ಶಿವಮೊಗ್ಗದಲ್ಲಿ ಇತ್ತೀಚೆಗೆ ಕೊಲೆಯಾಗಿದ್ದ ಬಾಲಕ ಸಂಕೇತ್ ಸಮಾಧಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಪ್ರತಿ ಬುಧವಾರ ಪೂಜೆ ಸಲ್ಲಿಸುತ್ತಿದ್ದ ಕುಟುಂಬಸ್ಥರು, ಮಗನ ಸಮಾಧಿ ಧ್ವಂಸಗೊಂಡಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
- Home
- News
- State
- Karnataka News Live: Shivamogga - ಸತ್ತ ಮೇಲೂ ಬಿಡದ ದ್ವೇಷ - ಸಂಕೇತ್ ಸಮಾಧಿ ಧ್ವಂಸಗೊಳಿಸಿದ ದುಷ್ಕರ್ಮಿಗಳು
Karnataka News Live: Shivamogga - ಸತ್ತ ಮೇಲೂ ಬಿಡದ ದ್ವೇಷ - ಸಂಕೇತ್ ಸಮಾಧಿ ಧ್ವಂಸಗೊಳಿಸಿದ ದುಷ್ಕರ್ಮಿಗಳು

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಹೊರಬರುವ ಉದ್ದೇಶದೊಂದಿಗೆ ಜಲಮಂಡಳಿಯು ಏಪ್ರಿಲ್ ತಿಂಗಳಿನಿಂದ ಅನ್ವಯವಾಗುವಂತೆ ನೀರು ಬಳಕೆ ಶುಲ್ಕವನ್ನು ಶೇ.3ರಷ್ಟು ಹೆಚ್ಚಿಸಲಿದೆ. ಪರಿಣಾಮ ಏಪ್ರಿಲ್ ತಿಂಗಳಿನಿಂದ ಗೃಹ ಬಳಕೆದಾರರಿಗೆ ಮಾಸಿಕ ಸರಾಸರಿ 20ರಿಂದ 30 ರು. ಹೆಚ್ಚುವರಿ ನೀರಿನ ಬಿಲ್ ಬರುವ ಸಾಧ್ಯತೆಗಳಿವೆ.
ನೀರಿನ ಸರಬರಾಜು ವೆಚ್ಚ, ನಿರ್ವಹಣಾ ವೆಚ್ಚ, ವಿದ್ಯುತ್ ಮತ್ತು ಮೂಲಸೌಕರ್ಯ ಖರ್ಚಿನಲ್ಲಿನ ಹೆಚ್ಚಳ ಸೇರಿ ಇನ್ನಿತರ ಕಾರಣಗಳಿಂದಾಗಿ ಜಲಮಂಡಳಿ ಆರ್ಥಿಕ ನಷ್ಟದಲ್ಲಿದೆ. ಅದನ್ನು ತಪ್ಪಿಸಲು ಪ್ರತಿವರ್ಷ ಶೇ.3ರಷ್ಟು ನೀರು ಬಳಕೆ ಶುಲ್ಕ ಹೆಚ್ಚಿಸಲು ಜಲಮಂಡಳಿ ನಿರ್ಧರಿಸಿದೆ. ಕಳೆದ ವರ್ಷವೂ ಇದೇ ಮಾದರಿಯಲ್ಲಿ ನೀರು ಬಳಕೆ ಶುಲ್ಕ ಹೆಚ್ಚಿಸಲಾಗಿತ್ತು. ಇದೀಗ ಏಪ್ರಿಲ್ ತಿಂಗಳಿನಿಂದ ಅನ್ವಯವಾಗುವಂತೆ ಮತ್ತೆ ಶೇ.3ರಷ್ಟು ನೀರಿನ ಬಿಲ್ ಹೆಚ್ಚಳ ಮಾಡಲಾಗುತ್ತಿದೆ.
Karnataka News Live 1st April 2026Shivamogga - ಸತ್ತ ಮೇಲೂ ಬಿಡದ ದ್ವೇಷ - ಸಂಕೇತ್ ಸಮಾಧಿ ಧ್ವಂಸಗೊಳಿಸಿದ ದುಷ್ಕರ್ಮಿಗಳು
Karnataka News Live 1st April 2026BWSSB - ಇಂದಿನಿಂದ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ! ಶೇ.3ರಷ್ಟು ಏರಿಸಿದ ಜಲಮಂಡಳಿ!
Karnataka News Live 1st April 2026ಗ್ರಾಹಕರಿಗೆ ಬಿಗ್ ಶಾಕ್ - ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 218 ರೂಪಾಯಿ ಹೆಚ್ಚಳ
Karnataka News Live 1st April 2026Bengaluru Karaga 2026 - ಇಂದು ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ
Bengaluru Karaga 2026 ಐತಿಹಾಸಿಕ ಬೆಂಗಳೂರು ಹಸಿ ಕರಗ ಮಹೋತ್ಸವವು ಸಂಪಂಗಿ ಕೆರೆ ಅಂಗಳದಲ್ಲಿ ಭಕ್ತಿ-ಭಾವದಿಂದ ಆರಂಭವಾಗಿದೆ. ಬುಧವಾರ ರಾತ್ರಿ ನಡೆಯಲಿರುವ ಹೂವಿನ ಕರಗವು ನಗರದ ಪ್ರಮುಖ ಭಾಗಗಳಲ್ಲಿ ಸಂಚರಿಸಲಿದ್ದು, ಇದಕ್ಕಾಗಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.