ ಸ್ವಿಚ್ಡ್ ಆಫ್!

ಡಿಜಿಪಿ ರಾಮಚಂದ್ರ ರಾವ್ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಅವರು 10 ದಿನಗಳ ರಜೆ ಮೇಲೆ ತೆರಳಿ ಅಜ್ಞಾತವಾಸಕ್ಕೆ ಜಾರಿದ್ದಾರೆ. ಸಮವಸ್ತ್ರದಲ್ಲಿಯೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ಈ ಪ್ರಕರಣವು ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಭಾರೀ ಮುಜುಗರ ತಂದಿದೆ.

Read Full Story
06:13 PM (IST) Jan 19

Karnataka News Live 19 January 2026ಬೆಂಗಳೂರಿನಲ್ಲಿ 90 ಲಕ್ಷ ಸಂಬಳ ಸಾಕಾ? ಎನ್‌ಆರ್‌ಐ ಪ್ರಶ್ನೆಗೆ ಇಂಟರ್‌ನೆಟ್‌ನಲ್ಲಿ ಪರ-ವಿರೋಧ ಚರ್ಚೆ!

ಅಮೆರಿಕದಲ್ಲಿ 1.6 ಕೋಟಿ ರೂ. ಸಂಬಳ ಪಡೆಯುವ ಎನ್‌ಆರ್‌ಐ ವ್ಯಕ್ತಿಯೊಬ್ಬರು, ಪೋಷಕರ ಆರೈಕೆಗಾಗಿ ಬೆಂಗಳೂರಿಗೆ ಮರಳಲು ಯೋಚಿಸುತ್ತಿದ್ದಾರೆ. ಬೆಂಗಳೂರಿನ ಕಂಪನಿಯೊಂದು 90 ಲಕ್ಷ ರೂ. ಸಂಬಳದ ಆಫರ್ ನೀಡಿದ್ದು, ಈ ಸಂಬಳ ಉತ್ತಮ ಜೀವನಕ್ಕೆ ಸಾಕಾಗುವುದೇ ಎಂಬ ಗೊಂದಲವನ್ನು ರೆಡಿಟ್‌ನಲ್ಲಿ ಹಂಚಿಕೊಂಡಿದ್ದಾರೆ.

Read Full Story
05:39 PM (IST) Jan 19

Karnataka News Live 19 January 2026ಈಗಲೂ 'ನನಗೆ ಗೊತ್ತಿಲ್ಲ' ಎನ್ನುವುದು ಉತ್ತರವಾಗಬಾರದು - ಡಿಜಿಪಿ ವಿರುದ್ಧ ಕ್ರಮಕ್ಕೆ ಸುರೇಶ್‌ಕುಮಾರ್‌ ಒತ್ತಾಯ!

ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರ ಕಚೇರಿಯಲ್ಲಿನ ಅಸಭ್ಯ ವರ್ತನೆಯ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ 'ಎಐ ಜನರೇಟೆಡ್' ಎಂದು ಅಧಿಕಾರಿ ಸ್ಪಷ್ಟನೆ ನೀಡಿದ್ದು, ಬಿಜೆಪಿ ನಾಯಕ ಎಸ್. ಸುರೇಶ್ ಕುಮಾರ್ ಸರ್ಕಾರದ ಮೌನವನ್ನು ಪ್ರಶ್ನಿಸಿ ತೀವ್ರ ಕ್ರಮಕ್ಕೆ ಆಗ್ರಹಿಸಿದ್ದಾರೆ.
Read Full Story
05:33 PM (IST) Jan 19

Karnataka News Live 19 January 2026ಬೆಂಗಳೂರಿಗರ ಅಚ್ಚುಮೆಚ್ಚಿನ ಆಹಾರ ಬಿರಿಯಾನಿ - ಸ್ವಿಗ್ಗಿಯಲ್ಲಿ ದಾಖಲೆಯ 161 ಲಕ್ಷ ಬಿರಿಯಾನಿ ಆರ್ಡರ್!

