ದೇಶದ ಗ್ರಾಮೀಣ ವಲಯಗಳ ಆರ್ಥಿಕತೆ ಬಹುತೇಕ ಕೃಷಿ ಚಟುವಟಿಕೆಗಳಿಗೆ ಸೀಮಿತವಾಗಿದ್ದು, ಇದಕ್ಕೆ ಹೊಸ ರೂಪ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರ ಭಾಗವಾಗಿ ಗ್ರಾಮೀಣ ಆರ್ಥಿಕತೆಯ ವೈವಿಧ್ಯಗೊಳಿಸುವ ಮತ್ತು ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಬಜೆಟ್ನಲ್ಲಿ ಕೆಲವು ಹೊಸ ಯೋಜನೆಗಳನ್ನು ಘೋಷಿಸಲಾಗಿದೆ.
- Home
- News
- State
- Karnataka News Live: ತೆಂಗು, ಗೋಡಂಬಿ, ಶ್ರೀಗಂಧ ಕೃಷಿಗೆ ಕೇಂದ್ರ ಬಂಪರ್-ರೈತರ ಆದಾಯ ಹೆಚ್ಚಿಸಲು ಹಲವು ಕ್ರಮ
Karnataka News Live: ತೆಂಗು, ಗೋಡಂಬಿ, ಶ್ರೀಗಂಧ ಕೃಷಿಗೆ ಕೇಂದ್ರ ಬಂಪರ್-ರೈತರ ಆದಾಯ ಹೆಚ್ಚಿಸಲು ಹಲವು ಕ್ರಮ

‘14ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಬಂದಿದ್ದ ಪಾಲು ಶೇ.4.71. ಆದರೆ, 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಇನ್ನೂ ಕಮ್ಮಿ, ಅಂದರೆ, ಶೇ.3.64ರಷ್ಟು ಮಾತ್ರ ಬಂದಿದೆ. ಕನಿಷ್ಠ ಶೇ 4.71ರಷ್ಟಾದರೂ ಕೊಡಿ ಎಂದು ಒತ್ತಾಯ ಮಾಡಿದ್ದೆವು. 14ನೇ ಹಣಕಾಸು ಆಯೋಗಕ್ಕಿಂತ ಜಾಸ್ತಿ ಮಾಡಲು ಕೇಳಿದ್ದೆವು. ಆದರೆ, ಶೇ.4.131ರಷ್ಟು ಮಾತ್ರ ಕೊಡಲಾಗಿದೆ. ಇದು ರಾಜ್ಯಕ್ಕೆ ಮಾಡಿದ ದೊಡ್ಡ ಅನ್ಯಾಯ’ ಎಂದು ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
Karnataka News Live 2 February 2026ತೆಂಗು, ಗೋಡಂಬಿ, ಶ್ರೀಗಂಧ ಕೃಷಿಗೆ ಕೇಂದ್ರ ಬಂಪರ್-ರೈತರ ಆದಾಯ ಹೆಚ್ಚಿಸಲು ಹಲವು ಕ್ರಮ
Karnataka News Live 2 February 2026ಅನಸೂಯ ಮೈಕ್ ಬಿಸಾಕಿ ಹೋದಳು, ರಶ್ಮಿ ಶಾಕಿಂಗ್ ಕಾಮೆಂಟ್ಸ್! ಹೋಗುವ ಮುನ್ನ ಬೇಡಿಕೊಂಡಿದ್ದೇಕೆ?
ಅನಸೂಯ ಜಬರ್ದಸ್ತ್ ಶೋ ಬಿಟ್ಟು ಬಹಳ ದಿನಗಳಾಗಿವೆ. ರಶ್ಮಿ, ಅನಸೂಯ ಬಗ್ಗೆ ಮಾತನಾಡುತ್ತಾ ಸಂಚಲನಕಾರಿ ಹೇಳಿಕೆ ನೀಡಿದ್ದಾರೆ. ಅನಸೂಯ ಮೈಕ್ ಬಿಸಾಕಿ ಹೊರಟುಹೋದಳು ಎಂದು ಕಾಮೆಂಟ್ ಮಾಡಿದ್ದಾರೆ.
Karnataka News Live 2 February 2026Amruthadhaare - ಅಡುಗೆಮನೆಯಲ್ಲಿ ಗೌತಮ್-ಭೂಮಿಕಾ ರೊಮ್ಯಾನ್ಸ್ - ಡುಮ್ಮಾ ಸರ್ ಫುಲ್ ಸುಸ್ತು
Karnataka News Live 2 February 2026ಆಯುರ್ವೇದಕ್ಕೆ ಬಜೆಟ್ನಲ್ಲಿ ಬಂಪರ್ - 3 ಅಖಿಲ ಭಾರತ ಆಯುರ್ವೇದ ಸಂಸ್ಥೆಗಳ ಸ್ಥಾಪನೆ
ಈ ಬಾರಿ ಬಜೆಟ್ನಲ್ಲಿ ಆಯುರ್ವೇದಕ್ಕೆ ಅತಿ ಹೆಚ್ಚಿನ ಒತ್ತು ನೀಡಲಾಗಿದೆ. ಅಲೋಪತಿ ರೀತಿ ಆಯುರ್ವೇದಕ್ಕೂ ನಿರ್ಮಲಾ ಸೀತಾರಾಮನ್ ಅವರು ಪ್ರಾಮುಖ್ಯತೆ ನೀಡಿರುವುದಕ್ಕೆ ತಜ್ಞರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Karnataka News Live 2 February 2026ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು?
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿಗಾಗಿ ಮಂಡಿಸಿರುವ ಬಜೆಟ್ ಕುರಿತಂತೆ ಸಾಕಷ್ಟು ಪರ-ವಿರೋಧದ ಚರ್ಚೆಗಳು ವ್ಯಕ್ತವಾಗಿವೆ. ಇದೀಗ ರಾಜ್ಯಸಭಾ ಸಂಸದರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವಿರೇಂದ್ರ ಹೆಗ್ಗಡೆಯವರು ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Karnataka News Live 2 February 2026ದುಬಾರಿ ಕ್ಯಾನ್ಸರ್ ಔಷಧಿಗಳಿನ್ನು ಕೊಂಚ ಅಗ್ಗ - ರೋಗಿಗಳಿಗೆ ರಿಲೀಫ್
17 ಕ್ಯಾನ್ಸರ್ ಔಷಧಗಳ ಮೇಲಿನ ಕನಿಷ್ಠ ಸೀಮಾ ಸುಂಕವನ್ನು ತೆಗೆದು ಹಾಕಿರುವುದಾಗಿ ಹಣಕಾಸು ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರಿಂದಾಗಿ ಕ್ಯಾನ್ಸರ್ ಚಿಕಿತ್ಸೆಗಾಗಿ ವಿದೇಶಿ ಔಷಧಗಳ ಮೇಲೆ ಅವಲಂಬಿತರಾಗಿರುವ ರೋಗಿಗಳಿಗೆ ತುಸು ರಿಲೀಫ್ ಸಿಕ್ಕಿದೆ.