08:31 AM (IST) Dec 20

Karnataka News Live 20 December 2025BBK 12 - ಈ ವಾರ ಮಾತ್ರ ಕಿಚ್ಚ ಸುದೀಪ್‌ ಈ ವಿಷ್ಯ ಮಾತಾಡ್ಬೇಕು; ಇಲ್ಲ ಅಂದ್ರೆ ಸಮಸ್ಯೆ ತಪ್ಪಿದ್ದಲ್ಲ!

Bigg Boss Kannada Season 12 Episode: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ವಾರದ ಕತೆ ಕಿಚ್ಚನ ಜೊತೆ ಎಪಿಸೋಡ್‌ನಲ್ಲಿ ಯಾವ ವಿಷಯವನ್ನು ಚರ್ಚೆ ಮಾಡುತ್ತಾರೆ? ಕಿಚ್ಚ ಸುದೀಪ್‌ ಅವರು ಯಾರಿಗೆ ಕ್ಲಾಸ್‌ ತಗೊಳ್ತಾರೆ ಎಂಬ ಪ್ರಶ್ನೆ ಇರುತ್ತದೆ. ಹಾಗಾದರೆ ಯಾವ ವಿಷಯದ ಬಗ್ಗೆ ಮಾತನಾಡಬೇಕು?

Read Full Story
08:11 AM (IST) Dec 20

Karnataka News Live 20 December 2025ಕರ್ನಾಟಕಕ್ಕೆ ಶೀತ ಅಲೆಯ ಕಂಟಕ - ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?

Karnataka weather update: ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read Full Story
08:03 AM (IST) Dec 20

Karnataka News Live 20 December 2025ಡಾ ರಾಜ್‌ಕುಮಾರ್‌, ಸರಿತಾ ಯುಗವನ್ನು ನೆನಪಿಸಿದ ಶಿವರಾಜ್‌ಕುಮಾರ್‌, ಸರಿತಾ! ವೀಕ್ಷಕರಿಂದ ಮೆಚ್ಚುಗೆ

Dance Karnataka Dance Show: ‘ಚಲಿಸುವ ಮೋಡಗಳು’ ಸಿನಿಮಾದ ‘ಚಂದಿರ ತಂದ ಹುಣ್ಣಿಮೆ ರಾತ್ರಿ’ ಹಾಡು ಇಂದಿಗೂ ಕೂಡ ಪ್ರಸ್ತುತವಾಗಿದೆ. ಎಲ್ಲರೂ ಈ ಹಾಡಿಗೆ ಡ್ಯಾನ್ಸ್‌ ಮಾಡೋದುಂಟು. ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ ರಿಯಾಲಿಟಿ ಶೋನಲ್ಲಿ ರಚಿತಾ ರಾಮ್‌, ಶಿವರಾಜ್‌ಕುಮಾರ್‌ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

Read Full Story
07:56 AM (IST) Dec 20

Karnataka News Live 20 December 2025BBK 12 - ಧ್ರುವಂತ್ ನೆಮ್ಮದಿ ನನ್ನ ಕೈಯಲ್ಲುಂಟು - ಸುದೀಪ್ ಮುಂದೆ ಕಣ್ಣೀರಿನ ಕಥೆ ಹೇಳಿಕೊಂಡ ರಕ್ಷಿತಾ ಶೆಟ್ಟಿ

ಸೀಕ್ರೆಟ್‌ ರೂಮ್‌ನಲ್ಲಿರುವ ರಕ್ಷಿತಾ ಶೆಟ್ಟಿ, ಕಿಚ್ಚ ಸುದೀಪ್ ಮುಂದೆ ತಮ್ಮ ಕಣ್ಣೀರಿನ ಕಥೆ ಹೇಳಿಕೊಂಡಿದ್ದಾರೆ. ಧ್ರುವಂತ್ ಜೊತೆ ಇರಲು ಸಾಧ್ಯವಾಗುತ್ತಿಲ್ಲ, ನನ್ನ ನೆಮ್ಮದಿ ಹಾಳಾಗುತ್ತಿದೆ ಎಂದು ಅವರು ಮನವಿ ಮಾಡಿದ್ದಾರೆ. ಇವರಿಬ್ಬರ ತದ್ವಿರುದ್ಧ ಮನಸ್ಥಿತಿಯೇ ಸೀಕ್ರೆಟ್ ರೂಮ್‌ನ ಮನರಂಜನೆಯಾಗಿದೆ.

Read Full Story
07:47 AM (IST) Dec 20

Karnataka News Live 20 December 2025ಬೆಳಗಾವಿ ಅಧಿವೇಶನ ಕೊನೆ ದಿನವೂ ಗದ್ದಲ - ವಿಪಕ್ಷ, ಸಂಘಟನೆಗಳಿಂದ ಪ್ರತಿಭಟನೆ!

ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ, ಗೃಹಲಕ್ಷ್ಮೀ ಯೋಜನೆ ಭ್ರಷ್ಟಾಚಾರ ಆರೋಪದ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿತು. ಇದರೊಂದಿಗೆ, ಅಲೆಮಾರಿ ಸಮುದಾಯಗಳು, ದಲಿತ ಕುಟುಂಬಗಳು ಸೇರಿದಂತೆ ವಿವಿಧ ಸಂಘಗಳು ಬೇಡಿಕೆಗಳ ಈಡೇರಿಕೆಗೆ ಧರಣಿ ನಡೆಸಿದವು.

Read Full Story
07:34 AM (IST) Dec 20

Karnataka News Live 20 December 2025ಸಿಎಂ ಕುರ್ಚಿ ಕನಸು ನನಸಾಗುತ್ತಾ? ಅಂಕೋಲಾ ದೇವಿಯ ಸನ್ನಿಧಿಯಲ್ಲಿ ಡಿಕೆಶಿಗೆ ಸಿಕ್ಕ ಆ 'ಶುಭ ಸೂಚನೆ' ಏನು?

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಅಂಕೋಲಾದ ಆಂದ್ಲೆ ಜಗದೀಶ್ವರಿ ದೇವಸ್ಥಾನದಲ್ಲಿ ಇಷ್ಟಾರ್ಥಸಿದ್ಧಿ ಪೂಜೆ ಸಲ್ಲಿಸಿದರು. ತಾಯಿ ತನಗೆ ಶುಭ ಸೂಚನೆ ನೀಡಿದ್ದಾಳೆ ಎಂದ ಡಿಕೆಶಿ, ಮುಖ್ಯಮಂತ್ರಿ ಹುದ್ದೆಯ ಕುರಿತ ಪ್ರಶ್ನೆಗೆ ಇದು ತನ್ನ ಮತ್ತು ದೇವಿಯ ನಡುವಿನ ವಿಚಾರವೆಂದು ಗೂಢಾರ್ಥವಾಗಿ ನುಡಿದರು.
Read Full Story