ಸ್ವಿಗ್ಗಿಯ 2025ರ ಆಹಾರ ವರದಿಯ ಪ್ರಕಾರ, ಬೆಂಗಳೂರಿಗರು ಒಂದೇ ವರ್ಷದಲ್ಲಿ 161 ಲಕ್ಷ ಬಿರಿಯಾನಿಗಳನ್ನು ಆರ್ಡರ್ ಮಾಡಿ ದೇಶದ ಗಮನ ಸೆಳೆದಿದ್ದಾರೆ. ಬಿರಿಯಾನಿಯ ಜೊತೆಗೆ, ಇಡ್ಲಿ, ದೋಸೆಯಂತಹ ದಕ್ಷಿಣ ಭಾರತೀಯ ಖಾದ್ಯಗಳು ಮತ್ತು ಗುಲಾಬ್ ಜಾಮೂನ್‌ನಂತಹ ಸಿಹಿತಿಂಡಿಗಳಿಗೂ ಹೆಚ್ಚಿನ ಬೇಡಿಕೆಯಿದೆ. 

Read Full Story
04:45 PM (IST) Jan 19

Karnataka News Live 19 January 2026ರಾಸಲೀಲೆ ರಾಮಚಂದ್ರನನ್ನು ಗೇಟಿನ ಬಾಗಿಲಲ್ಲೇ ವಾಪಸ್ ಕಳಿಸಿದ ಪರಮೇಶ್ವರ! ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಸಿಎಂ!

ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ರಾಸಲೀಲೆ ನಡೆಸಿದ ಆರೋಪ ಎದುರಿಸುತ್ತಿರುವ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಭೇಟಿಯಾಗಲು ಗೃಹ ಸಚಿವ ಡಾ. ಜಿ. ಪರಮೇಶ್ವರ್ ನಿರಾಕರಿಸಿದ್ದಾರೆ. ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದಾರೆ.

Read Full Story
04:39 PM (IST) Jan 19

Karnataka News Live 19 January 2026ದೆಹಲಿ ಭೇಟಿಯ ಗುಟ್ಟು ಬಿಚ್ಚಿಟ್ಟ ಡಿಸಿಎಂ ಡಿಕೆ ಶಿವಕುಮಾರ್, ಕಾಲವೇ ಉತ್ತರ ನೀಡಲಿದೆ ಎಂದ್ರು!

ದೆಹಲಿ ಪ್ರವಾಸದ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಹೈಕಮಾಂಡ್ ಭೇಟಿಯ ಉದ್ದೇಶವನ್ನು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಶಾಸಕರ ಬೆಂಬಲ ತಮಗಿದೆ ಎಂದು ಹೇಳಿದ್ದು, ಶೀಘ್ರದಲ್ಲೇ ಜಿಬಿಎ ಹಾಗೂ ಜಿಪಂ-ತಾಪಂ ಚುನಾವಣೆಗಳನ್ನು ನಡೆಸುವುದಾಗಿ ತಿಳಿಸಿದ್ದಾರೆ.
Read Full Story
04:39 PM (IST) Jan 19

Karnataka News Live 19 January 2026Kannada Serial TRP - ಧಾರಾವಾಹಿಗಳ ಮಧ್ಯೆ ಪೈಪೋಟಿ; ನಂ 1 ಸ್ಥಾನ ಪಡೆದ ಸೀರಿಯಲ್‌ ಯಾವುದು?

Kannada Serial TRP: ಧಾರಾವಾಹಿಗಳ ಟಿಆರ್‌ಪಿ ಲಿಸ್ಟ್‌ ಹೊರಬಿದ್ದಿದೆ. ವಾರದಿಂದ ವಾರಕ್ಕೆ ಧಾರಾವಾಹಿಗಳಲ್ಲಿರುವ ಟ್ವಿಸ್ಟ್‌ಗಳಿಂದ ಟಿಆರ್‌ಪಿ ಬದಲಾಗುವುದು. ಹಾಗೆಯೇ ಈ ವಾರ ಕೂಡ ಹಾಗೆ ಆಗಿದೆ. ಹಾಗಿದ್ದರೆ ಏನಾಗಿದೆ? ಈ ಬಗ್ಗೆ ಮಾಹಿತಿ ಇಲ್ಲಿದೆ. 

Read Full Story
04:38 PM (IST) Jan 19

Karnataka News Live 19 January 2026ರಾಮಚಂದ್ರನ ಕಾಮಪ್ರಸಂಗ - ಇದು 'AI' ಸೃಷ್ಟಿಯೋ ಅಥವಾ ಹಳೇ ವಿಡಿಯೋವೋ?

