ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಅಗಲಿದ ತಮ್ಮ ತಾಯಿಯನ್ನು ನೆನೆದು ಭಾವುಕರಾದರು. ನಮ್ಮ ತಾಯಿ ಎಂದೂ ಮಾಧ್ಯಮಗಳ ಮುಂದೆ ಬಂದವಳಲ್ಲ. ಅವರೀಗ ಭೂಮಿ ತಾಯಿಯ ಒಡಲು ಸೇರಿದ್ದಾರೆ, ಶಿವ-ವಿಷ್ಣುವಿನ ಪಾದ ಸೇರಿದ್ದಾರೆ ಎಂದು ಭಾವುಕರಾದರು.
- Home
- News
- State
- Karnataka News Live: ನಮ್ಮ ತಾಯಿ ಭೂಮಿಯ ಒಡಲು ಸೇರಿದ್ದಾರೆ -ಅಮ್ಮನ ನೆನೆದು ಕಣ್ಣೀರಿಟ್ಟ ಕುಮಾರಸ್ವಾಮಿ
Karnataka News Live: ನಮ್ಮ ತಾಯಿ ಭೂಮಿಯ ಒಡಲು ಸೇರಿದ್ದಾರೆ -ಅಮ್ಮನ ನೆನೆದು ಕಣ್ಣೀರಿಟ್ಟ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಬರಗಾಲ ತೀವ್ರಗೊಂಡಿದ್ದು, ರಾಜ್ಯ ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಸೋಮವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಇಡೀ ರಾಜ್ಯದ ಯಾವುದೇ ಜಲಾಶಯ, ಅಣೆಕಟ್ಟುಗಳಲ್ಲಿ ನೀರಿಲ್ಲ. ಬಿತ್ತಿದ ಬಿತ್ತನೆ ಬೀಜ ಮೊಳಕೆ ಒಡೆದು ಹಾಳಾಗಿದೆ. ಶೇ.10ರಷ್ಟು ಫಸಲು ಬರದಂಥ ಸ್ಥಿತಿ ಇದೆ. ಇಷ್ಟು ತೀವ್ರ ಬರಗಾಲವಿದ್ದರೂ ಈ ಸರ್ಕಾರ ಮೌನವಾಗಿದೆ. ಈವರೆಗೆ ಏನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಸರ್ಕಾರವು ಪ್ರತಿ ರೈತರಿಗೆ ಕನಿಷ್ಠ 50 ಸಾವಿರ ರು. ಪರಿಹಾರ ಕೊಟ್ಟು ಅವರ ನೆರವಿಗೆ ಬಂದರೆ ಅವರಿಗೆ ಉಸಿರಾಡಲು ಅನುಕೂಲ ಆಗಲಿದೆ. ಈ ಕೆಲಸವನ್ನಾದರೂ ಮಾಡಬೇಕು ಎಂದು ಹೇಳಿದರು.
Karnataka News Live 21 July 2026ನಮ್ಮ ತಾಯಿ ಭೂಮಿಯ ಒಡಲು ಸೇರಿದ್ದಾರೆ -ಅಮ್ಮನ ನೆನೆದು ಕಣ್ಣೀರಿಟ್ಟ ಕುಮಾರಸ್ವಾಮಿ
Karnataka News Live 21 July 2026Bengaluru - ಸಮಗ್ರ ಅಭಿವೃದ್ಧಿ ಟೆಂಡರ್ ರದ್ದು, ಶೀಘ್ರದಲ್ಲೇ ಔಟರ್ ರಿಂಗ್ ರೋಡ್ ಒತ್ತುವರಿ ತೆರವಿಗೆ ಜಿಬಿಎ ಸಿದ್ಧತೆ
Karnataka News Live 21 July 2026ಬೆಂಗಳೂರು ಉಪನಗರ ರೈಲು ಯೋಜನೆಗೆ ಬೂಸ್ಟ್ - ಮತ್ತಿಕೆರೆ to ಯಶವಂತಪುರ ₹199 ಕೋಟಿ ವೆಚ್ಚದ ‘ಡಬಲ್ ಡೆಕ್ಕರ್’ ಕಾರಿಡಾರ್!
Karnataka News Live 21 July 2026ಪತ್ನಿ, ಮಕ್ಕಳ ಬಾಯಿಗೆ ಪ್ಲಾಸ್ಟರ್ ಹಚ್ಚಿ ಕೊಂದ ಪತಿ.. ಮೈಸೂರಲ್ಲಿ ಪಾಪದ ಕೃತ್ಯ
ಮೈಸೂರು ಜಿಲ್ಲೆಯ ಹುಣಸೂರಿನ ನ್ಯೂ ಮಾರುತಿ ಬಡಾವಣೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿ, ತಾನೂ ಆತ್ಮ*ತ್ಯೆ ಮಾಡಿಕೊಂಡಿದ್ದಾನೆ. ಈ ಕೃತ್ಯಕ್ಕೆ ಕೌಟುಂಬಿಕ ಕಲಹ ಅಥವಾ ಆರ್ಥಿಕ ಸಂಕಷ್ಟ ಕಾರಣವಿರಬಹುದೆಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.
