07:55 AM (IST) Jun 02

Karnataka News Live 2 June 2026ಮೈಸೂರಿನಿಂದ ವಿಶಾಖಪಟ್ಟಣಂಗೆ ನೇರ ರೈಲು ಸೇವೆ ಆರಂಭಕ್ಕೆ ಮನವಿ; ರೂಟ್‌ ಈ ರೀತಿಯಾಗಿರಲಿದೆ

ಮೈಸೂರಿನಿಂದ ವಿಶಾಖಪಟ್ಟಣಂಗೆ ನೇರ ರೈಲು ಸೇವೆ ಆರಂಭಿಸುವಂತೆ ದಾವಣಗೆರೆ ರೈಲ್ವೆ ಪ್ರಯಾಣಿಕರ ಸಂಘವು ನೈಋತ್ಯ ರೈಲ್ವೆಗೆ ಮನವಿ ಮಾಡಿದೆ. ಈ ಹೊಸ ಮಾರ್ಗವು ಮೈಸೂರು, ದಾವಣಗೆರೆ, ಹೊಸಪೇಟೆ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ಹಂಪಿ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಲಿದೆ.
Read Full Story
07:40 AM (IST) Jun 02

Karnataka News Live 2 June 2026ಬೆಂಗಳೂರಿನಲ್ಲಿದ್ದ ಬಾಂಗ್ಲಾ ಪ್ರಜೆಗಳಿಗೆ ಆಧಾರ್ ಕಾರ್ಡ್ ಮಾಡಿಕೊಟ್ಟವಗೆ ಕೋರ್ಟ್‌ ಚಾಟಿ

ಬಾಂಗ್ಲಾ ಪ್ರಜೆಗಳಿಗೆ ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಆರೋಪಿಯೊಬ್ಬನ ವಿರುದ್ಧದ ಫೋರ್ಜರಿ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಇದು ದೇಶದ ಹಿತಾಸಕ್ತಿಗೆ ವಿರುದ್ಧವಾದ ಕೆಲಸವಾಗಿದ್ದು, ದೇಶದ ವ್ಯವಸ್ಥೆಯನ್ನೇ ನಾಶಮಾಡುತ್ತಿದೆ ಎಂದು ನ್ಯಾಯಾಲಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
Read Full Story
07:30 AM (IST) Jun 02

Karnataka News Live 2 June 2026ಬಿಯರ್ ಬೆಲೆ ಕಡಿಮೆಯಾದ್ರೂ ಗ್ರಾಹಕರಿಗೆ ಯಾಕಿಷ್ಟು ಸಂಕಟ? ಮಾರುಕಟ್ಟೆ ಸಮಸ್ಯೆ ಏನು ?

ರಾಜ್ಯದಲ್ಲಿ ಹೊಸ ಆಲ್ಕೋಹಾಲ್‌ ಇನ್‌ ಬೇವರೇಜ್‌ (ಎಐಬಿ) ಪದ್ಧತಿಯಿಂದ ಬಿಯರ್‌ ಬೆಲೆ ಗಣನೀಯವಾಗಿ ಇಳಿದಿದೆ. ಆದರೆ, ಕೆಲವು ಅಂಗಡಿಗಳು ಹಳೆಯ ದರದಲ್ಲೇ ಮಾರಾಟ ಮಾಡುತ್ತಿದ್ದು, ಹೆಚ್ಚಿದ ಬೇಡಿಕೆಯಿಂದಾಗಿ ಜನಪ್ರಿಯ ಬ್ರ್ಯಾಂಡ್‌ಗಳ ಬಿಯರ್‌ ಸ್ಟಾಕ್ ಕೊರತೆ ಎದುರಾಗಿದೆ.
Read Full Story
07:19 AM (IST) Jun 02

Karnataka News Live 2 June 2026Bengaluru - 7 ತಿಂಗಳಿಂದ ಏಳು ಕೋಟಿ ರೂಪಾಯಿಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲೇ ಕಾವಲು!

ಎಟಿಎಂಗೆ ತುಂಬಬೇಕಿದ್ದ 7.11 ಕೋಟಿ ರು. ದರೋಡೆ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 7 ಕೋಟಿ ರು. ಹಣವು ಏಳು ತಿಂಗಳಿಂದ ಸಿದ್ದಾಪುರ ಠಾಣೆಯಲ್ಲೇ ಇದೆ. ಈ ಬೃಹತ್ ಮೊತ್ತದ ಹಣವನ್ನು ಕಾಯುವುದೇ ಪೊಲೀಸರಿಗೆ ಸವಾಲಾಗಿದ್ದು, ಹಣವನ್ನು ಸಿಎಂಎಸ್‌ ಏಜೆನ್ಸಿಗೆ ಹಿಂದಿರುಗಿಸುವ ಸಂಬಂಧ ಕೋರ್ಟ್‌ ಪ್ರಕ್ರಿಯೆ ಇನ್ನೂ ಮುಂದುವರಿದಿದೆ.
Read Full Story