ಡಿಜಿಪಿ ರಾಮಚಂದ್ರ ರಾವ್ ಅವರ ಅಸಭ್ಯ ವರ್ತನೆಯ ವಿಡಿಯೋವೊಂದು ವೈರಲ್ ಆಗಿದ್ದು, ಇದು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಈ ವಿಡಿಯೋ 10 ವರ್ಷ ಹಳೆಯದು ಮತ್ತು ಎಐ-ರಚಿತ ಎಂದು ರಾವ್ ಹೇಳಿಕೊಂಡರೂ, ಅದರ ಸತ್ಯಾಸತ್ಯತೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

Read Full Story
03:45 PM (IST) Jan 19

Karnataka News Live 19 January 2026ಐಜಿಪಿ ರಾಮಚಂದ್ರನ ರಂಗಿನಾಟ; ಎದೆ ಭಾಗಕ್ಕೆ ಮುತ್ತು, ಲಿಪ್‌ಲಾಕ್ 47 ಸೆಕೆಂಡ್‌ನ ವಿಡಿಯೋದಲ್ಲಿ ಕಂಡಿದ್ದಿಷ್ಟು!

ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರದ್ದೆನ್ನಲಾದ 47 ಸೆಕೆಂಡ್‌ಗಳ ವಿಡಿಯೋ ಲೀಕ್ ಆಗಿದ್ದು, ಕಚೇರಿಯಲ್ಲೇ ಮೂವರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಖಾಕಿ ಸಮವಸ್ತ್ರದಲ್ಲೇ ಮಹಿಳೆಯರಿಗೆ ಮುತ್ತಿಕ್ಕುವುದು, ಖಾಸಗಿ ಭಾಗಗಳನ್ನು ಮುಟ್ಟುವಂತಹ ವಿಕೃತ ದೃಶ್ಯಗಳು ವಿಡಿಯೋದಲ್ಲಿವೆ.

Read Full Story
03:26 PM (IST) Jan 19

Karnataka News Live 19 January 2026ದಾವಣಗೆರೆ ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸರಣಿ ಸಾವು, ಸಾರ್ವಜನಿಕರಿಗೆ ಪ್ರವೇಶ ನಿಷೇಧ, ವೈದ್ಯರ ತೀವ್ರ ನಿಗಾ

ದಾವಣಗೆರೆಯ ಆನಗೋಡು ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಸರಣಿಯಾಗಿ ಸಾವನ್ನಪ್ಪಿವೆ. ಹೆಮರಾಜಿಕ್ ಸೆಪ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗ ಶಂಕಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೃಗಾಲಯವನ್ನು ಮುಚ್ಚಿ ಉಳಿದ ಪ್ರಾಣಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
Read Full Story
02:58 PM (IST) Jan 19

Karnataka News Live 19 January 2026ಬೆಂಗಳೂರಿಗೆ ಟಕ್ಕರ್ ಕೊಡೋಕೆ ಹೋಗಿ ಕೇಂದ್ರದಿಂದ ಮತ್ತೆ ಛೀಮಾರಿ ಹಾಕಿಸಿಕೊಂಡ ತಮಿಳುನಾಡು

Karnataka Vs Tamlinadu: ಹೊಸೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ತಮಿಳುನಾಡು ಸರ್ಕಾರದ ಪ್ರಸ್ತಾಪವನ್ನು ರಕ್ಷಣಾ ಸಚಿವಾಲಯ ತಿರಸ್ಕರಿಸಿದೆ. ಈ ಹಿಂದೆಯೇ ಉಡಾನ್‌ ಪಟ್ಟಿಯಿಂದ ಕೈಬಿಡಲಾಗಿತ್ತು.

Read Full Story
02:57 PM (IST) Jan 19

Karnataka News Live 19 January 2026ರಕ್ಷಿತಾ ಶೆಟ್ಟಿ S ಕ್ಯಾಟಗರಿ ಎಂದರೇನು?; ಕೊನೆಗೂ ಸ್ಪಷ್ಟನೆ ಕೊಟ್ಟ Ashwini Gowda!