Karnataka News Live 21 July 2026ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಬಿಗ್ ಶಾಕ್ - ಕೋರ್ಟ್ನಿಂದ ಸಮನ್ಸ್..!
ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
Karnataka News Live 21 July 2026ಚೂಡಿದಾರ್ ಒಳಗಿತ್ತು 26 ಕೋಟಿ ರೂ. ಮೌಲ್ಯದ ಸಾವಿನ ಪುಡಿ! ಬೆಚ್ಚಿಬಿದ್ದ ಬೆಂಗಳೂರು
Karnataka News Live 21 July 2026ಬೆಂಗಳೂರಿನ 8 ಕಡೆ ಇಡಿ ದಾಳಿ - ಐಸಿಸ್ ಉಗ್ರ ಸಂಘಟನೆಗೆ ಫಂಡಿಂಗ್ ಜಾಲ ಪತ್ತೆ, ವಿದೇಶದಲ್ಲಿ ಲೆಕ್ಕವಿಲ್ಲದಷ್ಟು ಆಸ್ತಿ!
ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ಐಸಿಸ್ಗೆ ಹಣಕಾಸು ನೆರವು ನೀಡುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿದ್ದಾರೆ. ಎನ್ಐಎ ತನಿಖೆಯ ಆಧಾರದ ಮೇಲೆ, 'ಇಕ್ರಾ ವೆಲ್ಫೇರ್ ಟ್ರಸ್ಟ್' ಮತ್ತು 'ಜಿಎಫ್ಎಂ ಟ್ರಸ್ಟ್' ಮೂಲಕ ಸಿರಿಯಾದಲ್ಲಿರುವ ಐಸಿಸ್ ಶಿಬಿರಗಳಿಗೆ ಹಣ ವರ್ಗಾವಣೆ ಮಾಡುತ್ತಿದ್ದ ಆರೋಪದ ಮೇಲೆ ಈ ಕಾರ್ಯಾಚರಣೆ ನಡೆದಿದೆ.
Karnataka News Live 21 July 2026ಆಲಮಟ್ಟಿ ಡ್ಯಾಂಗೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ, ರಾಜ್ಯದ ಇಂದಿನ ಜಲಾಶಯಗಳ ನೀರಿನ ಮಟ್ಟ ಎಷ್ಟು?
ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ವಿಜಯಪುರ ಜಿಲ್ಲೆಯ ನಿಡಗುಂಡಿ ತಾಲೂಕಿನಲ್ಲಿರುವ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿದರು.
Karnataka News Live 21 July 2026ಒಂದು ವಾರಕ್ಕೆ 16% ಏರಿಕೆ ಕಂಡ ಜಾಗತಿಕ ಕಚ್ಚಾತೈಲ ಬೆಲೆ, ಭಾರತ ಸೇರಿದಂತೆ ಇಡೀ ವಿಶ್ವಕ್ಕೆ ಹಣದುಬ್ಬರದ ಭೀತಿ!
Karnataka News Live 21 July 2026ರಾಜ್ಯ ಸರ್ಕಾರಕ್ಕೆ ಬೇಡವಾಯ್ತಾ ಎಲೆಕ್ಟ್ರಿಕ್ ಬಸ್!? ಬೆಂಗಳೂರಿಗೆ ಮಂಜೂರಾಗಿದ್ದ 4,500 ಇ-ಬಸ್ಗಳು ಕೈತಪ್ಪುವ ಭೀತಿ!
Karnataka News Live 21 July 2026ಸಿಕ್ಕಿಂನಲ್ಲಿ ಭೀಕರ ದುರಂತ - ಸುರಂಗದಲ್ಲಿ ಸ್ಫೋಟ, ಭೂಕುಸಿದು 7 ಸಾವು, 18 ಮಂದಿ ನಾಪತ್ತೆ
Karnataka News Live 21 July 2026ಶರಾವತಿ ಪಂಪ್ಡ್ ಸ್ಟೋರೇಜ್ ಶೀಘ್ರದಲ್ಲೇ ಶುರು ಮಾಡ್ತೇವೆ - ಮುಖ್ಯಮಂತ್ರಿ ಡಿಕೆ ಶಿವಕುಮಾರ್
Karnataka News Live 21 July 2026ಸರೆಗಮಪ ಕನ್ನಡ ಶೋ ಜ್ಯೂರಿ ಮೋಹನ್ರ ಏಕೈಕ ಪುತ್ರ ಹೃತಿಕ್ ಇನ್ನಿಲ್ಲ - ಚಿಕ್ಕ ವಯಸ್ಸಿನವರಿಗೆ ಹೀಗಾದ್ರೆ...!
Saregamapa Kannada Show Mohan Son Hrithik: ಇತ್ತೀಚೆಗೆ ಅಪ*ಘಾತ, ಆತ್ಮ*ಹತ್ಯೆ, ಹೃದಯಾಘಾತದ ಕಾರಣಕ್ಕೆ ದಿನಕ್ಕೆ ಒಂದಿಷ್ಟು ಜನರು ಸಾಯುತ್ತಿದ್ದಾರೆ. ಅದರಲ್ಲಿಯೂ ಚಿಕ್ಕ ವಯಸ್ಸಿನಲ್ಲಿರುವವರು ಸಾಯೋದು ಹೆಚ್ಚಾಗುತ್ತಿದೆ. ಸರಿಗಮಪ ಶೋ ಜ್ಯೂರಿ ಮೋಹನ್ ಅವರ ಮಗ ಕೂಡ ನಿಧನರಾಗಿದ್ದಾರಂತೆ.
Karnataka News Live 21 July 2026ತನ್ನದೇ ಚಿನ್ನದಂಗಡಿಗೆ ಕನ್ನ ಹಾಕಿ ತಗ್ಲಾಕೊಂಡ ಮಾಲೀಕ ಕೃಷ್ಣಾನಂದ ಹಿಂಡಲಗಾ ಜೈಲಿಗೆ ಶಿಫ್ಟ್
Karnataka News Live 21 July 2026ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್; VTU-Google ನಡುವೆ ಐತಿಹಾಸಿಕ ಒಪ್ಪಂದ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಮತ್ತು ಗೂಗಲ್ ನಡುವೆ ಐತಿಹಾಸಿಕ ಒಪ್ಪಂದ ಏರ್ಪಟ್ಟಿದೆ. ಈ ಸಹಭಾಗಿತ್ವದ ಮೂಲಕ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಕ್ಲೌಡ್ ಕಂಪ್ಯೂಟಿಂಗ್ನಂತಹ ಆಧುನಿಕ ತಂತ್ರಜ್ಞಾನಗಳಲ್ಲಿ ತರಬೇತಿ ನೀಡಿ, ಅವರ ಉದ್ಯೋಗಾರ್ಹತೆಯನ್ನು ಹೆಚ್ಚಿಸಲಾಗುವುದು.
Karnataka News Live 21 July 2026CJP Protest - ಮೋದಿ ದುರ್ಬಲ ಪ್ರಧಾನಿ, ದುಷ್ಟರ ರಕ್ಷಕ -ಸಿದ್ದರಾಮಯ್ಯ ಕಿಡಿ
ನೀಟ್ ಪರೀಕ್ಷೆ ಹಗರಣದ ಕುರಿತು ಪ್ರಧಾನಿ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ. ಭ್ರಷ್ಟ ಶಿಕ್ಷಣ ಮಂತ್ರಿಯ ವಿರುದ್ಧ ಕ್ರಮ ಕೈಗೊಳ್ಳದ ಮೋದಿ ದುರ್ಬಲ ಪ್ರಧಾನಿ ಎಂದು ಸಾಬೀತುಪಡಿಸಿದ್ದಾರೆ ಎಂದಿರುವ ಅವರು, ವಿದ್ಯಾರ್ಥಿಗಳು ಮತ್ತು ಪೋಷಕರ ಕಣ್ಣೀರಿನ ಶಾಪದಿಂದಲೇ ಸರ್ಕಾರ ಪತನಗೊಳ್ಳಲಿದೆ..
Karnataka News Live 21 July 2026Bagalkote - 19 ವರ್ಷ ವಯೋಮಿತಿಯ KSCA ಕ್ರಿಕೆಟ್ಗೆ ಮಹಾಲಿಂಗಪುರದ ದಿಶಾ ಶಿರೋಳ ಆಯ್ಕೆ
Karnataka News Live 21 July 2026ಉತ್ಖನನ ವೇಳೆ 30ಕ್ಕೂ ಅಧಿಕ ರಾವಣನ ವಿಗ್ರಹಗಳು ಪತ್ತೆ! ಇತಿಹಾಸ ತಜ್ಞರಲ್ಲಿ ಆಶ್ಚರ್ಯ
ರಾವಣನ 35ಕ್ಕೂ ಹೆಚ್ಚು ಮೂರ್ತಿಗಳು ಉತ್ಖನನದ ವೇಳೆ ಪತ್ತೆಯಾಗಿವೆ. ಭಾರತೀಯ ಸರ್ವೇಕ್ಷಣಾ ಇಲಾಖೆಗೂ 15-20 ವಿಗ್ರಹ ದೊರಕಿದರೆ, ರಂಗರಾಜು ಅವರಿಗೂ ಅಷ್ಟೇ ಪ್ರಮಾಣದ ವಿಗ್ರಹಗಳು ದೊರಕಿದೆ.