Bigg Boss Kannada Season 12 Ashwini Gowda: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ ಮಧ್ಯೆ ಜಗಳ ಆಗಿತ್ತು. ಆ ವೇಳೆ ಅಶ್ವಿನಿ ಗೌಡ ಅವರು ರಕ್ಷಿತಾ ಎಸ್‌ ಕ್ಯಾಟಗರಿಗೆ ಸೇರಿದವಳು ಎಂದು ಹೇಳಿದ್ದರು. ಎಸ್‌ ಕ್ಯಾಟಗರಿ ಅಂದರೆ ಏನು ಎಂದು ಅವರು ಮಾತನಾಡಿದ್ದಾರೆ.

Read Full Story
02:55 PM (IST) Jan 19

Karnataka News Live 19 January 2026ರಾಸಲೀಲೆ ಆರೋಪ ತಳ್ಳಿಹಾಕಿದ ಐಜಿಪಿ ರಾಮಚಂದ್ರ ರಾವ್; ಅದು ಎಐ ವಿಡಿಯೋ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ!

ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ಸರಸವಾಡಿದ್ದಾರೆ ಎನ್ನಲಾದ ವೈರಲ್ ವಿಡಿಯೋವನ್ನು ಐಜಿಪಿ ರಾಮಚಂದ್ರ ರಾವ್ ನಿರಾಕರಿಸಿದ್ದಾರೆ. ಇದು ತಮ್ಮ ತೇಜೋವಧೆ ಮಾಡಲು ಎಐ ಬಳಸಿ ಸೃಷ್ಟಿಸಿದ ನಕಲಿ ವಿಡಿಯೋ ಎಂದಿರುವ ಅವರು, ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಾಗದೆ ತಬ್ಬಿಬ್ಬಾಗಿದ್ದಾರೆ. 

Read Full Story
02:49 PM (IST) Jan 19

Karnataka News Live 19 January 2026BBK ಗಿಲ್ಲಿ ಮದ್ವೆಗೆ ಅಮ್ಮನ ಗ್ರೀನ್​ ಸಿಗ್ನಲ್​ - ಕಾವ್ಯಾಳನ್ನು ಎತ್ತಾಕ್ಕೊಂಡು ಬಂದು ಮದ್ವೆ ಮಾಡಿಸ್ತೀವಿ ಎಂದ ಫ್ಯಾನ್ಸ್​!

ಬಿಗ್​ಬಾಸ್​ ಖ್ಯಾತಿಯ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಜೋಡಿಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಗಿಲ್ಲಿ ನಟ ನಾವು ಸ್ನೇಹಿತರಷ್ಟೇ ಎಂದರೂ, ಅವರ ತಾಯಿ ಮಗ ಇಷ್ಟಪಟ್ಟ ಹುಡುಗಿಯ ಜೊತೆ ಮದುವೆ ಮಾಡಿಸುವುದಾಗಿ ಹೇಳಿದ್ದಾರೆ. ಅಭಿಮಾನಿಗಳು, ಕಾವ್ಯಾ ಅವರನ್ನೇ ಮದುವೆ ಮಾಡಿಸೋ ಪಟ್ಟು ಹಿಡಿದಿದ್ದಾರೆ.

Read Full Story
02:43 PM (IST) Jan 19

Karnataka News Live 19 January 2026ಅಯ್ಯೋ ರಾಮಚಂದ್ರ.. ಮಗಳು ಚಿನ್ನ, ಅಪ್ಪ ರನ್ನ; 'ಸರಸ' ಕಂಡು ರಾಂಗ್‌ ಆದ ಸಿದ್ದರಾಮಯ್ಯ!

ಡಿಜಿಪಿ ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲಿ ಸಮವಸ್ತ್ರದಲ್ಲಿಯೇ ಮಹಿಳೆಯೊಂದಿಗೆ ಸರಸವಾಡಿದ ವಿಡಿಯೋ ವೈರಲ್ ಆಗಿದೆ. ಈ ಘಟನೆಯಿಂದ ತೀವ್ರ ಮುಜುಗರಕ್ಕೊಳಗಾದ ಸರ್ಕಾರ ತನಿಖೆಗೆ ಆದೇಶಿಸಿದ್ದು, ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಈ ಕೃತ್ಯವನ್ನು ಖಂಡಿಸಿದ್ದಾರೆ.

Read Full Story